• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಸದ, ಶಾಸಕರಿಂದ ಅಡಿಕೆ ಬೆಳೆಗಾರರ ನಿರ್ಲಕ್ಷ್ಯ: ಆರೋಪ
ಬಾಳೆಹೊನ್ನೂರುಈ ಬಾರಿ ಸುರಿದ ಭಾರಿ ಮಳೆಯಿಂದಾಗಿ ಅಡಕೆ ಬೆಳೆಗೆ ಇನ್ನಿಲ್ಲದ ಕೊಳೆ ರೋಗ ಕಾಣಿಸಿಕೊಂಡಿದ್ದು ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಶೇ.50ಕ್ಕೂ ಅಧಿಕ ಫಸಲು ನಷ್ಟವಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ ನೆರವಿಗೆ ಧಾವಿಸಬೇಕಿದ್ದ ಸರ್ಕಾರ, ಜಿಲ್ಲೆಯ ಶಾಸಕರು, ಸಂಸದರು ಮಾತ್ರ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಮಲೆನಾಡು ಪ್ರಾಂತ್ಯ ಅಡಕೆ ಬೆಳೆಗಾರರ ಸಂಘದ ಅಧ್ಯಕ್ಷ ತಲವಾನೆ ಪ್ರಕಾಶ್ ಆರೋಪಿಸಿದ್ದಾರೆ.
ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡಿ: ಡಾ. ತಿಪ್ಪೇಸ್ವಾಮಿ ಕೆ.ಟಿ.
ಉತ್ತಮ ಮಾನಸಿಕ ಆರೋಗ್ಯ ವ್ಯಕ್ತಿಗಳು ಒತ್ತಡ ನಿಭಾಯಿಸಲು, ಸಕಾರಾತ್ಮಕ ಆಯ್ಕೆ ಮಾಡಲು ಮತ್ತು ಆರೋಗ್ಯಕರ ಸಂಬಂದಗಳನ್ನು ಕಟ್ಟಿಕೊಳ್ಳಲು ಸಹಾಯ ಮಾಡುತ್ತದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಹಾಗೂ ತುಮಕೂರು ಮನೋವಿಜ್ಞಾನ ಸಂಘದ ಸಂಸ್ಥಾಪಕ ಡಾ. ತಿಪ್ಪೇಸ್ವಾಮಿ ಕೆ.ಟಿ. ಹೇಳಿದರು.
ಸಹಕಾರ ಕ್ಷೇತ್ರದಲ್ಲಿ ರಾಜ್ಯ ಸರ್ಕಾರ ಹಸ್ತಕ್ಷೇಪ ಮಾಡಬಾರದು
ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಕುಸಿದು ಬಿದ್ದಿದೆ. ದಿನ ಬೆಳಗಾದರೆ ಆಡಳಿತ ಪಕ್ಷದ ಶಾಸಕರ ಕಚ್ಚಾಟವನ್ನು ನೋಡುತ್ತಿದ್ದೇವೆ.
ಹಿಂದುತ್ವ ಪರಂಪರೆ ಪಾಲಿಸಬೇಕು
ದೇಶದಲ್ಲಿ ೧೪೦ ಕೋಟಿ ಜನಸಂಖ್ಯೆ ಇದ್ದರೂ ಸಹ, ದೇಶಭಕ್ತಿಯ ಕೊರತೆ ಪರಿಣಾಮದಿಂದ ಭಯೋತ್ಪಾಧನ ಚಟುವಟಿಕೆ, ಲವ್ ಜಿಹಾದ್ ಗಳಿಗೆ ಬಲಿಯಾಗುತ್ತಿದ್ದಾರೆ. ಕಾನೂನು, ಪೊಲೀಸ್ ರಾಜಕಾರಣಿಗಳ ಭಯವಿಲ್ಲದೆ ಹೋಗಿದ್ದು, ಪ್ರತಿ ದಿನ ಹತ್ತು ಸಾವಿರ ಮಂದಿ ಹೆಣ್ಣು ಮಕ್ಕಳು ಮತಾಂತರಗೊಂಡು ಬುರ್ಕಿ ಆಗುತ್ತಿದ್ದಾರೆ.
ಗ್ರೇಟರ್ ಬೆಂಗಳೂರು ರಚನೆ ಹಾಗೂ ಬಿಡದಿ ಉಪನಗರ ನಿರ್ಮಾಣ ವಿರೋಧಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಒಂದೇ ಸಾಕು. ಅದನ್ನು ಐದಾರು ಭಾಗ ಮಾಡುವುದು ಬೇಕಾಗಿರಲಿಲ್ಲ. ಗ್ರೇಟರ್ ಬೆಂಗಳೂರು ಬೇಕಾಗಿರಲಿಲ್ಲ ಎಂದು ಸಿದ್ದರಾಮಯ್ಯ ಅವರೇ ವಿರೋಧಿಸಬೇಕಾಗಿತ್ತು. ಕೆಂಪೇಗೌಡರು ಕಟ್ಟಿನ ನಗರ ಒಂದೇ ಆಗಿರಬೇಕು. ಬೆಂಗಳೂರು ನಗರವನ್ನು ಭಾಗ ಮಾಡುವುದರಿಂದ ಮಾತ್ರ ಅಭಿವೃದ್ಧಿ ಆಗುವುದಿಲ್ಲ ಎಂದು ಟೀಕಿಸಿದರು.
ಸುರೇಶ್‌ಗೌಡರ ಹುಟ್ಟುಹಬ್ಬ ಆಚರಣೆ
ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ಸುರೇಶ್‌ಗೌಡರ 60ನೇ ಹುಟ್ಟುಹಬ್ಬವನ್ನು ಬಿಜೆಪಿ ಕಾರ್ಯಕರ್ತರು, ಶಾಸಕರ ಅಭಿಮಾನಿಗಳು ಸಂಭ್ರಮದಿಂದ ಆಚರಿಸಿದರು.
ನಗರದ ಕ್ರೀಡಾ ಕೀರ್ತಿ ಬೆಳೆಸಿ: ಜ್ಯೋತಿಗಣೇಶ್
ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ರಾಜ್ಯ ಮಟ್ಟದ ಪುರುಷರ ಹಾಗೂ ಮಹಿಳೆಯರ ಖೋ ಖೋ ಪಂದ್ಯಾವಳಿ ಉದ್ಘಾಟನೆ
ಅತಿಯಾದ ಮೊಬೈಲ್‌ ಬಳಕೆಯಿಂದ ಅಪರಾಧ ಏರಿಕೆ
ಮೊಬೈಲ್‌ನ ಅತಿಯಾದ ಬಳಕೆಯಿಂದ ಅನಾಹುತಗಳು ಹಾಗೂ ಅಪರಾಧ ಚಟುವಟಿಕೆಗಳು ಏರಿಕೆಯಾಗಿದ್ದು, ಈ ಬಗ್ಗೆ ವಿದ್ಯಾರ್ಥಿ ಸಮೂಹ ಎಚ್ಚರದಿಂದ ಇರುವಂತೆ ಮನೋವೈದ್ಯ ಡಾ.ಲೋಕೇಶಬಾಬು ತಿಳಿಸಿದರು.
ಚಿಕ್ಕಮಗಳೂರು ನಗರದ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ : ತಮ್ಮಯ್ಯ
ಚಿಕ್ಕಮಗಳೂರು, ನಗರದ ಸೌಂದರ್ಯ ಹೆಚ್ಚಿಸುವ ಜೊತೆಗೆ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಿ ಮೇ ಮಾಹೆಯ ಅಂತ್ಯದೊಳಗೆ ನಗರದ ಎಲ್ಲಾ ರಸ್ತೆಗಳನ್ನು ಸಂಪೂರ್ಣ ಡಾಂಬರೀಕರಣ ಮಾಡಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ಡಾ. ವೀರೇಂದ್ರ ಹೆಗ್ಗಡೆಯವರ ದೂರದೃಷ್ಟಿ ದೇಶಕ್ಕೆ ಮಾದರಿ : ಸಿ.ಟಿ. ರವಿ
ಚಿಕ್ಕಮಗಳೂರುಸರ್ಕಾರಗಳು ಮಾಡಲಾಗದ ಸಾಧನೆಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗಳ ಮೂಲಕ ಸಾಕಾರ ಗೊಳಿಸಲಾಗುತ್ತಿರುವ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ದೂರದೃಷ್ಠಿತ್ವ ದೇಶಕ್ಕೆ ಮಾದರಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದ್ದಾರೆ.
  • < previous
  • 1
  • ...
  • 591
  • 592
  • 593
  • 594
  • 595
  • 596
  • 597
  • 598
  • 599
  • ...
  • 14638
  • next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved