• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದುಶ್ಚಟಗಳಿಗೆ ಒಳಗಾಗಬೇಡಿ, ಉತ್ತಮ ಜೀವನ ರೂಪಿಸಿಕೊಳ್ಳಿ- ಅನ್ನಪೂರ್ಣ ಈ ತುಕಾರಾಂ
ದುಶ್ಚಟಗಳಿಗೆ ಒಳಗಾಗುವುದರಿಂದ ಆರೋಗ್ಯ ಹಾಳಾಗುವುದಲ್ಲದೆ, ಕುಟುಂಬದ ನೆಮ್ಮದಿಯೂ ಹಾಳಾಗುತ್ತದೆ.
ಶ್ರೀಗಂಡಿ ಬಸವೇಶ್ವರ ದೇವಸ್ಥಾನದ ಬಳಿಯ ಶಿಲಾ ಶಾಸನಕ್ಕೆ ಬೇಕಿದೆ ರಕ್ಷಣೆ
ಬಸವೇಶ್ವರ ದೇವಸ್ಥಾನದ ಬಳಿ ದೊರೆತಿರುವ ಮ್ಯಾಂಗನೀಸ್ ಶಿಲಾ ಶಾಸನವನ್ನು ಸಂರಕ್ಷಿಸುವ ಅಗತ್ಯವಿದೆ.
ಹುಬ್ಬಳ್ಳಿಯಿಂದ ಸ್ಟಾರ್‌ ಏರ್‌ಲೈನ್ಸ್‌ ಕಾರ್ಯಾಚರಣೆ ಶೀಘ್ರ
ಹುಬ್ಬಳ್ಳಿ ನಗರದಿಂದ ದೇಶದ ವಿವಿಧ ಭಾಗಗಳಿಗೆ ಶೀಘ್ರದಲ್ಲಿ ಸ್ಟಾರ್‌ ಏರ್‌ಲೈನ್ಸ್‌ ಕಾರ್ಯಾಚರಣೆ ನಡೆಸಲಿದೆ ಎಂದು ಘೋಡಾವತ್‌ ಗ್ರೂಪ್‌ ಅಧ್ಯಕ್ಷ ಸಂಜಯ ಘೋಡಾವತ್‌ ಭರವಸೆ ನೀಡಿದರು.
ಪ್ರಧಾನಿ ಮೋದಿ ಅವರಿಂದ ಉನ್ನತ ರಾಷ್ಟ್ರ ರೂಪಿಸುವ ಗುರಿ: ಯಧುವೀರ್ ಒಡೆಯರ್
ಭಾರತ ಕೃಷಿ, ಶಿಕ್ಷಣ, ಆರೋಗ್ಯ, ಉದ್ಯೋಗ, ನವೀಕರಿಸಬಹುದಾದ ಇಂಧನ ಮತ್ತು ಪರಿಸರ ಸಂರಕ್ಷಣೆಯಂತಹ ಕ್ಷೇತ್ರಗಳಲ್ಲಿ ಅಭಿವೃದ್ಧಿ ಸಾಧಿಸಬೇಕಾಗಿದೆ. ಜೊತೆಗೆ ಆರೋಗ್ಯಕರ ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಇಂತಹ ಜಿಮ್‌ಗಳ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು. ಸ್ವಾಸ್ತ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು.
ಕರ್ತವ್ಯ ಲೋಪವೆಸಗುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಿಇಒ ಎಚ್ಚರಿಕೆ
ಇ- ಸ್ವತ್ತು ವಿತರಣೆಯಲ್ಲಿ ಕರ್ತವ್ಯ ಲೋಪ ಎಸಗಿದ ಇಂಡುವಾಳು ಗ್ರಾಮ ಪಂಚಾಯಿತಿಯ ಹಿಂದಿನ ಪಿಡಿಒ , ಪ್ರಸ್ತುತ ಮುಂಡುಗದೊರೆ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಇವರನ್ನು 29 ಮೇ 2025ರಂದು ಅಮಾನತ್ತುಗೊಳಿಸಲಾಗಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಲಿ ಇಂಡುವಾಳು ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಡಿಒನನ್ನೂ ಸಹ ಅಮಾನತುಗೊಳಿಸಲಾಗಿದೆ.
ಜೆಎಸ್‌ಎಸ್‌ ವಿಜ್ಞಾನ ತಂತ್ರಜ್ಞಾನ ವಿವಿಯಲ್ಲಿ ಫಿನ್‌ ಟೆಕ್‌ ಹ್ಯಾಕಥಾನ್‌
ಯಶಸ್ವಿ ಎಂಜಿನಿಯರ್‌ ಗಳು ಮತ್ತು ನಾವೀನ್ಯಕಾರರನ್ನು ಪೋಷಿಸುವಲ್ಲಿ ಜೆಎಸ್‌ಎಸ್‌ ಎಸ್‌.ಟಿಯು ಉತ್ತಮ ಕೆಲಸ ಮಾಡುತ್ತಿದೆ.
ಧರ್ಮಸ್ಥಳ ಮಂಜುನಾಥ ನಂಬಿದವರಿಗೆ ಒಳ್ಳೆಯದನ್ನೇ ಮಾಡಿದ್ದಾನೆ
ಹೊಸದುರ್ಗ ನಗರದ ರಾಧಾಕೃಷ್ಣ ಕಲ್ಯಾಣ ಮಂದಿರದಲ್ಲಿ ನಡೆದ ಗಾಂಧಿ ಸ್ಮರಣೆ ಮತ್ತು ಮತ್ತು ದುಶ್ಚಟಗಳ ಮುಕ್ತ ಜಾಗೃತಿ ಕಾರ್ಯಕ್ರಮವನ್ನು ಶಾಸಕ ಬಿ.ಜಿ.ಗೋವಿಂದಪ್ಪ ಉದ್ಘಾಟಿಸಿದರು.
ಮಂಡ್ಯ ಜಿಲ್ಲೆಯಲ್ಲಿ 101 ನೂತನ ಮತಗಟ್ಟೆ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಕೆ: ಡಾ.ಕುಮಾರ
ಯಾವುದೇ ಖಾಸಗಿ ಕಟ್ಟಡಗಳಲ್ಲಿ ಮತಗಟ್ಟೆ ಸ್ಥಾಪನೆ ಮಾಡಿಲ್ಲ. ಎಲ್ಲಾ ಮತಗಟ್ಟೆಗಳನ್ನು ಸರ್ಕಾರಿ ಕಟ್ಟಡಗಳಲ್ಲಿ ಮಾತ್ರ ಮಾಡಲಾಗಿದೆ. ಜಿಲ್ಲಾ ವ್ಯಾಪ್ತಿಯ 3 ವಿಧಾನಸಭಾ ಕ್ಷೇತ್ರಗಳಾದ ಮೇಲುಕೋಟೆ (7), ಶ್ರೀರಂಗಪಟ್ಟಣ (1), ನಾಗಮಂಗಲ (1) ಗಳಲ್ಲಿ ದುರಸ್ತಿಗೊಂಡಿದ್ದ ಒಟ್ಟು ಮತಗಟ್ಟೆಗಳನ್ನು ಬದಲಾವಣೆ ಮಾಡಲು ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಪ್ರಥಮ ಚಿಕಿತ್ಸೆ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಂಡಿರಬೇಕು: ರೆ.ಫಾ.ಬೆನ್ನಿ ಮ್ಯಾಥ್ಯೂ
ನರಸಿಂಹರಾಜಪುರ, ಯಾವುದೇ ಅವಘಡ ಸಂಭವಿಸಿದಾಗ ಪ್ರಥಮ ಚಿಕಿತ್ಸೆ ಬಹಳ ಮುಖ್ಯ. ಪ್ರಥಮ ಚಿಕಿತ್ಸೆ ಬಗ್ಗೆ ಪ್ರತಿಯೊಬ್ಬರೂ ತಿಳಿದು ಕೊಂಡಿರ ಬೇಕು ಎಂದು ಜೀವನ್ ಜ್ಯೋತಿ ಆಂಗ್ಲ ಮಾದ್ಯಮ ಪ್ರೌಢ ಶಾಲೆಆಡಳಿತ ಮಂಡಳಿ ಉಪಾಧ್ಯಕ್ಷ ರೆ.ಫಾ. ಬೆನ್ನಿ ಮ್ಯಾಥ್ಯೂ ತಿಳಿಸಿದರು.
ದುಶ್ಟಟ ಮುಕ್ತ ಯುವ ಸಮೂಹ ದೇಶದ ಸಂಪತ್ತು: ಎಸಿ ಎಚ್.ಶ್ರೀನಿವಾಸ್
ಶ್ರೀ ಕ್ಷೇತ್ರದ ಸಂಸ್ಥೆ ಜೊತೆ ಸಾಂಘಿಕ ಸಮುದಾಯ ಸಹಕಾರವಿದ್ದರೆ ರಾಷ್ಟ್ರಪಿತ ಗಾಂಧೀಜಿಯ ಪರಿಕಲ್ಪನೆಯಂತೆ ವ್ಯಸನಮುಕ್ತ ಭಾರತ ನಿರ್ಮಾಣವಾಗಲಿದೆ. ಕುಡಿತ ಮೃಗಿಗಳನ್ನಾಗಿಸಿ ನೂರಾರು ಕೆಟ್ಟ ಕೆಲಸ ಮಾಡಿಸಲಿದೆ. ಕುಡಿತ ಚಟವಾದರೆ ಬದುಕು ಛಿದ್ರವಾಗಿ ಸಂಸಾರ, ಆರೋಗ್ಯ, ಮರ್ಯಾದೆ, ಸಮಾಜ ಎಲ್ಲವೂ ಹಾಳಾಗಲಿದೆ.
  • < previous
  • 1
  • ...
  • 564
  • 565
  • 566
  • 567
  • 568
  • 569
  • 570
  • 571
  • 572
  • ...
  • 14638
  • next >
Top Stories
ಬಿಜೆಪಿ - ಜೆಡಿಯುಗೆ ಗೆಲುವಿನ ಬಿಹಾರ
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved