• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಹಿತ್ಯದ ಜೀವಂತ ಉತ್ಸವವೇ ಕವಿಗೋಷ್ಠಿ
ಕವಿಗೋಷ್ಠಿ ಎಂದರೆ ಕವಿತೆಯ ಪಠಣದ ವೇದಿಕೆಯಲ್ಲ ಸಾಹಿತ್ಯದ ಜೀವಂತ ಉತ್ಸವ ಭಾವನೆಗಳ ಸಂಭ್ರಮ ಮತ್ತು ಚಿಂತನೆಯ ಮೇಳವೆಂದು ಮತ್ತು ಕನ್ನಡ ಸಾಹಿತ್ಯದ ಬೆಳವಣಿಗೆಗೆ ಪೂರಕವಾದಂತ ವಾತಾವರಣ ನಿರ್ಮಿಸಿ ಕೊಡುವಂತಹ ವೇದಿಕೆಯೇ ಕವಿಗೋಷ್ಠಿ. ಕನ್ನಡ ಸಾಹಿತ್ಯದ ಬೆಳವಣಿಗೆಗೆ ಪೂರಕವಾದಂತ ವಾತಾವರಣ ನಿರ್ಮಿಸಿ ಕೊಡುವಂತಹ ವೇದಿಕೆಯೇ ಕವಿಗೋಷ್ಠಿ
ಕಲೆ ಕಲಾವಿದರಿಗೆ ಎಂದೂ ಸಾವಿಲ್ಲ
ರಾಜಕಾರಣಿಗಳಿಗೆ ಅಧಿಕಾರದಲ್ಲಿದ್ದಾಗ ಒಂದು ರೀತಿ ತೂಕ, ಅಧಿಕಾರ ಕಳೆದುಕೊಂಡ ಮೇಲೆ ಮತ್ತೊಂದು ರೀತಿ ತೂಕ ಇರುತ್ತದೆ. ಆದರೆ ಕಲೆಗೆ ಮತ್ತು ಕಲಾವಿದರಿಗೆ ಎಂದೂ ಸಾವಿಲ್ಲ. ಅವರ ಸಾಧನೆ ಸದಾ ಇರುತ್ತದೆ ಎಂದು ಮಾಜಿ ಶಾಸಕ ಎಚ್. ನಿಂಗಪ್ಪ ಹೇಳಿದರು.
ಎಲ್ಲರೂ ಸೇರಿ ಕನ್ನಡವನ್ನು ಉಳಿಸಬೇಕಿದೆ
ಪ್ರತಿಯೊಬ್ಬರೂ ಕನ್ನಡ ಭಾಷೆಯನ್ನು ಎಲ್ಲ ಕ್ಷೇತ್ರಗಳಲ್ಲೂ ಪಸರಿಸುವ ಮೂಲಕ ಮತ್ತಷ್ಟು ಪ್ರವರ್ಧಮಾನಕ್ಕೆ ತರುವ ಕೆಲಸವನ್ನು ಮಾಡಬೇಕು ಎಂದು ಬೆಳ್ಳಾವಿ ಕಾರದ ಮಠದ ಶ್ರೀ ಕಾರದ ವೀರ ಬಸವ ಸ್ವಾಮೀಜಿ ಕರೆ ನೀಡಿದರು.
ಹೈಕಮಾಂಡ್ ಸಂಸ್ಕೃತಿಗೆ ಕಡಿವಾಣ ಹಾಕಬೇಕಿದೆ
ಚುನಾಯಿತ ಪ್ರತಿನಿಧಿಯನ್ನು ತನ್ನ ಕಪಿಮುಷ್ಠಿಯಲ್ಲಿ ಇಟ್ಟುಕೊಳ್ಳುವ ಹೈಕಮಾಂಡ್ ಸಂಸ್ಕೃತಿಗೆ ಕಡಿವಾಣ ಹಾಕಬೇಕಾಗಿದೆ ಎಂದು ಜೆ.ಸಿ.ಮಾಧುಸ್ವಾಮಿ ತಿಳಿಸಿದರು.
ಬಹು ಜನರೇ ಭಾರತದ ದೇಶದ ಅತಿ ದೊಡ್ಡ ಆಸ್ತಿ: ರಾಧಾಕೃಷ್ಣ
ಚಿಕ್ಕಮಗಳೂರುಬಹು ಜನರು ದೇಶದ ಆಸ್ತಿ, ದೊಡ್ಡ ಸಮುದಾಯ. ಎಲ್ಲರೂ ಒಗ್ಗೂಡಿಸಿ ದೇಶದ ಆಡಳಿತ ನಡೆಸುವ ರಾಜಕೀಯ ಪ್ರಜ್ಞೆ ಹೆಚ್ಚಿಸಿದವರು ದಾದಾ ಸಾಹೇಬ್ ಕಾನ್ಷಿರಾಮ್‌ ಎಂದು ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಟಿ. ರಾಧಾಕೃಷ್ಣ ಹೇಳಿದರು.
ಗಾಲ್ಫ್‌ ಕ್ರೀಡೆ ಶ್ರೀಮಂತರ ಆಟವೆಂಬುದು ತಪ್ಪು ಕಲ್ಪನೆ : ನಾಡಗೌಡ
ಚಿಕ್ಕಮಗಳೂರು, ಗಾಲ್ಫ್‌ ಕ್ರೀಡೆ ಶ್ರೀಮಂತರ ಆಟವೆಂಬುದು ತಪ್ಪು ಕಲ್ಪನೆ. ಆಸಕ್ತಿಯುಳ್ಳ ಪ್ರತಿಯೊಬ್ಬರಿಗೂ ಅವಕಾಶ ಕಲ್ಪಿಸುವ ಜೊತೆಗೆ ಕ್ರೀಡಾಪಟುಗಳಿಗೆ ಉತ್ಸಾಹ ತುಂಬಲು ಸದಾ ಬದ್ಧವಾಗಿದ್ದೇವೆ ಎಂದು ಗಾಲ್ಫ್‌ ಅಸೋಸಿಯೇಷನ್ ರಾಜ್ಯಾಧ್ಯಕ್ಷ ಸಂಜಯ್ ನಾಡಗೌಡ ಹೇಳಿದರು.
ಮಾದಕ ವಸ್ತುಗಳ ಕಡಿವಾಣದಲ್ಲಿ ಪೊಲೀಸರ ಪ್ರಮುಖ ಪಾತ್ರ: ನ್ಯಾ. ಹನುಮಂತಪ್ಪ
ಚಿಕ್ಕಮಗಳೂರು, ಸಮಾಜಕ್ಕೆ ಮಾರಕವಾಗಿರುವ ಮಾದಕ ವಸ್ತುಗಳಿಗೆ ಕಡಿವಾಣ ಹಾಕುವಲ್ಲಿ ಪೊಲೀಸ್ ಸಿಬ್ಬಂದಿ ಪಾತ್ರ ಪ್ರಮುಖವಾಗಿದೆ. ವಿದ್ಯಾರ್ಥಿ ಹಾಗೂ ಯುವ ಜನತೆ ವ್ಯಸನದ ಚಟಕ್ಕೆ ಬಲಿಯಾಗದೇ ರಕ್ಷಿಸುವ ಕಾರ್ಯ ಮಾಡಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್‌ ನ್ಯಾಯಾಧೀಶ ವಿ.ಹನುಮಂತಪ್ಪ ಹೇಳಿದರು.
ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಅಂಚೆ ನೌಕರರು ತಯಾರಿ
ಕೇಂದ್ರ ಸರ್ಕಾರ ಮಹದೇವಯ್ಯ ಅವರನ್ನು ಹುದ್ದೆಯಿಂದ ವಜಾ ಮಾಡಿದ ಹಿನ್ನೆಲೆಯಲ್ಲಿ ದೇಶಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಗ್ರಾಮೀಣ ಅಂಚೆ ನೌಕರರ ಸಂಘದ ವಲಯ ಕಾರ್ಯಾಧ್ಯಕ್ಷ ರಾಜ್ ಕುಮಾರ್ ತಿಳಿಸಿದ್ದಾರೆ
ಬಸವಣ್ಣ ಪವಾಡ ಪುರುಷನಲ್ಲ, ಪರಿವರ್ತನಾ ಪುರುಷ
ಕುಂಚಿಟಿಗ ಮಠದಲ್ಲಿ ನಡೆದ ಸುಜ್ಞಾನ ಸಂಗಮದ ಕಾರ್ಯಕ್ರಮದಲ್ಲಿ ಶಾಂತವೀರ ಸ್ವಾಮೀಜಿ ಮಾತನಾಡಿದರು.
ನೂರು ವರ್ಷದ ಸಂಭ್ರಮ: ಗಣ ವೇಷಧಾರಿಗಳ ಓಟ ಸಂಚಲನ
ಕರ ಸೇವಕರಿಗೆ ಹೂ ಎರಚಿ ಜೈಕಾರ । ಸಣ್ಣಸಣ್ಣ ಮಕ್ಕಳು ವೇಷ ಧರಿಸಿ ಭಾಗಿ
  • < previous
  • 1
  • ...
  • 572
  • 573
  • 574
  • 575
  • 576
  • 577
  • 578
  • 579
  • 580
  • ...
  • 14638
  • next >
Top Stories
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ರಾಜ್ಯ ಕಾರ್ಮಿಕರಿಗೆ ಕನಿಷ್ಠ ವೇತನದ ಹಕ್ಕೂ ಇಲ್ಲ!
ನಿಮೋ ಡಬಲ್‌ ಸೆಂಚುರಿ - ಗೆಲುವಿಗೆ ಪಂಚ ಕಾರಣಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved