• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾಸನಾಂಬ ಆಸ್ಪತ್ರೆಯಲ್ಲಿ ಎದಿಗೂಡಿನ ಯಶಸ್ವಿ ಶಸ್ತ್ರಚಿಕಿತ್ಸೆ
ಶ್ರೀ ಹಾಸನಾಂಬ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಿಂದ ಹಾಸನದಲ್ಲಿ ಮೊದಲ ಬಾರಿಗೆ ಎದೆಗೂಡಿನ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ಆಸ್ಪತ್ರೆ ಮುಖ್ಯಸ್ಥ ಹಾಗೂ ಶಸ್ತ್ರಚಿಕಿತ್ಸಾ ತಜ್ಞರಾದ ಡಾ. ಬಸವರಾಜು ತಿಳಿಸಿದರು. ರೋಗಿಯ ಕಡೆಯವರು ಶಸ್ತ್ರಚಿಕಿತ್ಸೆಗೆ ಸಮ್ಮತಿಸಿದ್ದ 23/07/2025ರಂದು ಎದೆಗೂಡಿನ ಶಸ್ತ್ರಚಿಕಿತ್ಸೆ ಮಾಡುವಾಗ ಬಲಭಾಗದ ಶ್ವಾಸಕೋಶದಲ್ಲಿ ಎರಡು ದೊಡ್ಡ ಗಾತ್ರದ ಗೆಡ್ಡೆಗಳು ಕಂಡುಬಂದಿರುತ್ತವೆ.ಅವುಗಳನ್ನು ಬಲಭಾಗದ ಶ್ವಾಸಕೋಶದಿಂದ ಬೇರ್ಪಡಿಸಿ ಮತ್ತು ಶ್ವಾಸಕೋಶದ ಸ್ವಲ್ಪ ಭಾಗವನ್ನು ಕೂಡ ಯಶಸ್ವಿಯಾಗಿ ತೆಗೆದಿರುತ್ತಾರೆ. ನಂತರ ಉಳಿದ ಶ್ವಾಸಕೋಶಕ್ಕಾಗಲೀ ಹೃದಯ ಹಾಗೂ ಇತರ ಅಂಗಗಳಿಗೆ ಯಾವುದೇ ಹಾನಿ ಆಗದಂತೆ ಯಶಸ್ವಿ ಯಾಗಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದರು.
ವಿಷ್ಣು ಸಮಾಧಿ ದ್ವಂಸ ಖಂಡಿಸಿ ಪ್ರತಿಭಟನೆ
ನಟ ಡಾ. ವಿಷ್ಣುವರ್ಧನ್ ಅವರ ಸ್ಮಾರಕವನ್ನು ನೆಲಸಮ ಮಾಡಿರುವ ಘಟನೆ ಖಂಡಿಸಿ ನಗರದಲ್ಲಿ ಡಾ. ವಿಷ್ಣು ಸೇನಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಏಕಾಏಕಿ ಸ್ಮಾರಕವನ್ನು ಒಡೆದು ಹಾಕಿರುವುದು ಕನ್ನಡ ಚಿತ್ರರಂಗ ಹಾಗೂ ಹಿರಿಯ ಕಲಾವಿದರಿಗೆ ಮಾಡಿದ ಅಪಮಾನವಾಗಿದೆ ಎಂದು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಸ್ಮಾರಕವನ್ನು ಅದೇ ಸ್ಥಳದಲ್ಲಿ ಪುನರ್‌ ಸ್ಥಾಪಿಸಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ಚಿಕ್ಕಾಟೀಲಿ ಮೂರು ಮಕ್ಕಳಿಗೆ ಕಚ್ಚಿದ ಬೀದಿ ನಾಯಿ
ಬೀದಿ ನಾಯಿ ಕಚ್ಚಿ ಮೂವರು ಮಕ್ಕಳು ಗಾಯಗೊಂಡ ಘಟನೆ ತಾಲೂಕಿನ ಚಿಕ್ಕಾಟಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ಚಿಕ್ಕಾಟಿ ಗ್ರಾಮದ ಸುಜನ್‌ (10), ಸಮೃದ್ಧಿ(7), ಮದನ್ (‌6)ಗೆ ಬೀದಿ ನಾಯಿ ಕಚ್ಚಿ ಗಾಯಗೊಳಿಸಿದೆ. ಸಮೃದ್ಧಿಗೆ ತುಸು ಗಾಯಗೊಂಡಿದೆ ಎನ್ನಲಾಗಿದೆ.
ವೃತ್ತಿ ಉಳಿಸಿಕೊಳ್ಳಲು ಪತ್ರ ಬರಹಗಾರರು ಸಂಘಟಿತರಾಗಿ
ಸರ್ಕಾರ ಪತ್ರ ಬರಹಗಾರ ವೃತ್ತಿಯನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಇದನ್ನು ಉಳಿಸಿಕೊಳ್ಳಲು ಪತ್ರ ಬರಹಗಾರರು ಸಂಘಟಿತರಾಗಬೇಕು ಎಂದು ಕರ್ನಾಟಕ ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಪರವಾನಗಿ ಪಡೆದ ಪತ್ರ ಬರಹಗಾರರ ಒಕ್ಕೂಟ ರಾಜ್ಯಾಧ್ಯಕ್ಷ ಡಿ.ಕೆ.ಸಂಗಮೇಶ ಎಲಿಗಾರ್ ಸಲಹೆ ನೀಡಿದರು.
12ರಂದು ಪ್ರಾಥಮಿಕ ಶಾಲಾ ಶಿಕ್ಷಕರಿಂದ ಪ್ರತಿಭಟನೆ
ಪ್ರಾಥಮಿಕ ಶಾಲಾ ಶಿಕ್ಷಕರ ಬಹುದಿನದ ಬೇಡಿಕೆ ಸಿ ಅಂಡ್ ಆರ್ ತಿದ್ದುಪಡಿಗೆ ಆಗ್ರಹಿಸಿ ಆ. 12ರಂದು ನಗರದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ್ದು ಶಿಕ್ಷಕರು ಭಾಗವಹಿಸಬೇಕೆಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾ ಅಧ್ಯಕ್ಷ ಮಾದಪ್ಪ ಕರೆ ನೀಡಿದರು.
ಮಕ್ಕಳಿಗೆ ನಿಮ್ಮ ಅಮೂಲ್ಯ ಸಮಯ ನೀಡಿ: ಡಾ.ವಿ.ಎಚ್.ಐಶ್ವರ್ಯ
ಪ್ರತಿಯೊಬ್ಬ ತಂದೆ ತಾಯಿಯರು ಮಕ್ಕಳಗೆ ನಿಮ್ಮ ಅಮೂಲ್ಯವಾದ ಸಮಯವನ್ನು ನೀಡಬೇಕು ಎಂದು ಶಿವಮೊಗ್ಗದ ಪಾಸಿಟಿವ್ ಮೈಂಡ್ ಆಸ್ಪತ್ರೆಯ ವೈದ್ಯೆ ಹಾಗೂ ಆಪ್ತ ಸಮಾಲೋಚಕಿ ಡಾ.ವಿ.ಎಚ್.ಐಶ್ವರ್ಯ ಹೇಳಿದರು.
ಯೋಗ, ಧ್ಯಾನದಿಂದ ನಕಾರಾತ್ಮಕ ಭಾವನೆ ದೂರ
ಸಾವಿರಾರು ವರ್ಷಗಳ ಕಾಲ ಇತಿಹಾಸವಿರುವ ಯೋಗ ಪ್ರಾಣಾಯಾಮ ಧ್ಯಾನ ಇಂದು ಹೆಚ್ಚು ಪ್ರಚಲಿತವಾಗಿದೆ ಎಂದು ಜಡೆಯ ವಿರಕ್ತ ಮಠದ ಮಹಾಂತ ಸ್ವಾಮೀಜಿ ಹೇಳಿದರು.
ಮೈಲಾರಲಿಂಗಸ್ವಾಮಿಗೆ ಶ್ರಾವಣ ಮಾಸದ ವಿಶೇಷ ಪೂಜೆ
ಬೆಳಗ್ಗಿನಿಂದಲೇ ಶ್ರೀ ಸ್ವಾಮಿಗೆ ಪೂಜಾರರಾದ ದಶರಥ ಮತ್ತು ವಿಜೇತ್ ಹಾಗೂ ವಿವಿಧ ಗೊರವಯ್ಯರ ಸಮ್ಮುಖದಲ್ಲಿ ಹಾಲು, ತುಪ್ಪದಭಿಷೇಕ ಮತ್ತು ರುದ್ರಾಭಿಷೇಕ ನಡೆಯಿತು.
ತರಕಾರಿ ಬೆಳೆದು ಮಾದರಿಯಾದ ರೈತ
ಮಳೆಗಾಲದಲ್ಲಿ ಜೌಗು ಭೂಮಿಯಿಂದಾಗಿ ಬೆಳೆ ಕಳೆದುಕೊಳ್ಳುವ ಸ್ಥಿತಿಯಲ್ಲಿ ಚಿಂತೆಗೀಡಾಗುವ ರೈತರಿಗೆ ವಿಭಿನ್ನ ಪದ್ಧತಿಯ ಮೂಲಕ ತಾಲೂಕಿನ ಎಲಿವಾಳ ಗ್ರಾಮದ ರೈತನೋರ್ವ ತರಕಾರಿ ಬೆಳೆದು ರೈತ ಸಮೂಹಕ್ಕೆ ಮಾದರಿಯಾಗಿದ್ದಾರೆ.
ಚಾರುಕೀರ್ತಿ ಭಟ್ಟಾರಕ ಶ್ರೀಗಳಿಗೆ ಪೂರ್ಣಕುಂಭ ಸ್ವಾಗತ
ಜ್ವಾಲಾಮಾಲಿನಿ ಜೈನ್‌ ಮಹಿಳಾ ಮಂಡಳಿಯಿಂದ ಶ್ರೀ ಜ್ವಾಲಾಮಾಲಿನಿ ದೇವಿಗೆ ಅಭಿಷೇಕ, ವಿಶೇಷ ಆರಾಧನೆ, ಅಷ್ಟಾವಧಾನ ಸೇವೆ, ಶೋಡೋಪಚಾರ ಸೇವೆ, ಉಯ್ಯಾಲೆ ಸೇವೆ ಹಮ್ಮಿಕೊಳ್ಳಲಾಗಿತ್ತು. ಹೊರನಾಡಿನ ಗಾನ ವಿಶಾರದೆ ಜಯಶ್ರೀ ಧರಣೇಂದ್ರ ಅವರಿಂದ ಸಂಗೀತ ಸೇವೆ ನಡೆಯಿತು.
  • < previous
  • 1
  • ...
  • 581
  • 582
  • 583
  • 584
  • 585
  • 586
  • 587
  • 588
  • 589
  • ...
  • 13481
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved