• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೊಂದಲದ ಗೂಡಾದ ಜಾತಿ ಸಮೀಕ್ಷೆ: ಜಿ.ಸುಬ್ರಹ್ಮಣ್ಯ
ತರೀಕೆರೆ: ಜಾತಿ ಸಮೀಕ್ಷೆ ಅವಧಿ ಮುಗಿದು ತಮಗೆ ಕೊಟ್ಟಿದ್ದ ಸಮೀಕ್ಷೆ ಕಾರ್ಯ ಮುಗಿಸಿದ ಶಿಕ್ಷಕರಿಗೆ ಸರ್ಕಾರ ದಿನಕ್ಕೊಂದು ನಿರ್ಧಾರ ಪ್ರಕಟಿಸುವ ಮೂಲಕ ಶಿಕ್ಷಕರನ್ನು ಬೀದಿಗೆ ನಿಲ್ಲಿಸಿದೆ ಎಂದು ಬಾಲ ನ್ಯಾಯ ಮಂಡಳಿ ಮಾಜಿ ಅಧ್ಯಕ್ಷ ಹಾಗೂ ನ್ಯಾಯವಾದಿ ಜಿ. ಸುಬ್ರಹ್ಮಣ್ಯ ಆರೋಪಿಸಿದ್ದಾರೆ.
ಮಗನಿಗೆ ಹೆಣ್ಣು ಹುಡುಕಿ: ಪೊಲೀಸರಿಗೆ ಮನವಿ!
ನೀವು ನನ್ನ ಪುತ್ರನಿಗೆ ಒಂದು ಹೆಣ್ಣು ಹುಡುಕಿ ಕೊಡಿ’ ಎಂದು ಬಡವನಹಳ್ಳಿ ಪೊಲೀಸರ ಮುಂದೆ ತಾಯಿಯೊಬ್ಬಳು ಮನವಿ ಮಾಡಿಕೊಂಡಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.
ಹಾಸನಾಂಬೆ ದರ್ಶನಕ್ಕೆ ನಿನ್ನೆ ಭಕ್ತರ ದಂಡು

ವಾರಾಂತ್ಯದ ಹಿನ್ನೆಲೆಯಲ್ಲಿ ಹಾಸನಾಂಬೆ ದೇವಿಯ ದರ್ಶನಕ್ಕೆ ಭಾನುವಾರ ಭಕ್ತಸಾಗರವೇ ಹರಿದು ಬಂತು.

ದರ್ಶನದ ಎಲ್ಲಾ ಸಾಲುಗಳು ತುಂಬಿ ತುಳುಕಿದ್ದವು. ಆದರೂ, ದರ್ಶನಕ್ಕೆ ಯಾವುದೇ ಅಡಚಣೆ ಉಂಟಾಗಲಿಲ್ಲ, ಅವ್ಯವಸ್ಥೆ ಕಾಣಿಸಲಿಲ್ಲ. ಭಕ್ತರಿಗೆ ಅತ್ಯಂತ ತ್ವರಿತವಾಗಿ ಮತ್ತು ಸುಲಲಿತವಾಗಿ ದೇವಿಯ ದರ್ಶನವಾಯಿತು.

ಬಳ್ಳಾರಿ ಕನ್ನಡ ಸಾಹಿತ್ಯ ಸಮ್ಮೇಳನ ಮುಂದಕ್ಕೆ?
ಗಣಿನಾಡು ಬಳ್ಳಾರಿಯಲ್ಲಿ ಇದೇ ಡಿಸೆಂಬರ್‌ 26ರಿಂದ 3 ದಿನಗಳ ಕಾಲ ನಡೆಯಬೇಕಿರುವ ಬಹುನಿರೀಕ್ಷಿತ ‘ಅಖಿಲ ಭಾರತ 87ನೇ ಕನ್ನಡ ಸಾಹಿತ್ಯ ಸಮ್ಮೇಳನ’ದ ಬಗ್ಗೆ ಈವರೆಗೆ ಯಾವುದೇ ಸೂಕ್ತ ತಯಾರಿಯೇ ಆಗಿಲ್ಲ. ಹೀಗಾಗಿ ಸಮ್ಮೇಳನ ಮುಂದೂಡುವ ಸಾಧ್ಯತೆ ಹೆಚ್ಚಿದೆ.
ನವೆಂಬರ್‌ ಕ್ರಾಂತಿ ಮಾಧ್ಯಮ ಸೃಷ್ಟಿ ಅಷ್ಟೇ: ಸಚಿವ ಜಮೀರ್‌
ಐದು ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ವಸತಿ ಖಾತೆ ಸಚಿವ ಬಿ.ಝೆಡ್. ಜಮೀರ್ ಅಹಮದ್‌ ಖಾನ್ ಸ್ಪಷ್ಟಪಡಿಸಿದ್ದಾರೆ.
ಆರ್‌ಎಸ್‌ಎಸ್‌ ಶತಾಬ್ದಿ : ರಾಜ್ಯಾದ್ಯಂತ ಪಥ ಸಂಚಲನ
ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಹಿನ್ನೆಲೆಯಲ್ಲಿ ಬೆಂಗಳೂರು, ಮೈಸೂರು, ಕಲಬುರಗಿ, ಧಾರವಾಡ ಸೇರಿ ರಾಜ್ಯಾದ್ಯಂತ ಭಾನುವಾರ ಗಣವೇಷಧಾರಿ ಸ್ವಯಂಸೇವಕರಿಂದ ಆಕರ್ಷಕ ಪಥ ಸಂಚಲನ ನಡೆಯಿತು.
ದಾವಣಗೆರೆಯ ಬಿಜೆಪಿ ಭಿನ್ನಮತಶಮನಕ್ಕೆ ರಾಧಾಮೋಹನ ಯತ್ನ
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಭಾನುವಾರ ಸಂಜೆ ರಾಜ್ಯ ಬಿಜೆಪಿ ಉಸ್ತುವಾರಿ ಡಾ.ರಾಧಾಮೋಹನ ದಾಸ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದಾವಣಗೆರೆ ಜಿಲ್ಲಾ ಬಿಜೆಪಿ ಘಟಕದಲ್ಲಿನ ಭಿನ್ನಮತ ಶಮನ ಕುರಿತು ಮಾತುಕತೆ ನಡೆಸಲಾಯಿತು.
ಬೆಳಗಾವೀಲಿ 2500 ಕಾರ್‍ಯಕರ್ತರಿಂದಕನ್ನಡ ದೀಕ್ಷೆ: ಟಿ.ಎ.ನಾರಾಯಣಗೌಡ
50 ಸಾವಿರಕ್ಕೂ ಹೆಚ್ಚು ಯುವಕ ಯುವತಿಯರಿಗೆ ಕನ್ನಡದ ಪ್ರತಿಜ್ಞೆ ಮೂಲಕ ದೀಕ್ಷೆ ಕೊಡುವ ಕೆಲಸ ಕರ್ನಾಟಕ ರಕ್ಷಣಾ ವೇದಿಕೆ ಮಾಡಲಿದೆ. ಬೆಳಗಾವಿಯಿಂದ ಆರಂಭವಾದ ದೀಕ್ಷಾ ಕಾರ್ಯಕ್ರಮ 31 ಜಿಲ್ಲೆಗಳಿಗೂ ಹರಡಲಿದೆ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಹೇಳಿದರು.
ಸಚಿವರು- ಶಾಸಕರ ಬಡಿದಾಟದಿಂದ ಆಡಳಿತ ಯಂತ್ರ ಕುಸಿತ: ಜೋಶಿ
ಸಚಿವ ಸಂಪುಟದಲ್ಲಿ ಸ್ಥಾನ ಪಡೆದುಕೊಳ್ಳಲು ಹಾಗೂ ಇರುವ ಸ್ಥಾನ ಉಳಿಸಿಕೊಳ್ಳಲು ಶಾಸಕರು- ಸಚಿವರು ಪರಸ್ಪರ ಬಡಿದಾಡಿಕೊಳ್ಳುವ ಪರಿಸ್ಥಿತಿಗೆ ಬಂದಿದೆ. ಪಕ್ಷದಲ್ಲಿನ ಈ ಗೊಂದಲದಿಂದಾಗಿ ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ.
ವೋಟ್‌ ಚೋರ, ಗದ್ದಿ ಛೋಡ್‌ ಅಭಿಯಾನ
ವೋಟ್‌ ಚೋರ, ಗದ್ದಿ ಛೋಡ್‌ ಎಂಬ ಅಭಿಯಾನ ಪ್ರಾರಂಭಿಸಿದ್ದು, ಅವರ ಹೋರಾಟ ಬೆಂಬಲಿಸಿ ಹಮ್ಮಿಕೊಂಡಿದ್ದ ಸಹಿ ಸಂಗ್ರಹ ಅಭಿಯಾನಕ್ಕೆ ಶಾಸಕ ಎನ್.ಎಚ್.‌ ಕೋನರಡ್ಡಿ ಚಾಲನೆ ನೀಡಿದರು.
  • < previous
  • 1
  • ...
  • 565
  • 566
  • 567
  • 568
  • 569
  • 570
  • 571
  • 572
  • 573
  • ...
  • 14638
  • next >
Top Stories
ಬಿಜೆಪಿ - ಜೆಡಿಯುಗೆ ಗೆಲುವಿನ ಬಿಹಾರ
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved