• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಂಬೆ ಮಾದರಿ ಕೊಳೆಗೇರಿ ಅಭಿವೃದ್ಧಿಗೆ ಸಮಿತಿ : ಡಿಸಿಎಂ

ಬಾಂಬೆ ಮಾದರಿಯಲ್ಲಿ ಕೊಳೆಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಲು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮೊದಲ ಸಭೆಯಲ್ಲಿ ಸಚಿವ ಜಮೀರ್ ಅಹ್ಮದ್ ಅವರು ಬೆಂಗಳೂರಿನಲ್ಲಿ 480 ಕೊಳೆಗೇರಿ ಪ್ರದೇಶಗಳಿದ್ದು, ಅವುಗಳ ಅಭಿವೃದ್ಧಿ ಆಗಬೇಕೆಂದು ಪ್ರಸ್ತಾಪಿಸಿದರು.

ನೇಕಾರ ಸೇವಾ ಸಂಘದ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ
ಶಾಸಕ ಸಿದ್ದು ಸವದಿ ಕೆಎಚ್‌ಡಿಸಿ ಅಧ್ಯಕ್ಷರಾದಾಗ ನಡೆದ ಅವ್ಯವಹಾರ ಕುರಿತಾಗಿ ರಾಜ್ಯ ನೇಕಾರ ಸೇವಾ ಸಂಘದ ಅಧ್ಯಕ್ಷ ಶಿವಲಿಂಗ ಟಿರಕಿ ನೀಡಿರುವ ಹೇಳಿಕೆ ವಿರುದ್ಧ ಬನಹಟ್ಟಿ ಪೋಲೀಸ್‌ ಠಾಣೆಯಲ್ಲಿ ಬಿಜೆಪಿ ನಗರಾಧ್ಯಕ್ಷ ಶ್ರೀಶೈಲ ಬೀಳಗಿ ದೂರು ನೀಡಿದ್ದ ಹಿನ್ನೆಲೆ ವಿಚಾರಣೆಗೆ ಆಗಮಿಸಿದ್ದ ಟಿರಕಿ ಮತ್ತವರ ಬೆಂಬಲಿಗರನ್ನು ಸುತ್ತುವರಿದ ಬಿಜೆಪಿ ಕಾರ್ಯಕರ್ತರು ಆರೋಪದ ಬಗ್ಗೆ ಸಾಕ್ಷಿ ಒದಗಿಸಲು ಪಟ್ಟು ಹಿಡಿದರು.
ಪತ್ರಕರ್ತನ ಬಲಿ ಪಡೆದ ಅಕ್ರಮ ಪಡಿತರ ದಂದೆ

ಅಕ್ರಮ ಪಡಿತರದ ದಂದೆ ಪತ್ರಕರ್ತನನ್ನೇ ಬಲಿ ಪಡೆದುಕೊಂಡಿದೆ. ವಾಹನ ಹಾಯಿಸಿ ಅಪಘಾತವೆಂದು ಬಿಂಬಿಸಿದ್ದ ಪ್ರಕರಣವನ್ನು ಬೆನ್ನತ್ತಿದ ಪೊಲೀಸರು ಇದೊಂದು ಕೊಲೆ ಎಂದು ಸಾಬೀತುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ದೇಶ, ವಿದೇಶಗಳಲ್ಲಿ ಗ್ಯಾರಂಟಿ ಚರ್ಚೆ- ಯೋಜನೆ ಯಶಸ್ಸಿಗೆ ಸಾಕ್ಷಿ: ಗೂಳಿಗೌಡ

ತುಮಕೂರು ಜಿಲ್ಲೆಗೆ ಪಂಚ ಗ್ಯಾರಂಟಿ ಯೋಜನೆಗಳಿಗಾಗಿ ಈವರೆಗೆ 4701.88 ಕೋಟಿ ರು.ಗಳನ್ನು ರಾಜ್ಯ ಸರ್ಕಾರ ವೆಚ್ಚ ಮಾಡಿದೆ. ಇಲ್ಲಿನ ಗ್ಯಾರಂಟಿ ಯೋಜನೆಗಳ ಬಗ್ಗೆ ದೇಶ, ವಿದೇಶಗಳಲ್ಲಿ ಚರ್ಚೆಯಾಗುತ್ತಿರುವುದು ಯೋಜನೆಗಳ ಯಶಸ್ಸಿಗೆ ಸಾಕ್ಷಿ  

ನಾಳೆ ಆರ್‌ಎಸ್‌ಎಸ್ ಪಥಸಂಚಲನ: ಸ್ವಾಗತಕ್ಕೆ ಬೆಳಗಾವಿ ಸಜ್ಜು
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವ ಹಾಗೂ ವಿಜಯ ದಶಮಿ ಹಬ್ಬದ ನಿಮಿತ್ತ ಅ.12 ರಂದು ಆರ್‌ಎಸ್‌ಎಸ್ ಸ್ವಯಂ ಸೇವಕರ ಆಕರ್ಷಕ ಪಥ ಸಂಚಲನ ಜರುಗಲಿದೆ.
ಯುಕೆಪಿ-3 ಯೋಜನೆ ಪರಿಹಾರ ದರಕ್ಕೆ ಆದೇಶ: ಸಚಿವ ತಿಮ್ಮಾಪೂರ
ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಭೂಸ್ವಾಧೀನ ಪರಿಹಾರ ದರ ಆದೇಶ ಜಾರಿಗೊಳಿಸಿ ನಮ್ಮ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ ಎಂದು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ತಿಳಿಸಿದ್ದಾರೆ.
ಬಾಡಿಗೆ ವಿಚಾರಕ್ಕೆ ಪ್ರಯಾಣಿಕಳ ಜತೆ ಅನುಚಿತ ವರ್ತನೆ: ಆಟೋ ಚಾಲಕ ಸೆರೆ

ಬಾಡಿಗೆ ವಿಚಾರವಾಗಿ ಪ್ರಯಾಣಿಕಳ ಜತೆ ಅನುಚಿತವಾಗಿ ವರ್ತಿಸಿದ ಆರೋಪದ ಮೇರೆಗೆ ಆಟೋ ಚಾಲಕನೊಬ್ಬನನ್ನು ಕೊತ್ತನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಟೋ ಚಾಲಕ ಪವನ್ ಬಂಧಿತನಾಗಿದ್ದು, ಈಶಾನ್ಯ ಭಾರತ ಮೂಲದ ಯುವತಿ ಜತೆ ಆತ ಅನುಚಿತ ವರ್ತನೆ ತೋರಿದ್ದ. 

ಪಬ್ ಶೌಚಾಲಯದಲ್ಲಿ ಕುಸಿದು ಬ್ಯಾಂಕ್‌ ಮ್ಯಾನೇಜರ್‌ ಸಾವು
ತನ್ನ ಸ್ನೇಹಿತರ ಜತೆ ಪಾರ್ಟಿಗೆ ಹೋಗಿದ್ದಾಗ ಬಾರ್ ಆ್ಯಂಡ್ ರೆಸ್ಟೋರೆಂಟ್ ಶೌಚಾಲಯದಲ್ಲಿ ಕುಸಿದು ಬಿದ್ದು ಖಾಸಗಿ ಬ್ಯಾಂಕ್‌ನ ವ್ಯವಸ್ಥಾಪಕರೊಬ್ಬರು ಮೃತಪಟ್ಟಿರುವ ಘಟನೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
45ಕ್ಕೂ ಅಧಿಕ ಜನರನ್ನು ಕಚ್ಚಿ ಗಾಯಗೊಳಿಸಿದ ಮಂಗ
ಗುಳೇದಗುಡ್ಡ ಪಟ್ಟಣದಲ್ಲಿ ಮೂರು ದಿನಗಳಿಂದ 45ಕ್ಕೂ ಅಧಿಕ ಜನರ ಮೇಲೆ ದಾಳಿ ಮಾಡಿ ಕಚ್ಚಿ ಗಂಭೀರ ಗಾಯಗೊಳಿಸಿ ಹುಚ್ಚಾಟ ನಡೆಸಿದ್ದ ಮಂಗನನ್ನು ಗದಗ ಪ್ರಾಣಿ ಸಂಗ್ರಹಾಲಯದ ಪಶುವೈದ್ಯಾಧಿಕಾರಿ ಡಾ.ಪವಿತ್ರಾ ರೇವಡಿ, ನಿಖಿಲ ಕುಲಕರ್ಣಿ ಅವರು ಶುಕ್ರವಾರ ಅರಿವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಮೊಸಳೆ ಸೆರೆ ಹಿಡಿದ ಅರಣ್ಯ ಇಲಾಖೆ ಸಿಬ್ಬಂದಿ
ಅಮೀನಗಡ ಸಮೀಪದ ಸೂಳೆಬಾವಿ ಗ್ರಾಮದ ಕೆರೆಯಲ್ಲಿ ಪ್ರತ್ಯಕ್ಷವಾಗಿದ್ದ ಮೊಸಳೆ ಮರಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆಹಿಡಿದು ಆಲಮಟ್ಟಿ ಜಲಾಶಯಕ್ಕೆ ಬಿಡಲಾಯಿತು.
  • < previous
  • 1
  • ...
  • 594
  • 595
  • 596
  • 597
  • 598
  • 599
  • 600
  • 601
  • 602
  • ...
  • 14638
  • next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved