• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿರೋಧಿಗಳ ಟೀಕೆಗೆ ಅಭಿವೃದ್ಧಿ ಕಾರ್ಯಗಳೇ ಉತ್ತರ
ಇಲ್ಲಿನ ಗುರುಭವನ ದಶಕಗಳ ಕಾಲದಿಂದ ನೆನೆಗುದಿಗೆ ಬಿದಿತ್ತು. ತಾವು ಶಾಸಕರಾಗಿ ಬಂದ ಮೇಲೆ ಅನುದಾನಕ್ಕೆ ಕಾಯದೆ ತಾಲೂಕಿನ ಶಿಕ್ಷಕರು, ಸರ್ಕಾರಿ ಅಧಿಕಾರಿಗಳೂಡನೆ ಚರ್ಚಿಸಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಕಾಮಗಾರಿಗೆ ಶಿಕ್ಷಕರು, ಸರ್ಕಾರಿ ನೌಕರರು ಒಟ್ಟು ಮೂರು ದಿನಗಳ ವೇತನ ನೆರವು ನೀಡಿದ್ದಾರೆ.
ಕೇಂದ್ರ ಸರ್ಕಾರದ ಸ್ಪಷ್ಟ ರಾಜಕೀಯ ನಿಲುವು ತಾಳುವಲ್ಲಿ ವಿಫಲ: ಸಂದೀಪ್
ಚಿಕ್ಕಮಗಳೂರು, ಭಾರತ ಸೇನೆ ಯಶಸ್ವಿಯಾಗಿ ಆಪರೇಷನ್ ಸಿಂದೂರ ನಡೆಸಿದಾಗ ಕೇಂದ್ರ ಸರ್ಕಾರ ಸ್ಪಷ್ಟ ರಾಜಕೀಯ ನಿಲುವು ತಾಳುವಲ್ಲಿ ವಿಫಲವಾಗಿದೆ ಎಂದು ಎಐಸಿಸಿ ಕಾರ್ಯದರ್ಶಿ ಬಿ.ಎಂ. ಸಂದೀಪ್ ಆರೋಪಿಸಿದರು.
ಪ್ರಾಣಿ ಬಲಿಯಿಲ್ಲದೇ ಲಕ್ಕವ್ವದೇವಿ ಜಾತ್ರೆ ಸುಸೂತ್ರ
ತಾಲೂಕಿನ ಆಸಂಗಿ ಗ್ರಾಮದೇವತೆ ಲಕ್ಕವ್ವದೇವಿ ಜಾತ್ರೆಯು ಈ ಹಿಂದಿನಂತೆ ಪ್ರಾಣಿ ಬಲಿ ನಡೆಯದೆ ಪೊಲೀಸ್‌ ಸರ್ಪಗಾವಲಿನಲ್ಲಿ ಶಾಂತ ರೀತಿಯಾಗಿ ನಡೆಯಿತು.
ಮಳೆಗಾಲದಲ್ಲಿ ಡೆಂಘೀ ಉಲ್ಬಣ, ಜಾಗೃತಿ ಅಗತ್ಯ
1945ರಲ್ಲಿ ಡೆಂಘೀ ಜ್ವರ ದೇಶಕ್ಕೆ ಕಾಲಿಟ್ಟಿದ್ದು, ಕುಷ್ಟಗಿತಾಲೂಕಿನಲ್ಲಿ ಕಳೆದ ವರ್ಷ 30 ಪ್ರಕರಣ ದಾಖಲಾಗಿವೆ. ಸೂಕ್ತ ಚಿಕಿತ್ಸೆ ಪಡೆದುಕೊಳ್ಳುವ ಮೂಲಕ ಗುಣಮುಖರಾಗಿದ್ದು ಪ್ರಾಣಹಾನಿ ಸಂಭವಿಸಿಲ್ಲ.
ಸೌಲಭ್ಯ ಬಳಸಿಕೊಂಡು ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು: ರಾಜನಂದಿನಿ
ಇವತ್ತಿನ ಸಂದರ್ಭದಲ್ಲಿ ಶಿಕ್ಷಣಕ್ಕೆ ಬೇಕಾದ ಸವಲತ್ತುಗಳು ಎಲ್ಲ ದಿಕ್ಕಿನಿಂದಲೂ ಸಿಗುತ್ತಿದೆ. ಅದನ್ನು ಉಪಯೋಗಿಸಿಕೊಂಡು ಉನ್ನತ ಶಿಕ್ಷಣ ಪಡೆಯುವ ಹೊಣೆಗಾರಿಕೆ ವಿದ್ಯಾರ್ಥಿಗಳ ಮೇಲೆ ಇದೆ ಎಂದು ರೋಟರಿ ರಕ್ತನಿಧಿ ಕೇಂದ್ರದ ಗೌರವಾಧ್ಯಕ್ಷೆ ಡಾ.ರಾಜನಂದಿನಿ ಕಾಗೋಡು ಹೇಳಿದರು.
18 ಲಕ್ಷ ಎಸ್ಸಿ ಕುಟುಂಬದ ಒಳಮೀಸಲು ಸರ್ವೇ
ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಪರಿಶಿಷ್ಟ ಜಾತಿಗಳ ಸಮೀಕ್ಷೆಯಲ್ಲಿ ಮೇ 15 ಅಂತ್ಯದವರೆಗೆ 18,96,285 ಕುಟುಂಬಗಳ ಸಮೀಕ್ಷೆ ಮಾಡಲಾಗಿದೆ. ಈ ಪೈಕಿ 31 ಜಿಲ್ಲೆಗಳಲ್ಲಿ 18,41,258 ಕುಟುಂಬಗಳ ಸಮೀಕ್ಷೆ ನಡೆದಿದ್ದರೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾತ್ರ ಕೇವಲ 55,027 ಕುಟುಂಬಗಳ ಸಮೀಕ್ಷೆ ನಡೆದಿದೆ.
ಪಿಯು ಮುಗಿದ ತರುವಾಯ ಡಿಗ್ರಿನೇ ಮಾಡಬೇಕೆಂದೇನಿಲ್ಲ
ಚಿತ್ರದುರ್ಗದ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಕಚೇರಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಉನ್ನತ ಶಿಕ್ಷಣ ಮಾಹಿತಿ ಕಾರ್ಯಾಗಾರದಲ್ಲಿ ಪಿಯು ಡಿಡಿ ಪುಟ್ಟಸ್ವಾಮಿ ಮಾತನಾಡಿದರು.
ಸರ್ಕಾರಿ ಯೋಜನೆಗಳು ದುರುಪಯೋಗವಾದ್ರೆ ಶಿಸ್ತುಕ್ರಮ
ಸರ್ಕಾರದಿಂದ ಪಡೆದಂತಹ ಯಾವುದೇ ಸೌಲಭ್ಯವಾದರೂ ಅವುಗಳನ್ನು ಫಲಾನುಭವಿಗಳೇ ಉಪಯೋಗಿಸಿಕೊಳ್ಳಬೇಕು ಹೊರತು ಮಾರಾಟ ಮಾಡುವುದಾಗಲಿ ಅಥವಾ ವರ್ಗಾಯಿಸುವ ಕಾರ್ಯವಾಗಬಾರದು.
ಅಂಬೇಡ್ಕರ್‌ ಜಯಂತಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ: ರಾಜಣ್ಣ
ಯಳಂದೂರಿನಲ್ಲಿ ಮುಖಂಡ ಯರಿಯೂರು ಸಿ.ರಾಜಣ್ಣ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಮೇ 18ರಿಂದ ಸರ್ಕಾರಿ ನೌಕರರ ಕ್ರೀಡಾಕೂಟ: ಸಿ.ಎಸ್.ಷಡಾಕ್ಷರಿ
ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಮೇ 18ರಿಂದ 20ರವರೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.
  • < previous
  • 1
  • ...
  • 594
  • 595
  • 596
  • 597
  • 598
  • 599
  • 600
  • 601
  • 602
  • ...
  • 11937
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved