• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
‘ಸಿಂದೂರ’ ಯಶಸ್ವಿ: ಬಿಜೆಪಿ ತಿರಂಗ ಯಾತ್ರೆ
ಆಪರೇಷನ್‌ ಸಿಂದೂರ ಯಶಸ್ಸಿನ ಹಿನ್ನೆಲೆಯಲ್ಲಿ ಭಾರತದ ಸೇನೆಯೊಂದಿಗೆ ರಾಷ್ಟ್ರರಕ್ಷಣೆಗಾಗಿ ನಾಗರಿಕರು ಎಂಬ ವಿಷಯದೊಂದಿಗೆ ಬಿಜೆಪಿಯು ನಗರದಲ್ಲಿ ಬೃಹತ್ ತಿರಂಗಾ ಯಾತ್ರೆ ನಡೆಸಿ ವೀರಸೇನಾನಿಗಳಿಗೆ ಧನ್ಯವಾದ ಸಲ್ಲಿಸಿತು.
ಗ್ರೇಟರ್ ಮೈಸೂರು ರಚನೆ ಅಧ್ಯಯನ ನಡೆಸಲು ಸಿಎಂ ಸಮ್ಮತಿ
ನರಸಿಂಹರಾಜ, ಚಾಮರಾಜ, ಕೃಷ್ಣರಾಜ ಕ್ಷೇತ್ರಗಳಿಗೆ ಹೋಲಿಸಿದರೆ ಚಾಮುಂಡೇಶ್ವರಿ ಕ್ಷೇತ್ರ ದೊಡ್ಡದು. ನಾಲ್ಕು ಪಟ್ಟಣ ಪಂಚಾಯಿತಿ, ಒಂದು ನಗರಸಭೆ, 17 ಗ್ರಾಪಂಗಳಿವೆ
ಸಾರ್ವಜನಿಕರಿಗೆ ಕಾನೂನು ಚೌಕಟ್ಟಿನಲ್ಲಿ ಸವಲತ್ತು ಒದಗಿಸಿ
ಸರ್ಕಾರದ ಸವಲತ್ತುಗಳನ್ನು ಸಾರ್ವಜನಿಕರಿಗೆ ತಲುಪಿಸಲು ಕಾನೂನು ಚೌಕಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹಾಸನ ಜಿಲ್ಲೆಗೆ ಸಂಬಂಧಿಸಿದಂತೆ ಲೋಕಾಯುಕ್ತದಲ್ಲಿರುವ ಸುಮಾರು ೪೫೦ ರಿಂದ ೫೦೦ ಪ್ರಕರಣಗಳಲ್ಲಿ ಆಯ್ದ ಇತ್ಯರ್ಥವಾಗುವ ೮೪ ಪ್ರಕರಣಗಳನ್ನು ನಾಳೆ ಇತ್ಯರ್ಥ ಪಡಿಸಲಾಗುವುದು ಎಂದರು.
ಎಸ್‌ಆರ್‌ಎನ್‌ ಮೆಹತಾ ಸಿಬಿಎಸ್‌ಇ ಶಾಲೆ ಉತ್ತಮ ಸಾಧನೆ
ಇಲ್ಲಿನ ಎಸ್.ಆರ್.ಎನ್ ಮೆಹತಾ ಸಿ.ಬಿ.ಎಸ್.ಇ ಶಾಲೆಯ ಮಕ್ಕಳು ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆದು ತೇರ್ಗಡೆಯಾಗಿ ಗಮನ ಸೆಳೆದಿದ್ದಾರೆ.
ಸಾಧನಾ ಸಮಾವೇಶ ಹಿನ್ನೆಲೆ ಹೊಸಪೇಟೆ ಇಂದಿರಾ ಗಾಂಧಿ ಕಟ್ಟೆಗೆ ಹೊಸ ರೂಪ
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮೇ 20ರಂದು ಸರ್ಕಾರದ ಸಾಧನಾ ಸಮಾವೇಶ ನಡೆಯುತ್ತಿರುವ ಹಿನ್ನೆಲೆ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಭಾಷಣ ಮಾಡಿದ್ದ ಇದೇ ಮೈದಾನದ ಕಟ್ಟೆಗೆ ಈಗ ಹೊಸ ರೂಪ ನೀಡಲಾಗುತ್ತಿದ್ದು, ಅಮೃತ ಶಿಲೆಯಲ್ಲಿ ಇಂದಿರಾ ಗಾಂಧಿ ಪ್ರತಿಮೆ ನಿರ್ಮಾಣ ಮಾಡಲಾಗುತ್ತಿದೆ.
ಜನನ, ಮರಣ ನೋಂದಣಿ ಪ್ರಕ್ರಿಯೆ ವಿಳಂಬವಾಗಬಾರದು: ಸಿ.ಎನ್. ಶ್ರೀಧರ
ಗದಗ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜನನ- ಮರಣ ನೋಂದಣಿ ಪದ್ಧತಿಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಮಾತನಾಡಿ, ಜಿಲ್ಲೆಯಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆ ಯಾವುದೇ ಕಾರಣಕ್ಕೂ ವಿಳಂಬವಾಗಬಾರದು ಎಂದು ಸೂಚನೆ ನೀಡಿದರು.
ಪೂರ್ವ ಮುಂಗಾರು ಮಳೆ ಅಬ್ಬರಕ್ಕೆ ಮತ್ತೆರಡು ಬಲಿ
ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ದಾವಣಗೆರೆ, ಕಲಬುರಗಿ, ಚಿಕ್ಕಮಗಳೂರು, ರಾಮನಗರ, ರಾಯಚೂರು, ಬೆಳಗಾವಿ, ಮೈಸೂರು, ಹಾವೇರಿ, ಬೆಂಗಳೂರು ಸೇರಿ 9ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಗುರುವಾರವೂ ಮಳೆಯಾಗಿದೆ.
ಉಡುಪಿ ಪತ್ರಕರ್ತರ, ವೈದ್ಯಕೀಯ ಸಂಘದಿಂದ ಸೂಚನಾ ಫಲಕ ಅನಾವರಣ
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪಂಚಮಿ ಟ್ರಸ್ಟ್ ಹಾಗೂ ಗಾಂಧಿ ಆಸ್ಪತ್ರೆಯ ಪ್ರಾಯೋಜಕತ್ವದಲ್ಲಿ ಬ್ರಹ್ಮಗಿರಿ ನಾಯರ್‌ಕೆರೆಯಲ್ಲಿ ಸ್ಥಾಪಿಸಲಾದ ಸೂಚನಾ ಫಲಕದ ಅನಾವರಣ ಕಾರ್ಯಕ್ರಮ ಗುರುವಾರ ನಡೆಯಿತು.
ತಿತ್ತಿಬ್ವಾಸನ ಟೈಟಾನ್‌ ವಾಚು; ಕುತೂಹಲ ಕೆರಳಿಸುವ ಕಥೆಗಳ ಸಂಕಲನ
ದಿಲೀಪ್‌ ಎನ್ಕೆಗೆ ದಟ್ಟವಾದ ಪ್ರಾದೇಶಿಕ ನಂಟು, ನುಡಿಯ ಗಾಢ ಪರಿಚಯದೊಂದಿಗೆ ತಮ್ಮದೇ ಆದ ವಿಭಿನ್ನ ಶೈಲಿಯಲ್ಲಿ ಕಥೆ ಕಟ್ಟುವ ಕಲೆ ಸಿದ್ಧಿಸಿದೆ. ತಮ್ಮ ಎರಡನೇ ಕಥಾ ಸಂಕಲನದಲ್ಲಿಯೇ ಉತ್ತಮ ಕಥೆಗಾರನಾಗುವ ಭರವಸೆ ಮೂಡಿಸಿದ್ದಾರೆ.
ಪಶ್ಚಿಮವಾಹಿನಿಯಲ್ಲಿ ವೀರ ಮದಕರಿ ನಾಯಕನ ಪುಣ್ಯ ಸ್ಮರಣೆ
ಪಶ್ಚಿಮ ವಾಹಿನಿಯವರೆಗೂ ಪಾದಯಾತ್ರೆ ಮೂಲಕ ರಥದ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಟಿಪ್ಪು ಸುಲ್ತಾನನಿಂದ ಮೋಸ ಹೋದ ವೀರ ಮದಕರಿ ನಾಯಕನ ಸ್ಮಾರಕವನ್ನು ಮೃತಪಟ್ಟ ಜಾಗ ಪಶ್ಚಿಮವಾಹಿನಿಯಲ್ಲೇ ನಿರ್ಮಿಸಬೇಕು. ಇದರ ಜೊತೆ ರಾಜಮದಕರಿ ನಾಯಕರ ರಾಷ್ಟ್ರೀಯ ಮಟ್ಟದ ಅಧ್ಯಯನ ಕೇಂದ್ರವನ್ನು ಪ್ರಾರಂಭಿಸುವಂತೆ ಘೋಷಣೆಗಳ ಕೂಗಿ ಒತ್ತಾಯಿದರು.
  • < previous
  • 1
  • ...
  • 565
  • 566
  • 567
  • 568
  • 569
  • 570
  • 571
  • 572
  • 573
  • ...
  • 11899
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved