• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಮಿಯಾನ ವ್ಯವಹಾರಸ್ಥರು ಒಗ್ಗಟ್ಟಿನಿಂದ ದುಡಿಯಬೇಕು: ಬಸವರಾಜ ಶಿವಗಂಗಾ
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವ್ಯಾಪಾರ- ವ್ಯವಹಾರಗಳನ್ನು ಮಾಡುವುದು ತಂಬ ಕಷ್ಟವಾಗಿದೆ. ವ್ಯಾಪಾರದ ಜೊತೆಗೆ ಒಬ್ಬರಿಗೊಬ್ಬರು ಸಹಕಾರ ಮನೋಭಾವನೆಗಳಿಂದ ನಿಮ್ಮ ವ್ಯವಹಾರಗಳನ್ನು ಮುಂದುವರಿಸಿಕೊಂಡು ಹೋದಾಗ ಮಾತ್ರ ಎಲ್ಲರೂ ನೆಮ್ಮದಿಯಿಂದ ಜೀವಿಸಲು ಸಾಧ್ಯ ಎಂದು ಶಾಸಕ ಬಸವರಾಜ ವಿ. ಶಿವಗಂಗಾ ಹೇಳಿದ್ದಾರೆ.
ಶಿಶು ಅಭಿವೃದ್ಧಿ ಅಧಿಕಾರಿಗೆ ಎಲ್ಲ ರೀತಿ ಸಹಕಾರ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
ತಾಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಮ್ಮ ಕ್ಷೇತ್ರದಲ್ಲಿನ ಪ್ರತಿ ಮಗುವಿನ ಮಾಹಿತಿ ಹೊಂದಿದ್ದು, ಕೆಲವು ಸೂಕ್ಷ್ಮ ಪ್ರಕರಣಗಳ ಮೂಲ ಅರಿತು ಅದರ ಇತ್ಯರ್ಥಕ್ಕೆ ವಿಶೇಷ ಗಮನ ಹರಿಸಬೇಕು. ಅಗತ್ಯವಿದ್ದಲ್ಲಿ ಜಿಲ್ಲಾಡಳಿತದ ವತಿಯಿಂದ ನೈತಿಕ ಮತ್ತು ಕಾನೂನಾತ್ಮಕ ಸಹಕಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.
ಸಫಾರಿ ಜೋನ್‌ನಲ್ಲಿ ಕುಂಟುತ್ತಾ ಸಾಗಿದ ಹುಲಿ
ಬಂಡೀಪುರ ಸಫಾರಿ ಜೋನ್‌ನಲ್ಲಿ ಮೂರ್ಕೆರೆ ಫೀಮೇಲ್ ಎಂದು ಕರೆಯಲ್ಪಡುವ ಹುಲಿ ಕುಟುಂಬ ಸಫಾರಿ ರಸ್ತೆ ದಾಟಿದೆ. ಸಫಾರಿಗೆ ತೆರಳಿದ್ದ ಪ್ರವಾಸಿಗರೊಬ್ಬರು ಮೂರ್ಕೆರೆ ಫೀಮೇಲ್ ಹುಲಿ ಸಫಾರಿ ರಸ್ತೆಯ ಒಂದು ಬದಿಯಿಂದ ಮತ್ತೊಂದು ಬದಿಗೆ ನಡೆದು ಬರುವಾಗ ಹುಲಿ ಕುಂಟುತ್ತ ಸಾಗುವ ವೀಡಿಯೋ ವೈರಲ್ ಆಗಿದೆ.
ಕಾಯಂ ಅದಾಲತ್‌ ಮೊದಲ ಆದ್ಯತೆ ಸಂಧಾನ: ನ್ಯಾ.ಎಂ.ಎಸ್.ಸಂತೋಷ್
ಕಾಯಂ ಲೋಕ್ ಅದಾಲತ್ ಒಂದು ವಿಶೇಷ ನ್ಯಾಯಾಲಯವಾಗಿದ್ದು, ಪ್ರಕರಣಗಳ ಸಂಧಾನವೇ ಈ ನ್ಯಾಯಾಲಯದ ಮೊದಲ ಆದ್ಯತೆಯಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಎಸ್.ಸಂತೋಷ್ ತಿಳಿಸಿದರು.
ಅಡಕೆ ಬೆಳೆಗಾರರ ಸಹಾಯಧನಕ್ಕೆ ಕೇಂದ್ರ ಒಪ್ಪಿಗೆ: ಸಂಸದ ಬಿ. ವೈ. ರಾಘವೇಂದ್ರ
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಅಭಿವೃದ್ದಿ, ಅಡಕೆ ಬೆಳೆಗಾರರ ಸಹಾಯಧನ ಬಿಡುಗಡೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಕ್ಕೆ ತಕ್ಷಣವೇ ಅನುದಾನ ಬಿಡುಗಡೆಗೆ ಸಂಸದ ಬಿ.ವೈ.ರಾಘವೇಂದ್ರ ಸಲ್ಲಿಸಿದ ಮನವಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಂದಿಸಿದ್ದು ಅನುದಾನ ನೀಡುವ ಭರವಸೆ ನೀಡಿದ್ದಾರೆ.
ಮದಗದ ಕೆರೆ ಪ್ರದೇಶದ ಅಭಿವೃದ್ಧಿಗೆ ₹50 ಕೋಟಿ: ಕೆ. ಎಸ್‌.ಆನಂದ್
ಕಡೂರು ತಾಲೂಕಿನ ಜನರ ಜೀವನಾಡಿಯಾದ ಮದಗದ ಕೆರೆ ಪ್ರದೇಶದ ಅಭಿವೃದ್ಧಿಗೆ ₹50 ಕೋಟಿ ಮಂಜೂರು ಆಗಿದೆ ಎಂದು ಶಾಸಕ ಕೆ. ಎಸ್‌.ಆನಂದ್ ಪ್ರಕಟಿಸಿದರು.
ಮಗುವಿಗೆ ತಾಯಿ ಎದೆಹಾಲೇ ಪೌಷ್ಟಿಕ ಆಹಾರ
ಮಾಗಡಿ: ತಾಲೂಕಿನ ಚಂದೂರಾಯನಹಳ್ಳಿ ಕೃಷಿ ವಿಜ್ಞಾನ ಕೇಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ-2025 ದಿನಾಚರಣೆಯನ್ನು ನೇತೇನಹಳ್ಳಿ ಗ್ರಾಮದಲ್ಲಿ ಆಚರಿಸಲಾಯಿತು.
ರಸಗೊಬ್ಬರ ಕೊರತೆ ಆಗದಂತೆ ನೋಡಿಕೊಳ್ಳಿ
ದೇವನಹಳ್ಳಿ: ಜಿಲ್ಲಾದ್ಯಂತ ಉತ್ತಮ ಮಳೆ ಆಗುತ್ತಿದ್ದು ರೈತರು ಬಿತ್ತನೆ ಕಾರ್ಯದಲ್ಲಿ ತೊಡಗಿರುವ ಈ ಸಂದರ್ಭದಲ್ಲಿ ಕೃಷಿ ಚಟುವಟಿಕೆಗಳಿಗೆ ರಸಗೊಬ್ಬರಗಳ ಕೊರತೆ ಉಂಟಾಗದಂತೆ ನೋಡಿಕೊಳ್ಳಿ ಎಂದು ಕೃಷಿ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಸೂಚಿಸಿದರು.
ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಏಕೈಕ ಸ್ವಾಯತ್ತ ಸಂಸ್ಥೆ: ಬಿ. ರುದ್ರಪ್ಪ
ನರಸಿಂಹರಾಜಪುರ, ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಏಕೈಕ ಸ್ವಾಯತ್ತ ಸಂಸ್ಥೆಯಾಗಿದೆ ಎಂದು ಕರ್ನಾಟಕ ಪಬ್ಲಿಕ್ ಸ್ಕೂಲಿನ ಉಪ ಪ್ರಾಂಶುಪಾಲ ರುದ್ರಪ್ಪ ತಿಳಿಸಿದರು.
ಮಗುವಿಗೆ ಎದೆ ಹಾಲು ನೀಡಲು ನಿರ್ಲಕ್ಷ್ಯ ಸಲ್ಲದು: ಶ್ರೀನಿವಾಸ ಗೌಡ
ನರಸಿಂಹರಾಜಪುರ, ಇತ್ತೀಚಿನ ವರ್ಷಗಳಲ್ಲಿ ಮಹಿಳೆಯರು ಮಗುವಿಗೆ ಎದೆ ಹಾಲು ನೀಡಲು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಆಡುವಳ್ಳಿ ಗ್ರಾಪಂ ಅಧ್ಯಕ್ಷ ಶ್ರೀನಿವಾಸ್ ಗೌಡ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 12834
  • next >
Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved