• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯ ಗುರಿ: ಡಾ.ಚಂದ್ರಪ್ಪ
ಎಂ.ಜಿ.ಕಟ್ಟೆ ಗ್ರಾಮದಲ್ಲಿ ನೂತನ ಚೆಕ್‍ಡ್ಯಾಂ ಉದ್ಘಾಟಿಸಿ ಬಾಗಿನ ಸಲ್ಲಿಕೆ
ಮಹಿಳಾ ಸಂಘ ಸಂಸ್ಥೆಗಳು ಸಾಮಾಜಿಕ ಕಳಕಳಿಯೊಳೊಂದಿಗೆ ಬೆಳೆಯಬೇಕು: ಶಾಸಕ ಜಿ.ಎಚ್.ಶ್ರೀನಿವಾಸ್
ತರೀಕೆರೆ, ಮಹಿಳಾ ಸಂಘ ಸಂಸ್ಥೆಗಳು ಇನ್ನು ಹೆಚ್ಚಿನ ರೀತಿಯಲ್ಲಿ ಯೋಜಿತ ಮತ್ತು ಸುಸಜ್ಜಿತವಾಗಿ ಸಾಮಾಜಿಕ ಕಳಕಳಿಯ ವಿಚಾರಗಳೊಂದಿಗೆ ಬೆಳೆಯಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.
ಡ್ರ್ಯಾಗನ್ ಬೆಳೆದು ಯಶಸ್ವಿಯಾದ ಓದ್ನೋಬಯ್ಯನಹಟ್ಟಿ ರೈತರು

ಕಡಿಮೆ ನೀರಿನಲ್ಲಿಯೂ ರೈತರಿಗೆ ಆರ್ಥಿಕವಾಗಿ ಲಾಭ ತರುವ ದೂರದಲ್ಲೆಲ್ಲೋ ಕಾಣಸಿಗುತ್ತಿದ್ದ ಡ್ರ್ಯಾಗನ್ ಹಣ್ಣಿನ ಬೆಳೆ ಬಯಲು ಸೀಮೆಗೆ ಕಾಲಿರಿಸಿದ್ದು ತಾಲೂಕಿನ ಓದ್ನೋಬಯ್ಯನಹಟ್ಟಿಯ ಯುವ ರೈತರು ಡ್ರ್ಯಾಗನ್ ಬೆಳೆದು ಯಶಸ್ವಿಯಾಗಿದ್ದಾರೆ.

ಮೊಳಕೆಕಾಳು ಪೌಷ್ಟಿಕ ಆಹಾರದ ಖಜಾನೆ: ನ್ಯಾ.ಊರ್ಮಿಳಾ
ತರೀಕೆರೆ, ಮೊಳಕೆಕಾಳು ಪೌಷ್ಟಿಕ ಆಹಾರದ ಖಜಾನೆಯಾಗಿದ್ದು ಅದರ ಸೇವನೆಯಿಂದ ಆರೋಗ್ಯಕ್ಕೆ ಹೆಚ್ಚು ಉಪಯುಕ್ತ ಎಂದು ನ್ಯಾಯಾಧೀಶರಾದ ಊರ್ಮಿಳಾ ಹೇಳಿದರು.
ಡಿಕೆಶಿ-ಮುನಿರತ್ನ ಭಾರಿ ಬಹಿರಂಗ ಜಟಾಪಟಿ
ಬೆಂಗಳೂರಿನ ಮತ್ತಿಕೆರೆ ಜೆ.ಪಿ.ಪಾರ್ಕ್‌ನಲ್ಲಿ ಭಾನುವಾರ ಸಾರ್ವಜನಿಕ ಕುಂದು-ಕೊರತೆ ಆಲಿಸುವ ಸಂಬಂಧ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಡೆಸಿದ ‘ಬೆಂಗಳೂರು ನಡಿಗೆ’ ಕಾರ್ಯಕ್ರಮಕ್ಕೆ ತಮಗೆ ಆಹ್ವಾನಿಸದಿರುವುದನ್ನು ಖಂಡಿಸಿ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರು ಡಿಕೆಶಿ ಎದುರು ನೇರಾನೇರ ಪ್ರತಿಭಟನೆಗೆ ಇಳಿದ ಪರಿಣಾಮ ಭಾರಿ ಹೈಡ್ರಾಮಾ ನಡೆದಿದೆ. ಈ ವೇಳೆ ಶಾಸಕ-ಡಿಸಿಎಂ ಬಹಿರಂಗ ವಾಗ್ವಾದ ನಡೆದಿದೆ.
ಸಂಸ್ಕೃತ ಭಾಷೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಹೊಣೆ: ಡಾ.ಮಹೇಶ್ ಕಾಕತ್ಕರ್
ಶೃಂಗೇರಿಭಾರತೀಯ ಪ್ರಾಚೀನಾ ಭಾಷಾ ಪರಂಪರೆಗಳಲ್ಲಿ ಒಂದಾಗಿರುವ ಸಂಸ್ಕೃತ ಭಾಷೆ ಕೇವಲ ಭಾಷೆಯಾಗಿರದೇ ಜ್ಞಾನ ಭಂಡಾರವಾಗಿದೆ. ಸಂಸ್ಕೃತ ಭಾಷೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ಸಂಸ್ಕೃತ ಪ್ರಾಧ್ಯಾಪಕ ಡಾ.ಮಹೇಶ್ ಕಾಕತ್ಕರ್ ಹೇಳಿದರು.
ವಾಲ್ಮೀಕಿ ಭಾರತೀಯ ಸಂಸ್ಕೃತಿ ಪ್ರತಿನಿಧಿ
ಮಹರ್ಷಿ ವಾಲ್ಮೀಕಿ ಅವರು ಯಾವುದೇ ಒಂದು ಸಮಾಜಕ್ಕೆ ಸೀಮಿತರಾದವರಲ್ಲ ಸಮಸ್ತ ಭಾರತೀಯ ಸಂಸ್ಕೃತಿ ಪ್ರತಿನಿಧಿಯಾಗಿದ್ದಾರೆ ಎಂದು ಗ್ರಾಮ ಪಂಚಾಯತಿ ಸದಸ್ಯ ಭೂಮಿ ರಾಜು ತಿಳಿಸಿದರು.
ಬಲಿಜ ಹಾಸ್ಟೆಲ್‌ ಕಟ್ಟಡ ನಿರ್ಮಾಣಕ್ಕೆ ಬೆಂಬಲ
ಕಳೆದ ಹಲವಾರು ವರ್ಷಗಳಿಂದ ಸಂಘದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದೇನೆ.
ದೊಡ್ಡಸ್ವಾಮೇಗೌಡ ಹುಟ್ಟುಹಬ್ಬ ಸಂಭ್ರದಿಂದ ಆಚರಣೆ
ರಾಜಕೀಯ ನಾಯಕರು ಮತ್ತು ಹಣ ಉಳ್ಳವರು ತಮ್ಮ ಜನ್ಮ ದಿನ ಮತ್ತು ಹುಟ್ಟು ಹಬ್ಬವನ್ನು ದುಂದು ವೆಚ್ಚ ಮಾಡುವ ಮೂಲಕ ಅದ್ಧೂರಿಯಾಗಿ ಆಚರಿಸಿಕೊಳ್ಳುತ್ತಾರೆ.
21 ದಿನಗಳ ದಸರಾ ವಿದ್ಯುತ್‌ ದೀಪಾಲಂಕಾರಕ್ಕೆ ತೆರೆ
ಈ ಬಾರಿ ದಸರಾ ಆರಂಭಗೊಂಡ ಸೆ.22 ರಿಂದ ಅ.12 ರವರೆಗೆ ಒಟ್ಟು 21 ದಿನಗಳವರೆಗೂ ಮೈಸೂರು ಮಾತ್ರವಲ್ಲದೇ ದೇಶ- ವಿದೇಶಗಳಿಂದ ಬಂದಿದ್ದ ಲಕ್ಷಾಂತರ ಪ್ರವಾಸಿಗರನ್ನು ದೀಪಾಲಂಕಾರ ಆಕರ್ಷಿಸಿತ್ತು.
  • < previous
  • 1
  • ...
  • 573
  • 574
  • 575
  • 576
  • 577
  • 578
  • 579
  • 580
  • 581
  • ...
  • 14638
  • next >
Top Stories
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ರಾಜ್ಯ ಕಾರ್ಮಿಕರಿಗೆ ಕನಿಷ್ಠ ವೇತನದ ಹಕ್ಕೂ ಇಲ್ಲ!
ನಿಮೋ ಡಬಲ್‌ ಸೆಂಚುರಿ - ಗೆಲುವಿಗೆ ಪಂಚ ಕಾರಣಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved