• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೀಪಾವಳಿ ಹಬ್ಬಕ್ಕೆ ಖರೀದಿ ಭರಾಟೆ ಜೋರು
ರಾಣಿಬೆನ್ನೂರು ತಾಲೂಕಿನ ನಗರ ಹಾಗೂ ಗ್ರಾಮೀಣ ಭಾಗದ ಜನತೆ ಬೆಳಕಿನ ಹಬ್ಬ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸಲು ಭರ್ಜರಿ ಸಿದ್ಧತೆ ನಡೆಸಿದ್ದಾರೆ. ಹೊಸಬಟ್ಟೆ, ಹಬ್ಬದ ಪೂಜೆಗಾಗಿ ವಿವಿಧ ಸಾಮಗ್ರಿ ಖರೀದಿ ಜೋರಾಗಿದ್ದು, ಎಲ್ಲೆಡೆ ಹಬ್ಬದ ಸಂಭ್ರಮ ಮನೆಮಾಡಿದೆ.
ಬೆಳಕಿನ ಹಬ್ಬ ದೀಪಾವಳಿಗೆ ವಿಜಯನಗರದಲ್ಲಿ ಸಂಭ್ರಮ ಬಲುಜೋರು
ಹಿಂದೂ ಧರ್ಮದವರು ವಿಜೃಂಭಣೆಯಿಂದ ಆಚರಿಸುವ ಈ ಹಬ್ಬದ ನಿಮಿತ್ತ ಆಕಾಶಬುಟ್ಟಿ, ಬಾಳೆ-ಕಬ್ಬು, ಚೆಂಡು ಹೂ, ಸೇವಂತಿಗೆ, ಕಾಕಡ ಸೇರಿ ವಿವಿಧ ಬಗೆಯ ಹೂವುಗಳನ್ನು ಜನರು ಖರೀದಿಸಿದರು.
ಕಂಗೊಳಿಸುತ್ತಿರುವ ಸರ್ಕಾರಿ ಶಾಲೆ, ಫಲಿತಾಂಶ ಸುಧಾರಣೆಗೂ ಕಸರತ್ತು
ಕೇವಲ ಶಾಲೆಗೆ ಮಾತ್ರ ಸುಣ್ಣಬಣ್ಣ ಮಾಡಿಲ್ಲ. ಮಕ್ಕಳ ಕಲಿಕೆಯ ಮಟ್ಟ ಹೆಚ್ಚಳ ಮಾಡಲು, ಫಲಿತಾಂಶ ಸುಧಾರಣೆ ಮಾಡಲು ಹಲವಾರು ಯೋಜನೆ ಜಾರಿ
ಹಾವೇರಿ ಜಿಲ್ಲಾದ್ಯಂತ ಮಳೆ, ಸಿಡಿಲು ಬಡಿದು ಯುವಕ ಸಾವು
ಹಾವೇರಿ ನಗರ ಸೇರಿದಂತೆ ಜಿಲ್ಲಾದ್ಯಂತ ಭಾನುವಾರ ಸಂಜೆ ಮಳೆಯಾಗಿದ್ದು, ರಾಣಿಬೆನ್ನೂರು ತಾಲೂಕಿನ ಕುದರಿಹಾಳ ಗ್ರಾಮದಲ್ಲಿ ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.
ಸಂಕನೂರ ಜತೆ ಬಿಜೆಪಿಯ ಡಜನ್‌ ಆಕಾಂಕ್ಷಿಗಳು!
ಐವರು ಆಕಾಂಕ್ಷಿಗಳು ಸಂಘದ ಕಟ್ಟಾ ಅನುಯಾಯಿಗಳು. ಬಾಲ್ಯದಿಂದಲೇ ಸಂಘದ ವಿವಿಧ ವಿಭಾಗದಲ್ಲಿ ಸಕ್ರಿಯರಾದವರು. ಮೇಲಾಗಿ ಈ ಕ್ಷೇತ್ರ ಅಷ್ಟೇ ಅಲ್ಲ ವಿಧಾನಸಭೆ, ಲೋಕಸಭೆ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ನಿರಾಯಾಸವಾಗಿ ಗೆಲ್ಲಿಸುವಲ್ಲಿ ತಮ್ಮ ರಾಜಕೀಯ ಚಾಣಾಕ್ಷತೆ ತೋರಿದವರು.
ಪತ್ರಕರ್ತರಿಗೆ ಸಂವಿಧಾನ ಓದು ಪುಸ್ತಕ ವಿತರಣೆ
ಸಂವಿಧಾನ ಅರಿವು ರಾಜ್ಯ ಸಂಚಾರ ತಂಡ ಜಿಲ್ಲೆಯ ಮಾಧ್ಯಮ ಪ್ರತಿನಿಧಿಗಳಿಗೆ ಜಸ್ಟೀಸ್ ಡಾ. ಎಚ್.ಎನ್. ನಾಗಮೋಹನದಾಸ ರಚಿಸಿದ ಸಂವಿಧಾನ ಓದು ಪುಸ್ತಕವನ್ನು ಉಚಿತವಾಗಿ ವಿತರಿಸುವ ಕಾರ್ಯಕ್ರಮಕ್ಕೆ ಇಲ್ಲಿನ ಜಿಲ್ಲಾ ಪತ್ರಿಕಾ ಭವನದ ಎದುರು ವಿವಿಧ ಪತ್ರಿಕೆ ಹಾಗೂ ದೃಶ್ಯ ಮಾಧ್ಯಮದ ಪ್ರತಿನಿಧಿಗಳಿಗೆ ವಿತರಿಸುವ ಮೂಲಕ ಚಾಲನೆ ನೀಡಲಾಯಿತು.
ದೀಪಾವಳಿಯಲ್ಲೂ ಸಮೀಕ್ಷೆ; ಶಿಕ್ಷಕರ ಪ್ರತಿಭಟನೆ
ಹಬ್ಬದಲ್ಲಿ ಸಮೀಕ್ಷೆಗೆ ತೆರಳಿದ ಜನರು ಸರಿಯಾಗಿ ಸ್ಪಂದಿಸುವುದಿಲ್ಲ.
ಕುಸುಬೆ ಎಣ್ಣೆ ಬಳಕೆ ಅಧಿಕಗೊಳ್ಳಲಿ
ಪ್ರಧಾನಿ ನರೇಂದ್ರ ಮೋದಿ ರಸಾಯನಿಕ ಮುಕ್ತವಾದ ನೈಸರ್ಗಿಕ ಕೃಷಿ ಪ್ರೋತ್ಸಾಹಿಸಲು ‘ನ್ಯಾಷನಲ್ ಮಿಷನ್ ಆನ್ ನ್ಯಾಚುರಲ್ ಫಾರ‍್ಮಿಂಗ್’ ಸ್ಥಾಪಿಸಿ ನೈಸರ್ಗಿಕ ಕೃಷಿ ಮಾಡುವ ರೈತರಿಗೆ ಎಕರೆಗೆ ₹ 4 ಸಾವಿರ ಪ್ರೋತ್ಸಾಹಧನ ನೀಡುತ್ತಿದ್ದಾರೆ.
ದೇಶದ ಅಭಿವೃದ್ಧಿಯಲ್ಲಿ ಪಂಚಾಯಿತಿಗಳ ಪಾತ್ರ ಮಹತ್ವದ್ದು: ಸಚಿವ ಎಚ್.ಕೆ. ಪಾಟೀಲ
ಜಿಲ್ಲೆಯು ಹಲವಾರು ಮಹತ್ವದ ಯೋಜನೆ ಹಾಗೂ ಯೋಚನೆಗಳಿಗೆ ಸರ್ಕಾರಕ್ಕೆ ಮಾರ್ಗದರ್ಶಿಯಾಗಿದೆ. ಗ್ರಾಮದ ಕಟ್ಟಕಡೆಯ ವ್ಯಕ್ತಿ ಶುದ್ಧ ಕುಡಿಯುವ ನೀರು ಸಿಗಬೇಕೆಂದು ಸರ್ಕಾರದ ಆಶಯವಾಗಿತ್ತು.
ಕ್ರಮಬದ್ಧ ಅಧ್ಯಯನ ಗುರಿ ಸಾಧನೆಗೆ ಸಹಕಾರಿ
ಪದವಿ ಹಂತದಲ್ಲಿಯೇ ಹೆಚ್ಚಿನ ಪರಿಶ್ರಮದ ಮೂಲಕ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುವುದು ಸೂಕ್ತವಾಗಿದೆ
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 14245
  • next >
Top Stories
ಆರ್‌ಜೆಡಿಗೆ ಮುಂಡಿಯೂರಿದ ಕಾಂಗ್ರೆಸ್‌ : ತೇಜಸ್ವಿ ಇಂಡಿ ಸಿಎಂ ಅಭ್ಯರ್ಥಿ
ಭವಿಷ್ಯದಲ್ಲಿ ಆನೇಕಲ್‌ ಭಾಗ ಜಿಬಿಎ ವ್ಯಾಪ್ತಿಗೆ: ಡಿ.ಕೆ.ಶಿವಕುಮಾರ್‌
ಕೈ ಆಡಳಿತ ರಾಜ್ಯಕ್ಕೆ ಹಿಡಿದಿರುವ ಗ್ರಹಣ : ಸೂರ್ಯ
ನಮ್ಮ ಮನೆ ಬಾಗಿಲಿಗೆ ಬಂದದ್ದು ಕಾಂಗ್ರೆಸ್ಸಿಗರು : ಎಚ್ಡಿಕೆ
ಮುಂದಿನ ಸಿಎಂ ಯಾರು ಚರ್ಚೆ ಅನಗತ್ಯ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved