• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರೆಬೆತ್ತಲೆ ಫಕೀರ, ಅಪರೂಪದ ಸಂತ ಗಾಂಧೀಜಿ
ಜಾನ್ ರಸ್ಕಿನ್ ಹೆಸರಿನ ಪಾಶ್ಚಿಮಾತ್ಯ ಚಿಂತಕರ ಪ್ರಭಾವದಿಂದ ಗಾಂಧೀಜಿಯಲ್ಲಿ ಸರ್ವೋದಯ ಪರಿಕಲ್ಪನೆ ಉದಯವಾಯಿತು. ರಾಜಕೀಯ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಗಾಂಧೀಜಿಗೆ, ವಾಸ್ತವವಾದಿ ಡಾ. ಬಿ.ಆರ್. ಅಂಬೇಡ್ಕರ್‌ ಅವರು ಸಾಮಾಜಿಕ ಸ್ವಾತಂತ್ರ್ಯಕ್ಕಾಗಿ ಒತ್ತಾಯಿಸಿದ್ದು ಈಗ ಇತಿಹಾಸ.
ಪಶ್ಚಿಮ ಪದವೀಧರ ಅಭ್ಯರ್ಥಿಗಾಗಿ ಕಾಂಗ್ರೆಸ್‌ ಹುಡುಕಾಟ
ಮೂರು ಬಾರಿ ಕೈತಪ್ಪಿರುವ ಪಶ್ಚಿಮ ಪದವೀಧರ ಕ್ಷೇತ್ರವನ್ನು ವಶಕ್ಕೆ ಪಡೆದುಕೊಳ್ಳಬೇಕು. ಹೀಗಾಗಿ ಗೆಲ್ಲುವ ಕುದುರೆ ಯಾರು ಎಂಬ ಚಿಂತನೆಯಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ತೊಡಗಿದೆ.
ಶೈಕ್ಷಣಿಕ ಕಾಶಿ ಹೆಸರು ಬರಲು ಹೆಗ್ಗಡೆ ಅವರದ್ದು ಸಿಂಹಪಾಲು
ಸ್ವಾತಂತ್ರ್ಯ ಹೋರಾಟಗಾರ ಹುಕ್ಕೇರಿಕರ್ ರಾಮರಾಯರಿಂದ ಸ್ಥಾಪಿತವಾದ ಸಂಸ್ಥೆ ನೂತನ ಆಡಳಿತ ಮಂಡಳಿ ವಹಿಸಿಕೊಂಡು ಇದೀಗ 53ನೇ ವರ್ಷಕ್ಕೆ ಪಾದರ್ಪಣೆ ಮಾಡುತ್ತಿದ್ದು, ವೀರೇಂದ್ರ ಹೆಗ್ಗಡೆ ಅವರಿಗೆ ಧರ್ಮಸ್ಥಳ ಧರ್ಮಭೂಮಿಯಾದರೆ, ಧಾರವಾಡ ಅವರ ಕರ್ಮಭೂಮಿ.
ಹುಕ್ಕೇರಿಮಠದ ಪರಂಪರೆ ತಿಳಿಸಲು ಅದ್ಧೂರಿಯಾಗಿ ಜಾತ್ರಾ ಮಹೋತ್ಸವ-ಸಂಸದ ಬೊಮ್ಮಾಯಿ
ಹುಕ್ಕೇರಿಮಠದ ಪರಂಪರೆಯನ್ನು ಮುಂದಿನ ಜನಾಂಗಕ್ಕೆ ತಿಳಿಸಲು ಅದ್ಧೂರಿಯಾಗಿ ಜಾತ್ರಾ ಮಹೋತ್ಸವ ಮಾಡಬೇಕು ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಯುವ ಪೀಳಿಗೆಯು ಉದ್ಯಮಶೀಲತೆ ಮೈಗೂಡಿಸಿಕೊಳ್ಳಲಿ: ಯಶವಂತರಾಜ್ ನಾಗಿರೆಡ್ಡಿ
ಸರ್ಕಾರ ಕೈಗಾರಿಕಾ ಸಂಬಂಧಿಸಿದ ವಿವಿಧ ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ಯುವಕರು ಉದ್ಯಮವನ್ನು ಸ್ಥಾಪಿಸಲು ಒಂದು ಉತ್ತಮ ಅವಕಾಶ ದೊರೆಯುತ್ತದೆ.
ಆರ್‌ಎಸ್‌ಎಸ್‌ ಕಚೇರಿಗೆ ಕೈ ಕಾರ್ಯಕರ್ತರ ಮುತ್ತಿಗೆ ಯತ್ನ
ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ನಿರ್ಬಂಧ ಹೇರುವ ಕುರಿತು ಸರ್ಕಾರಕ್ಕೆ ಪತ್ರ ಬರೆದ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಜೀವ ಬೆದರಿಕೆ ಕರೆ ಮಾಡಿರುವುದನ್ನು ಖಂಡಿಸಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಲಂಚ ಸ್ವೀಕರಿಸುತ್ತಿದ್ದಾಗ ಶಿರಸ್ತೇದಾರ್ ಸೇರಿ ಮೂವರು ಲೋಕಾ ಬಲೆಗೆ
ಜಮೀನಿನ ಆರ್‌ಟಿಸಿ ದುರಸ್ತಿಗೆ ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಹಾನಗಲ್ಲ ಕಂದಾಯ ಇಲಾಖೆ ಶಿರಸ್ತೇದಾರ ಹಾಗೂ ಕೇಸ್ ವರ್ಕರ ಸೇರಿದಂತೆ ಮೂವರು ಲೋಕಾಯುಕ್ತರ ಬಲೆಗೆ ಸಿಕ್ಕಿ ಬಿದ್ದಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಮೂವರನ್ನು ಬಂಧಿಸಲಾಗಿದೆ.
ಲೋಕಾಯುಕ್ತ ಅರ್ಜಿ ಶೀಘ್ರ ವಿಲೇವಾರಿ ಮಾಡಿ
ಉಪಲೋಕಾಯುಕ್ತರ ಕಾರ್ಯಕ್ರಮ ಅಚ್ಚುಕಟ್ಟಾಗಿ ಆಯೋಜಿಸಲು ಸ್ವಾಗತ ಸಮಿತಿ, ಶಿಷ್ಟಾಚಾರ, ವೇದಿಕೆ, ಆಹಾರ, ಸಾರಿಗೆ ಸಮಿತಿ ಸೇರಿದಂತೆ ಈಗಾಗಲೇ ವಿವಿಧ ಸಮಿತಿ ರಚಿಸಿ, ಕಾರ್ಯ ಹಂಚಿಕೆ ಮಾಡಲಾಗಿದೆ
ಮಾನಸಿಕ ಸ್ಥಿರತೆಗೆ ಸಾಮಾಜಿಕ ಮಾಧ್ಯಮ ಬಳಕೆ ನಿಯಂತ್ರಿಸಿ: ಗಂಗಾಧರ ಸಿ.ಎಂ.
ಗದಗ ಸ್ಥಳೀಯ ಜ. ತೋಂಟದಾರ್ಯ ವಿದ್ಯಾಪೀಠದ ಬಸವೇಶ್ವರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದಲ್ಲಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು.
ರಸ್ತೆ ಕಾಮಗಾರಿ ಕಾರ್ಯ ಗುಣಾತ್ಮಕವಾಗಿರಲಿ
ರಸ್ತೆ ಅಪಘಾತಗಳಲ್ಲಿ ಏನಾದರೂ ಆದರೆ ಸಂಬಂಧಿಸಿದ ಇಲಾಖೆಯ ಜತೆಗೆ ಆಯಾ ಕಾಮಗಾರಿಗಳ ಗುತ್ತಿಗೆದಾರರಿಗೆ ಜವಾಬ್ದಾರನ್ನಾಗಿ ಮಾಡಲಾಗುತ್ತಿದೆ.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 14225
  • next >
Top Stories
ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved