• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಅದ್ಧೂರಿ ಆರಾಧನಾ ಮಹೋತ್ಸವ
ಭಾನುವಾರ ಬೆಳಗ್ಗೆ ಭವಾನಿನಗರ ನಂಜನಗೂಡು ರಾಯರ ಮಠ, ತೊರವಿಗಲ್ಲಿ ರಾಯರ ಮಠ, ಕುಬೇರಪುರಂ ರಾಯರ ಮಠ, ನವನಗರ ರಾಯರ ಮಠ, ವಿದ್ಯಾನಗರದ ಪರಿಮಳ ಮಾರ್ಗದಲ್ಲಿನ ಶ್ರಿ ಗುರು ರಾಘವೇಂದ್ರ ಸ್ವಾಮಿಗಳ ಮಠ ಸೇರಿದಂತೆ ನಗರದ 12 ಮಠಗಳಲ್ಲಿ ಸುಪ್ರಭಾತ ಸೇವೆ ನಡೆಯಿತು.
ದೇಶದಲ್ಲಿ ಶೇ. 99ರಷ್ಟು ರೈಲು ಮಾರ್ಗದ ವಿದ್ಯುದ್ದೀಕರಣ: ಜೋಶಿ
ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರದ ಮೋದಿ ಸರ್ಕಾರ ಆದ್ಯತೆ ನೀಡಿದ್ದು, ಮೇಕ್ ಇನ್ ಇಂಡಿಯಾ ಅಡಿ ಭಾರತದಲ್ಲೇ ಒಂದೇ ಭಾರತ್ ರೈಲು ಸಿದ್ಧವಾಗಿದೆ. ಇದು ದೇಶಕ್ಕೆ ಹೆಮ್ಮೆಯ ಸಂಗತಿ.
22ರಂದು ಸನ್‌ ಆಫ್‌ ಮುತ್ತಣ್ಣ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ
ಅಪ್ಪ-ಮಗನ ಬಾಂಧವ್ಯದ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ನಾನು ಹಾಗೂ ಪ್ರಣವ ದೇವರಾಜ್ ತಂದೆ- ಮಗನಾಗಿ ಅಭಿನಯಿಸಿದ್ದೇವೆ. ಅಪ್ಪ-ಮಗನ ಬಾಂಧವ್ಯದ ಸನ್ನಿವೇಶಗಳು ಮನಸ್ಸಿಗೆ ಹತ್ತಿರವಾಗಲಿದೆ. ಚಿತ್ರದ ಕಮಂಗಿ ನನ್ನ ಮಗನೆ ಹಾಡು ಈಗಾಗಲೇ ಜನಮನ ಗೆದ್ದಿದೆ. ಮಿಡ್‌ನೈಟ್‌ ರಸ್ತೆಯಲ್ಲಿ ಹಾಡಿಗೂ ಮೆಚ್ಚುಗೆ ಪಡೆದಿದೆ. ಟೀಸರ್ ಕೂಡ ಮೆಚ್ಚುಗೆ ಪಡೆದಿದೆ.
ಭಾರತದ ಯುವಶಕ್ತಿಗೆ ಜಗತ್ತಿನಲ್ಲಿ ವಿಪುಲ ಅವಕಾಶ: ಜೋಶಿ
ಮಹಿಳೆಯರು ಆತ್ಮವಿಶ್ವಾಸ ಮತ್ತು ಪರಿಶ್ರಮದಿಂದ ಕೆಲಸ ಮಾಡಿದರೆ ಅದಕ್ಕೆ ತಕ್ಕ ಪ್ರತಿಫಲ ಸಿಕ್ಕೇ ಸಿಗುತ್ತದೆ. ಅದರಲ್ಲೂ ಎಂಬ್ರಾಯ್ಡಿಂಗ್‌ನಲ್ಲಿ ಬಹ‍ಳಷ್ಟು ಅವಕಾಶಗಳಿದ್ದು, ಅವುಗಳನ್ನು ಮಹಿಳೆಯರು ಸದ್ಬಳಕೆ ಮಾಡಿಕೊಳ್ಳಬೇಕು.
ವಾಯುವಿಹಾರಿಗಳ ನೆಚ್ಚಿನ ತಾಣವಾಗುತ್ತಿರುವ ಶಿವಪುರ ಕೆರೆ
ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ಪಟ್ಟಣದ ಹೊರವಲಯದ ಶಿವಪುರ ಕೆರೆ ಮೈದುಂಬಿಕೊಂಡಿದ್ದು, ಜೀವಕಳೆ ಬಂದಿದೆ.
ಶಂಕುಸ್ಥಾಪನೆಗೊಂಡಿರುವ ಜಿಲ್ಲಾಸ್ಪತ್ರೆ ಶೀಘ್ರ ನಿರ್ಮಿಸಿ: ಡಿಸಿಗೆ ಮನವಿ
11 ಮಾರ್ಚ್ 2024 ರಲ್ಲಿ ತಾಲೂಕಿನ ಕಸಬಾ ಹೋಬಳಿಯ ಸಿದ್ದನಾಯಕನಹಳ್ಳಿ ಗ್ರಾಮದ ಸರ್ವೆ ನಂಬರ್ 20 ರಲ್ಲಿ ಸುಮಾರು 9 ಎಕರೆ 38 ಗುಂಟೆ ಜಮೀನಿನಲ್ಲಿ 192 ಕೋಟಿ ವೆಚ್ಚದ ಜಿಲ್ಲಾಸ್ಪತ್ರೆಗೆ ಸಂಬಂಧಿಸಿದ ಕಾಮಗಾರಿಗಳಿಗಾಗಿ ಶಂಕುಸ್ಥಾಪನೆ ಮಾಡಲಾಗಿದೆ.
ಎಸ್.ಪಿ.ಎಸ್ ಬ್ಯಾಂಕಿಗೆ ₹೨.೧೧ ಕೋಟಿ ನಿವ್ವಳ ಲಾಭ: ಕೆ.ಎಸ್. ನಾಗರಾಜ
ಸಂಡೂರು ಪಟ್ಟಣ ಸೌಹಾರ್ದ ಸಹಕಾರಿ ಬ್ಯಾಂಕ್ (ಎಸ್.ಪಿ.ಎಸ್ ಬ್ಯಾಂಕ್) ೨೦೨೪-೨೫ನೇ ಆರ್ಥಿಕ ವರ್ಷದಲ್ಲಿ ₹೨.೧೧ ಕೋಟಿ ನಿವ್ವಳ ಲಾಭ ಗಳಿಸಿದೆ.
ವಿಷ್ಣುವರ್ಧನ್‌ ಸಮಾಧಿ ನೆಲಸಮ: ಆಕ್ರೋಶ
ನಾಡಿನಾದ್ಯಂತ ಅಪಾರ ಅಭಿಮಾನಿ ಬಳಗವನ್ನು ಅವರು ಹೊಂದಿದ್ದಾರೆ. ಇಂತಹ ಮಹಾನ್ ನಟನ ಸ್ಮಾರಕವನ್ನು ರಾತ್ರೋ ರಾತ್ರಿ ನೆಲಸಮ ಮಾಡಿರುವುದು ಅಭಿಮಾನಿಗಳಿಗೆ ತುಂಬಾ ಬೇಸರ ತಂದಿದೆ.
ಒಳಮೀಸಲಾತಿ ಜಾರಿ ಮಾಡುವಲ್ಲಿ ಸರ್ಕಾರ ವಿಫಲ: ಬುಳ್ಳಳ್ಳಿ ರಾಜಪ್ಪ
ರಾಜ್ಯ ಸರ್ಕಾರ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸುವುದಾಗಿ ತಿಳಿಸಿ ಸಭೆಯಲ್ಲಿ ಯಾವುದೇ ತೀರ್ಮಾನ ತೆಗೆದುಕೊಳ್ಳದೆ ಸಿದ್ದರಾಮಣ್ಣನವರ ಸರ್ಕಾರ ಮಾತು ತಪ್ಪಿದೆ
ಮಾದಕವಸ್ತುಗಳಿಂದ ಮಾನವಿಯತೆ ದೂರ: ಹಾಲಪ್ಪ ಕಳವಳ
ಮಾದಕ ವಸ್ತುಗಳ ಬಳಕೆ ಆರೋಗ್ಯಕ್ಕೆ ಹಾನಿಕರ ಮತ್ತು ಮಾನವೀಯತೆ ಮರೆಸುತ್ತದೆ. ಆದ ಕಾರಣ ಇಂದಿನ ಯುವಜನಾಂಗ ಎಚ್ಚರದಿಂದ ಆರೋಗ್ಯಕರ ಹವ್ಯಾಸಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಮುಖಂಡ ಮುರುಳೀಧರ ಹಾಲಪ್ಪ ತಿಳಿಸಿದರು.
  • < previous
  • 1
  • ...
  • 575
  • 576
  • 577
  • 578
  • 579
  • 580
  • 581
  • 582
  • 583
  • ...
  • 13481
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved