• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಾರಿಯಲ್ಲಿ ಸಿಕ್ಕ 25 ಗ್ರಾಂ ಚಿನ್ನದ ಸರ ಪೊಲೀಸರಿಗೆ ಒಪ್ಪಿಸಿದ ರೈತ
ತಾಲೂಕಿನ ಬಸವನಾಳ ಗ್ರಾಮದ ಲಲಿತಾ ಕೋಂ ರುದ್ರಪ್ಪ ಒಡಟ್ಟಿ ಎಂಬವರು ಜೂ. ೩೦ರಂದು ಹುಲಗೂರ ಗ್ರಾಮದಲ್ಲಿ ಸುಮಾರು ₹೨,೫೦,೦೦೦ ಮೌಲ್ಯದ ೨೫ ಗ್ರಾಂ ತೂಕದ ಬಂಗಾರದ ಚೈನನ್ನು ಕಳೆದುಕೊಂಡಿದ್ದರು.
ಕೆಸರುಗದ್ದೆಯಂತಾದ ರಸ್ತೆ, ರೈತರ ಪರದಾಟ
ರಸ್ತೆಯನ್ನು ದುರಸ್ತಿ ಮಾಡಬೇಕೆಂದು ರೈತರಾದ ಧನಪಾಲ ಕೋಳೂರ, ಮಲ್ಲಿಕಾರ್ಜುನ ಪೂಜಾರ, ವೀರಭದ್ರಯ್ಯ ಪೂಜಾರ, ಎಲ್ಲಪ್ಪ ಕಾಳಿ, ಹುಸೇನಸಾಬ ಬಂಕಾಪೂರ, ಮುತ್ತಪ್ಪ ಯಲ್ಲಾಪುರ ಇತರರು ಆಗ್ರಹಿಸಿದ್ದಾರೆ.
ಕೊಂಕಣ ರೈಲ್ವೆಗೆ ಕದ್ರಾದಿಂದ ನೇರ ವಿದ್ಯುತ್ ಪೂರೈಕೆ
ರಾಜ್ಯದ ಮುಲ್ಕಿ, ಬಾರ್ಕೂರು, ಕುಂದಾಪುರ ಮುರ್ಡೇಶ್ವರ, ಕುಮಟಾ ಕಾರವಾರ ಹೀಗೆ ವಿದ್ಯುತ್ ಗ್ರಿಡ್‌ಗಳಿಂದ ವಿದ್ಯುತ್ ಸಂಪರ್ಕ ಹೊಂದಲಾಗಿದೆ.
ಕೇಣಿ ಬಂದರು ಯೋಜನೆಗೆ ರೈತರಿಂದ ತೀವ್ರ ವಿರೋಧ
ಕೇಣಿ ಬಂದರು ಯೋಜನೆಗೆ ಸ್ವಾಧೀನಪಡಿಸಿಕೊಳ್ಳಲು ಉದ್ದೇಶಿಸಿರುವ ನೂರಾರು ಎಕರೆ ಜಮೀನು ಅತ್ಯಂತ ಸಮೃದ್ಧ ಕೃಷಿಭೂಮಿ
ಮಾನವ ಸಾಗಾಣಿಕೆ ಕಂಡುಬಂದರೆ ದೂರು ದಾಖಲಿಸಿ
ಮಾನವ ಕಳ್ಳ ಸಾಗಾಣಿಕೆ ಹಕ್ಕುಗಳ ಉಲ್ಲಂಘನೆಯಾಗಿದೆ. ಇದರಿಂದ ಜನರು ಬಲವಂತವಾಗಿ, ಮೋಸದಿಂದ ಅಥವಾ ಬಲತ್ಕಾರದಿಂದ ದುಡಿಮೆ, ಲೈಂಗಿಕ ಶೋಷಣೆಗಾಗಿ ಸಾಗಿಸಲ್ಪಡುತ್ತಾರೆ.
ದುಶ್ಚಟದಿಂದ ಮಾನವ ಜನ್ಮ ದುರ್ಲಭ
ಇತ್ತೀಚಿನ ದಿನಗಳಲ್ಲಿ ಯುವ ಜನತೆ ದುಶ್ಚಟಕ್ಕೆ ಹೆಚ್ಚು ಬಲಿಯಾಗುತ್ತಿದೆ. ಸಮಾಜಕ್ಕೆ ಇದು ಮಾರಕವಾಗಿದೆ. ಮೊದಲು ನೀವು ಉತ್ತಮ ಗುಣ ಬೆಳೆಸಿಕೊಂಡು ಇತರರಿಗೆ ಮಾರ್ಗದರ್ಶಕರಾಗಬೇಕು. ಆಗ ಮಾತ್ರ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ.
ಗ್ಯಾರಂಟಿಯಿಂದ ಅರ್ಹರು ವಂಚಿತ ಆಗದಂತೆ ಅಗತ್ಯ ಕ್ರಮವಹಿಸಿ
ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಕೊಪ್ಪಳ ಜಿಲ್ಲೆ ಉತ್ತಮ ಪ್ರಗತಿ ಸಾಧಿಸಿದೆ. ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯ ಪ್ರತಿಯೊಬ್ಬ ಅರ್ಹ ಫಲಾನುಭವಿಗೆ ಯೋಜನೆ ಲಾಭ ದೊರಕಿಸಿಕೊಡಲು ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳಬೇಕು.
ಮಕ್ಕಳ ಕಾಣೆ ಪ್ರಕರಣ ಅಪಹರಣವೆಂದು ದಾಖಲಿಸಿ
ಮಕ್ಕಳ ಕಾಣೆ ಪ್ರಕರಣವನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಸುಪ್ರೀಂಕೋರ್ಟ್‌ ಸಹ ಮಕ್ಕಳ ಕಾಣೆ ಪ್ರಕರಣ ಮಕ್ಕಳ ಅಪಹರಣವೆಂದು ದಾಖಲಿಸಿ ತನಿಖೆ ಕೈಗೊಳ್ಳುವಂತೆ ನಿರ್ದೇಶಿಸಿದ್ದರಿಂದ ಅದರಂತೆ ಕ್ರಮವಹಿಸಬೇಕು ಎಂದು ಎಸ್ಪಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ರೈತರ ಹೆಸರಿನಲ್ಲಿ ಯೂರಿಯಾ ಲೂಟಿ!
ಕೊಪ್ಪಳ ಜಿಲ್ಲೆಯೊಂದರಲ್ಲಿಯೇ 1,36,550 ರೈತರು 7,16,230 ಯೂರಿಯಾ ರಸಗೊಬ್ಬರ ಪಡೆದಿದ್ದಾರೆ. ಆದರೆ, ಇದರಲ್ಲಿ ಬಹುತೇಕ ರೈತರ ಹೆಸರಿನ ಆಧಾರ್‌ ಕಾರ್ಡ್‌ನಲ್ಲಿ 50 ಚೀಲಗಳಷ್ಟು ಯೂರಿಯಾ ರಸಗೊಬ್ಬರವನ್ನು ಖರ್ಚು ಹಾಕಲಾಗಿದೆ.
ಕಷ್ಟಕಾಲದಲ್ಲಿ ಕಾಪಾಡುವ ನಿಸ್ವಾರ್ಥ ಸೇವೆ
ಮನುಷ್ಯ ಪ್ರಕೃತಿ ನೋಡಿ ಕಲಿಯಬೇಕು. ಗಿಡ-ಮರಗಳು ಮಣ್ಣು ತಿಂದು ನಮಗೆ ಸಿಹಿಯಾದ ಹಣ್ಣು ಕೊಡುತ್ತವೆ. ಹುಲ್ಲು ಮೇಯ್ದ ಆಕಳು ನಮಗೆ ಅಮೃತ ಸಮಾನವಾದ ಹಾಲು ಕೊಡುತ್ತದೆ. ಅದರಂತೆ ಮನುಷ್ಯ ಕೂಡ ಪರೋಪಕಾರಿ ಮನೋಭಾವ ಬೆಳೆಸಿಕೊಳ್ಳಬೇಕು.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 12786
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved