• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಯರ್‌ ಆಯ್ತು, ಈಗ ಕ್ವಾರ್ಟರ್‌ ಮದ್ಯ ₹15 ಹೆಚ್ಚಳ
ಅಬಕಾರಿ ರಾಜಸ್ವ ಸಂಗ್ರಹದ ಗುರಿ ತಲುಪಲು ಪೂರಕವಾಗಿ ಸರ್ಕಾರವು ಕಡಿಮೆ ಬೆಲೆಯ ಐಎಂಎಲ್‌ ಮದ್ಯದ ದರವನ್ನೂ ಹೆಚ್ಚಳ ಮಾಡಿದ್ದು, ಹೊಸ ದರ ಗುರುವಾರದಿಂದಲೇ ಜಾರಿಗೆ ಬಂದಿದೆ.
ಉಡುಪಿ ಜಿಲ್ಲೆಯ 82 ಚಾಲಕರ ಪರವಾನಗಿ ರದ್ದು: ಡಾ. ವಿದ್ಯಾಕುಮಾರಿ
ಉಡುಪಿ ಜಿಲ್ಲೆಯಲ್ಲಿ ಅತೀ ವೇಗ, ಅಜಾಗರೂಕತೆಯಿಂದ ವಾಹನ ಚಲಾಯಿಸಿ ಅಪಘಾತಕ್ಕೆ ಕಾರಣವಾದ 82 ಜನರ ಚಾಲನ ಪರವಾನಗಿಯನ್ನು 6 ತಿಂಗಳ ಅವಧಿಗೆ ಅಮಾನತುಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಮಾಹಿತಿ ನೀಡಿದ್ದಾರೆ.
ಇಂದಿನಿಂದ 2ದಿನ 11ನೇ ಮೇ ಸಾಹಿತ್ಯ ಮೇಳ: ಸೂಳಿಬಾವಿ
ಸಿಂಧನೂರು: ಅಸಮಾನ ಭಾರತ ಸಮಾನತೆಗಾಗಿ ಸಂಘರ್ಷ ಅಂದು-ಇಂದು ಎಂಬ ಮೇನ್ ಥೀಮ್ ಅಡಿಯಲ್ಲಿ ಮೇ 17 ಮತ್ತು 18 ರಂದು ಎರಡು ದಿನಗಳ ಕಾಲ ಸಿಂಧನೂರು ನಗರದ ಸತ್ಯಗಾರ್ಡನ್ನಲ್ಲಿ 11ನೇ ಮೇ ಸಾಹಿತ್ಯ ಮೇಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮೇ ಸಾಹಿತ್ಯ ಮೇಳ ಬಳಗದ ಪ್ರಧಾನ ಸಂಚಾಲಕ ಬಸವರಾಜ ಸೂಳಿಬಾವಿ ಹೇಳಿದರು.
ಒಕೆ.... ಇದು ಆಸ್ಪತ್ರೆಯೋ ಇಲ್ಲ, ಯಮನ ವಾಸದ ಮನೆಯೋ ?
100 ಹಾಸಿಗೆಯ ಪಟ್ಟಣದ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಶುಕ್ರವಾರ ಸಂಸದ ಗೋವಿಂದ ಕಾರಜೋಳ ಅವರು ದಿಢೀರ್ ಭೇಟಿ ನೀಡಿ ಆಸ್ಪತ್ರೆಯ ವಾರ್ಡ್‌ ಹಾಗೂ ದಾಖಲಾದ ರೋಗಿಗಳ ಸಂಖ್ಯೆ ಕುರಿತು ಪರಿಶೀಲನೆ ನಡೆಸಿದರು.
ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರ: ಅಸ್ಕಿ
ಸರ್ಕಾರಕ್ಕೆ 2 ವರ್ಷ ಹಿನ್ನೆಲೆಯಲ್ಲಿ ಇಂದು ಮುದ್ದೇಬಿಹಾಳದಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ ಎಂದ ಸಿ.ಬಿ.ಅಸ್ಕಿ
ಗೃಹಲಕ್ಷ್ಮೀ: ಗದಗ ಜಿಲ್ಲೆ ಶೇ.98.02 ಸಾಧನೆ, ₹ 835 ಕೋಟಿ ನೆರವು
ಮಹಿಳಾ ಸಬಲೀಕರಣಕ್ಕೆ ಮಹತ್ವದ ಹಾದಿಯನ್ನು ತೆರೆದಿರುವ ಹಲವಾರು ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆ ಒಂದಾಗಿದೆ. ಕುಟುಂಬದ ಆರ್ಥಿಕ ಭದ್ರತೆ, ಗೃಹಿಣಿಯ ಸ್ವಾವಲಂಬಿ ಬದುಕಿಗೆ ಇಂಧನ ನೀಡುವ ಈ ಯೋಜನೆ, ಕರುನಾಡಿನ ನಾರಿಯರಿಗೆ ಆರ್ಥಿಕ ಬಲ ನೀಡುವ ನಿಟ್ಟಿನಲ್ಲಿ ಕ್ರಾಂತಿಕಾರಕ ಹೆಜ್ಜೆಯಾಗಿದೆ.
ಅಸಂಘಟಿತ ವಲಯದ ಕಾರ್ಮಿಕರಿಗೆ ಸರ್ಕಾರದ ಯೋಜನೆಗಳು ಸಿಗಬೇಕು: ಪದ್ಮಾವತಿ
ತರೀಕೆರೆ, ಸಂಘಟಿತ ಮತ್ತು ಅಸಂಘಟಿತ ವಲಯದ ಕಾರ್ಮಿಕರಿಗೆ ಸರ್ಕಾರದ ಯೋಜನೆಗಳು ಸಿಗುವಂತಾಗಬೇಕು ಎಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಪದ್ಮಾವತಿ ಸಂಜೀವ್ ಕುಮಾರ್ ಹೇಳಿದ್ದಾರೆ.
ಕಾರ್ಮಿಕ ವರ್ಗ ಹಕ್ಕುಗಳಿಗಾಗಿ ಹೋರಾಡಬೇಕು
ಸಿಂಧನೂರು: ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸಲು ಮುಂದಾಗಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಾಗೂ ಮಾಲಕತ್ವದ ವಿರುದ್ಧ ಕಾರ್ಮಿಕ ದಂಗೆಗಳನ್ನು ಸಂಘಟಿಸಬೇಕಾಗಿದೆ. ದಂಗೆಗಳಿಗೆ ಹೆಗಲೊಡ್ಡಿ ಕಾರ್ಮಿಕ ವರ್ಗದ ಐಕ್ಯತೆ, ಹಕ್ಕುಗಳನ್ನು ದಕ್ಕಿಸಿಕೊಳ್ಳುವ ಕ್ರಾಂತಿಕಾರಿ ಕಾರ್ಯಭಾರಗಳನ್ನು ಕೈಗೊಳ್ಳಬೇಕಾಗಿದೆ ಎಂದು ಎಐಸಿಸಿಟಿಯು ರಾಜ್ಯ ಅಧ್ಯಕ್ಷ ಪಿ.ಪಿ.ಅಪ್ಪಣ್ಣ ಹೇಳಿದರು.
ಧೋ ಎಂದು ಸುರಿದ ಮಳೆಗೆ ನಲುಗಿದ ಬ್ಯಾಡಗಿ, ಒಂದೂವರೆ ಗಂಟೆ ವರುಣನ ಆರ್ಭಟ
ನಿರಂತರ ಸುರಿದ ಮಳೆಗೆ ಪಟ್ಟಣದ ಮುಖ್ಯರಸ್ತೆಯಲ್ಲಂತೂ ತಗ್ಗುಗಳು ಬಿದ್ದಿದ್ದು, ಮಳೆ ನೀರು ಸಂಗ್ರಹಗೊಂಡು ಕೆರೆಯಂತಾಗಿದೆ. ಎಲ್ಲಿಯೂ ಚರಂಡಿ ಇಲ್ಲದ ಕಾರಣ ರಸ್ತೆಯಲ್ಲಿ ಗುಂಡಿಗಳಲ್ಲಿ ನೀರು ತುಂಬಿಕೊಂಡು, ರಸ್ತೆ ಇಕ್ಕೆಲದಲ್ಲಿ ಮುಂದೆ ಹರಿದು ಹೋಗದೆ ರಸ್ತೆಯಲ್ಲಿಯೇ ನಿಂತಿದ್ದು, ವಾಹನ ಸವಾರರ ಪಾಲಿಗೆ ಕಂಟಕಪ್ರಾಯವಾಗಿ ಪರಿಣಮಿಸಿತು.
ವ್ಯಸನದಾಸರಾಗದೇ ಗುರಿ ಸಾಧಿಸುವತ್ತ ಹೆಜ್ಜೆ ಹಾಕಿ
ಯುವ ಜನತೆ ಮಾದಕ ವ್ಯಸನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬಲಿಯಾಗುತ್ತಿದ್ದಾರೆ. ಮನರಂಜನೆ ಮತ್ತು ಸ್ನೇಹ ಸಹವಾಸಗಳು ಇದಕ್ಕೆ ಕಾರಣವಾಗುತ್ತಿವೆ.
  • < previous
  • 1
  • ...
  • 591
  • 592
  • 593
  • 594
  • 595
  • 596
  • 597
  • 598
  • 599
  • ...
  • 11937
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved