• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಲದಿಂದ ಐಸ್‌ಕ್ರೀಂ ಘಟಕದ ಸ್ಥಾಪನೆ ಬೇಡ
ಚಾಮರಾಜನಗರದಲ್ಲಿ ಚಾಮುಲ್ ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ ವೈ.ಸಿ.ನಾಗೆಂದ್ರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಗುರು- ಶಿಷ್ಯರ ಸಂಬಂಧ ಅನೋನ್ಯವಾದುದು: ಬಿ.ಜಿ. ತಾಯಮ್ಮನವರ
ಬದುಕಿನಲ್ಲಿ ಯಾವುದೇ ಸಾಧನೆಯ ಹಿಂದೆ ಗುರುಗಳ ಮಾರ್ಗದರ್ಶನ ಜೀವನದುದ್ದಕ್ಕೂ ಅಗತ್ಯ. ಅದರಲ್ಲೂ ಬದುಕಿನ ಮೆಟ್ಟಿಲುಗಳನ್ನು ಗಟ್ಟಿಗೊಳಿಸಲು ನಿರಂತರವಾಗಿ ಶ್ರಮಿಸುವ ಗುರುಗಳ ಕಾರ್ಯವನ್ನು ಎಂದಿಗೂ ಮರೆಯಲು ಅಸಾಧ್ಯ.
1998-2000ನೇ ಸಾಲಿನ ಕನ್ನಡ ಎಂ.ಎ.ವಿದ್ಯಾರ್ಥಿಗಳ ‘ಮೊಳಕೆ’, ‘ಗರಿಕೆ ಹುಲ್ಲು’

25ನೇ ವರ್ಷದಲ್ಲಿ ಒಟ್ಟಿಗೆ ಸೇರುವ ಹೊತ್ತಿಗೆ ಸರಿಯಾಗಿ ಏನಾದರೂ ವಿಭಿನ್ನವಾಗಿ ಮಾಡಬೇಕು ಎಂದು ಆಲೋಚಿಸಿ, ಕಥೆ ಹಾಗೂ ಲೇಖನಗಳ ಸಂಕಲನಗಳನ್ನು ಹೊರತಂದಿದ್ದಾರೆ.  

ಹಾಪ್‌ಕಾಮ್ಸ್‌ನಲ್ಲಿ ಇಲ್ಲ ದರ ಪಟ್ಟಿ
ಹೊಳೆನರಸೀಪುರ ಪಟ್ಟಣದ ಮಾರಾಟ ಮಳಿಗೆಯೂ ಸಾರ್ವಜನಿಕರಿಗೆ ರಾಜ್ಯ ಹಾಪ್‌ಕಮ್ಸ್ ಮಾರಾಟ ನಿಗಮ ಹಣ್ಣುಗಳನ್ನು ನೀಡುವಲ್ಲಿ ಬಹಳಷ್ಟು ಉತ್ತಮ ಸಾಧನೆ ಮಾಡಿದ ಪರಿಣಾಮ ಇಂದು ಹಲವಾರು ವಿಧದ ಗುಣಮಟ್ಟದ ಹಣ್ಣುಗಳು ದೊರೆಯುವ ಜೊತೆಗೆ ತಾಜಾ ಹಣ್ಣುಗಳು ದೊರೆಯುತ್ತಿರುವುದು ವಿಶೇಷ ಎಂದೆ ಹೇಳಬಹುದಾಗಿದೆ. ಆದರೆ ಇಲ್ಲಿನ ಹಾಪ್‌ಕಾಮ್ಸ್ ಮಳಿಗೆಯಲ್ಲಿ ಎಲ್ಲ ವಿಧವಾದ ಹಣ್ಣುಗಳು ದೊರೆಯುತ್ತಿದೆಯಾದರೂ ಹಣ್ಣುಗಳ ಮಾರಾಟದ ನಿಗದಿತ ಬೆಲೆಯ ಪಟ್ಟಿ ಹಾಕದೇ ಮನಬಂದಂತೆ ಬೆಲೆ ನಿಗದಿ ಪಡಿಸಿ, ಗ್ರಾಹಕರನ್ನು ದೋಚಲಾಗುತ್ತಿದೆ.
ಮಕ್ಕಳ ಪ್ರತಿಭೆಗೆ ಬೇಸಿಗೆ ಶಿಬಿರ ಸಹಕಾರಿ: ಶಾಸಕ ಎಸ್.ಎನ್.ಚನ್ನಬಸಪ್ಪ
ಮಕ್ಕಳಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಿ, ಮನಸ್ಸಿಗೆ ಮುದ ನೀಡಲು ಬೇಸಿಗೆ ಶಿಬಿರದಂತಹ ಚಟುವಟಿಕೆಗಳು ಅವಶ್ಯಕವಾಗಿದ್ದು, ಮಕ್ಕಳು ತಪ್ಪದೇ ಇಂತಹ ಶಿಬಿರಗಳ ಸದುಪಯೋಗ ಮಾಡಿಕೊಳ್ಳಬೇಕು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು
ಭಯೋತ್ಪಾದಕರ ಹುಟ್ಟಡಗಿಸುವಲ್ಲಿ ನಮ್ಮ ಸೈನಿಕರು ಯಶಸ್ವಿ: ಶಾಂತ ಮೋಹನ್
ದೇಶಕ್ಕಾಗಿ ತನ್ನ ಪ್ರಾಣವನ್ನೇ ತ್ಯಾಗ ಮಾಡುವ ಸೈನಿಕ ಎಲ್ಲವನ್ನೂ ತೊರೆಯುತ್ತಾನೆ. ಕುಟುಂಬ ಸಂಬಂಧ ಎಲ್ಲವನ್ನೂ ಮರೆತು ವೀರಮರಣ ಹೊಂದುತ್ತಾನೆ. ಆದ್ದರಿಂದ ಅಂತಹ ಯೋಧರಿಗೆ ನಾವು ಕೃತಜ್ಞರಾಗಿ ಗೌರವ ನಮನ ಸಲ್ಲಿಸಲಾಗುತ್ತಿದೆ.
ಕೇಂದ್ರ ಸರ್ಕಾರದಿಂದ ತೆರಿಗೆ ಹಣ ಕಡಿತ, ಹೋರಾಟ ಅನಿವಾರ್ಯ: ಸಂಸದೆ ಡಾ. ಪ್ರಭಾ
ಕೇಂದ್ರ ಸರ್ಕಾದಿಂದ ರಾಜ್ಯಕ್ಕೆ ಬರಬೇಕಾದ ತೆರಿಗೆ ಹಣ ಕಡಿತವಾಗುತ್ತಿದೆ. ಈ ಬಗ್ಗೆ ನಾವೆಲ್ಲರೂ ಹೋರಾಟ ಮಾಡಬೇಕಾದ ಅನಿವಾರ್ಯತೆ ಇದೆ ಎಂದು ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಹೇಳಿದರು.
ಜೀವನ ಪರ್ಯಂತ ಉಳಿಯಲಿದೆ ಶಾಸ್ತ್ರೋಕ್ತ ವಿವಾಹ: ವೇದ ವ್ಯಾಸಾಚಾರ್ ಶ್ರೀಷಾನಂದ
ಹೊರನಾಡು, ವಿವಾಹದ ಮಹತ್ವ ಏನು ಎಂದು ತಿಳಿದುಕೊಳ್ಳುವುದಕ್ಕೆ ವೇದಿಕೆ ಅತ್ಯಗತ್ಯವಾಗಿದೆ. ಶಾಸ್ತ್ರೋಕ್ತವಾಗಿ ನಡೆಯುವ ವಿವಾಹ ಜೀವನ ಪರ್ಯಂತ ಉಳಿಯುವಂತಹದು ಎಂದು ರಾಜ್ಯ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ವೇದ ವ್ಯಾಸಾಚಾರ್ ಶ್ರೀಷಾನಂದ ಹೇಳಿದರು.
ಯುವಕರು ದೇಶಾಭಿಮಾನಿ ರೂಢಿಸಿಕೊಳ್ಳಲಿ
ಶ್ರೀಶೈಲ ಪೀಠದ ಶ್ರೀ ೧೦೦೮ ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ನುಡಿದರು.
ಪರಿಸರವನ್ನು ಸುಸ್ಥಿರವಾಗಿಡುವುದು ನಮ್ಮಲ್ಲೆರ ಆದ್ಯ ಕರ್ತವ್ಯ: ಆನಂದ್ ಪ್ರಕಾಶ್ ಮೀನಾ
ಜಿ.ಪಂ. ಕಚೇರಿಯಲ್ಲಿ ಶುಕ್ರವಾರ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಸಹಯೋಗದಲ್ಲಿ ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆ ಕ್ರಿಯಾ ಯೋಜನೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ತರಬೇತಿ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 584
  • 585
  • 586
  • 587
  • 588
  • 589
  • 590
  • 591
  • 592
  • ...
  • 11936
  • next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved