ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಾನಗಲ್ಲ ತಾಲೂಕಿನಲ್ಲಿ ಭ್ರಷ್ಟಾಚಾರದ ಬೃಹತ್ ದರ್ಶನ-ಕಮಡೊಳ್ಳಿ ಟೀಕೆ
ಕಂದಾಯ ಇಲಾಖೆಯ 5 ನೌಕರರು ಒಂದೇ ವಾರದಲ್ಲಿ ಲೋಕಾಯುಕ್ತ ಬಲೆಗೆ ಬೀಳುವ ಮೂಲಕ ಹಾನಗಲ್ಲ ತಾಲೂಕಿನಲ್ಲಿ ಭ್ರಷ್ಟಾಚಾರದ ಬೃಹತ್ ದರ್ಶನವನ್ನೇ ಮಾಡಿದಂತಾಗಿದೆ ಎಂದು ಉದ್ಯಮಿ, ಸಮಾಜ ಸೇವಕ ಸಿದ್ದಲಿಂಗಣ್ಣ ಕಮಡೊಳ್ಳಿ ಹರಿಹಾಯ್ದರು.
ಅಕ್ಟೋಬರ್ 31ರವರೆಗೆ ಆಪ್ಕಿ ಪೂಂಜಿ ಆಪ್ಕಾ ಅಧಿಕಾರ ಅಭಿಯಾನ
ಜಿಲ್ಲೆಯ ಬ್ಯಾಂಕುಗಳ ಖಾತೆಗಳಲ್ಲಿನ ಹಕ್ಕು ಪಡೆಯದ ಠೇವಣಿಗಳ ಇತ್ಯರ್ಥಕ್ಕಾಗಿ ಆಪ್ಕಿ ಪೂಂಜಿ, ಆಪ್ಕಾ ಅಧಿಕಾರ್(ನಿಮ್ಮ ಹಣ, ನಿಮ್ಮ ಹಕ್ಕು) ಅಭಿಯಾನವನ್ನು ಹಮ್ಮಿಕೊಳ್ಳುವ ಕುರಿತು ಬ್ಯಾಂಕುಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಅವರು ನಿರ್ದೇಶನ ನೀಡಿದರು.
ಧಾರವಾಡದಲ್ಲಿ ದೀಪಾವಳಿ ಹಬ್ಬದ ಸಂಭ್ರಮ ಶುರು
ಹಬ್ಬದ ಅಂಗವಾಗಿ ಒಂದು ವಾರ ಮುಂಚೆಯೇ ಧಾರವಾಡ ಮಾರುಕಟ್ಟೆ ಹಬ್ಬದ ವಸ್ತುಗಳಿಂದ ತುಂಬಿದೆ. ಹೊಸ ಬಟ್ಟೆ, ಹೂ, ಹಣ್ಣು, ಆಕಾಶ ಬುಟ್ಟಿ, ಹಣತೆ, ಪಟಾಕಿ ಸೇರಿ ಇತರೆ ವಸ್ತುಗಳನ್ನು ಖರೀದಿ ಜೋರಾಗಿದೆ.
ಕೆಪಿಸಿಸಿ ಕಚೇರಿ ತಲುಪಿದ ಅನ್ಸಾರಿ ಆಡಿಯೋ ಬಾಂಬ್
ಸಚಿವ ಶಿವರಾಜ ತಂಗಡಗಿ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹಾಗೂ ಶಾಸಕ ರಾಘವೇಂದ್ರ ಹಿಟ್ನಾಳ ಹಾಗೂ ಸಂಸದ ರಾಜಶೇಖರ ಹಿಟ್ನಾಳ ವಿರುದ್ಧ ತೀವ್ರ ವಾಗ್ದಾಳಿ ಮಾಡಿದ ಆಡಿಯೋ ಹರಿಬಿಟ್ಟಿದ್ದರು.
ಅಕ್ರಮ ಮರಳುದಂಧೆ, ಅಧಿಕಾರಿಗಳ ಎತ್ತಂಗಡಿಗೆ ರಾಯರಡ್ಡಿ ಪತ್ರ
ತುಂಗಭದ್ರಾ ನದಿಯ ಸುಮಾರು ೮೫ ಕಿಮೀ ಪ್ರದೇಶದಲ್ಲಿ ಅನಧಿಕೃತವಾಗಿ ಪ್ರತಿದಿನ ೧೦೦ರಿಂದ ೧೫೦ ಟ್ರಕ್ ಮರಳು ಹಾಗೂ ಜಲ್ಲಿ ಹೊರರಾಜ್ಯಗಳಿಗೆ ಸಾಗಾಟ
ರೊಚ್ಚಿಗೆದ್ದ ರೈತರು, ಅಂತು, ಇಂತು ಕೆರೆ ನೀರು ಬಂತು
ರೈತರ ಹೋರಾಟದ ಬಳಿಕ ಕೆರೆ ತುಂಬಿಸುವುದಕ್ಕೆ ಮುಂದಾದ ರೈತರು, ಪಂಪಸೆಟ್ ಶುರು
ಮುಳಗುಂದ ಪ್ರವಾಸಿ ತಾಣವಾಗಿಸಲು ಕ್ರಮ: ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ
ಐತಿಹಾಸಿಕ ಸ್ಥಳವಾಗಿರುವ ಮುಳಗುಂದದಲ್ಲಿ ಅಬ್ಬಿಗೇರಿ ಕೆರೆಯಲ್ಲಿ ದೋಣಿ ವಿಹಾರಕ್ಕೆ ಚಾಲನೆ ನೀಡಿದ್ದೇವೆ. ಈ ಬೋಟಿಂಗ್ ವ್ಯವಸ್ಥೆ ಗ್ರಾಮಸ್ಥರ ಆಕರ್ಷಣೀಯವಾಗಿದೆ. ಇದೊಂದು ಪ್ರವಾಸಿಗರಿಗೆ ದೋಣಿಯಲ್ಲಿ ವಿಹರಿಸಿ ಕೆಲಸಮಯ ಕಾಲ ಕಳೆಯುವುದಕ್ಕೆ ಅತ್ಯಂತ ಸಂತೋಷದ ತಾಣವಾಗಲಿದೆ.
ಗಣಿಜಿಲ್ಲೆ ಬಳ್ಳಾರಿಯಲ್ಲಿ ಬೆಣಕಿನ ಹಬ್ಬದ ಸಂಭ್ರಮ; ವಸ್ತುಗಳ ಖರೀದಿ ಜೋರು
ಗಣಿಜಿಲ್ಲೆ ಬಳ್ಳಾರಿಯಲ್ಲಿ ದೀಪಾವಳಿ ಸಂಭ್ರಮ ಕಳೆಕಟ್ಟಿದ್ದು, ವಿವಿಧ ವಸ್ತುಗಳ ಖರೀದಿಯ ಭರಾಟೆ ಕಂಡು ಬಂದಿದೆ.
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್
ಆರ್ಎಸ್ಎಸ್ ಅಂತಹ ಸಂಘಗಳ ಚಟುವಟಿಕೆಯಲ್ಲಿ ಸರ್ಕಾರಿ ನೌಕರರು ಭಾಗವಹಿಸಲು ತೊಂದರೆ ಇಲ್ಲ. ಈ ಕುರಿತಾಗಿ ಕೇಂದ್ರ ಸರ್ಕಾರ ಆದೇಶಿದ್ದು, ಇದಕ್ಕೆ ವ್ಯತಿರಿಕ್ತವಾಗಿ ಆದೇಶಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ. ಹೀಗಾಗಿ ಲಿಂಗಸೂರಿನಲ್ಲಿ ಪಿಡಿಒ ಅಮಾನತು ಕಾನೂನುಬಾಹಿರ.
ಮಂತ್ರಾಲಯ ತಲುಪಿದ ಭಕ್ತರ ಪಾದಯಾತ್ರೆ
ಪಾದಯಾತ್ರೆಯಲ್ಲಿ ನಿತ್ಯ ಈ ಹೋಮ ಹವನ, ಹರಿನಾಮಸ್ಮರಣೆ ನಡೆಸಲಾಗುವುದರಿಂದ ಸಮಸ್ತ ಮಾನವ ಕುಲಕ್ಕೆ ಒಳ್ಳೆಯದಾಗಬೇಕೆಂಬ ಸಂಕಲ್ಪವನ್ನು ಹೊಂದಿ ಈ ಪಾದಯತ್ರೆಯು ಯಶಸ್ವಿಯಾಗಿ ಮುಕ್ತಾಯವಾಯಿತು.
< previous
1
...
56
57
58
59
60
61
62
63
64
...
14245
next >
Top Stories
ಆರ್ಜೆಡಿಗೆ ಮುಂಡಿಯೂರಿದ ಕಾಂಗ್ರೆಸ್ : ತೇಜಸ್ವಿ ಇಂಡಿ ಸಿಎಂ ಅಭ್ಯರ್ಥಿ
ಭವಿಷ್ಯದಲ್ಲಿ ಆನೇಕಲ್ ಭಾಗ ಜಿಬಿಎ ವ್ಯಾಪ್ತಿಗೆ: ಡಿ.ಕೆ.ಶಿವಕುಮಾರ್
ಕೈ ಆಡಳಿತ ರಾಜ್ಯಕ್ಕೆ ಹಿಡಿದಿರುವ ಗ್ರಹಣ : ಸೂರ್ಯ
ನಮ್ಮ ಮನೆ ಬಾಗಿಲಿಗೆ ಬಂದದ್ದು ಕಾಂಗ್ರೆಸ್ಸಿಗರು : ಎಚ್ಡಿಕೆ
ಮುಂದಿನ ಸಿಎಂ ಯಾರು ಚರ್ಚೆ ಅನಗತ್ಯ : ಡಿಕೆಶಿ