• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಬ್ಬು ಬೆಳೆಗಾರರು ವೈಯಕ್ತಿಕ ಹಿತಾಸಕ್ತಿ ಬದಿಗಿಟ್ಟು ಒಂದಾಗಿ
ಕಬ್ಬು ಬೆಳೆಗಾರ ರೈತರು ಯಾಕೆ ತಮ್ಮ ವೈಯಕ್ತಿಕ ಹಿತಾಸಕ್ತಿಗಳನ್ನು ಬದಿಗಿಟ್ಟು, ಜ್ಯಾತ್ಯಾತೀತವಾಗಿ ಪಕ್ಷಾತೀತವಾಗಿ ಒಗ್ಗಟ್ಟಾಗಬಾರದು
ಬೇರೆ ತಾಲೂಕಿನವರಿಗೆ ಆಡಳಿತ ಮಂಡಳಿ ಚುಕ್ಕಾಣಿ ನೀಡಬೇಡಿ
ಮುಂಬರುವ ದಿನಗಳಲ್ಲಿ ನಾನು ಮತ್ತು ರಾಜು ಕಾಗೆ ಇಬ್ಬರು ಶಾಸಕರು ಸೇರಿದಂತೆ ಆಡಳಿತ ಮಂಡಳಿಯ ಜೊತೆಗೆ ಸಲಹಾ ಸಮಿತಿ ರಚಿಸುತ್ತೇವೆ
ತೋರಿಕೆ ಸನ್ಯಾಸಿಗಳಿಂದ ಧರ್ಮಕ್ಕೆ, ದೇಶಕ್ಕೆ ಅಪಾಯ
ತೋರಿಕೆಯ ಸನ್ಯಾಸಿಗಳಿಂದ ಧರ್ಮಕ್ಕೆ, ದೇಶಕ್ಕೆ ಅಪಾಯ. ಹಗಲು ಅಭಿಷೇಕ ಕುಡಿಯುವ ನಾಟಕ, ರಾತ್ರಿ ಸರಾಯಿ ಕುಡಿಯುವ, ಸಮಾಜ ಹಾಳುಮಾಡುವ ಸನ್ಯಾಸಿಯನ್ನು ಕಂಬಕ್ಕೆ ಕಟ್ಟಿ ಹೊಡೆಯಿರಿ.
ರಾಹುಲ್ ಗಾಂಧಿ ಸತ್ಯ ಹೇಳಲು ಹೊರಟಿದ್ದಾರೆ, ಅವರ ಹಿಂದೆ ನಿಲ್ಲೋಣ: ಸಂತೋಷ್ ಲಾಡ್
ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಬಿ.ಸಿ.ರೋಡ್ ಮಿನಿ ವಿಧಾನಸೌಧದ ಮುಂಭಾಗ ಯುವ ಕಾಂಗ್ರೆಸ್ ಬಂಟ್ವಾಳ ಶುಕ್ರವಾರ ಸಂಜೆ ಆಯೋಜಿಸಿರುವ ಮತಗಳ್ಳತನದ ವಿರುದ್ಧ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಪಂಜಿನ ಬೃಹತ್ ಮೆರವಣಿಗೆ ನಡೆಯಿತು.
ಶೀಘ್ರ ರೈತರಿಗೆ ಪರಿಹಾರ ನೀಡದಿದ್ದರೆ ಹೋರಾಟ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಸರ್ಕಾರ ಕೂಡಲೇ ನೈಜ ಸಮೀಕ್ಷೆ ನಡೆಸಿ ಪ್ರವಾಹದಿಂದ ಹಾನಿಗೊಳಗಾದ ರೈತರಿಗೆ ಸೂಕ್ತ ಪರಿಹಾರ ನೀಡಬೇಕು. ಇಲ್ಲವಾದಲ್ಲಿ ಬೀದಿಗಳಿದು ರೈತರು ಹೋರಾಟ ನಡೆಸಬೇಕಾಗುತ್ತದೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ(ನಡಹಳ್ಳಿ) ಎಚ್ಚರಿಕೆಯ ಮನವಿ ಸಲ್ಲಿಸಿದರು.
ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣ ಅಗತ್ಯ: ಶಿವಾನಂದ ಪಾಟೀಲ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ: ಸಮಾಜಕ್ಕೆ ಉತ್ತಮ ನಾಗರಿಕರನ್ನು ನೀಡುವಲ್ಲಿ ಶಿಕ್ಷಣದ ಪಾತ್ರ ಮಹತ್ವದ್ದಾಗಿದೆ. ಪಾಲಕರು ಮಗುವಿನ ಉತ್ತಮ ಭವಿಷ್ಯಕ್ಕಾಗಿ ಶಿಕ್ಷಣ ಕೊಡಿಸಿ ಎಂದು ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಕರೆ ನೀಡಿದರು.
ಕಾರ್ಪೋರೆಟ್‌ ಉದ್ಯೋಗ ಸೃಷ್ಟಿಯೇ ಎಫ್‌ಪಿಒ ಗುರಿಯಾಗಲಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪ್ರಾಥಮಿಕ ಕೃಷಿಯಲ್ಲಿನ ನಷ್ಟ ತಡೆಗೆ ಸೆಕೆಂಡರಿ ಕೃಷಿಯೇ ಪರಿಹಾರ ಎಂಬ ಸಿದ್ದ ಸೂತ್ರದ ಬಗ್ಗೆ ರೈತರಲ್ಲಿ ಅರಿವು ಮೂಡಿಸಿ ಗ್ರಾಮೀಣ ಭಾಗದಲ್ಲಿ ಕೃಷಿ ಆಧರಿತ ಉದ್ಯಮಶೀಲ ಪರಿಸರ ವ್ಯವಸ್ಥೆಯನ್ನು ಜಾಗೃತಗೊಳಿಸಿ ರೈತರ ಮಕ್ಕಳಿಗೆ ಕಾರ್ಪೋರೆಟ್ ಉದ್ಯೋಗ ಸೃಜಿಸುವುದು ಎಫ್‌ಪಿಒ ಗುರಿಯಾಗಬೇಕು ಎಂದು ಜಲಾನಯನ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಮಹಮ್ಮದ ಪರವೇಜ್ ಬಂಥನಾಳ ಹೇಳಿದರು.
ಕಣ್ಮನ ಸೆಳೆದ ಸಿದ್ಧಾರೂಢರ ಮೂರ್ತಿಯ ಮೆರವಣಿಗೆ
ಕನ್ನಡಪ್ರಭ ವಾರ್ತೆ ಇಂಡಿ ಪಟ್ಟಣದ ಶಾಂತೇಶ್ವರ ದೇವಸ್ಥಾನದಿಂದ ಸಿದ್ಧಾರೂಢರ ಮೂರ್ತಿಯನ್ನು ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಲಾಯಿತು. ಈ ವೇಳೆ ಕುಂಭ ಹೊತ್ತ ಮಹಿಳೆಯರು, ಯುವಕರು ಹೆಜ್ಜೆ ಹಾಕಿದರು. 55 ಜೋಡಿ ಎತ್ತಿನ ಗಾಡಿ, ಡೋಲು, ಡೊಳ್ಳು, ವೀರಗಾಸೆ, ಪುರವಂತರ ತಂಡ, ಚೆಟ್ಟಿ ಮೇಳ, ಬೃಹತ್ ಗೊಂಬೆಗಳಲ್ಲದೇ, ಬ್ಯಾಂಡ್ ಬಾಜಾ ಸೇರಿ ಸಕಲ ವಾದ್ಯಗಳೊಂದಿಗೆ ಸಿದ್ಧಾರೂಢರ ಮೂರ್ತಿಯನ್ನು ಅದ್ಧೂರಿ ಮೆರವಣೆಗೆ ಮಾಡಲಾಯಿತು.
ಕಲ್ಯಾಣಪುರ ಶ್ರೀ ವೆಂಕಟರಮಣ ದೇವಳದಲ್ಲಿ ಚಂಡಿಕಾಯಾಗ ಸಂಪನ್ನ
ಚಂಡಿಕಾ ಪಾರಾಯಣ, ಹವನ, ಕುಂಕುಮಾರ್ಚನೆ, ಮಂಗಳಾರತಿ, ಬಲಿ, ಮಂತ್ರಾಕ್ಷತೆ, ಬ್ರಾಹ್ಮಣ ಸಂತರ್ಪಣೆ, ಸುವಾಸಿನಿಯರಿಗೆ ಉಡಿ ತುಂಬುವ ಕಾರ್ಯಕ್ರಮಗಳು ಜರುಗಿದವು.
ಮೆಸ್ಕಾಂ ಅಧ್ಯಕ್ಷರಿಗೆ ಸನ್ಮಾನ
ಮಂಗಳೂರು ವಿದ್ಯುತ್‌ ಸರಬರಾಜು ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್‌ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
  • < previous
  • 1
  • ...
  • 577
  • 578
  • 579
  • 580
  • 581
  • 582
  • 583
  • 584
  • 585
  • ...
  • 14638
  • next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved