• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅತ್ತೆಯನ್ನೇ ಕೊಲೆ ಮಾಡಿ ತುಂಡು ತುಂಡಾಗಿ ಕತ್ತರಿಸಿದ ದಂತ ವೈದ್ಯ
ರಾಜ್ಯಾದ್ಯಂತ ಸುದ್ದಿ ಮಾಡಿದ್ದ ಕ್ರೂರ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ತುಮಕೂರು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದು ಕೊಲೆಯಾದ ಮಹಿಳೆಯ ಅಳಿಯನೇ ಪ್ರಮುಖ ಆರೋಪಿಯಾಗಿದ್ದು, ಕೊಲೆಗೆ ಸಹಕರಿಸಿದ ಆರೋಪದ ಮೇಲೆ ಆತನ 3 ಸ್ನೇಹಿತರು ಸೇರಿ ಒಟ್ಟು 4 ಜನರನ್ನು ಬಂಧಿಸಲಾಗಿದೆ.
ಐಟಿ ಪಾರ್ಕ್‌ ಹೆಸರಲ್ಲಿ ಬಿಜೆಪಿ ಅವಧಿಯಲ್ಲೇ ಭೂಕಬಳಿಕೆ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ್‌
ಭೂ ಕಬಳಿಕೆ ಬಿಜೆಪಿ ಕಾಲದಲ್ಲೇ ಆಗಿದ್ದು, ನಾನು ಇದ್ದಾಗ ಯಾವುದೇ ಅಕ್ರಮ ಆಗುವುದಕ್ಕೂ ಬಿಡುವುದಿಲ್ಲ ಎಂದು ತಮ್ಮ ಮೇಲೆ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ವಿರುದ್ಧ ಭೂ ಕಬಳಿಕೆ ಆರೋಪ ಮಾಡಿದ ಬಿಜೆಪಿಯ ವಿರುದ್ಧ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್‌ ಹರಿಹಾಯ್ದರು.
ಸಂಗೀತ ಕಲಿಯಲು ಬೇಕು ಶ್ರದ್ಧೆ, ಪರಿಶ್ರಮ: ಪಂ. ಬಿ.ಎಸ್. ಮಠ
ಬಿ.ಎಸ್. ಮಠ ಗುರು ಮುಖೇನ ಒದಗುವ ಶಿಕ್ಷಣ, ಭಾರತೀಯ ಪರಂಪರೆಯ ಬಹುಮುಖ್ಯವಾದ ಶಿಕ್ಷಣವಾಗಿದೆ. ಆದರೆ, ಬದಲಾದ ಸಂದರ್ಭದಲ್ಲಿ ಗುರು-ಶಿಷ್ಯ ಬಾಂಧವ್ಯ ತನ್ನ ಮಹತ್ವ ಕಳೆದುಕೊಳ್ಳುತ್ತಿರುವುದು ವಿಷಾಧನೀಯ.
ದಾವಣಗೆರೆಯಲ್ಲಿ ಆ.15ರೊಳಗೆ ಒಳಮೀಸಲು ನೀಡಲು ಪಟ್ಟು
ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಯಾವುದೇ ಕಿಡಿಗೇಡಿಗಳ ಭಯಕ್ಕೆ ಮಣಿಯದೇ ನ್ಯಾಯಮೂರ್ತಿ ನಾಗಮೋಹನ ದಾಸ್‌ ಆಯೋಗದ ವರದಿಯಂತೆ ಆ.15ರ ಒಳಗೆ ಒಳಮೀಸಲಾತಿ ನೀಡದಿದ್ದರೆ ಮುಂದಿನ ದಿನಗಳಲ್ಲಿ ಸಿಎಂ ಅಣಕು ಶವಯಾತ್ರೆ, ಸಿಎಂ ನಿವಾಸಕ್ಕೆ ಮುತ್ತಿಗೆಯಂತಹ ತೀವ್ರ ಸ್ವರೂಪದ ಹೋರಾಟ ನಡೆಸಬೇಕಾದೀತು ಎಂದು ಮಾದಿಗ ಮಹಾಸಭಾ, ದಲಿತ ಸಂಘರ್ಷ ಸಮಿತಿ ಎಚ್ಚರಿಸಿವೆ.
ಮಾಲೂರು ಪುರಸಭೆ ನಗರಸಭೆಯಾಗಿ ಮೇಲ್ದರ್ಜೆಗೆ
ಮಾಲೂರು ಪಟ್ಟಣದ ಪುರಸಭೆಯನ್ನು ನಗರ ಸಭೆಯನ್ನಾಗಿಸಲು ಡಿಸೆಂಬರ್ ತಿಂಗಳಿನಲ್ಲಿ ಆಗಿನ ಅಧ್ಯಕ್ಷ ಕೋಮಲ ನಾರಾಯಣ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಪುರಸಭೆಯನ್ನು ನಗರ ಸಭೆಯನ್ನಾಗಿಸಲು ೨೭ ವಾರ್ಡುಗಳ ಸದಸ್ಯರು ಸರ್ವಾನುಮತದಿಂದ ನಿರ್ಣಯ ಕೈಗೊಂಡು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.
ಕಾಂಗ್ರೆಸ್ಸಲ್ಲಿ ಜೀ ಹುಜೂರ್‌ ಎನ್ನದಿದ್ದರೆ ತಲೆದಂಡ: ಎಂ.ಪಿ.ರೇಣುಕಾಚಾರ್ಯ
ಅವರ ವಿರುದ್ದ ಮಾತನಾಡಿದರೆ ಅವರನ್ನು ಹೊರ ಹಾಕುತ್ತಾರೆ, ಅಂತಹ ನಾಯಕರು ಕಾಂಗ್ರೆಸ್ ಪಕ್ಷದಿಂದ ಮೂಲೆ ಗುಂಪಾಗುತ್ತಾರೆ ಅಥವಾ ಸರ್ಕಾದ ಉನ್ನತ ಹುದ್ದೆಗಳಿಂದ ಕುಂಟು ನೆಪ ಹೇಳಿ ಕೆಳೆಗಿಳಿಸುತ್ತಾರೆ. ಅವರ ಸಾಲಿನಲ್ಲಿ ಈಗ ನೇರ, ನಿಷ್ಠುರವಾದಿ ಸಚಿವ ಕೆ.ಎನ್.ರಾಜಣ್ಣ ಅವರ ತಲೆದಂಡವಾಗಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅಣಕವಾಡಿದರು.
ಶೌಚಾಲಯ ಕಾಮಗಾರಿ ಅಪೂರ್ಣ
ಅರ್ಧಂಬರ್ಧ ಕಾಮಗಾರಿ ಮಾಡಿ ಪೂರ್ಣಗೊಳಿಸದೆ ಗುತ್ತಿಗೆದಾರ ಕಡೆಗಣಿಸಿರುವುದರಿಂದ ಶಾಲೆಯ ಹೆಣ್ಣು ಹಾಗೂ ಗಂಡು ಮಕ್ಕಳು ಶೌಚಕ್ಕಾಗಿ ಬಯಲನ್ನೇ ಅವಲಂಭಿಸುವಂತಾಗಿದೆ. ಎಲ್ಲ ಸರ್ಕಾರಿ ಅನುದಾನಿತ ಮತ್ತು ವಸತಿ ಶಾಲೆಗಳಲ್ಲಿ ನಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶೌಚಾಲಯ ನಿರ್ಮಾಣ ಮಾಡಬೇಕೆಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ
ಕುಪ್ಪಾಳು ಗ್ರಾಮ ಪಂಚಾಯಿತಿ ಅವ್ಯವಹಾರ ಖಂಡಿಸಿ ಬಿಜೆಪಿ ಪ್ರತಿಭಟನೆ
ತಾಲೂಕಿನ ಕುಪ್ಪಾಳು ಗ್ರಾಮ ಪಂಚಾಯಿತಿಯಲ್ಲಿ ನಡೆದಿರುವ ಅವ್ಯವಹಾರವನ್ನು ಖಂಡಿಸಿ ಭಾರತೀಯ ಜನತಾ ಪಕ್ಷ ತಾಲೂಕು ಘಟಕದ ವತಿಯಿಂದ ನಗರದ ತಾಲೂಕು ಪಂಚಾಯಿತಿ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಕರುವಿನ ಹೃದಯಕ್ಕೆ ಚುಚ್ಚಿದ್ದ ಸೂಜಿಯನ್ನು ಹೊರತೆಗೆದ ವೈದ್ಯರು
ತಾಲೂಕಿನ ನೊಣವಿನಕೆರೆ ಹೋಬಳಿಯ ಕೋಡಿಹಳ್ಳಿ ಗ್ರಾಮದ ರೈತ ಕೃಷ್ಣಪ್ಪನವರ ಕರುವಿನ ಹೃದಯಕ್ಕೆ ಚುಚ್ಚಿಕೊಂಡಿದ್ದ ಸೂಜಿಯನ್ನು ಶಸ್ತ್ರಚಿಕಿತ್ಸೆಯ ಮೂಲಕ ಪಶುವೈದ್ಯ ಡಾ. ಎಸ್.ಪಿ. ಮಂಜುನಾಥ್ ಹೊರತೆಗೆದು ಕರುವಿನ ಪ್ರಾಣ ಉಳಿಸಿದ್ದಾರೆ.
ಸ್ವಾತಂತ್ರ್ಯ ದಿನದಂದು ಕಪ್ಪುಬಾವುಟ ಹಾರಿಸಲು ನಿರ್ಧಾರ
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡತುಮಕೂರು ಮತ್ತು ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿನ ಎಲ್ಲ ಜಲಮೂಲಗಳ ನೀರು ದಿನಬಳಕೆ ಮತ್ತು ಕುಡಿಯಲು ಯೋಗ್ಯವಿಲ್ಲದ ಅಪಾಯಕಾರಿ ಸ್ಥಿತಿ ತಲುಪಿದ್ದು, ಈ ಬಗ್ಗೆ ಹಲವು ಒತ್ತಾಯ ಮನವಿಗಳ ಬಳಿಕವೂ ದಿವ್ಯ ಮೌನ ವಹಿಸಿರುವ ಆಡಳಿತಶಾಹಿ ನಿರ್ಲಕ್ಷ್ಯ ಖಂಡಿಸಿ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯಂದು ಗ್ರಾಮಸ್ಥರು ಕಪ್ಪುಪಟ್ಟಿ ಧರಿಸಿ ಎರಡೂ ಪಂಚಾಯಿತಿಗಳ ವ್ಯಾಪ್ತಿಯ ಎಲ್ಲ ಗ್ರಾಮಗಳ ಮನೆಗಳ ಮೇಲೆ ಕಪ್ಪು ಬಾವುಟ ಹಾರಿಸಲು ತೀರ್ಮಾನಿಸಲಾಗಿದೆ ಎಂದು ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ತಿಳಿಸಿದೆ.
  • < previous
  • 1
  • ...
  • 561
  • 562
  • 563
  • 564
  • 565
  • 566
  • 567
  • 568
  • 569
  • ...
  • 13481
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved