• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊಸಪೇಟೆ ಸಾಧನಾ ಸಮಾವೇಶದಲ್ಲಿ 3 ಲಕ್ಷ ಜನ ಭಾಗಿ: ಸಿಎಂ
ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಸೇರಿದಂತೆ ಇತರೆ ವಿವಿಧ ಇಲಾಖೆಯ ಸಾಧನೆಗಳನ್ನು ಜನರಿಗೆ ತಿಳಿಸಬೇಕಿದೆ. ಈ ಹಿನ್ನೆಲೆಯಲ್ಲಿ ಬೃಹತ್ ಮಟ್ಟದಲ್ಲಿ ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ 3 ಲಕ್ಷ ಜನ ಸೇರಲಿದ್ದಾರೆ. ಸರ್ಕಾರದ ವಿವಿಧ ಯೋಜನೆಗಳ ಲಾಭ ಪಡೆದ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ಇದೇ ಸಂದರ್ಭದಲ್ಲಿ ವಿತರಿಸಲಾಗುತ್ತಿದೆ.
ವಿಪತ್ತು ನಿರ್ವಹಣಾ ಪ್ರಾಧಿಕಾರ ಸನ್ನದ್ಧ: ಡಿಸಿ ಮೀನಾ ನಾಗರಾಜ್‌
ಚಿಕ್ಕಮಗಳೂರು, ಪಾಕಿಸ್ತಾನ ಹಾಗೂ ಭಾರತ ನಡುವಿನ ಯುದ್ಧ ಭೀತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ನಿರ್ದೇಶನದಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಯಾವುದೇ ಸಂದರ್ಭದಲ್ಲಿ ಜನರ ರಕ್ಷಣೆಗಾಗಿ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದರು.
ಕಚೇರಿಯಲ್ಲೇ ವಾಸ್ತವ್ಯ ಮಾಡಿದ್ದ ಬಿಇಒ ವಿರುದ್ಧ ಕ್ರಮಕ್ಕೆ ಆಗ್ರಹ
ಶಹರ ಬಿಇಒ ಚನ್ನಪ್ಪಗೌಡ ಅವರು ರಾತ್ರಿ ಸರ್ಕಾರಿ ಕಚೇರಿಯಲ್ಲಿ ವಾಸ್ತವ್ಯವಿರಲು ಅವಕಾಶವಿಲ್ಲದಿದ್ದರೂ ಎರಡೂವರೆ ವರ್ಷಗಳ ಕಾಲ ವಾಸವಾಗಿದ್ದರು. ಅವರು ವಾಸವಿದ್ದರು ಎನ್ನುವುದಕ್ಕೆ ಸಿಸಿಟಿವಿ ದೃಶ್ಯಾ‍ವಳಿ ಸೇರಿದಂತೆ ದಾಖಲೆಗಳು ಲಭ್ಯ ಇವೆ. ಕೆಎಸ್‌ಸಿಆರ್‌ ನಿಯಮ 51(ಎ) ಉಲ್ಲಂಘಿಸಿ ಕಾನೂನು ಬಾಹಿರವಾಗಿ ಎಚ್‌ಆರ್‌ಎ ಆಕರಣೆ ಮಾಡಿ ಸರ್ಕಾರಕ್ಕೆ ₹6ರಂದ ₹7 ಲಕ್ಷ ವಂಚಿಸಿದ್ದಾರೆ.
ಬಯೋ ಮಾಸ್‌ ಬಾಯ್ಲರ್‌ ಸ್ಫೋಟ: ಅಣಕು ಪ್ರದರ್ಶಿಸಿ ರಕ್ಷಣೆ
ಬೆಳಗಾವಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ವಿಪತ್ತು ಸಂದರ್ಭ ನಿರ್ವಹಣೆ ಕುರಿತು ರಕ್ಷಣಾತ್ಮಕ ಅಣಕು ಪ್ರದರ್ಶನ ಆಟೋ ನಗರದ ಹಿಂಡಾಲ್ಕೋ ಕಾರ್ಖಾನೆಯಲ್ಲಿ ಶುಕ್ರವಾರ ಜರುಗಿತು.
ಮಕ್ಕಳ ಬೌದ್ಧಿಕ, ಕ್ರೀಯಾಶೀಲ ಚಟುವಟಿಕೆಗೆ ಬೇಸಿಗೆ ಶಿಬಿರ ಸಹಕಾರಿ: ರಂಗದಾಮಪ್ಪ
ಮಡಿಕೇರಿ ಸರ್ಕಾರಿ ಬಾಲಕರ ಬಾಲಮಂದಿರದಲ್ಲಿ ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲಭವನ ಸಮಿತಿ ಕೊಡಗು ಸಹಯೋಗದಲ್ಲಿ ಸಾಲಿನ ಉಚಿತ ಬೇಸಿಗೆ ಶಿಬಿರ ನಡೆಯಿತು.
ಬೀದಿ ಬದಿ ವ್ಯಾಪಾರಸ್ಥರಿಗೆ ಕಾನೂನಿನ ಅರಿವು ಅಗತ್ಯ
ಬೀದಿ ಬದಿ ವ್ಯಾಪಾರಸ್ಥರಿಗೆ ಕಾನೂನಿನ ಅರಿವು ಅಗತ್ಯವಿದೆ ಎಂದು ಸಮುದಾಯ ಸಂಘಟನಾಧಿಕಾರಿ ಪ್ರಹ್ಲಾದ ಹೇಳಿದರು.
ಬೇಸಿಗೆ ಶಿಬಿರಗಳು ಮಕ್ಕಳಲ್ಲಿ ವಿಭಿನ್ನ ಅಭಿರುಚಿ ಬೆಳೆಸುತ್ತವೆ
ಬೇಸಿಗೆ ಶಿಬಿರಗಳು ಮಕ್ಕಳ ಮನೋವಿಕಾಸಕ್ಕೆ ಎಡೆ ಮಾಡಿಕೊಡುತ್ತದೆ. ಚಿಣ್ಣರಿಗಾಗಿ ಹಮ್ಮಿಕೊಂಡಿರುವ ಪ್ರತಿಭಾ ಕಲರವ ಮಕ್ಕಳಲ್ಲಿ ಸೃಜನಾತ್ಮಕತೆಯನ್ನು ವೃದ್ಧಿಸುತ್ತದೆ ಎಂದು ಜಿಲ್ಲಾ ಸ್ಕೌಟ್ಸ್‌ ಅಂಡ್‌ ಗೈಡ್ಸ್‌ ಮುಖ್ಯ ಆಯುಕ್ತರಾದ ಡಾ ವೈ. ಎಸ್. ವೀರಭದ್ರಪ್ಪ ಅಭಿಪ್ರಾಯಪಟ್ಟರು. ಸಾಹಿತ್ಯ ವೇದಿಕೆ ಕಳೆದ ನಾಲ್ಕು ವರ್ಷಗಳಿಂದಲೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸಹಕಾರದಲ್ಲಿ ಮಕ್ಕಳಿಗಾಗಿ ವಿಭಿನ್ನ ಚಟವಟಿಕೆಗಳುಳ್ಳ ಬೇಸಿಗೆ ಶಿಬಿರಗಳನ್ನು ಮಾಡುತ್ತಾ ಬಂದಿದೆ. ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ಜೀವನ ಕೌಶಲಗಳನ್ನು ವೃದ್ಧಿಸುತ್ತವೆ ಎಂದರು.
ಜಿಲ್ಲೆಯ ಅಭಿವೃದ್ಧಿ ಬಗ್ಗೆ ಮೌನ ಮುರಿಯಿರಿ: ಚಂದು ಪಾಟೀಲ್‌
ಕಲಬುರಗಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದಿಟ್ಟ ನಿಲುವು, ದೂರದೃಷ್ಟಿಯ ಸಮಚಿತ್ತದ ಆಡಳಿತಕ್ಕೆ ಇಡೀ ವಿಶ್ವವೇ ತಲೆಬಾಗುತ್ತಿದ್ದು, ಉಗ್ರ ಪಾಕಿಸ್ತಾನಕ್ಕೆ ಮೋದಿ ನೇತೃತ್ವದಲ್ಲಿ ದೇಶದ ಸೈನ್ಯವೂ ತಕ್ಕ ಪಾಠ ಕಲಿಸಿದೆ. ಅದರ ಸ್ಪಷ್ಟತೆ ಸೈನ್ಯದ ಮಹಿಳಾ ಅಧಿಕಾರಿಗಳೇ ನೀಡಿದ್ದಾರೆ. ಮೋದಿ ಅವರ ದೂರದೃಷ್ಟಿ, ದಿಟ್ಟ ನಿಲುವು ಅರಿಯದೇ ತಮ್ಮ ವೈಫಲ್ಯ ಮರೆ ಮಾಚಲು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಬರೀ ರಾಜಕಾರಣ ಮಾಡುತ್ತಿದ್ದಾರೆ ಎಂದು ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ಚಂದು ಪಾಟೀಲ್ ಕಿಡಿಕಾರಿದ್ದಾರೆ.
ಬಿಡದಿ ಟೌನ್‌ಶಿಪ್ ಕೈಬಿಡದಿದ್ದರೆ ಸಿಎಂ, ಡಿಸಿಎಂ, ವಿಧಾನಸೌಧಕ್ಕೆ ಮುತ್ತಿಗೆ
ಕಾಂಗ್ರೆಸ್ ಸರ್ಕಾರ ರೈತರ ಮೇಲೆ ದೌರ್ಜನ್ಯ ಎಸಗಿ ಭೂಮಿ ಕಬಳಿಸಲು ಮುಂದಾಗಿದೆ. ಕಳೆದೊಂದು ವರ್ಷದಿಂದ ಆ ಪಕ್ಷದ ನಾಯಕರು ಬೇನಾಮಿ ಹೆಸರಿನಲ್ಲಿ ಸಾವಿರಾರು ಎಕರೆ ಭೂಮಿ ಖರೀದಿ ಮಾಡಿದ್ದಾರೆ.
ಗದಗ -ಬೆಟಗೇರಿ ಅಭಿವೃದ್ಧಿ ವಿಧೇಯಕಕ್ಕೆ ರಾಜ್ಯಪಾಲರಿಂದ ಅಂಕಿತ!
ರಾಜ್ಯಪಾಲ ಹಾಗೂ ರಾಜ್ಯ ಸರ್ಕಾರದ ನಡುವಿನ ತಿಕ್ಕಾಟಕ್ಕೆ ಕಾರಣವಾಗಿದ್ದ ವಕಾರಗಳ ಅಭಿವೃದ್ಧಿ (ಗದಗ -ಬೆಟಗೇರಿ ವ್ಯಾಪಾರ ಅಭಿವೃದ್ಧಿ ಮತ್ತು ವಸ್ತು ಪ್ರದರ್ಶನ) ಪ್ರಾಧಿಕಾರಕ್ಕೆ ಕೊನೆಗೂ ರಾಜ್ಯಪಾಲರ ಅಂಕಿತ ಬಿದಿದ್ದು. ರಾಜ್ಯ ಸರ್ಕಾರ ಸೋಮವಾರ ಅಧಿಕೃತವಾಗಿ ಗೆಜೆಟ್ ಹೊರಡಿಸಿದ್ದು ಬಿಜೆಪಿ, ಕಾಂಗ್ರೆಸ್ ನಡುವಿನ ತಿಕ್ಕಾಟದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದಂತಾಗಿದೆ.
  • < previous
  • 1
  • ...
  • 568
  • 569
  • 570
  • 571
  • 572
  • 573
  • 574
  • 575
  • 576
  • ...
  • 11917
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved