• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈ-ಬೆಂ ಎಕ್ಸ್‌ಪ್ರೆಸ್‌ ವೇನಲ್ಲಿ ತಮಿಳುನಾಡು ಪಿಎಸ್‌ಐ ದರೋಡೆ
ಚನ್ನಪಟ್ಟಣ: ತಾಲೂಕಿನ ಲಂಬಾಣಿ ತಾಂಡ್ಯ ಬಳಿ, ತಮಿಳುನಾಡು ಸಬ್ ಇನ್ಸ್‌ಪೆಕ್ಟರ್ ಅವರನ್ನು ಬೆದರಿಸಿ ಅವರ ಬಳಿ ಇದ್ದ ಹಣ, ಚಿನ್ನಾಭರಣ ಮತ್ತು ಮೊಬೈಲ್ ಪೋನ್ ದೋಚಿದ್ದ ಪ್ರಕರಣದ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸಾಗರ ತಾಲೂಕಿನಲ್ಲಿ ಶೇ.೯೮ರಷ್ಟು ಗಣತಿ
ಗಣತಿಗೆ ಬರುವ ಶಿಕ್ಷಕರನ್ನು ನಿಮ್ಮ ಮನೆ ಅತಿಥಿಗಳಂತೆ ನೋಡಿ. ಸರ್ಕಾರ ಗಣತಿಗೆ ನಿಯೋಜಿಸಿರುವ ಶಿಕ್ಷಕರನ್ನು ಬೈಯಬೇಡಿ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಮನವಿ ಮಾಡಿದರು.
ಟೆಲಿಸ್ಕೋಪ್ ತಯಾರಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆ
ರಾಮನಗರ: ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಇಸ್ರೋ ಸಂಯುಕ್ತಾಶ್ರಯದಲ್ಲಿ ದೊಡ್ಡಬಳ್ಳಾಪುರದ ಬೆಸೆಂಟ್ ಪಾರ್ಕ್ ನಲ್ಲಿ ನಡೆದ ನಾನು ವಿಜ್ಞಾನಿ-2025 ಎಂಬ ತರಬೇತಿ ಶಿಬಿರದಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ಟೆಲಿಸ್ಕೋಪ್(ದೂರದರ್ಶಕ) ತಯಾರಿಸಿ ಗಮನ ಸೆಳೆದಿದ್ದಾರೆ.
ಶಿವಗಂಗೆ ಗ್ರಾಪಂ ಪೌತಿಖಾತೆ ಆಂದೋಲನಕ್ಕೆ ಚಾಲನೆ
ದಾಬಸ್‍ಪೇಟೆ: ಸಾರ್ವಜನಿಕರು ಆಸ್ತಿಗಳ ಪೌತಿ ಖಾತೆಗಾಗಿ ತಾಲ್ಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ಇ-ಪೌತಿ ಖಾತೆ ಆಂದೋಲನ ಆರಂಭಿಸಲಾಗಿದೆ. ತಂತ್ರಾಂಶದಲ್ಲಿ ಯಾವುದೇ ಅಡತಡೆ ಇಲ್ಲದೆ ಶೀಘ್ರವಾಗಿ ವಾರಸುದಾರರಿಗೆ ಪೌತಿ ಖಾತೆಯ ವರ್ಗಾವಣೆ ಆಗಲಿದೆ ಎಂದು ಉಪತಹಸೀಲ್ದಾರ್ ಶಶಿಧರ್ ತಿಳಿಸಿದರು.
ಸಿದ್ದಕಟ್ಟೆ ಕೊಡಂಗೆ: 12ರಂದು ಎರಡನೇ ವರ್ಷದ ರೋಟರಿ ಕಂಬಳ
ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಈ ಬಾರಿ ಇತರ ನಾಲ್ಕು ರೋಟರಿ ಕ್ಲಬ್ ಗಳ ಸಹಭಾಗಿತ್ವದಲ್ಲಿ ಸಿದ್ದಕಟ್ಟೆ ಕೊಡಂಗೆ ವೀರ -ವಿಕ್ರಮ ಜೋಡುಕರೆಯಲ್ಲಿ ಅ.12ರಂದು ಎರಡನೇ ವರ್ಷದ ‘ರೋಟರಿ ಕಂಬಳ’ ನಡೆಸಲು ಮುಂದಾಗಿದೆ.
ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳಕ್ಕೆ ಪ್ರಯತ್ನ: ಟಿ.ಎಂ. ಶಹೀದ್‌
ಕಾರ್ಮಿಕರ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿಯ ನೂತನ ಅಧ್ಯಕ್ಷ ಟಿ.ಎಂ. ಶಹೀದ್‌ ತೆಕ್ಕಿಲ್‌ ಹೇಳಿದ್ದಾರೆ.
ಮಂಗಳೂರು ವಿ.ವಿ. ಶೈಕ್ಷಣಿಕ ವೇಳಾಪಟ್ಟಿ ಒಂದು ತಿಂಗಳು ಮುಂದಕ್ಕೆ: ಕುಲಪತಿ ಪ್ರೊ.ಪಿ.ಎಲ್‌.ಧರ್ಮ
ಮಂಗಳೂರು ವಿಶ್ವವಿದ್ಯಾಲಯದ ವೇಳಾಪಟ್ಟಿ ಒಂದು ತಿಂಗಳ ಕಾಲ ಮುಂದೂಡಿಕೆಯಾಗಿದೆ ಎಂದು ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ ಮಂಗಳೂರು ವಿವಿಯಲ್ಲಿ ಗುರುವಾರ ನಡೆದ ಶೈಕ್ಷಣಿಕ ಮಂಡಳಿಯ ಸಾಮಾನ್ಯ ಸಭೆಯಲ್ಲಿ ಪ್ರಕಟಿಸಿದ್ದಾರೆ.
ವಿಶ್ವ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಿ ದೇಶದ ನಿಲುವನ್ನು ಪ್ರಸ್ತುತಪಡಿಸಿದ ಸಂಸದ ಬ್ರಿಜೇಶ್‌ ಚೌಟ
ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಭಾರತವನ್ನು ಪ್ರತಿನಿಧಿಸಿರುವ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ನಮ್ಮ ದೇಶದ ಸುಸ್ಥಿರ ಅಭಿವೃದ್ಧಿಯ ಬಗ್ಗೆ ವಿಷಯ ಮಂಡಿಸಿದ್ದಾರೆ.
ಮಂಜನಾಡಿ ಮನೆ ಕುಸಿತ ಪ್ರಕರಣ: ತನಿಖಾಧಿಕಾರಿ ನಿಯೋಗ ಪರಿಶೀಲನೆ
ಉಳ್ಳಾಲ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿ ಗುರುದತ್‌ , ಜಿಲ್ಲಾ ಪಂಚಾಯಿತಿ ನೀರಾವರಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ನಿತೇಶ್, ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ರಮ್ಯಾ ಸೇರಿದ ನಿಯೋಗ ಗುರುವಾರ ಮಂಜನಾಡಿ ಮನೆ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ನಾಪೋಕ್ಲು ಲಯನ್ಸ್ ಕ್ಲಬ್‌ನಿಂದ ಫುಡ್ ಕಿಟ್ ವಿತರಣೆ
ಹಸಿವು ಮುಕ್ತ ಸಮಾಜ ಕಾರ್ಯಕ್ರಮದಡಿ ಬಡ 10 ಕುಟುಂಬಗಳಿಗೆ ಫುಡ್‌ ಕಿಟ್‌ ವಿತರಿಸಲಾಯಿತು.
  • < previous
  • 1
  • ...
  • 597
  • 598
  • 599
  • 600
  • 601
  • 602
  • 603
  • 604
  • 605
  • ...
  • 14638
  • next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved