• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
2 ಬೈಕಿಗೆ ಬೆಂಕಿ ಹಚ್ಚಿ ಪರಾರಿ
ನಗರ ಠಾಣೆಯಲ್ಲಿ ಪುರವರ್ಗದ ಮುಗಳಿಹೊಂಡದ ಅಬ್ದುಲ್ ವಾಹೀದ್ ಗಂಗಾವಳಿ ದೂರು ನೀಡಿದ್ದಾರೆ.
ಉದ್ಯೋಗ ಖಾತರಿ ಸ್ಥಳದಲ್ಲಿ ರಕ್ಷಾ ಬಂಧನ ಆಚರಣೆ
ಅರಣ್ಯದಲ್ಲಿ ಟ್ರೆಂಚ್ ನಿರ್ಮಾಣದಂತಹ ಮುಂತಾದ ಕಾಮಗಾರಿಗಳಲ್ಲಿ ಮಹಿಳೆಯರು ಕೆಲಸ ಮಾಡುವುದು ಕಷ್ಟ.
ಕಾಟ ಕೊಡುವ ಪೇಟೆ ವರಾಹ: ಕ್ರಮಕ್ಕೆ ಸಾರ್ವಜನಿಕರ ಆಗ್ರಹ
ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಯದಿಂದ ಓಡಾಡಬೇಕಾದ ಪರಿಸ್ಥಿತಿ ಎದುರಾಗಿದೆ.
ಸಮಸ್ಯೆಗಳ ಗೂಡಾದ ಅಲ್ಪಸಂಖ್ಯಾತರ ಹಾಸ್ಟೆಲ್‌
ಇಲ್ಲಿನ ಅಲ್ಪ ಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಸಾಲು ಸಾಲು ಸಮಸ್ಯೆಗಳಿಂದ ತುಂಬಿಕೊಂಡಿದೆ.
ಉದ್ಯಮಿಗಳಿಗೆ ಸಂಪೂರ್ಣ ಸಹಕಾರ ನೀಡುವೆ: ಗವಿಯಪ್ಪ
ನಗರ ಆರ್ಥಿಕವಾಗಿ ಬೆಳೆಯುತ್ತಿದೆ. ಈಗಾಗಲೇ ಪ್ರವಾಸೋದ್ಯಮದಲ್ಲಿ ದೇಶದ ಗಮನ ಸೆಳೆದಿದ್ದೇವೆ. ಉಳಿದ ವಲಯದಲ್ಲೂ ನಗರ ಬೆಳವಣಿಗೆ ಹೊಂದಲು ಉದ್ಯಮಿಗಳಿಗೆ ಸಂಪೂರ್ಣ ಸಹಕಾರ ನೀಡುವೆ.
ಸಂಭ್ರಮದ ರಕ್ಷಾ ಬಂಧನ ಹಬ್ಬ ಆಚರಣೆ
ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿ ನಂತರ ಮನೆಯಲ್ಲಿ ಸಹ ವಿಶೇಷ ಪೂಜೆ ನೆರವೇರಿಸಿದರು.
ಯೂರಿಯೂ ಒಳಗಿಟ್ಟು, ಹೊರಗೆ ನೋಸ್ಟಾಕ್‌ ಬೋರ್ಡ್‌!
ಕಳೆದ 23 ದಿನಗಳಿಂದ ಉತ್ತಮ ಮಳೆಯಾದ ಕಾರಣ ಯೂರಿಯಾ ಬೇಡಿಕೆ ಹೆಚ್ಚಾಗಿದೆ. ಅಂಗಡಿಗಳಲ್ಲಿ ಯೂರಿಯಾ ನೋ ಸ್ಟಾಕ್‌ ಬೋರ್ಡ್‌ ಹಾಕಿ, ಗೋದಾಮುಗಳಲ್ಲಿ ಅಕ್ರಮ ದಾಸ್ತಾನು ಮಾಡಿದನ್ನು ರೈತರೇ ಪತ್ತೆ ಮಾಡಿರುವ ಘಟನೆ ಜರುಗಿದೆ.
ಮಠದ ಕೇರಿಯಲ್ಲಿ ಇರುವ ರಾಘವೇಂದ್ರ ಸ್ವಾಮಿಗಳ ಮಠಕ್ಕೆ 273 ವರ್ಷ!
ಪಟ್ಟಣದ ಮಠದ ಕೇರಿಯಲ್ಲಿ ಇರುವ ರಾಘವೇಂದ್ರ ಸ್ವಾಮಿಗಳ ಮಠ 1752ರಲ್ಲಿ ಸ್ಥಾಪನೆಯಾಗಿದ್ದು, ನಾಳೆ ಭಾನುವಾರ (ಆ.10)ಕ್ಕೆ ಬರೋಬ್ಬರಿ 273 ವರ್ಷ ತುಂಬುತ್ತಿವೆ. ಈ ಹಿನ್ನಲೆಯಲ್ಲಿ ಆ.10 ರಿಂದ 12ರ ವರೆಗೆ ರಾಯರ ಆರಾಧನೆ ಭಕ್ತಿ ಶ್ರದ್ಧೆಯಿಂದ ಜರುಗಲಿದೆ.
ಕಾಯಕ ತತ್ವಕ್ಕೆ ಶಕ್ತಿ ನೀಡಿದ ನುಲಿಯ ಚಂದಯ್ಯ-ರಾಘವೇಂದ್ರರಾವ್‌
ಹನ್ನೆರಡನೆಯ ಶತಮಾನದಲ್ಲಿ ಬಾಳಿ ಬದುಕಿದ ನುಲಿಯ ಚಂದಯ್ಯ ಅವರು ಕಾಯಕ ನಿಷ್ಠೆಯಿಂದಲೇ ಪ್ರಸಿದ್ಧಿ ಪಡೆದರು. ನುಲಿಯ ಚಂದಯ್ಯನವರು ವಚನಕಾರರಾಗಿ ಕನ್ನಡಕ್ಕೆ ಬಹಳಷ್ಟು ಕೊಡುಗೆ ನೀಡಿದ್ದಾರೆ ಎಂದು ತಹಸೀಲ್ದಾರ್ ಕೆ. ರಾಘವೇಂದ್ರರಾವ್ ತಿಳಿಸಿದರು.
ಭಟ್ಕಳ ನಗರಸಭೆ ವ್ಯಾಪ್ತಿಗೆ ಜಾಲಿ, ಹೆಬಳೆ ಮಾತ್ರ ಸೇರಿಸಿದ್ದಕ್ಕೆ ಬಿಜೆಪಿ ಆಕ್ಷೇಪ
ಭಟ್ಕಳ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸುವುದಕ್ಕೆ ನಮ್ಮ ವಿರೋಧವಿಲ್ಲ.
  • < previous
  • 1
  • ...
  • 590
  • 591
  • 592
  • 593
  • 594
  • 595
  • 596
  • 597
  • 598
  • ...
  • 13481
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved