• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
14ರಂದು ಹುತಾತ್ಮ ಪೊಲೀಸ್‌ ಅಧಿಕಾರಿಗಳ ಸ್ಮರಣೆ
1992 ರಲ್ಲಿ ಕಾಡುಗಳ ನರಹಂತಕ ವೀರಪ್ಪನಿಂದ ಕಾರ್ಯಾಚರಣೆಯಲ್ಲಿ ಹೋರಾಡಿ ವೀರ ಮರಣವನ್ನು ಹೊಂದಿದ ಹುತಾತ್ಮ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಮರಣಾರ್ಥ ಕಾರ್ಯಕ್ರಮ.
ಸಾಮಾನ್ಯ ಜ್ಞಾನ ಹೆಚ್ಚಿಸಿಕೊಂಡರೆ ಸಾಧನೆ ಸಾಧ್ಯ: ನಾ.ಸು.ನಾಗೇಶ
ವಿದ್ಯಾರ್ಥಿ ಜೀವನ ಬಹಳ ಸುಂದರ, ಸಂಭ್ರಮ ಮತ್ತು ಮಹತ್ವವಾದದ್ದು. ಶಿಕ್ಷಣದ ಜೊತೆಗೆ ಶಿಸ್ತು, ವಿನಯ, ವ್ಯವಧಾನ, ಜಾಗೃತಿ, ಅಧ್ಯಯನ ಮತ್ತು ಸಾಮಾನ್ಯ ಜ್ಞಾನಗುಣ ಅಳವಡಿಸಿಕೊಳ್ಳಬೇಕು. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಮಹನೀಯರ ಸಾಧನೆಗಳ ಬಗ್ಗೆ ತಿಳಿದುಕೊಳ್ಳಬೇಕು. ರಸಪ್ರಶ್ನೆಯಂತಹ ಕಾರ್ಯಕ್ರಮ ಮಕ್ಕಳಲ್ಲಿ ಸಾಮಾನ್ಯ ಜ್ಞಾನ ಹೆಚ್ಚಿಸುತ್ತವೆ.
ಕುರುಬ ಸಮುದಾಯ, ಸಿಎಂ ವಿರುದ್ಧ ಕೀಳು ಪದ ಬಳಕೆ: ಪೊಲೀಸರಿಗೆ ದೂರು
ಮಂಡ್ಯ ತಾಲೂಕಿನ ವ್ಯಕ್ತಿಗಳಿಬ್ಬರು ಸಾಮಾಜಿಕ ಜಾಲತಾಣದಲ್ಲಿ ಕುರುಬ ಸಮುದಾಯದ ಬಗ್ಗೆ ಅವ್ಯಾಚ್ಚವಾಗಿ ಮಾತನಾಡಿ ಅಗೌರವ ತೋರಿದ್ದಾರೆ. ಸಿಎಂರನ್ನು ನಿಂದಿಸಿ, ಬೆದರಿಕೆ ಹಾಕಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ದೂರು.
ನಾಗಮೋಹನ್ ದಾಸ್ ಆಯೋಗದ ಒಳಮೀಸಲಾತಿ ವರದಿ ಅವೈಜ್ಞಾನಿಕ
ಒಳ ಮೀಸಲಾತಿ ನೀಡುವ ಸಂಬಂಧ ಸರ್ಕಾರ ನೇಮಿಸಿದ್ದ ಎಚ್.ಎನ್.ನಾಗಮೋಹನ್ ದಾಸ್ ಆಯೋಗದ ವರದಿಯಲ್ಲಿ ಬಲಗೈ ಸಮುದಾಯಕ್ಕೆ ಸೇರಿದ ಉಪ ಜಾತಿಗಳನ್ನು ವರ್ಗಾಯಿಸುವ ಮೂಲಕ ಜನಸಂಖ್ಯೆ ಕಡಿಮೆಗೊಳ್ಳುವಂತೆ ಮಾಡಲಾಗಿದೆ. ಇದರಿಂದ ಸಮುದಾಯಕ್ಕೆ ಒಳ ಮೀಸಲಾತಿಯಲ್ಲಿ ಅನ್ಯಾಯವಾಗುತ್ತಿದೆ.
ಬಲಿಗಾಗಿ ಕಾಯುತ್ತಿರುವ ಬಾಲೆಹೊಸೂರಿನ ರಸ್ತೆ
ಲಕ್ಷ್ಮೇಶ್ವರ ತಾಲೂಕಿನ ಕೊನೆಯ ಗ್ರಾಮ ಬಾಲೆಹೊಸೂರ ಗ್ರಾಮಕ್ಕೆ ಸೂರಣಗಿ ಮಾರ್ಗವಾಗಿ ಹೋಗುವುದೆಂದರೆ ಕೈಯಲ್ಲಿ ಜೀವ ಹಿಡಿದುಕೊಂಡು ಪ್ರಯಾಣ ಮಾಡಿದಂತೆ. ಕಂಬಳದ ಗದ್ದೆಯನ್ನು ಕೆಸರುಮಯ ಮಾಡಿ ಕೋಣ ಓಡಿಸಿದಂತೆ ಈ ರಸ್ತೆಯಲ್ಲಿ ವಾಹನ ಚಾಲನೆ ಮಾಡುವುದಕ್ಕೂ ಸಮನಾಗಿದೆ. ಅಷ್ಟರ ಮಟ್ಟಿಗೆ ಹಾಳಾಗಿ ಹೋಗಿದೆ ರಸ್ತೆ.
ಕೆಲ ಮಠಾಧೀಶರು ವೀರಶೈವ ಲಿಂಗಾಯತರ ಒಗ್ಗಟ್ಟು ಒಡೆಯುತ್ತಿದ್ದಾರೆ
ಬಸವ ತತ್ವ ಬಸವ ಸಂಸ್ಕಾರ ಇಷ್ಟಲಿಂಗ ಪೂಜೆ ಎಲ್ಲವೂ ಕೂಡ ಬಸವ ತತ್ವದ ಅಡಿಯಲ್ಲೇ ಬರುತ್ತದೆ. ಇದನ್ನು ಪ್ರಚಾರ ಮಾಡುವುದು ಪ್ರತಿಯೊಬ್ಬರ ಹಕ್ಕಾಗಿದೆ.
ಜಿಲ್ಲೆಯಲ್ಲೇ ಜಗಳೂರಲ್ಲಿ ಹೆಚ್ಚು ಯೂರಿಯಾ ಬಿಕರಿ: ಶ್ವೇತಾ
ತಾಲೂಕಿನಲ್ಲಿ ಈಗಾಗಲೇ ಎಲ್ಲ ಗೊಬ್ಬರ ಮಾರಾಟ ಅಂಗಡಿ ಮತ್ತು ಎಫ್ಪಿಒ, ವಿಎಸ್ಎನ್‌ಗಳಲ್ಲಿ 5842 ಟನ್ ಯೂರಿಯಾ ಮಾರಾಟವಾಗಿದೆ. ಒಟ್ಟು ಮುಂಗಾರು ಬೇಡಿಕೆ 5562 ಟನ್‌ಗಳಿದ್ದು ಪ್ರಸ್ತುತ ವರ್ಷ 342 ಟನ್ ಹೆಚ್ಚು ಮಾರಾಟವಾಗಿವೆ ಎಂದು ಕೃಷಿ ಲಾಖೆಯ ಸಹಾಯಕ ನಿರ್ದೇಶಕಿ ಶ್ವೇತಾ ಹೇಳಿದರು.
ನ್ಯಾಯಾಮೂರ್ತಿ ನಾಗಮೋಹನದಾಸ್‌ ವರದಿ ತಿರಸ್ಕರಿಸಲು ಒತ್ತಾಯ
ಸರ್ಕಾರಕ್ಕೆ ನ್ಯಾ. ನಾಗಮೋಹನದಾಸ್‌ ಒಳಮೀಸಲಾತಿ ಏಕಸದಸ್ಯ ವಿಚಾರಣಾ ಆಯೋಗವು ಪರಿಶಿಷ್ಠ ಜಾತಿಯ ಕುಟುಂಬಗಳ ಸಮೀಕ್ಷೆಯನ್ನು ಮೇ 5ರಿಂದ ಜುಲೈ 6ರ ವರಗೆ ನಡೆಸಿ ಆ. 4ರಂದು ವರದಿ ಸಲ್ಲಿಸಿದೆ.
ಫೈರ್ ಸೇಫ್ಟಿ ಕ್ಲಿಯರೆನ್ಸ್‌ಗೆ ಸಮಾನ ಸಮಯಾವಕಾಶ ನೀಡಿ
ಎನ್.ಬಿ.ಸಿ ಕೋಡ್ (National Building Code) ಪ್ರಕಾರ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಒಂದೇ ನಿಯಮ ಇದೆ ಹಾಗಾಗಿ ತಾರತಮ್ಯ ಮಾಡದೇ ಸರ್ಕಾರಿ ಆಸ್ಪತ್ರೆಗೆ ಫೈರ್ ಕ್ಲಿಯರೆನ್ಸ್ ಗೆ ಎಷ್ಟು ಸಮಯವಕಾಶ ನೀಡಲಾಗುತ್ತಿದೆಯೊ ಖಾಸಗಿ ಆಸ್ಪತ್ರೆಗಳಿಗೂ ಅಷ್ಟೇ ಸಮಯವಕಾಶ ನೀಡಿ, ಸರ್ಕಾರಿ ಆಸ್ಪತ್ರೆಗಳಿಗೆ ಹೆಚ್ಚು ಕಾಲಾವಕಾಶ ನೀಡಿ ಖಾಸಗಿ ಆಸ್ಪತ್ರೆಗಳಿಗೆ ಕಡಿಮೆ ಕಾಲಾವಕಾಶ ನೀಡಲಾಗುತ್ತಿದೆ ಎಂದು ಸೋಮವಾರ ವಿಧಾನ ಪರಿಷತ್ತಿನಲ್ಲಿ ನಡೆದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಆರೋಗ್ಯ ಸಚಿವರ ಗಮನ ಸೆಳೆದರು.
ಹುಲಿ ದಾಳಿಗೆ ಹಸು ಬಲಿ: ಅರಣ್ಯ ಸಿಬ್ಬಂದಿಗೆ ರೈತರ ತರಾಟೆ
ಕೆಇಬಿ ಸ್ಟೇಷನ್‌ ಬಳಿ ವಾಸವಿರುವ ಗಂಗಪ್ಪಗೆ ಸೇರಿದ ಮನೆ ಕೊಟ್ಟಗೆಯಲ್ಲಿದ್ದ ಹಸುವನ್ನು ಭಾನುವಾರ ರಾತ್ರಿ ಹುಲಿ ದಾಳಿ ಮಾಡಿ ಸಾಯಿಸಿದೆ.
  • < previous
  • 1
  • ...
  • 558
  • 559
  • 560
  • 561
  • 562
  • 563
  • 564
  • 565
  • 566
  • ...
  • 13481
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved