• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಸ್ತು, ಸೇವಾ ಮನೋಭಾವವಿರುವ ವಿದ್ಯಾರ್ಥಿ ಸಾಧಕರಾಗೋದು: ಶಾಸಕ ಎಚ್.ಟಿ.ಮಂಜು
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಅಂಕ ಗಳಿಕೆ ಬದುಕಿನ ಮಾನದಂಡವಲ್ಲ. ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಲ್ಲೂ ವಿಫುಲ ಅವಕಾಶಗಳಿವೆ. ಪ್ರತಿಭೆ ಇದ್ದವರು ಕಲೆ, ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹೆಸರು ಮಾಡಿ ಬದುಕು ಕಟ್ಟಿಕೊಳ್ಳಬಹುದು.
ಮಹಿಳೆಯರು ಸಬಲರಾದರೆ ಸಮುದಾಯದ ಶ್ರೇಯೋಭಿವೃದ್ಧಿ: ಶಾಸಕ ಶ್ರೀನಿವಾಸ ಮಾನೆ
ಮಹಿಳೆಯರ ಆರ್ಥಿಕ ಪ್ರಗತಿಗಾಗಿ ಹಲವಾರು ವೃತ್ತಿಪರ ತರಬೇತಿ ನೀಡಿ, ಕೌಶಲ್ಯ ಅಭಿವೃದ್ಧಿಪಡಿಸಿ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಶ್ರಮ ವಹಿಸಿದೆ.
ಜನರಲ್ಲಿ ಹೊಸ ಶಕ್ತಿ ತುಂಬಲು ಹೊಸಪೇಟೆಯಲ್ಲಿ ಸಮಾವೇಶ: ಡಿ.ಕೆ. ಶಿವಕುಮಾರ
ಜನರಿಗೆ ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ. ಹಾಗಾಗಿ ಈ ಭಾಗದಲ್ಲಿ ಸರ್ಕಾರದ ಎರಡು ವರ್ಷ ಪೂರೈಕೆ ಹಿನ್ನೆಲೆಯಲ್ಲಿ ಮೇ 20ರಂದು ಸಮರ್ಪಣೆ ಸಂಕಲ್ಪ ಸಮಾವೇಶ ನಡೆಸುತ್ತಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು.
ಅರಸು ಮನೆ, ಸಮಾಧಿ ಅಭಿವೃದ್ಧಿಗೆ ಮನವಿ
ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಅವರ ಹುಟ್ಟೂರು ಮೈಸೂರು ಜಿಲ್ಲೆ ಕಲ್ಲಹಳ್ಳಿಯ ಅವರ ಮನೆ ಹಾಗೂ ಸಮಾಧಿಯನ್ನು ಸರ್ಕಾರ ಅಭಿವೃದ್ಧಿ ಮಾಡಿ ಸ್ಮಾರಕವಾಗಿ ರೂಪಿಸುವಂತೆ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಮುಖಂಡರು ಶುಕ್ರವಾರ ಸಹಕಾರ ಸಚಿವ ಕೆ.ಎನ್.ರಾಜಣ್ಣನವರಿಗೆ ಮನವಿ ಮಾಡಿದರು.
ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಯಶಸ್ವಿ ಮಾಕ್ ಡ್ರಿಲ್ ಪ್ರಯೋಗ
ಚಿಕ್ಕಮಗಳೂರು, ನಗರ ಹೊರವಲಯದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಶುಕ್ರವಾರ ಸಂಜೆ ನಡೆದ ಮಾಕ್ ಡ್ರಿಲ್ ಕಾರ್ಯಾಚರಣೆಯಲ್ಲಿ ಸಂಸ್ಥೆ ಕಟ್ಟಡದ ಮೇಲೆ ಹೊಗೆಯುಗುಳಿದ ಚಿತ್ರಣದೊಂದಿಗೆ ಅಣಕು ಬಾಂಬ್ ಸ್ಫೋಟ ಪ್ರದರ್ಶನದ ಯಶಸ್ವಿ ಪ್ರಯೋಗ ಗಮನ ಸೆಳೆಯಿತು.
ಹೊಗೆಸೊಪ್ಪು, ಶುಂಠಿ, ರಾಗಿ, ತರಕಾರಿ, ದ್ವಿದಳ ಧಾನ್ಯ ಬೆಳೆ: ವಾರ್ಷಿಕ 15 ಲಕ್ಷ ರು.ವರೆಗೂ ಆದಾಯ
ಸಾಲಿಗ್ರಾಮ ತಾಲೂಕು ಚಿಬುಕಹಳ್ಳಿಯ ಸಿ.ಬಿ.ಸಂಪತ್‌ ಅವರು ವಾಣಿಜ್ಯ ಬೆಳೆಗಳಾದ ಹೊಗೆಸೊಪ್ಪು, ಶುಂಠಿಯ ಜೊತೆಗೆ ಸಾಂಪ್ರದಾಯಿಕ ಬೆಳೆಗಳಾದ ರಾಗಿ, ತರಕಾರಿ, ದ್ವಿದಳ ಧಾನ್ಯ ಬೆಳೆಯುತ್ತಾ ವಾರ್ಷಿಕ 12 ರಿಂದ 15 ಲಕ್ಷ ರು.ವರೆಗೆ ಸಂಪಾದಿಸುತ್ತಿದ್ದಾರೆ.
ಮಹಿಳೆಯರ ಸಮಸ್ಯೆಗಳಿಗೆ ಪರಿಹಾರ ಒದಗಿಸಿ: ಚೌಧರಿ
ನಾನಾ ಭಾಗಗಳಿಂದ ಆಗಮಿಸಿದ್ದ ಮಹಿಳೆಯರಿಂದ ಹಲವು ಬೇಡಿಕೆಗಳನ್ನು ಡಾ.ವಿಜಯಲಕ್ಷ್ಮಿ ಚೌಧರಿಗೆ ಸಲ್ಲಿಕೆ
ಕರ್ನಲ್‌ ಸೋಫಿಯಾ ಖುರೇಷಿ ಅವಹೇಳನ: ಮಹಿಳಾ ಕಾಂಗ್ರೆಸ್‌ ಖಂಡನೆ
ಭಾರತೀಯ ಸೇನೆಯ ಅತ್ಯುನ್ನತ ಅಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅವರನ್ನು ಉಗ್ರವಾದಿಗಳ ಸಹೋದರಿ ಎಂದ ಮಧ್ಯಪ್ರದೇಶದ ಬಿಜೆಪಿ ಸಚಿವನ ಹೇಳಿಕೆಯ ವಿರುದ್ದ ಕಾರ್ಕಳ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಭಾನು ಬಾಸ್ಕರ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಡೆಂಘೀ ಬಗ್ಗೆ ಜಾಗೃತಿ ಮೂಡಿಸಿ: ವಿಧಾನ ಪರಿಷತ್ ಶಾಸಕ ಗಣಪತಿ ಉಳ್ವೇಕರ್
ಡೆಂಘೀ ಸ್ರಾಂಕ್ರಾಮಿಕ ರೋಗವಾಗಿದ್ದು, ಬಹಳ ಬೇಗ ಒಬ್ಬರಿಂದ ಒಬ್ಬರಿಗೆ ಹರಡಲಿದೆ.
ಸುರಕ್ಷತೆ ಮತ್ತು ವಿದ್ಯುದ್ದೀಕರಣ ಕಾಮಗಾರಿ ಹಿನ್ನೆಲೆ: ಜೂನ್‌ನಿಂದ ನವೆಂಬರ್‌ 1ರ ವರೆಗೆ ಕೆಲವು ಸಾಪ್ತಾಹಿಕ ರೈಲುಗಳ ಸಂಚಾರ ರದ್ದು
ಸಕಲೇಶಪುರ- ಸುಬ್ರಹ್ಮಣ್ಯ ರೋಡ್ ಮಾರ್ಗದಲ್ಲಿ ಜೂನ್ 1 ರಿಂದ ನವೆಂಬರ್ 1, 2025 ರ ವರೆಗೆ ಸುರಕ್ಷತೆ ಮತ್ತು ರೈಲ್ವೆ ವಿದ್ಯುದ್ದೀಕರಣ ಕಾಮಗಾರಿ ನಡೆಯಲಿರುವ ಕಾರಣದಿಂದಾಗಿ ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ.
  • < previous
  • 1
  • ...
  • 570
  • 571
  • 572
  • 573
  • 574
  • 575
  • 576
  • 577
  • 578
  • ...
  • 11917
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved