• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಳೆಗಾಲದಲ್ಲಿ ರೋಗ ಕಾಡುವ ಮೊದಲು ಎಚ್ಚರಿಕೆ ವಹಿಸಿ: ತಜ್ಞರ ಕಿವಿಮಾತು

ಮಳೆ ಆರಂಭವಾಗುತ್ತಿದ್ದಂತೆ ಶ್ವಾಸಕೋಶದ ಸೋಂಕು, ಸೊಳ್ಳೆಗಳಿಂದ ಹರಡುವ ಸೋಂಕು ಹಾಗೂ ಹೊಟ್ಟೆಯ ಸೋಂಕು ಹೆಚ್ಚಾಗಿ ಕಂಡುಬರುತ್ತದೆ. ಇವುಗಳಿಗೆ ಆಹಾರದಲ್ಲಿ ಸ್ವಚ್ಛತೆ ಇಲ್ಲದಿರುವುದು, ಸುತ್ತಮುತ್ತಲಿನ ವಾತಾವರಣದಲ್ಲಿ ಕೊಳಕು, ದೇಹದ ಶುಚಿತ್ವ ಇಲ್ಲದಿರುವುದೇ ಕಾರಣವಾಗುತ್ತದೆ.  

ದಾರ್ಶನಿಕರನ್ನು ಜಾತಿಗೆ ಸೀಮಿತಗೊಳಿಸಿರುವುದು ದುರಂತ
ಹೊಸದುರ್ಗ ನಗರದ ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ನಡೆದ ಭಗೀರಥ ಜಯಂತ್ಯುತ್ಸವ, ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಶಾಸಕ ಬಿ.ಜಿ.ಗೋವಿಂದಪ್ಪ, ಮಠಾದೀಶರು ಉದ್ಘಾಟಿಸಿದರು.
ವಿಕಸಿತ ಭಾರತದ ಮಂಡಲ ಮಟ್ಟದ ಕಾರ್ಯಾಗಾರ
ಕಾರ್ಯಾಗಾರದ ಅಧ್ಯಕ್ಷತೆಯನ್ನು ವಹಿಸಿದ ಮಂಡಲ ಅಧ್ಯಕ್ಷ ವಿಠ್ಠಲ ಸಿದ್ದಣ್ಣನವರ ಅವರು ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು.
ಮಳೆ ನೀರು ಹರಿದು ಹೋಗಲು ದಾರಿ ಮಾಡಿಕೊಡಿ, ಶಾಸಕರಿಗೆ ಆಗ್ರಹ
ನರಗುಂದ ತಾಲೂಕಿನ ಬೆಣ್ಣೆಹಳ್ಳದ ಪ್ರವಾಹ ಪೀಡಿತ ಪ್ರದೇಶಗಳಿಗೆ ಶುಕ್ರವಾರ ಸಿ.ಸಿ. ಪಾಟೀಲರು ಭೇಟಿ ನೀಡಿದ ವೇಳೆ ಹದಲಿ ಗ್ರಾಮದ ಮಹಿಳೆಯರು ಗ್ರಾಮದ ಜನತಾ ಪ್ಲಾಟ್‌ಗಳಲ್ಲಿ ಮಳೆ ಆದರೆ ಮಳೆ ನೀರಿ ಹರಿದು ಹೋಗಲು ಮಾರ್ಗವಿಲ್ಲ. ಹೀಗಾಗಿ ಮನೆಗಳಿಗೆ ನುಗ್ಗುತ್ತದೆ. ನೀರು ಹರಿದು ಹೋಗಲು ದಾರಿ ಮಾಡಿಕೊಡಬೇಕು ಎಂದು ಆಗ್ರಹಿಸಿದರು.
ನನಗೂ ಸಚಿವನಾಗುವ ಆಸೆ ಇದೆ : ಡಾ.ಅಜಯ್ ಸಿಂಗ್

ನಾನು ಕಳೆದ ಎರಡು ದಶಕಕ್ಕೂ ಹೆಚ್ಚು ವರ್ಷ ಕಟ್ಟಾ ಕಾಂಗ್ರೆಸ್ ಕಾರ್ಯಕರ್ತನಾಗಿ, ಯುವ ಪ್ರತಿನಿಧಿಯಾಗಿ, ಈಗ ಶಾಸಕನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನನ್ನ ತಂದೆ ಮಾಜಿ ಮುಖ್ಯಮಂತ್ರಿ ದಿ.ಧರಂಸಿಂಗ್ ಅವರು ಹಾಕಿಕೊಟ್ಟ ಹಾದಿಯಲ್ಲಿ ನಡೆಯುತ್ತಿದ್ದೇನೆ

ರಕ್ತದಾನ ಮಾಡಿ ಕೊರತೆ ನೀಗಿಸಿ, ಜೀವ ಉಳಿಸಿ
ರಕ್ತದ ಅಗತ್ಯ ಹೆಚ್ಚಾದಂತೆಲ್ಲ ಜಾಗೃತಿ, ಅರಿವು ಕಾರ್ಯವೂ ಹೆಚ್ಚಾಗುತ್ತಿದ್ದರೂ ಅಗತ್ಯವಿರುವ ರಕ್ತದ ಪೂರೈಕೆಯಲ್ಲಿ ಹಿನ್ನಡೆಯಾಗುತ್ತಲೇ ಇದೆ. ಶಿವಮೊಗ್ಗ ಜಿಲ್ಲೆಯೊಂದರಲ್ಲೇ ದಿನಕ್ಕೆ 100ರಿಂದ 150 ಯೂನಿಟ್‌ ರಕ್ತ ಅಗತ್ಯವಿದ್ದರೆ ಪೂರೈಕೆಯಾಗುತ್ತಿರುವುದು 50ರಿಂದ 60 ಯೂನಿಟ್ ಮಾತ್ರ.
ಮಂತ್ರೋಡಿ ಗ್ರಾಪಂ ಅಧ್ಯಕ್ಷೆಯಾಗಿ ಮಂಜುಳಾ ಕೋಳಿವಾಡ ಆಯ್ಕೆ
ಬಿಜೆಪಿ ಬೆಂಬಲಿತ ಅಭ್ಯರ್ಥಿ ಮಂಜುಳಾ ಕೋಳಿವಾಡ ಒಬ್ಬರೇ ಉಮೇದುವಾರಿಕೆ ಸಲ್ಲಿಸಿದ್ದರಿಂದ ಚುನಾವಣಾ ಅಧಿಕಾರಿ ನೂತನ ಅಧ್ಯಕ್ಷರ ಅವಿರೋಧ ಆಯ್ಕೆಯನ್ನು ಘೋಷಿಸಿದರು.
ಆರ್‌ಸಿಬಿ, ಕೆಎಸ್‌ಸಿಎ ಪದಾಧಿಕಾರಿಗಳ ವಿಚಾರಣೆ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ನಗರ ಜಿಲ್ಲಾಧಿಕಾರಿ ಜಿ.ಜಗದೀಶ್‌ ಅವರು ಶುಕ್ರವಾರ ಆರ್‌ಸಿಬಿ ತಂಡ, ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) ಪದಾಧಿಕಾರಿಗಳಿಂದ ಹೇಳಿಕೆ ಪಡೆದರು.
ಉಜಿರೆಯಲ್ಲಿ ಯಡತೊರೆ ಶ್ರೀ ಯೋಗಾನಂದೇಶ್ವರ ಸರಸ್ವತಿ ಸ್ವಾಮೀಜಿ ಮೊಕ್ಕಾಂ
ಮೈಸೂರು ಜಿಲ್ಲೆ ಕೃಷ್ಣರಾಜ ನಗರದ ಯಡತೊರೆ ಶ್ರೀ ಯೋಗಾನಂದೇಶ್ವರ ಸರಸ್ವತಿ ಮಠದ ಶ್ರೀ ಶಂಕರ ಭಾರತೀ ಸ್ವಾಮೀಜಿ ಮಂಗಳವಾರ ಉಜಿರೆಗೆ ಆಗಮಿಸಿದ್ದು ಉಜಿರೆ ಎಸ್‌ಡಿಎಂ ಕಾಲೇಜ್‌ ಸಂಸ್ಕೃತ ವಿಭಾಗ ಮುಖ್ಯಸ್ಥ ಡಾ. ಶ್ರೀಧರ ಭಟ್ ಅವರ ಪೆರ್ಲ ರಸ್ತೆಯ ಮನೆ ‘ಈಶಾವಾಸ್ಯಮ್’ನಲ್ಲಿ ಮೊಕ್ಕಾಂ ಹೂಡಿದ್ದಾರೆ.
ಪ್ರತಿಭಾ ಪುರಸ್ಕಾರಗಳಿಂದ ವಿದ್ಯಾರ್ಥಿಗಳಲ್ಲಿ ಸ್ಫೂರ್ತಿ ಹೆಚ್ಚುತ್ತದೆ: ರೇಣುಕಾಚಾರ್ಯ
ವಿದ್ಯಾರ್ಥಿಗಳಿಗೆ ಸಲ್ಲುವ ಪ್ರತಿಭಾ ಪುರಸ್ಕಾರಗಳು ಅವರನ್ನು ಮತ್ತಷ್ಟು ಹೆಚ್ಚು ಜವಾಬ್ದಾರಿಗಳನ್ನು ಹೊತ್ತುಕೊಳ್ಳುವಂತೆ ಸ್ಫೂರ್ತಿ ನೀಡುತ್ತವೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 11845
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved