• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಂಕಾಪುರ ಹಿಂದೂ ಮಹಾಸಭಾ ಗಣಪತಿ ಅದ್ಧೂರಿ ಶೋಭಾಯಾತ್ರೆ
ಗಣೇಶ ಚತುರ್ಥಿಯಂದು ಪ್ರತಿಷ್ಠಾಪನೆಗೊಂಡು ಒಂದೂವರೆ ತಿಂಗಳ ಬಳಿಕ ಇಲ್ಲಿಯ ಹಿಂದೂ ಮಹಾಗಣಪತಿ ವಿಸರ್ಜನಾ ಶೋಭಾಯಾತ್ರೆ ಭಾನುವಾರ ಅದ್ಧೂರಿಯಾಗಿ ನಡೆಯಿತು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡು ಮೆರವಣಿಗೆಯಲ್ಲಿ ಸಾಗಿದರು.
ದಾನಿಗಳ ಸಹಕಾರದೊಂದಿಗೆ ಕನ್ನಡ ಮಾಧ್ಯಮ ಶಾಲೆಗಳ ಉಳಿವಿಗೆ ಪ್ರಯತ್ನ
ದಾನಿಗಳ ಸಹಕಾರದಲ್ಲಿ ಕನ್ನಡ ಮಾಧ್ಯಮ ಶಾಲೆಗಳ ಉಳಿವಿಗೆ ಗ್ರಾಮ ಪಂಚಾಯತ್ ಮಟ್ಟದಲ್ಲಿ ಕೆಪಿಎಸ್ ಶಾಲೆ ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ವಿಧಾನಸಭೆ ಉಪಸಭಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ ಹೇಳಿದರು.
ಇಂದಿರಾಕಿಟ್‌ ವಿತರಣೆಯಿಂದ ಅಕ್ರಮ ಪಡಿತರ ದಂಧೆಗೆ ಕಡಿವಾಣ
ರಾಜ್ಯ ಸರ್ಕಾರ ನಿರ್ಧರಿಸಿರುವ ಇಂದಿರಾ ಕಿಟ್‌ ವಿತರಣೆ ಯೋಜನೆಯಿಂದ ಅಕ್ರಮ ಪಡಿತರ ದಂಧೆಗೆ ಕಡಿವಾಣ ಬೀಳಲಿದೆ.
ಬೆಳೆ ಹಾನಿ ನಿರ್ಲಕ್ಷ್ಯ ಬೇಡ: ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್
ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳಿಗೆ ನಿಯಮಿತವಾಗಿ ಅಣಕು ಪ್ರದರ್ಶನ ಮತ್ತು ತರಬೇತಿ ಹೊಂದಬೇಕು
ಭೈರಪ್ಪನವರ ಕೃತಿ ಹೊಳೆವ ನಕ್ಷತ್ರ ಇದ್ದಂತೆ: ಡಾ.ಶಶಿಧರ ನರೇಂದ್ರ
ಸಮಾಜದ ಸುಧಾರಣೆಗೂ ಸಾಹಿತ್ಯ ಎಂದೂ ಪೂರಕವಾಗದು ಎಂದೇ ಅವರು ಪ್ರತಿಪಾದಿಸುತ್ತಿದ್ದರು
ವಿಜಯದಶಮಿ ನಮಗೆಲ್ಲ ವಿಜಯದ ಹಬ್ಬ: ನರಸಿಂಹ ಕುಲಕರ್ಣಿ
ಸಂಘವು 1.30 ಲಕ್ಷ ಸೇವಾ ಚಟುವಟಿಕೆಗಳನ್ನು ನಡೆಸುತ್ತಾ ಬಂದಿದೆ. 600 ಅನಾಥಾಶ್ರಮ ನಡೆಸುತ್ತಿದೆ. ನೂರಾರು ಸಂಘದ ಶಾಲೆಗಳಿವೆ. ಹೀಗೆ ನೂರಕ್ಕೂ ಹೆಚ್ಚು ಪರಿವಾರವನ್ನು ಹೊಂದಿದೆ. ದೇಶದ ಅನೇಕ ಸಮಸ್ಯೆಗಳನ್ನು ಸಂಘ ಪರಿಹರಿಸಿದೆ.
ಮುಂಡರಗಿ ಪುರಸಭೆ ವ್ಯಾಪ್ತಿಯ ಜನರಿಗೆ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಯಾವಾಗ?
2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಡಾ. ಚಂದ್ರು ಲಮಾಣಿ ಶಾಸಕರಾಗಿ ಆಯ್ಕೆಯಾದರು. ಅವರು ಚುನಾವಣೆ ಸಂದರ್ಭದಲ್ಲಿ ಶಾಸಕರಾದ ಒಂದೆರಡು ತಿಂಗಳಿನಲ್ಲಿ ನಿರಾಶ್ರಿತರಿಗೆ ನಿವೇಶನ ನೀಡುವುದು ತಮ್ಮ ಮೊದಲ ಆದ್ಯತೆ ಎಂದಿದ್ದರು. ಇದೀಗ ಅಧಿಕಾರಕ್ಕೆ ಬಂದು ಎರಡು ವರ್ಷ ಕಳೆದರೂ ಈ ಕುರಿತು ನಿರಂತರ ಸಭೆ ನಡೆಸುತ್ತಾ ಬಂದಿದ್ದಾರಾದರೂ ನಿವೇಶನ ಹಂಚಿಕೆ ಮಾತ್ರ ಇದುವರೆಗೂ ಆಗಿಲ್ಲ.
ಪಠ್ಯದ ಸಾಮಾನ್ಯ ಜ್ಞಾನದ ಪುಸ್ತಕ ಓದಿ: ಡಾ. ಈಶ್ವರ ಉಳ್ಳಾಗಡ್ಡಿ
ಶಿಕ್ಷಣ ಪಡೆಯುವ ಸಮಯದಲ್ಲಿ ಪಠ್ಯಾಭ್ಯಾಸದ ಜತೆಗೆ ಸಾಮಾನ್ಯ ಜ್ಞಾನಾಭಿವೃದ್ಧಿ ಹೊಂದುವ ಪುಸ್ತಕಗಳನ್ನು ಓದುವ ಹವ್ಯಾಸ ರೂಢಿಸಿಕೊಂಡರೆ ಕೆಎಎಸ್ ಹಾಗೂ ಐಎಎಸ್ ಪರೀಕ್ಷೆಗೆ ಅನುಕೂಲವಾಗುತ್ತದೆ.
ಹುಣಸೆಹಣ್ಣು ಸಂಸ್ಕರಣ ಘಟಕಕ್ಕೆ ಜಿಲ್ಲಾಧಿಕಾರಿ, ಎಸ್ಪಿ ಭೇಟಿ
ನಬಾರ್ಡ್ ಸಹಯೋಗದಲ್ಲಿ ₹೪.೫ ಕೋಟಿ ವೆಚ್ಚದಲ್ಲಿ ಈ ಘಟಕವನ್ನು ನಿರ್ಮಿಸಲಾಗಿದ್ದು, ಘಟಕದ ಕಾಮಗಾರಿ ಪೂರ್ಣಗೊಂಡಿದೆ.
ದೇಶಕ್ಕೆ ಸಂಘದ ಕೊಡುಗೆ ಅಮೋಘ-ದುರ್ಗಣ್ಣ
ಸ್ವಾತಂತ್ರ್ಯ ಹೋರಾಟದಲ್ಲಿ ಆರ್‌ಎಸ್‌ಎಸ್‌ ಬಹಳ ಮಹತ್ವದ ಪಾತ್ರ ವಹಿಸಿದೆ. ಆದರೆ ದೇಶಕ್ಕೆ ಸಂಘದ ಕೊಡುಗೆ ಏನು? ಎಂಬ ವಿರೋಧಿಗಳ ಪ್ರಶ್ನೆ ಹಾಸ್ಯಾಸ್ಪದ ಎಂದು ಆರ್‌ಎಸ್‌ಎಸ್‌ ಕರ್ನಾಟಕ ಉತ್ತರ ಪ್ರಾಂತ ಬೌದ್ಧಿಕ ಪ್ರಮುಖ ದುರ್ಗಣ್ಣ ಹೇಳಿದರು.
  • < previous
  • 1
  • ...
  • 563
  • 564
  • 565
  • 566
  • 567
  • 568
  • 569
  • 570
  • 571
  • ...
  • 14638
  • next >
Top Stories
ಬಿಜೆಪಿ - ಜೆಡಿಯುಗೆ ಗೆಲುವಿನ ಬಿಹಾರ
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved