• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರಸೀಕೆರೆ ರೈಲ್ವೆ ನಿಲ್ದಾಣದಲ್ಲಿ ರೈಲು ಅಪಘಾತದ ಅಣಕು ಪ್ರದರ್ಶನ
ಪಾಕಿಸ್ತಾನದ ಒಳಗೇ ನುಗ್ಗಿ ಉಗ್ರರ ನೆಲೆ ಧ್ವಂಸ ಮಾಡಿದ ನಮ್ಮ ಸೇನೆಯು ಧೈರ್ಯ-ಶೌರ್ಯ ಪ್ರದರ್ಶನ ಮಾಡಿದ ನಂತರ ಪಾಕಿಸ್ತಾನ ಪ್ರತಿದಾಳಿ ಮಾಡಬಹುದು ಎಂಬ ಹಿನ್ನೆಲೆಯಲ್ಲಿ ಯುದ್ಧದ ವಾತಾವರಣ ಸೃಷ್ಟಿಸುವ ಮಾಕ್ ಡ್ರಿಲ್ ಆಯೋಜಿಸಲಾಗುತ್ತಿದೆ. ಮುಂದುವರಿದ ಭಾಗವಾಗಿ ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ರೈಲು ಅಪಘಾತ, ನಂತರದಲ್ಲಿ ಕೈಗೊಳ್ಳಬಹುದಾದ ರಕ್ಷಣಾ ಕಾರ್ಯಗಳ ಬಗ್ಗೆ ಅಣಕು ಪ್ರದರ್ಶನ ಮಾಡಿದ್ದು ಗಮನ ಸೆಳೆಯಿತು. ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಆರ್‌ಪಿಎಫ್ ತುಕಡಿಗಳ ನೂರಾರು ಸಿಬ್ಬಂದಿ ಭಾಗಿಯಾಗಿ ಸುಮಾರು ಎರಡು-ಮೂರು ಗಂಟೆ ನೈಜ ಘಟನೆಯಂತೆಯೇ ಅಣಕು ಪ್ರದರ್ಶನ ಮಾಡಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.
ನಶಿಸುವ ಹಂತದಲ್ಲಿ ಜನಪದ ಸಾಹಿತ್ಯ, ಕಲೆ
ಚಾಮರಾಜನಗರದಲ್ಲಿ ಸಾಂಸ್ಕೃತಿಕ, ಕ್ರೀಡೆ, ರಾಷ್ಟ್ರೀಯ ಸೇವಾ ಯೋಜನೆ, ರೋವರ್ಸ್‌ ಆ್ಯಂಡ್ ರೇಂಜರ್ಸ್‌ ಹಾಗೂ ಅಭಿವ್ಯಕ್ತಿ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಮೈಸೂರಿನ ಜಾನಪದ ವಿದ್ವಾಂಸ ಡಾ.ಪಿ.ಕೆ.ರಾಜಶೇಖರ್ ಉದ್ಘಾಟಿಸಿದರು.
ಉಗ್ರರರ ನಾಶಕ್ಕೆ ಆಪರೇಷನ ಸಿಂದೂರ ನಿಲ್ಲಿಸಬಾರದಿತ್ತು: ಸಿದ್ದರಾಮಯ್ಯ
ಕಾಶ್ಮಿರದಲ್ಲಿ ಉಗ್ರಗಾಮಿಗಳಿಗೆ ಬೆಂಬಲ ನೀಡುತ್ತಿರುವವರು ಯಾರು. ಪೆಹಲ್ಗಾಮ್‌ನಲ್ಲಿ 26 ಜನರ ಅಮಾಯಕರನ್ನು ಭಯೋತ್ಪಾದಕರು ಕೊಂದು ಹಾಕಿದ್ದರು. ಇವರಿಗೆ ಸಹಾಯ ಮಾಡಿದ್ದು ಪಾಕಿಸ್ತಾನದವರು. ಹೀಗಾಗಿ, ಉಗ್ರರರನ್ನು ಸೆದೆ ಬಡಿಯಲು ಆಪರೇಷನ್‌ ಸಿಂದೂರ ಮೂಲಕ ಅವಕಾಶ ಸಿಕ್ಕಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅಪರೇಷನ್ ಅಭ್ಯಾಸ್ ನಾಗರಿಕ ಸುರಕ್ಷಾ ಅಣಕು ಪ್ರದರ್ಶನ
ಚಿತ್ರದುರ್ಗದ ಪೊಲೀಸ್ ಪರೇಡ್ ಮೈದಾನದಲ್ಲಿ ಅಪರೇಷನ್ ಅಭ್ಯಾಸ್ ನಾಗರಿಕ ಸುರಕ್ಷಾ ಅಣಕು ಪ್ರದರ್ಶನ ನಡೆಸಲಾಯಿತು.
ವೈಜ್ಞಾನಿಕವಾಗಿ ಕಸ ವಿಲೇವಾರಿಗೆ ಕ್ರಮ ಕೈಗೊಳ್ಳಿ
ಹಸಿ ಕಸವನ್ನು ಶೇಖರಣೆ ಮಾಡುವ ಸ್ಥಳದಿಂದ ಕೊಳಕು ನೀರು ಹರಿದು ಹೋಗಲು ಚರಂಡಿ ಮಾಡಬೇಕು. ಅದಕ್ಕೆ ಮೇಲೊದಿಕೆ ಇರಬೇಕು. ಚರಂಡಿ ಸ್ವಚ್ಛತೆಗಾಗಿ ಒಂದೆರಡು ಕಡೆ ಮುಚ್ಚಳ ತೆಗೆದು ಸ್ವಚ್ಛತೆ ಮಾಡುವಂತೆ ನಿರ್ಮಾಣ ಮಾಡಬೇಕು ಎಂದು ತಿಳಿಸಿದರಲ್ಲದೆ, ಕೊಳಕು ನೀರು ಹರಿದು ಒಂದು ಕಡೆ ಶೇಖರಣೆ ಆಗುವಂತೆ ಒಂದು ದೊಡ್ಡ ಹೊಂಡ ನಿರ್ಮಾಣ ಮಾಡಬೇಕು. ಈ ಕೊಳಚೆ ನೀರು ಸಂಸ್ಕರಣೆ ಮಾಡಿ ಕೃಷಿ ಚಟುವಟಿಕೆಗೆ ಬಳಕೆ ಆಗುವಂತೆ ನೋಡಿಕೊಳ್ಳಬೇಕು ಎಂದರು.
ವಿಷಕಾರಿ ಕಂಪನಿಗಳ ಅನುಮತಿ ರದ್ದತಿಗೆ ನಿರ್ಣಯ ?
ಯಾದಗಿರಿ: ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿನ ಅಪಾಯಕಾರಿ ಕೆಮಿಕಲ್‌ ತ್ಯಾಜ್ಯ ಕಂಪನಿಗಳಿಂದಾಗುತ್ತಿರುವ ದುಷ್ಪರಿಣಾಮ ಕುರಿತು ಗ್ರಾಮಗಳಲ್ಲಿ ಈಗ ಜಾಗೃತಭಾವ ಮೂಡತೊಡಗಿದೆ. ಕಾನೂನುರೀತ್ಯ ಗ್ರಾಮ-ಸಭೆಗಳ ಮೂಲಕ ಅನುಮತಿ ರದ್ದಿಗೆ ನಿರ್ಣಯ ಕೈಗೊಳ್ಳಲು ಹೋರಾಟಗಳು ಜನಮಾನಸದಲ್ಲಿ ಚಿಗುರೊಡೆಯುತ್ತಿವೆ. ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರಾದಿಯಾಗಿ ಠರಾವು ಪಾಸ್ ಮಾಡಲು ಒಲವು ತೋರುತ್ತಿದ್ದಾರೆ. ಗಲ್ಲಿಗಲ್ಲಿಗಳಲ್ಲಿ ಮನಸ್ಸುಗಳು ಜಾಗೃತಗೊಳ್ಳುತ್ತಿವೆ. ಜನವಿರೋಧಕ್ಕೆ ಬೆವೆತಿರುವ ಕೆಲವು ಕಂಪನಿ ಮಾಲೀಕರು ಈಗ ಬಂದು ನೀಡುತ್ತಿರುವ ಭರವಸೆಗಳಿಗೆ, ಆಸೆ ಆಮಿಷಗಳ ಬಿಟ್ಟಾಕಿ ಅವರ ವಾಪಸ್‌ ಕಳುಹಿಸುತ್ತಿದ್ದಾರೆ. ಒಂದೊಂದಾಗಿ ಒಂದಿಷ್ಟು ಬೆಳವಣಿಗೆಗಳು ಚಿಗುರತೊಡಗಿವೆ.
ಶೈಕ್ಷಣಿಕ ಸೌಲಭ್ಯಕ್ಕೆ ₹3 ಕೋಟಿ ಅನುದಾನ: ಶಾಸಕ ಬಸವರಾಜ ಶಿವಣ್ಣನವರ
ಧಾರ್ಮಿಕ ಅಪ್ರಬುದ್ಧತೆ ಹೆಚ್ಚುಅಪಾಯಕಾರಿ. ಇದರಿಂದ ಸಮಾಜದಲ್ಲಿ ಸಾಮರಸ್ಯದ ಬದಲು ಪರಸ್ಪರ ದ್ವೇಷ ಪ್ರದರ್ಶಿತಗೊಳ್ಳುತ್ತಿವೆ.
ದಾಂಡೇಲಿ ಕಲಾವಿದರ ಅಭಿನಯದ ಚಿತ್ರ ಬಿಡುಗಡೆ
ಚಿತ್ರದ ಕೊನೆಯಲ್ಲಿ ನಾಯಕ ಎನ್ ಕೌಂಟರ್ ಗೆ ಬಲಿಯಾಗದೇ ನಾಯಕಿಯೊಂದಿಗೆ ಪ್ರೀತಿಯ ಜೀವನ ಸಾಗಿಸುತ್ತಾನಾ?
ಹಕ್ಕುಪತ್ರ ಸಮಾವೇಶಕ್ಕೆ ಅರ್ಹರನ್ನು ಸುರಕ್ಷಿತವಾಗಿ ಕರೆತನ್ನಿ: ಸಚಿವೆ ಲಕ್ಷ್ಮೀ
ಹೊಸಪೇಟೆಯಲ್ಲಿ ಮೇ 20ರಂದು ನಡೆಯಲಿರುವ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಸಮಾವೇಶಕ್ಕೆ ಅಧಿಕಾರಿಗಳಿಗೆ ತಾಲೂಕಿನ ಅರ್ಹರನ್ನು ಸುರಕ್ಷಿತವಾಗಿ ಕರೆದುಕೊಂಡು ಬರಬೇಕು. ಈ ನಿಟ್ಟಿನಲ್ಲಿ ವಿಶೇಷವಾಗಿ ಬಸ್‌ ಚಾಲಕ ಹಾಗೂ ನಿರ್ವಾಹಕರು ಸಹ ಗಮನಹರಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಾಕೀತು ಮಾಡಿದ್ದಾರೆ.
ಉತ್ತರ ಕರ್ನಾಟಕ ಲೇಖಕಿಯಿಂದ ವಿವಿಧ ಸಾಹಿತ್ಯ ಪ್ರಶಸ್ತಿ ಪ್ರಕಟ
ಪ್ರತಿವರ್ಷ ಕೊಡಮಾಡುವ ಸಾಹಿತ್ಯ ಸರಸ್ವತಿ, ಶಾಂತಾದೇವಿ ಕಥಾ ಹಾಗೂ ಡಾ. ಲತಾ ರಾಜಶೇಖರ ಕಾವ್ಯ ಪ್ರಶಸ್ತಿಗಳನ್ನು ಉತ್ತರ ಕರ್ನಾಟಕ ಲೇಖಕಿಯರ ಸಂಘವು ಪ್ರಕಟಿಸಿದೆ.
  • < previous
  • 1
  • ...
  • 569
  • 570
  • 571
  • 572
  • 573
  • 574
  • 575
  • 576
  • 577
  • ...
  • 11917
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved