• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಜೆಐ ಮೇಲೆ ಶೂ ಎಸೆತ: ವಕೀಲರಿಂದ ಕಲಾಪ ಬಹಿಷ್ಕಾರ
ದೊಡ್ಡಬಳ್ಳಾಪುರ: ಸರ್ವೋಚ್ಚ ನ್ಯಾಯಾಲಯದ ಮುಖ್ಯನ್ಯಾಯಾಧೀಶರಾದ ಬಿ.ಆರ್.ಗವಾಯಿ ಅವರತ್ತ ನ್ಯಾಯಾಲಯದಲ್ಲೇ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್‌ ಕಿಶೋರ್‌ರನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕು. ನ್ಯಾಯಾಲಯಗಳಲ್ಲಿ ಮತ್ತೆ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿ, ತಾಲೂಕು ವಕೀಲರ ಸಂಘದ ಪದಾಧಿಕಾರಿಗಳು ನ್ಯಾಯಾಲಯ ಕಲಾಪದಿಂದ ಹೊರಗುಳಿದು ಪ್ರತಿಭಟನೆ ನಡೆಸಿದರು.
ಅಂಬೇಡ್ಕರ್‌ಗೆ ಚಿತ್ರಕ್ಕೆ ಅವಮಾನ: ಪ್ರತಿಭಟನೆ
ಚಡಚಣ: ಸಾಮಾಜಿಕ ಜಾಲತಾಣದಲ್ಲಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಶೂ ಚಿತ್ರ ತೋರಿಸಿ ಪ್ರತಿಕ್ರಿಯಿಸಿದ್ದ ಅವಮಾನಿಸಿದ ವ್ಯಕ್ತಿಯ ಮನೆ ಮುಂದೆ ಟೈರ್‌ಗೆ ಬೆಂಕಿ ಹಚ್ಚಿ ಅಹೋರಾತ್ರಿ ಪ್ರತಿಭಟನೆ ನಡೆಸಿದ ಘಟನೆ ತಾಲೂಕಿನ ಜಿಗಜೇವಣಿ ಗ್ರಾಮದಲ್ಲಿ ಗುರುವಾರ ನಡೆಯಿತು.
ಧಾರಾಕಾರ ಮಳೆಗೆ ಒಡೆದ ಚಿಕ್ಕದೇವರಾಯ ನಾಲೆ ಏರಿ, ಅಪಾರ ಪ್ರಮಾಣದ ಬೆಳೆ ನಾಶ
ಚಿಕ್ಕದೇವರಾಜ ಒಡೆಯರ್ (ಸಿಡಿಎಸ್) ಕಾಲುವೆ ಏರಿ ಒಡೆದ ಪರಿಣಾಮ ಈ ನಾಲೆ ವ್ಯಾಪ್ತಿಯಲ್ಲಿ ಬರುವ ಕೂಡಲಕುಪ್ಪೆ, ದರಸಗುಪ್ಪೆ, ಕೆನ್ನಾಳು, ಬಾಬುರಾಯನಕೊಪ್ಪಲು, ಕಿರಂಗೂರಿನ ಗ್ರಾಮದ ಕೃಷಿಕರ ಜಮೀನುಗಳಿಗೆ ನೀರು ನುಗ್ಗಿದ್ದು, ಕಬ್ಬು ಬೆಳೆ, ಭತ್ತ, ತೆಂಗು, ಅಡಿಕೆ, ಬಾಳೆ ಅಧಿಕವಾಗಿ ನೀರು ನುಗ್ಗಿ ಸಂಪೂರ್ಣವಾಗಿ ನಾಶವಾಗಿದೆ.
ಬಿಎಸ್‌ವೈ ಕುಟುಂಬ ಸಾರ್ವಜನಿಕವಾಗಿ ಕ್ಷಮೆ ಯಾಚಿಸಲಿ
ಸುದೀರ್ಘ ಕಾಲದಿಂದ ಕ್ಷೇತ್ರದ ಶಾಸಕರಾಗಿ, ಮುಖ್ಯಮಂತ್ರಿಯಾಗಿ ಕುಟುಂಬಸ್ಥರು ಅಧಿಕಾರ ಗಳಿಸಲು ಕಾರಣಕರ್ತರಾದ ತಾಲೂಕಿನ ಜನತೆಗೆ ಟೋಲ್‌ಗೇಟ್ ನಿರ್ಮಿಸಿಕೊಟ್ಟ ಯಡಿಯೂರಪ್ಪನವರ ಕುಟುಂಬ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಎಂದು ಕೆಡಿಪಿ ಸದಸ್ಯ ರಾಘವೇಂದ್ರ ನಾಯ್ಕ ಆಗ್ರಹಿಸಿದರು.
ಜೆಎಂಸಿಗೆ ತೆರಳುತ್ತಿದ್ದ ಅಧಿಕಾರಿಗಳ ಅಡ್ಡಗಟ್ಟಿ ರೈತರ ಪ್ರತಿಭಟನೆ
ರಾಮನಗರ: ಬಿಡದಿ ಟೌನ್ ಶಿಪ್ ಯೋಜನೆಗೆ ಭೂ ಸ್ವಾಧೀನ ಪಡಿಸಿಕೊಳ್ಳುವ ಕ್ರಮ ಖಂಡಿಸಿ ಬೈರಮಂಗಲ ಮತ್ತು ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿ ಗ್ರಾಮಗಳ ರೈತರು ಬೈರಮಂಗಲ ವೃತ್ತದಲ್ಲಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನಾ ಧರಣಿ ತೀವ್ರ ಸ್ವರೂಪ ಪಡೆದುಕೊಂಡಿದೆ.
ಸರ್ಕಾರದ ಭವಿಷ್ಯದ ಬಗ್ಗೆ ಅನುಮಾನ
ಸಂಪುಟ ವಿಸ್ತರಣೆ ವಿಚಾರವಾಗಿ ಸಿಎಂ ಬೆಂಬಲಿಗರು ಡಿಸಿಎಂ ಬಣಕ್ಕೆ ಬೆದರಿಕೆಯೊಡ್ಡುವ ರೀತಿಯಲ್ಲಿ ಹೇಳಿಕೆ ನೀಡುತ್ತಿರುವುದನ್ನು ಗಮನಿಸಿದರೆ ಸರ್ಕಾರದ ಭವಿಷ್ಯದ ಬಗ್ಗೆ ಅನುಮಾನ ಮೂಡುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.
ಗ್ರಾಪಂ ಉಪಾಧ್ಯಕ್ಷರ ಆರೋಪಗಳಲ್ಲಿ ಹುರುಳಿಲ್ಲ
ಚನ್ನಪಟ್ಟಣ: ಅಧಿಕಾರ ದಾಹದಿಂದ ಸದಸ್ಯರಲ್ಲಿ ಒಡಕುಂಟು ಮಾಡಿ ಅಭಿವೃದ್ಧಿಗೆ ಹಿನ್ನಡೆಯುಂಟು ಮಾಡುತ್ತಿರುವ ಗ್ರಾಪಂ ಉಪಾಧ್ಯಕ್ಷರ ಆರೋಪಗಳಲ್ಲಿ ಎಳ್ಳಷ್ಟು ಹುರುಳಿಲ್ಲ, ನನ್ನ ಮತ್ತು ಪಿಡಿಒ ಮೇಲೆ ಮಾಡಿರುವ ಆರೋಪಗಳೆಲ್ಲಾ ಸತ್ಯಕ್ಕೆ ದೂರವಾದವೆಂದು ವಿರುಪಾಕ್ಷಿಪುರ ಗ್ರಾಪಂ ಅಧ್ಯಕ್ಷೆ ಉಮಾ ಸ್ಪಷ್ಟನೆ ನೀಡಿದರು.
ಹೊಸಕೋಟೆಯಲ್ಲಿ ಲೋಕೋಪಯೋಗಿ ಕಟ್ಟಡ ಉದ್ಘಾಟನೆ
ಹೊಸಕೋಟೆ: ಲೋಕೋಪಯೋಗಿ ಇಲಾಖೆ ತಾಲೂಕಿನಲ್ಲಿ ರಸ್ತೆಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಶಾಸಕ ಶರತ್‌ ಬಚ್ಚೇಗೌಡ ಹೇಳಿದರು.
ಸಹ್ಯಾದ್ರಿ ಕಾಲೇಜು ಸೌಹಾರ್ದತೆಯ ತವರೂರು
ಕಾಲೇಜುಗಳ ಇತಿಹಾಸದಲ್ಲಿ ದೊಡ್ಡ ಪರಂಪರ ಹೊಂದಿರುವ ಸಹ್ಯಾದ್ರಿ ಕಾಲೇಜು ಬಡ ವಿದ್ಯಾರ್ಥಿಗಳಿಗೆ ವಿದ್ಯೆಯ ಮೂಲಕ ಬದುಕಿಕೊಂದು ದಾರಿ ತೋರಿ ಆತ್ಮವಿಶ್ವಾಸವನ್ನು ಹೆಚ್ಚಿಸಿ ಜ್ಞಾನದ ಅರಿವನ್ನು ವಿಸ್ತರಿಸಿದ ಜಾಗ ಎಂದು ಚಿಂತಕ ಹಾಗೂ ಕುವೆಂಪು ವಿವಿ ನಿವೃತ್ತ ಪ್ರಾಧ್ಯಾಪಕ ಪ್ರೊ.ರಾಜೇಂದ್ರ ಚೆನ್ನಿ ಬಣ್ಣಿಸಿದರು.
ಆಹಾರ ಉದ್ದಿಮೆದಾರರು ಪರವಾನಗಿ ಪಡೆದು ಉದ್ಯಮ ನಡೆಸಿ
ಪ್ರತಿಯೊಬ್ಬ ಆಹಾರ ಉದ್ದಿಮೆದಾರರು ಮಾರಾಟ ಮಾಡುವ ಕ್ಷೇತ್ರದಲ್ಲಿ ಹಾಗೂ ಕಾರ್ಯನಿರ್ವಹಿಸುತ್ತಿರುವ ಮೇಲ್ವಿಚಾರಕರು ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಪರವಾನಗಿ ಪತ್ರ ಪಡೆದುಕೊಂಡು ಉದ್ಯಮ ನಡೆಸಬೇಕು ಎಂದು ತಹಸೀಲ್ದಾರ್ ಲಿಂಗರಾಜ್ ಹೇಳಿದರು.
  • < previous
  • 1
  • ...
  • 596
  • 597
  • 598
  • 599
  • 600
  • 601
  • 602
  • 603
  • 604
  • ...
  • 14638
  • next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved