• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂತ್ರಾಲಯದಲ್ಲಿ ಅದ್ಧೂರಿ ಚಿನ್ನದ ರಥೋತ್ಸವ
ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವದ ಮಧ್ಯಾರಾಧನೆ ಪ್ರಯುಕ್ತ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಶ್ರೀಗುರುರಾಯರ ಮೂಲ ಬೃಂದಾವನಕ್ಕೆ ಮಹಾಪಂಚಾಮೃತಾಭಿಷೇಕವನ್ನು ನೆರವೇರಿಸಿದರು.
ಭದ್ರತೆ ಇಲ್ಲದೆ ಅತಂತ್ರ ಸ್ಥಿತಿಯತ್ತ ಪತ್ರಕರ್ತರ ಬದುಕು: ಶಾಸಕ ಡಿ.ಜಿ,ಶಾಂತನಗೌಡ
ಪ್ರಸ್ತುತ ದಿನಗಳಲ್ಲಿ ಪ್ರತಿಕೋದ್ಯಮದಲ್ಲಿ ಪತ್ರಕರ್ತರ ಬದುಕು ಜೀವನ ಭದ್ರತೆ ಇಲ್ಲದೆ ಆತಂತ್ರ ಸ್ಥಿತಿಯತ್ತ ಸಾಗುತ್ತಿರುವುದರ ಬಗ್ಗೆ ನಮ್ಮ ಸಾಮಾಜಿಕ ಮತ್ತು ಆಡಳಿತ ವ್ಯವಸ್ಥೆಗಳು ಚಿಂತನೆ ಮಾಡಬೇಕಾದ ಅಗತ್ಯವಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಅಭಿಪ್ರಾಯಪಟ್ಟರು.
ಮಕ್ಕಳಲ್ಲಿ ಪರಿಸರ ಪ್ರೇಮ, ಉದಾತ್ತ ಮೌಲ್ಯಗಳನ್ನು ಬಿತ್ತಬೇಕು: ರಿಯಾಝ್ ಅಹಮ್ಮದ್ ರೋಣ್
ಚಿಲ್ಡ್ರನ್ಸ್ ಇಸ್ಲಾಮಿಕ್ ಆರ್ಗನೈಝೇಶನ್ (ಸಿಐಓ) ವತಿಯಿಂದ ‘ಹ್ಯಾಂಡ್ಸ್ ಆನ್ ಸಾಯ್ಲ್, ಹಾರ್ಟ್ ವಿದ್ ಇಂಡಿಯಾ’ ಎಂಬ ರಾಷ್ಟ್ರೀಯ ಅಭಿಯಾನದ ಸಮಾರೋಪ ಸಮಾರಂಭ ನಡೆಯಿತು.
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
ಸಚಿವ ಸಂಪುಟದಿಂದ ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ಅವರು ಒಂದು ರೀತಿಯಲ್ಲಿ ‘ವಿವಾದಗಳ ಸರದಾರ’ ಎಂದೇ ಪಕ್ಷದ ವಲಯದಲ್ಲಿ ಕುಖ್ಯಾತರು.
ಧರ್ಮಸ್ಥಳ ಗ್ರಾಮ: ಇಂದು ರಾಡಾರ್‌ ಬಳಸಿ ಶೋಧ
ಧರ್ಮಸ್ಥಳ ಗ್ರಾಮದಲ್ಲಿ ಅನಾಮಿಕ ಸಾಕ್ಷಿದಾರ ಗುರುತಿಸಿರುವ 13ನೇ ಪಾಯಿಂಟ್‌ನಲ್ಲಿ ಸೋಮವಾರ ದೆಹಲಿಯಿಂದ ಆಗಮಿಸಿದ ಡ್ರೋನ್ ಮೌಂಟೆಡ್ ಜಿಪಿಆರ್ (ಗ್ರೌಂಡ್‌ ಪೆನೆಟ್ರೇಟೆಡ್‌ ರಾಡಾರ್‌) ಮೂಲಕ ಪ್ರಾಯೋಗಿಕ ಕಾರ್ಯಾಚರಣೆ ನಡೆಸಲಾಯಿತು.
ಸಂಪುಟದಿಂದ ಸಹಕಾರ ಸಚಿವ ರಾಜಣ್ಣ ಡಿಸ್‌ಮಿಸ್‌

ತಮ್ಮ ಸಡಿಲ ಹೇಳಿಕೆಗಳಿಂದ ವಿವಾದಗಳ ಸರಮಾಲೆ ಸೃಷ್ಟಿಸಿದ್ದ ಸಹಕಾರ ಸಚಿವ ಕೆ.ಎನ್‌. ರಾಜಣ್ಣ ಅವರನ್ನು ಕ್ಷಿಪ್ರ ರಾಜಕೀಯ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್ ಆಣತಿಯ ಮೇರೆಗೆ ಸಂಪುಟದಿಂದ ವಜಾ ಮಾಡಿದ್ದಾರೆ.

ಅತ್ತೆಯನ್ನೇ 18 ತುಂಡಾಗಿ ಕತ್ತರಿಸಿದ ಅಳಿಯ!
ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಚಿಂಪುಗಾನಹಳ್ಳಿ ಬಳಿ ಬೆಳ್ಳಾವಿಯ ಲಕ್ಷ್ಮಿದೇವಮ್ಮ (42) ಎಂಬುವರನ್ನು ಕೊಲೆ ಮಾಡಿ, ದೇಹವನ್ನು ತುಂಡು, ತುಂಡುಗಳಾಗಿ ಕತ್ತರಿಸಿ, ದೇಹದ ಅಂಗಾಂಗಗಳನ್ನು ವಿವಿಧ ಕಡೆ ಬಿಸಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಾಮಾಣಿಕ ಪ್ರಯತ್ನದಿಂದ ಮಾತ್ರ ಯಶಸ್ಸು: ಶಾಸಕ ಜೆ.ಎನ್. ಗಣೇಶ್
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಂಪ್ಲಿ ಕ್ಷೇತ್ರ ಸಾಮಾನ್ಯ ಕ್ಷೇತ್ರವಾಗುವ ಸಾಧ್ಯತೆ ಇದ್ದು, ಕಂಪ್ಲಿಯ ನಿವಾಸಿಗಳನ್ನು ಗೆಲ್ಲಿಸಲು ಜನತೆ ಮುಂದಾಗಬೇಕು.
ದಾವಣಗೆರೆಯಲ್ಲಿ ವಿಜೃಂಭಣೆಯಿಂದ ಜರುಗಿದ ರಾಯರ ಮಧ್ಯಾರಾಧನೆ
ಪ್ರತಿವರ್ಷದಂತೆ ಈ ವರ್ಷವೂ ಕೂಡ ಇಲ್ಲಿನ ಪಿ.ಜೆ.ಬಡಾವಣೆಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಗುರುರಾಯರ 354ನೇ ಹಾಗೂ ಶ್ರೀಮಠದ 75ನೇ ವಜ್ರಮಹೋತ್ಸವ ಆರಾಧನೆಯನ್ನು ಸೋಮವಾರ ಶ್ರದ್ಧಾಭಕ್ತಿಯಿಂದ ವಿಜೃಂಭಣೆಯಾಗಿ ನೆರವೇರಿಸಲಾಯಿತು.
ಬಂಡೀಪುರದ ರಸ್ತೆಯಲ್ಲಿ ವ್ಯಕ್ತಿ ಮೇಲೆ ಕಾಡಾನೆ ದಾಳಿ
ಬಸವರಾಜು ತಮಿಳುನಾಡಿನ ಮಸಣಗುಡಿ ಬಳಿಯ ದೇವಸ್ಥಾನಕ್ಕೆ ಹೋಗಿ ವಾಪಸ್ ಬರುತ್ತಿದ್ದನು. ಬಿಳಿ ಬಣ್ಣದ ಶರ್ಟ್ ಧರಿಸಿದ್ದು, ರಸ್ತೆ ಬದಿ ಕಾಡಾನೆ ಕಂಡು ಫೋಟೊ ತೆಗೆಯಲು ಕೆಳಕ್ಕೆ ಇಳಿದಿದ್ದಾನೆ.
  • < previous
  • 1
  • ...
  • 557
  • 558
  • 559
  • 560
  • 561
  • 562
  • 563
  • 564
  • 565
  • ...
  • 13481
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved