• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇವರಾಜ್‌ ಅರಸು ಜಯಂತಿ ಪೂರ್ವ ಸಿದ್ದತಾ ಸಭೆ
ದೊಡ್ಡಬಳ್ಳಾಪುರ: ಹಿಂದುಳಿದ ವರ್ಗಗಳ ಧೀಮಂತ ನಾಯಕ, ಪರಿವರ್ತನೆಯ ಹರಿಕಾರ, ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು 110ನೇ ಜನ್ಮ ದಿನಾಚರಣೆಯನ್ನು ಆಗಸ್ಟ್ 20ರಂದು ದೇವನಹಳ್ಳಿಯ ದೇವರಾಜ ಅರಸು ಭವನದಲ್ಲಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ತಿಳಿಸಿದರು.
ಶಿಕ್ಷಕ ವೃತ್ತಿ ತುಂಬಾ ಪವಿತ್ರವಾದುದು: ಶಾಸಕ ಶ್ರೀನಿವಾಸ್
ದಾಬಸ್‍ಪೇಟೆ: ತಾಯಿಯಿಂದ ಉಸಿರು ಬರುತ್ತೆ, ತಂದೆಯಿಂದ ಹೆಸರು ಬರುತ್ತೆ, ಆದರೆ, ಗುರುವಿನಿಂದ ಉಸಿರಿರುವವರೆಗೂ ಹೆಸರು ತರುವ ವಿದ್ಯೆ ಬರುತ್ತದೆ. ಶಿಕ್ಷಕ ವೃತ್ತಿ ಪವಿತ್ರವಾದುದು ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.
ಮುಂಗಾರು ಹಂಗಾಮಿನ ರಾಗಿ ಬಿತ್ತನೆಗೆ ರೈತರು ಸಜ್ಜು
ದಾಬಸ್‍ಪೇಟೆ: ಕಳೆದ ಒಂದು ವಾರದಿಂದ ತಾಲೂಕಾದ್ಯಂತ ಉತ್ತಮ ಮಳೆಯಾಗುತ್ತಿದೆ. ರೈತರ ಕೃಷಿ ಚಟುವಟಿಕೆಗಳು ಭರದಿಂದ ಸಾಗಿವೆ. ತಿಂಗಳಿನಿಂದ ಆಗಾಗ ಬರುತ್ತಿರುವ ಮಳೆಯಿಂದಾಗಿ ಜಮೀನು ಕೃಷಿ ಚಟುವಟಿಕೆಗಳಿಗೆ ಹದಗೊಂಡಿದೆ. ರೈತರ ಕೃಷಿ ಚಟುವಟಿಕೆಗಳು ಗರಿಗೆದರಿವೆ.
ಮಾತಿನಲ್ಲಿ ಕರುಣೆ ನೈಜತೆಯಿದ್ದರೆ ಬದುಕು ಬದಲಾಗುತ್ತದೆ: ರಂಭಾಪುರಿ ಶ್ರೀ
ಬಾಳೆಹೊನ್ನೂರು: ಮಾತುಗಳಿಗೆ ಕೊಲ್ಲುವ ಶಕ್ತಿ ಮತ್ತು ಕಾಪಾಡುವ ಸಾಮರ್ಥ್ಯವೂ ಇದೆ. ಮಾತುಗಳಲ್ಲಿ ಕರುಣೆ ಹಾಗೂ ನೈಜತೆಯಿದ್ದರೆ ನಮ್ಮ ಬದುಕು ಬದಲಾಗುವುದರಲ್ಲಿ ಯಾವುದೇ ಸಂದೇಹ ಇಲ್ಲವೆಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಹೇಳಿದರು.
ಕಾಂಗ್ರೇಸ್ ಮುಕ್ತ ಕರ್ನಾಟಕವನ್ನಾಗಿಸಬೇಕು
ಮತಗಳ್ಳತನ ಏನಾದರೂ ಮೊದಲು ಪ್ರಾರಂಭವಾಗಿದ್ದರೆ ಅದು ಕಾಂಗ್ರೆಸ್‌ನಿಂದ. ಇಂದಿರಾಗಾಂಧಿಯವರಿಂದಲೇ, ಆಗ ಗೆದ್ದು ಅಧಿಕಾರ ಪಡೆದು ನಂತರ ಅದೇ ಮತಗಳ್ಳತನದಿಂದ ಅಧಿಕಾರವನ್ನು ಕಳೆದುಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣಗೊಳ್ಳುವಂತಾಯಿತೆಂಬುದನ್ನು ಮೊದಲು ರಾಹುಲ್ ಗಾಂಧಿ ತಿಳಿದುಕೊಳ್ಳಬೇಕು.
ಜಾತಿ ಗಣತಿಯಲ್ಲಿ ಕಾಡುಗೊಲ್ಲ ಎಂದೇ ನಮೂದಿಸಿ
ಶಿರಾ ತಾಲೂಕಿನ ಕಾಡುಗೊಲ್ಲ ಜನಾಂಗವು ರಾಜ್ಯ ಸರಕಾರವು ನಡೆಸುವ ಜಾತಿ ಗಣತಿಯಲ್ಲಿ ಕಾಡುಗೊಲ್ಲ ಜನಾಂಗ ಎಂದೇ ನಮೂದಿಸಬೇಕು. ಇದಕ್ಕೆ ಗ್ರಾಮದ ಮುಖಂಡರು, ಯುವಕರು, ವಿದ್ಯಾವಂತರೂ ಸಹಕರಿಸಬೇಕು ಎಂದು ಶಿರಾ ತಾಲೂಕು ಕರ್ನಾಟಕ ರಾಜ್ಯ ಕಾಡುಗೊಲ್ಲ ಸಂಘದ ಅಧ್ಯಕ್ಷ ಈಶ್ವರಪ್ಪ ಹೇಳಿದರು.
ಶಿರಾ ದೊಡ್ಡಕೆರೆ ಕೆಲವೇ ದಿನಗಳಲ್ಲಿ ತುಂಬಲಿದೆ
ಶಿರಾ ನಗರದ ಜನರ ಕುಡಿಯುವ ನೀರಿನ ದಾಹ ನೀಗಿಸುವ ಹೇಮಾವತಿ ನೀರು ಶಿರಾ ದೊಡ್ಡ ಕೆರೆಯತ್ತ ಹರಿಯುತ್ತಿದ್ದು, ದೊಡ್ಡ ಕೆರೆ ಭರ್ತಿಯಾಗಲು ಇನ್ನೂ ಕೇವಲ ೪.೫ ಅಡಿ ಬಾಕಿ ಇದೆ. ಕೆರೆ ತುಂಬಿದ ತಕ್ಷಣ ಮದಲೂರು ಕೆರೆಗೆ ನೀರು ಹರಿಯಲಿದೆ ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.
ದಯಾ ಮರಣ ಕೋರಿ ರಾಜಭವನಕ್ಕೆ ಪಾದಯಾತ್ರೆ
ಚಿಕ್ಕಮಗಳೂರುಗೋಮಾಳ ಜಾಗವನ್ನು ಖಾಸಗಿಯವರು ತಮ್ಮ ಹೆಸರಿಗೆ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದು ಇದನ್ನು ವಿರೋಧಿಸಿ ಜನ ಜಾನುವಾರುಗಳಿಗೆ ದಯಾ ಮರಣ ನೀಡುವಂತೆ ಚಿಕ್ಕಮಗಳೂರಿನಿಂದ ಬೆಂಗಳೂರಿನ ವಿಧಾನಸೌಧ ದವರೆಗೆ ಪಾದಯಾತ್ರೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಎನ್.ಜಿ.ಉದ್ದೆಗೌಡ ಹೇಳಿದರು.
ವಿಕಲಚೇತನರಿಗೆ ನೆರವಾಗುವುದು ನಮ್ಮೆಲ್ಲರ ಕರ್ತವ್ಯ
ವಿಕಲಚೇತನರಿಗೆ ಪ್ರೀತಿ ತೋರುವುದು, ಸಹಾಯ ಮಾಡುವುದು ನಮ್ಮ ಕರ್ತವ್ಯ. ಅವರಿಗೆ ಯಾವುದೇ ರೀತಿಯಲ್ಲಿ ಸಮಸ್ಯೆಯಾಗದಂತೆ ಕಾಳಜಿಯಿಂದ ನೋಡಿಕೊಳ್ಳಬೇಕು ಎಂದು ನಿವೃತ್ತ ಜಿಲ್ಲಾಧಿಕಾರಿ, ಶರಣ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಸಿ.ಸೋಮಶೇಖರ್ ಹೇಳಿದರು.
ಡಾ। ಸುಧಾಕರ್‌ ವಿರುದ್ಧ ಬಲವಂತದ ಕ್ರಮ ಬೇಡ: ಕೋರ್ಟ್‌

ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿಯ ಮುಖ್ಯ ಲೆಕ್ಕಾಧಿಕಾರಿಯ ಚಾಲಕ ಬಾಬು ಆತ್ಮಹ*ಗೆ ಸಂಬಂಧಿಸಿದ ಪ್ರಕರಣದಲ್ಲಿ ಸಂಸದ ಡಾ.ಕೆ.ಸುಧಾಕರ್‌ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಹೈಕೋರ್ಟ್‌ ಸೂಚನೆ ನೀಡಿದೆ. ಈ ಮೂಲಕ ಇದು ರಾಜಕೀಯ ಪ್ರೇರಿತವಾದ ದೂರು ಎಂಬುದು ಸಾಬೀತಾಗಿದೆ.

  • < previous
  • 1
  • ...
  • 562
  • 563
  • 564
  • 565
  • 566
  • 567
  • 568
  • 569
  • 570
  • ...
  • 13481
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved