• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
‘5 ಸಾವಿರ’ ಸಂಚಿಕೆ ಪೂರೈಸಿದ ಥಟ್‌ ಅಂತ ಹೇಳಿ ಕಾರ್ಯಕ್ರಮ
5000 ಸಂಚಿಕೆಯೊಂದಿಗೆ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರುತ್ತಿರುವ ಥಟ್ ಅಂತ ಹೇಳಿ ಕಾರ್ಯಕ್ರಮಕ್ಕೆ ಸಚಿವ ಈಶ್ವರ ಬಿ.ಖಂಡ್ರೆ ಚಾಲನೆ ನೀಡಿದರು.
ಪ್ರೇಯಸಿಗೆ ಗಿಫ್ಟ್‌ ನೀಡಲು ಸಂಬಂಧಿಮನೆಗೆ ಕನ್ನ ಹಾಕಿ ಜೈಲು ಸೇರಿದ!
ತನ್ನ ಪ್ರಿಯತಮೆಗೆ ಉಡುಗೊರೆ ಕೊಡಲು ಪರಿಚಿತರ ಮನೆಯಲ್ಲಿ ಚಿನ್ನಾಭರಣ ಕದ್ದು ಚಿಕನ್ ಅಂಗಡಿ ಕೆಲಸಗಾರನೊಬ್ಬ ಈಗ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದಾನೆ.
ನಿರ್ಮಾಣ ಹಂತದ ಕಟ್ಟಡದ 13ನೇ ಮಹಡಿಯಿಂದ ಬಿದ್ದು ಇಬ್ಬರ ಸಾವು
ನಿರ್ಮಾಣ ಹಂತದ ಅಪಾರ್ಟ್‌ಮೆಂಟ್‌ ಕಟ್ಟಡದ 13ನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮನೆ ನುಗ್ಗಿ ಮದುವೆಗೆ ಒಪ್ಪದ ವಿದ್ಯಾರ್ಥಿನಿ ಅಪಹರಿಸಿದ ರಂಗ ಎಸ್ಸೆಸ್ಸೆಲ್ಸಿ!
ಮದುವೆಗೆ ನಿರಾಕರಿಸಿದ್ದ ಕಾರಣಕ್ಕೆ ಕೋಪಗೊಂಡು 19 ವರ್ಷದ ಸಿಎ (ಚಾರ್ಟರ್ಡ್‌ ಅಕೌಂಟೆಂಟ್‌) ವಿದ್ಯಾರ್ಥಿನಿಯನ್ನು ಅಪಹರಿಸಿದ್ದ ಆಕೆಯ ಪರಿಚಿತ ಯುವಕ ಸೇರಿದಂತೆ ಐವರು ಕಿಡಿಗೇಡಿಗಳನ್ನು ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಎಸಿಬಿ ಹೆಸರಲ್ಲಿ 1.5 ಕೋಟಿ ದೋಚಿದ್ದ 7 ಮಂದಿ ಅಂದರ್‌
ಇತ್ತೀಚೆಗೆ ಖಾಸಗಿ ಕಾಲೇಜಿನ ಪ್ರಾಧ್ಯಾಪಕರ ಮನೆಗೆ ಭ್ರಷ್ಟಾಚಾರ ನಿಗ್ರಹ ದಳದ ಸೋಗಿನಲ್ಲಿ ದಾಳಿ ನಡೆಸಿ ಹಣ ದೋಚಿದ್ದ ಅವರ ಮಾಜಿ ಕಾರು ಚಾಲಕ ಸೇರಿ ಏಳು ಮಂದಿಯನ್ನು ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ತೋರಿದ್ರೆ ಕ್ರಮ

ಕೇಂದ್ರ ಸರ್ಕಾರದ ಪುರಸ್ಕೃತ ಯೋಜನೆಗಳು ಜಿಲ್ಲಾಮಟ್ಟದಲ್ಲಿ ಸಮಪರ್ಕವಾಗಿ ಅನುಷ್ಠಾನವಾಗಬೇಕಿದೆ. ಅಧಿಕಾರಿಗಳು ಯೋಜನೆಗಳ ಅನುಷ್ಠಾನಕ್ಕೆ ವಿಶೇಷ ಕಾಳಜಿ ವಹಿಸಬೇಕು. ಒಂದು ವೇಳೆ ನಿರ್ಲಕ್ಷ್ಯ ತೋರಿದರೆ ಅಂತಹ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ

ರೈತರ ನೆರವಿಗಾಗಿ ಖರೀದಿ ಕೇಂದ್ರಗಳ ಸ್ಥಾಪನೆ
ಸರ್ಕಾರ ಬೆಂಬಲ ಬೆಲೆಯಲ್ಲಿ ಹೆಸರು ಮತ್ತು ಸೂರ್ಯಕಾಂತಿ ಖರೀದಿ ಮಾಡುತ್ತಿದೆ. ಗುಣಮಟ್ಟದ ಬೆಳೆಗೆ ಉತ್ತಮ ಬೆಲೆ ದೊರೆಯುತ್ತಿದೆ
ಇಂದು ಆರ್‌ಎಸ್‌ಎಸ್ ಪಥಸಂಚಲನ
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವ ಹಾಗೂ ವಿಜಯ ದಶಮಿ ಹಬ್ಬದ ನಿಮಿತ್ತ ಅ.12 ರಂದು ಆರ್‌ಎಸ್‌ಎಸ್ ಸ್ವಯಂ ಸೇವಕರ ಆಕರ್ಷಕ ಪಥ ಸಂಚಲನ ಜರುಗಲಿದೆ. ನಗರದ ಸರ್ದಾರ ಮೈದಾನದಲ್ಲಿ ಸೇರುವ ಗಣವೇಷಧಾರಿಗಳು ಸಂಜೆ 5 ಗಂಟೆಗೆ ಪಥಸಂಚಲನ ಆರಂಭಿಸುವ ಒಂದು ತಂಡ ಚನ್ನಮ್ಮ
ಜಾರಕಿಹೊಳಿ ಕುಟುಂಬದ ಕುಡಿಗಳು ರಾಜಕೀಯಕ್ಕೆ ಎಂಟ್ರಿ

ತೀವ್ರ ಕುತೂಹಲ ಕೆರಳಿಸಿರುವ ಡಿಸಿಸಿ ಬ್ಯಾಂಕ್ ಚುನಾವಣೆ ಮೂಲಕ ಜಾರಕಿಹೊಳಿ ಕುಟುಂಬದ ಎರಡು ಕುಡಿಗಳು ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಶಿವಮೊಗ್ಗ ಪ್ರಾಣಿ ಸಂಗ್ರಹಾಲಯಕ್ಕೆ ಜೈನ್‌ ಹೆರಿಟೇಜ್ ಶಾಲಾ ವಿದ್ಯಾರ್ಥಿಗಳು ಭೇಟಿ
ಇಲ್ಲಿನ ಜೈನ ಹೆರಿಟೇಜ್ ಶಾಲೆಯ ಸ್ಕೌಟ್ ಆ್ಯಂಡ್‌ ಗೈಡ್ಸ್ ಮಕ್ಕಳು ಶುಕ್ರವಾರ ವನ್ಯಜೀವಿ ಸಪ್ತಾಹದ ಅಂಗವಾಗಿ ಶಿವಮೊಗ್ಗ ಪ್ರಾಣಿ ಸಂಗ್ರಹಾಲಯ ಭೇಟಿ ನೀಡಿದರು.
  • < previous
  • 1
  • ...
  • 576
  • 577
  • 578
  • 579
  • 580
  • 581
  • 582
  • 583
  • 584
  • ...
  • 14638
  • next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved