ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗವಿಸಿದ್ದಪ್ಪನ ಮನೆಗೆ ಯತ್ನಾಳ, ಈಶ್ವರಪ್ಪ ಭೇಟಿ
ಒಂದು ವರ್ಷದಿಂದ ಪ್ರೀಪ್ಲ್ಯಾನ್ ಮಾಡಿ ನನ್ನ ಮಗನನ್ನು ಕೊಲೆ ಮಾಡಿದ್ದಾರೆ. ವಾಟ್ಸ್ಆ್ಯಪ್ಗೆ ನಿಮ್ಮ ಫೊಟೋ ಹಾಕಿಕೊಂಡಿದ್ದ ಸರ್ ಎಂದು ಯತ್ನಾಳಗೆ ಗವಿಸಿದ್ದಪ್ಪ ತಂದೆ ತೋರಿಸಿದರು
ಮುಸ್ಲಿಂ ಯುವತಿಯನ್ನು ಮದುವೆಯಾಗುವ ಹಿಂದೂ ಯುವಕನಿಗೆ ₹5 ಲಕ್ಷ
ಮಸೀದಿಯ ಮುಂದೆಯೇ ಗವಿಸಿದ್ದಪ್ಪನ ಕೊಲೆಯಾಗಿದೆ. ಈ ಸಂದರ್ಭದಲ್ಲಿ ಆ ಯುವಕನ ಕೊಲೆ ತಡೆಯುವ ಕೆಲಸ ಮುಸ್ಲಿಮರು ಯಾಕೆ ಮಾಡಲಿಲ್ಲ
ಶ್ರದ್ಧಾ ಭಕ್ತಿಯಿಂದ ನಡೆದ ಆರಾಧನಾ ಮಹೋತ್ಸವ
ನಾನಾ ಕಡೆಯಿಂದ ಶ್ರೀಮಠಕ್ಕೆ ಆಗಮಿಸಿದ್ದ ಭಕ್ತರು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ ಧಾರ್ಮಿಕ ಕಾರ್ಯಗಳಲ್ಲಿ ಶ್ರದ್ಧಾ ಭಕ್ತಿಯಿಂದ ಪಾಲ್ಗೊಂಡಿದ್ದರು.
ರುದ್ರಭೂಮಿಗೆ ಜಮೀನು ನೀಡದಂತೆ ಮನವಿ
ಹುಲೇಗುಡ್ಡ ಗ್ರಾಮದ ಸರ್ವೆ ನಂ.೨೪ರಲ್ಲಿರುವ ವಿಸ್ತೀರ್ಣ ೪.೦೬ ಎ.ಗು. ಸರ್ಕಾರಿ ಜಮೀನು ಇದೆ
ಉಪನೋಂದಣಾ ಕಚೇರಿಯಲ್ಲಿ ಅನಧಿಕೃತ ಏಜೆಂಟರ ಹಾವಳಿ ತಪ್ಪಿಸಿ
ವಿವಿಧ ತಾಲೂಕುಗಳ ಉಪನೋಂದಣಾ ಕಚೇರಿಗಳಲ್ಲಿ ಅಧಿಕೃತ ಪತ್ರ ಬರಹಗಾರರಾಗಿ ಕೆಲಸ ನಿರ್ವಹಿಸುತ್ತಿದ್ದೇವೆ
ಚುನಾವಣಾ ಗುರುತಿನ ಚೀಟಿಗೆ ಆಧಾರ್ ಲಿಂಕ್ ಮಾಡಿ!
ಇದೀಗ ಚುನಾವಣೆ ಹೆಸರಲ್ಲಿ ನಡೆಯುವ ಎಲ್ಲ ಅಕ್ರಮಗಳನ್ನು ತಡೆಗಟ್ಟಬೇಕೆಂದರೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಅತ್ಯಂತ ಸೂಕ್ತ. ಈಗಂತೂ ಪ್ರತಿಯೊಂದಕ್ಕೂ ಆಧಾರ್ ಲಿಂಕ್ ಮಾಡಲಾಗುತ್ತದೆ. ನಮ್ಮ ಬ್ಯಾಂಕ್ ಖಾತೆ, ಡ್ರೈವಿಂಗ್ ಲೈಸನ್ಸ್, ಪ್ಯಾನ್ ಕಾರ್ಡ್ ಸೇರಿದಂತೆ ಯಾವುದೇ ಬಗೆಯ ಸೌಲಭ್ಯಕ್ಕೂ ಆಧಾರ್ ಕಾರ್ಡ್ ಲಿಂಕ್ ಮಾಡಲಾಗುತ್ತದೆ.
ಮಕ್ಕಳಲ್ಲಿ ಸಂಸ್ಕೃತಿ ಬಿಂಬಿಸಿದಾಗ ಮಾತ್ರ ಸುಸಂಸ್ಕೃತರಾಗಲು ಸಾಧ್ಯ
ಮಕ್ಕಳಿಗೆ ದಾರ್ಶನಿಕರ, ಮಹಾತ್ಮರ ಸಂದೇಶಗಳ ತಿಳಿವಳಿಕೆ ನೀಡುವುದು ಅವಶ್ಯಕ. ಮಕ್ಕಳು, ಯುವಜನರು ವಿದ್ಯಾರ್ಜನೆ ಎಂಬ ಬಂಡಿಯನ್ನು ಓಡಿಸುವ ಮೂಲಕ ಪ್ರಜ್ಞಾವಂತರಾಗಿ ಈ ದೇಶದ ಉತ್ತಮ ಪ್ರಜೆಗಳಾಗಬೇಕು.
ಕಾರಿಡಾರ್ ಬಿಟ್ಟು ಕಾಲೇಜಿಗೆ ನುಗ್ಗಿದ ಚಿಗರಿ!
ನಿಯಂತ್ರಣ ತಪ್ಪಿದ ಚಿಗರಿ ಬಸ್ ಏಕಾಏಕಿ ತನ್ನ ಕಾರಿಡಾರ್ ಬಿಟ್ಟು ಬ್ಯಾರಿಕೇಡ್ ಮುರಿದುಕೊಂಡು ಕಾಲೇಜಿನ ಕಾಂಪೌಂಡ್ಗೆ ಡಿಕ್ಕಿ ಹೊಡೆಯಿತು. ಕಾಲೇಜಿನ ದ್ವಾರದ ಬಳಿ ನಿತ್ಯ ವಿದ್ಯಾರ್ಥಿಗಳು ಮತ್ತು ಜನರು ಇರುತ್ತಿದ್ದರು. ಅದೃಷ್ಟವಶಾತ್ ಭಾನುವಾರ ಶಾಲೆ- ಕಾಲೇಜಿಗೆ ರಜೆ ಇದ್ದಿದ್ದರಿಂದ ವಿದ್ಯಾರ್ಥಿಗಳು ಇರಲಿಲ್ಲ. ಹೀಗಾಗಿ ದೊಡ್ಡ ಅನಾಹುತ ತಪ್ಪಿದೆ.
ಬಿಆರ್ಟಿಎಸ್ ನಿರ್ವಹಣೆಗೆ ಸರ್ಕಾರ ಅನುದಾನ ನೀಡಲಿ: ಬೆಲ್ಲದ
ಬಿಆರ್ಟಿಎಸ್ ಹಾಗೂ ಕೆಎಸ್ಆರ್ಟಿಸಿ ಬಸ್ಗಳ ಸ್ಥಿತಿ- ಗತಿ ಹಾಗೂ ಅವುಗಳ ನಿರ್ವಹಣೆ ವಿಚಾರವಾಗಿ ಹಲವು ಬಾರಿ ಸರ್ಕಾರದ ಗಮನಕ್ಕೆ ತಂದಿದ್ದೇನೆ. ಆದರೆ, ಸರ್ಕಾರ ಮಾತ್ರ ಯಾವುದೇ ಕ್ರಮ ವಹಿಸುತ್ತಿಲ್ಲ.
ಸಡಗರ, ಸಂಭ್ರಮದ ಆರೂಢರ ಜಲರಥೋತ್ಸವ
ಕಲ್ಯಾಣಿ ಸುತ್ತಲೂ ನಿಂತಿದ್ದ ಭಕ್ತರ ದಂಡು, ಜಲರಥೋತ್ಸವ ಆರಂಭಗೊಳ್ಳುತ್ತಿದ್ದಂತೆ ಶ್ರೀ ಸಿದ್ಧಾರೂಢ ಮಹಾರಾಜ ಕೀ ಜೈ, ಶ್ರೀ ಗುರುನಾಥಾರೂಢ ಮಹಾರಾಜ ಕೀ ಜೈ, ಓಂ ನಮಃ ಶಿವಾಯ, ಹರಹರ ಮಹಾದೇವ... ಎಂಬ ಜಯಘೋಷ ಮೊಳಗಿಸಿ ಸಂಭ್ರಮಿಸಿದರು.
< previous
1
...
573
574
575
576
577
578
579
580
581
...
13481
next >
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ