• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರೆಸ್ಸೆಸ್ ಪ್ರೀತಿ, ಆತ್ಮೀಯತೆ ಮೂಡಿಸುವ ಸಂಘ: ನರೇಂದ್ರ
ರಾಷ್ಟ್ರೀಯ ಸ್ವಯಂ ಸೇವಕ ಸಂಘ ನಕರಾತ್ಮಕ ಚಿಂತನೆ ಹೊಂದದೇ ಇದೊಂದು ಸಕಾರಾತ್ಮಕ ಚಿಂತನೆಯೊಂದಿಗೆ ಸಮಾಜದಲ್ಲಿ ಪ್ರೀತಿ, ವಿಶ್ವಾಸ, ಆತ್ಮೀಯತೆ ಮೂಡಿಸುವ ಸಂಘವಾಗಿದೆ.
ಮತದಾರರ ಪಟ್ಟಿ ಪರಿಶೀಲನೆಗೆ ಜಾಗ್ರತರಾಗಿ: ದೇಶಪಾಂಡೆ
ಹಳಿಯಾಳ ವಿಧಾನಸಭಾ ಕ್ಷೇತ್ರದ ದಾಂಡೇಲಿ ತಾಲೂಕು ಕಾಂಗ್ರೆಸ್ ವತಿಯಿಂದ ಅಂಬೇವಾಡಿ ಗಾಂವಠಾಣ ಗ್ರಾಮದಲ್ಲಿ ಓಟ್‌ಚೋರ್ ಗದ್ದಿಛೋಡ್ ಸಹಿ ಸಂಗ್ರಹ ಅಭಿಯಾನ ಭಾನುವಾರ ನಡೆಯಿತು.
ಆರೆಸ್ಸೆಸ್‌ನಿಂದ ಸಾಮಾಜಿಕ ಸಾಮರಸ್ಯ ಮೂಡಿಸುವ ಕೆಲಸ
ಪಥಸಂಚಲನೆ ಸಾಗುವ ಮಾರ್ಗದುದ್ದಕ್ಕೂ ಎರಡು ಬದಿಯಲ್ಲಿ ನಿಂತಿದ್ದ ಮಹಿಳೆಯರು ಗಣವೇಷಧಾರಿಗಳಿಗೆ ಪುಷ್ಪಾರ್ಚನೆ ಮಾಡಿ ಸ್ವಾಗತಿಸಿ ಶುಭ ಕೋರಿದರು.
ಲಕ್ಷ್ಮೇಶ್ವರದಲ್ಲಿ ರಾಷ್ಟ್ರಪ್ರೇಮ ಉಕ್ಕಿಸಿದ ಆರ್‌ಎಸ್‌ಎಸ್‌ ಪಥಸಂಚಲನ
ರಸ್ತೆಯುದ್ದಕ್ಕೂ ಹೂವಿನ ಹಾಸಿಗೆ ಹಾಸಲಾಗಿತ್ತು. ಎಲ್ಲೆಡೆ ಮಹಿಳೆಯರು ರಂಗೋಲಿ ಬಿಡಿಸಿ, ಮಕ್ಕಳು ರಾಷ್ಟ್ರನಾಯಕರ ವೇಷಭೂಷಣ ಧರಿಸಿ ಗಮನ ಸೆಳೆದರು. ಪಟ್ಟಣದ ಮುಖ್ಯ ರಸ್ತೆಯಲ್ಲಿ ಪಥ ಸಂಚಲನ ಸಾಗುತ್ತಿದ್ದಾಗ, ಜನರು ಹೂವು ಎರಚಿ ದೇಶಭಕ್ತಿ ಘೋಷಣೆ ಕೂಗಿದರು.
ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಿಂದ ಬೆಳವಣಿಗೆ ಸಾಧ್ಯ: ಶಾಸಕ ಶಿವಣ್ಣನವರ
ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಿಂದ ಹಳ್ಳಿ-ನಗರ ಎಂಬ ಸಾಮಾಜಿಕ ವಿಭಜನೆಗೆ ಕಡಿವಾಣ ಹಾಕುವುದಲ್ಲದೇ ದೇಶದೆಲ್ಲೆಡೆ ಆರ್ಥಿಕ, ಶೈಕ್ಷಣಿಕ ಹಾಗೂ ಸಮತೋಲಿತ ಪ್ರಾದೇಶಿಕ ಬೆಳವಣಿಗೆಗಳಿಗೆ ಕಾರಣವಾಗಲಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ತಿಳಿಸಿದರು.
ಜೆಎಂಎಫ್‌ಸಿ ನ್ಯಾಯಾಲಯ ಕಾಯಂಗೊಳಿಸಲು ಆಗ್ರಹ
ರಟ್ಟೀಹಳ್ಳಿ ಪಟ್ಟಣದ ಸಂಚಾರಿ ದಿವಾಣಿ ಮತ್ತು ಜೆ.ಎಂ.ಎಫ್‌.ಸಿ. ನ್ಯಾಯಾಲಯವನ್ನು ಕಾಯಂಗೊಳಿಸುವಂತೆ ಮತ್ತು ನೂತನ ಕಟ್ಟಡ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡುವಂತೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ್ ಅವರಿಗೆ ರಟ್ಟೀಹಳ್ಳಿ ನ್ಯಾಯವಾದಿಗಳ ಸಂಘದಿಂದ ಮನವಿ ಸಲ್ಲಿಸಲಾಯಿತು.
ಅಕ್ರಮ ಚಟುವಟಿಕೆಗಳಿಗೆ ಸರ್ಕಾರದ ಆರ್ಶೀರ್ವಾದವೇ ಕಾರಣ -ಸಂಸದ ಬೊಮ್ಮಾಯಿ
ಕ್ಷೇತ್ರದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದು, ಕಾನೂನು ವ್ಯವಸ್ಥೆ ಸಂಪೂರ್ಣ ಹದಗಟ್ಟಿದೆ. ಅಕ್ರಮ ಚಟುವಟಿಕೆಗಳಿಗೆ ಸರ್ಕಾರದ ಆರ್ಶೀರ್ವಾದವೇ ಕಾರಣ ಎಂದು ಸಂಸದ ಬಸವರಾಜ ಬೊಮ್ಮಾಯಿ ಸರ್ಕಾರದ ವಿರುದ್ಧ ಕಿಡಿಕಾರಿದರು.
ಮಾಲವಿ ಡ್ಯಾಂ ತಡೆಗೋಡೆ ಒಡೆದು ಅಪಾರ ಪ್ರಮಾಣದಲ್ಲಿ ನೀರು ಪೋಲು
ಕಳೆದ ಮೂರು ತಿಂಗಳಿನಿಂದಲೂ ಮಾಲವಿ ಜಲಾಶಯದ ಹತ್ತು ಕ್ರಸ್ಟ್ ಗೇಟ್‌ಗಳ ದುರಸ್ತಿ ಕಾರ್ಯ ಮುಂದುವರಿದಿದೆ.
ಆರ್‌ಎಸ್‌ಎಸ್‌ನಿಂದ ಕಾರವಾರ ನಗರದಲ್ಲಿ ಪಥ ಸಂಚಲನ
ನೂರು ವರ್ಷಗಳನ್ನು ಪೂರೈಸಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಾವಿರಾರು ಗಣವೇಷಧಾರಿಗಳು ವಿಜಯ ದಶಮಿ ಉತ್ಸವದ ಅಂಗವಾಗಿ ನಗರದ ಬೀದಿಗಳಲ್ಲಿ ಪಥ ಸಂಚಲನ ನಡೆಸಿದರು.
ಕ್ರಷರ್ ಮತ್ತು ಗುತ್ತಿಗೆದಾರರ ವಿವಾದ ಮತ್ತಷ್ಟು ಕಗ್ಗಂಟು
ಕ್ರಷರ್ ಮಾಲಿಕರು ಈ ಹಿಂದಿನಂತೆಯೇ ಜಲ್ಲಿ ಮಾರಾಟ ಮಾಡುವ ಪ್ರಕ್ರಿಯೇ ಪ್ರಾರಂಭಿಸಬೇಕು
  • < previous
  • 1
  • ...
  • 561
  • 562
  • 563
  • 564
  • 565
  • 566
  • 567
  • 568
  • 569
  • ...
  • 14638
  • next >
Top Stories
ಬಿಜೆಪಿ - ಜೆಡಿಯುಗೆ ಗೆಲುವಿನ ಬಿಹಾರ
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved