• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ನೀಡುವ ಸಂಬಂಧ ನಡೆಯುತ್ತಿರುವ ಮನೆ, ಮನೆ ಸಮೀಕ್ಷೆ ಅವಧಿಯನ್ನು ಒಂದು ವಾರ ಅಂದರೆ, ಮೇ 25ರವರೆಗೆ ವಿಸ್ತರಿಸಲಾಗಿದೆ.
ಜನಗಣತಿದಾರರಿಗೆ ಸುಳ್ಳು ಮಾಹಿತಿ ತಡೆಗೆ ಆಗ್ರಹ
ಬೀದರ್‌: ಜನಗಣತಿದಾರರಿಗೆ ಕಾನೂನಿನ ಕಣ್ಣಿಗೆ ಮಣ್ಣೆರಚಿ ರಾಜಾರೋಷವಾಗಿ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿ ಬರುವ ಕ್ರಮ ಸಂಖ್ಯೆ: 19ರ ಬೇಡಜಂಗಮ, ಕ್ರಮ ಸಂಖ್ಯೆ: 23ರ ಭೋವಿ ಮತ್ತು ಕ್ರಮ ಸಂಖ್ಯೆ: 68ರಲ್ಲಿ ಮಾಲಜಂಗಮ ಇವುಗಳ ಪದವನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದ್ದು, ಅದನ್ನು ತಡೆಯಬೇಕೆಂದು ಕರ್ನಾಟಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಸುಳ್ಳು ಜಾತಿ ಪ್ರಮಾಣ ಪತ್ರಗಳ ವಿರೋಧಿ ಹೋರಾಟ ಸಮಿತಿ ಆಗ್ರಹಿಸಿದೆ.
ಪದವಿ ಮುಗಿಸಿ ಕಾಲೇಜಿನಿಂದ ಹೊರ ಹೋಗುವುದು ದುಃಖದ ವಿಚಾರ: ಶಶಿಕಲಾ
ಕಾಲೇಜಿನಲ್ಲಿ ಹೆಣ್ಣು ಮಕ್ಕಳ ಉನ್ನತ ಶಿಕ್ಷಣದ ಅನುಕೂಲಕ್ಕಾಗಿ ಬಿಸಿಎಂ ಹಾಸ್ಟೆಲ್ ಸೌಲಭ್ಯ ಮತ್ತು ಎಸ್ಸಿ, ಎಸ್ಟಿ ಹಾಸ್ಟೆಲ್ ಸೌಲಭ್ಯವನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಈಗಾಗಲೇ ಬಿಸಿಎಂ ಹಾಸ್ಟೆಲ್ ಪ್ರಾರಂಭವಾಗಿದೆ. ಈ ಭಾಗದ ಅನೇಕ ವಿದ್ಯಾರ್ಥಿನಿಯರಿಗೆ ಇದು ಅನುಕೂಲವಾಗಿದೆ. ಕ್ಷೇತ್ರದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅಭಿವೃದ್ಧಿಯ ರೂವಾರಿಗಳು ಮತ್ತು ಶಿಕ್ಷಣ ರಂಗದ ಚಿಂತಕರು.
ಕಾಂಗ್ರೆಸ್‌ ದೇಶದ ವಿರುದ್ಧವೇ ಮಾತನಾಡುತ್ತಿದೆ: ಕರಂದ್ಲಾಜೆ
ದೇಶಕ್ಕೆ ಪ್ರಧಾನಿ ಮೋದಿ ಆದ ಬಳಿಕ ಭಾರತೀಯ ಸೇನೆ ಸ್ವಾವಲಂಬಿ, ಮೇಕ್ ಇನ್ ಇಂಡಿಯಾ ಮಾಡುವ ಸಂಕಲ್ಪ ಮಾಡಿದ್ದರು. ಈಗ ಸೇನೆ ಸ್ವಾವಲಂಬಿಯಾಗಿದೆ. ಎಚ್‌ಎಎಲ್ ಯುದ್ಧ ವಿಮಾನ ತಯಾರಿಸಲು ಹಣ ನೀಡಲಾಗಿದೆ. ಬಿಇಎಲ್, ಬಿಎಚ್‌ಎಲ್ ಸಂಸ್ಥೆಗಳನ್ನು ಸ್ವಾವಲಂಬಿ ಮಾಡಲಾಗುತ್ತಿದೆ. ಇದನ್ನು ಸಹಿಸಿಕೊಳ್ಳದ ಕಾಂಗ್ರೆಸ್ ಅನವಶ್ಯಕ ಆರೋಪ ಮಾಡುತ್ತಿದೆ.
ಹುಲಿಕಟ್ಟಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಆಗ್ರಹ
ಈಗಿರುವ ಅಂಗನವಾಡಿ ಕಟ್ಟಡವು ರಸ್ತೆ ಪಕ್ಕದಲ್ಲಿರುವುರಿಂದ ಮಕ್ಕಳು ಅಂಗೈಯಲ್ಲಿ ಜೀವ ಹಿಡಿದುಕೊಂಡು ಅಂಗನವಾಗಿ ಬರುವಂತಾಗಿದೆ. ಆದ್ದರಿಂದ ಆದಷ್ಟು ಬೇಗನೆ ಕಟ್ಟಡ ಪ್ರಾರಂಭಿಸಿ ಮಕ್ಕಳಿಗೆ ವಿದ್ಯೆ ಕಲಿಯಲು ಅನುಕೂಲ ಮಾಡಿಕೊಡಬೇಕು ಎಂದು ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಆಗ್ರಹಿಸಿದರು.
ಕೊಪ್ಪ ಕುಡಿಯುವ ನೀರಿನಲ್ಲಿ ಭಯಾನಕ ಬ್ಯಾಕ್ಟೀರಿಯಾ ಪತ್ತೆ
ಕೊಪ್ಪಪಟ್ಟಣದಲ್ಲಿ ಸರಬರಾಜಾಗುತ್ತಿರುವ ಎಲ್ಲಾ ಕುಡಿಯುವ ನೀರು ಆರೋಗ್ಯಕ್ಕೆ ಅಪಾಯಕಾರಿ ಎಂದು ಜಿಲ್ಲಾ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯದ ಭಯಾನಕ ವರದಿ ಬಹಿರಂಗ ಪಡಿಸಿರುವುದು ನಾಗರಿಕರಲ್ಲಿ ಆತಂಕವುಂಟು ಮಾಡಿದೆ.
ಶಿರಪೂರ ನೀರಾವರಿ ಹೆಸರಿನಲ್ಲಿ ಅವ್ಯವಹಾರ
ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನ ವಿವಿಧ ಗ್ರಾಮಗಳಾದ ಸರಸಂಬಾ, ನಾಗಲೇಗಾಂವ, ಸಕ್ಕರಗಾ, ಅಂಬೇವಾಡ, ಕಿಣಿ ಅಬ್ಬಾಸ, ಚಿಂಚೋಳಿ (ಕೆ), ಚಿಂಚೋಳಿ (ಬಿ) ಮತ್ತು ಸಾವಳೇಶ್ವರ ಗ್ರಾಮಗಳಲ್ಲಿ ಶಿರಪೂರ ಮಾದರಿಯ ನಾಲಾ ಹೂಳೆತ್ತುವುದು ಮತ್ತು ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಗಳಲ್ಲಿ ಭಾರಿ ಅವ್ಯವಹಾರ ನಡೆಯುತ್ತಿದ್ದು ಗುತ್ತಿಗೆದಾರರು ಮತ್ತು ಎಂಜಿನಿಯರರು ಸೇರಿಕೊಂಡು 20 ಕೋಟಿ ರು. ಲೂಟಿ ಮಾಡುತ್ತಿರುವುದನ್ನು ಕೂಡಲೇ ತಡೆಹಿಡಿದು ಸರಕಾರದ ನಿಯಮಗಳ ಪ್ರಕಾರ ತನಿಖೆ ಮಾಡುವಂತೆ ಮಾಜಿ ಶಾಸಕ ಸುಭಾಷ್ ಗುತ್ತೇದಾರ ಆಗ್ರಹಿಸಿದ್ದಾರೆ.
ಬಿಜೆಪಿಯಿಂದ ಕಲಬುರಗಿಯಲ್ಲಿಂದು ತಿರಂಗಾ ಯಾತ್ರೆ
ಕಲಬುರಗಿ: ಇಲ್ಲಿನ ಬಿಜೆಪಿ ಜಿಲ್ಲಾ ಘಟಕ ರಾಷ್ಟ್ರ ರಕ್ಷಣೆಗಾಗಿ ತಿರಂಗಾ ಯಾತ್ರೆ ಎಂಬ ಧ್ಯೇಯದೊಂದಿಗೆ ಇದೇ ಮೇ 17 ರಂದು ನಗರದಲ್ಲಿ ತಿರಂಗಾ ಯಾತ್ರೆ ಹಮ್ಮಿಕೊಂಡಿದೆ.
ಕಣದಿಂದ ಹಿಂದೆ ಸರಿದ ಡಾ. ವೀರಣ್ಣ ರಾಜೂರ
ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಸಾಹಿತಿಗಳು, ಚಿಂತಕರು ಹಾಗೂ ಬರಹಗಾರರು ಇರಬೇಕೆಂಬ ಉದ್ದೇಶ, ಒತ್ತಡದಿಂದ ಡಾ. ವೀರಣ್ಣ ರಾಜೂರ ಈ ಬಾರಿ ಸ್ಪರ್ಧಿಸಿದ್ದರು. ಜತೆಗೆ ನಾಮಪತ್ರ ಸಲ್ಲಿಸಿದ್ದ ರಾಜಕಾರಣಿಗಳು ನಾಮಪತ್ರ ವಾಪಸ್ಸು ಪಡೆದರೆ ಮಾತ್ರ ತಾವು ಚುನಾವಣೆ ಎದುರಿಸುವುದಾಗಿಯೂ ಹೇಳಿದ್ದರು. ಆದರೆ, ಶುಕ್ರವಾರ ನಡೆದ ಚುನಾವಣಾ ತಂತ್ರ-ಅತಂತ್ರಗಳ ಮಧ್ಯೆ ರಾಜೂರ ಅವರೇ ಚುನಾವಣಾ ಕಣದಿಂದ ಹಿಂದೆ ಸರಿಯಬೇಕಾಯಿತು.
ಯಲ್ಲಾಪುರ ಪಪಂ ಸಾಮಾನ್ಯ ಸಭೆಯಲ್ಲಿ ಗ್ರಾಮದೇವಿ ಜಾತ್ರೆಯದ್ದೇ ಸದ್ದು
ಜಾತ್ರೆಯ ಲೆಕ್ಕದ ವಿವರದ ಕುರಿತು ಹಿಂದಿನ ಸಭೆಯಲ್ಲಿ ಚರ್ಚೆಯೇ ನಡೆಯದ ವಿಷಯಗಳನ್ನು ಠರಾವಿನಲ್ಲಿ ಸೇರಿಸಿದ ಕುರಿತು ಸದಸ್ಯ ರಾಧಾಕೃಷ್ಣ ನಾಯ್ಕ ಆಕ್ಷೇಪ ವ್ಯಕ್ತಪಡಿಸಿದರು.
  • < previous
  • 1
  • ...
  • 597
  • 598
  • 599
  • 600
  • 601
  • 602
  • 603
  • 604
  • 605
  • ...
  • 11937
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved