• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡೆಂಘೀ ತಡೆಗೆ ಜನರ ಸಹಕಾರ ಮುಖ್ಯ: ಡಿಸಿ ಡಾ. ವಿಜಯಮಹಾಂತೇಶ
ಡೆಂಘೀ ರೋಗಕ್ಕೆ ನಿಗದಿತ ಚಿಕಿತ್ಸೆ ಇಲ್ಲ. ಜ್ವರ ಕಾಣಿಸಿಕೊಂಡ ತಕ್ಷಣ ನಿರ್ಲಕ್ಷ್ಯ ಮಾಡದೇ ಸಕಾಲದಲ್ಲಿ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆದಲ್ಲಿ ಬೇಗ ಗುಣಮುಖರಾಗಬಹುದು ಹಾಗೂ ಸಾವು- ನೋವುಗಳನ್ನು ತಪ್ಪಿಸಬಹುದು.
ಜಾನಪದ ಉಳಿದರೆ ಆಚಾರ ವಿಚಾರಕ್ಕೆ ಬೆಲೆ: ಡಾ. ಟಿ.ಎಂ. ಭಾಸ್ಕರ
ನಾಳಿನ ಪೀಳಿಗೆಗೆ ಜಾನಪದ ಉಳಿಸಲು ಎಲ್ಲ ವಿದ್ಯಾಲಯಗಳು ಮುಂದಾಗಬೇಕು. ನಮ್ಮ ಸಂಸ್ಕೃತಿಯ ಮೂಲ ಬೇರುಗಳು ಇಲ್ಲಿವೆ.
ಹೊಸಪೇಟೆ ಸಮಾವೇಶದಲ್ಲಿ ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ: ಸಿದ್ದರಾಮಯ್ಯ
ಹೊಸಪೇಟೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸಮರ್ಪಣೆ ಸಂಕಲ್ಪ ಸಮಾವೇಶಕ್ಕಾಗಿ ನಿರ್ಮಾಣವಾಗುತ್ತಿರುವ ಭವ್ಯ ವೇದಿಕೆಯನ್ನು ಶುಕ್ರವಾರ ಪರಿಶೀಲಿಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 1 ಲಕ್ಷ 3 ಸಾವಿರ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲಾಗುತ್ತಿದೆ ಎಂದು ಹೇಳಿದರು.
ಮಾದಿಗ ಸಮುದಾಯಕ್ಕೆ ಸರ್ಕಾರಗಳಿಂದ ವಂಚನೆ
ಒಳಮೀಸಲಾತಿ ನೀಡುವ ತನಕ ಬಡ್ತಿ, ನೇಮಕ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ನೀಡಿದ ವಚನ ಪಾಲಿಸಬೇಕು. ಎರಡು ಮೂರು ದಿನಗಳಲ್ಲಿ ಸಿದ್ದರಾಮಯ್ಯ ಸೂಕ್ತ ನಿರ್ಧಾರ ಪ್ರಕಟಿಸದಿದ್ದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಮಾದಿಗ ಸಮುದಾಯದ ಕ್ರಾಂತಿಕಾರಿ ರಥಯಾತ್ರೆ ರಾಜ್ಯ ಸಂಚಾಲಕ ಬಿ.ಆರ್. ಭಾಸ್ಕರ ಪ್ರಸಾದ ಹೇಳಿದ್ದಾರೆ.
ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿ
ಗಂಡು ಮಗುವಿಗೆ ಶಿಕ್ಷಣ ನೀಡಿದರೆ ಕೇವಲ ಆತ ಮಾತ್ರ ಶಿಕ್ಷಣವಂತನಾಗುತ್ತಾನೆ. ಆದೇ ಒಂದು ಹೆಣ್ಣು ಮಗುವಿಗೆ ಶಿಕ್ಷಣ ನೀಡಿದರೆ ಇಡೀ ಕುಟುಂಬಕ್ಕೆ ಶಿಕ್ಷಣ ನೀಡಿದಂತೆ
ಕ್ರೀಡಾಂಗಣದ ಹೈಮಾಸ್ಟ್‌ ಲೈಟ್ ಕೂಡಲೇ ದುರಸ್ತಿಗೊಳಿಸಿ: ಮನವಿ
ಪಟ್ಟಣದ ಹೃದಯ ಭಾಗದ ಡಿ.ದೇವರಾಜ ಅರಸ್‌ ಕ್ರೀಡಾಂಗಣದಲ್ಲಿನ ಹೈಮಾಸ್ಟ್‌ ಲೈಟ್ ಉರಿಯದೆ ಕತ್ತಲಲ್ಲಿ ಮುಳುಗಿದೆ.
ಮನ್‌ಮುಲ್‌ ಅಧ್ಯಕ್ಷರಾಗಲು ನಿಯಮಗಳೇನಿಲ್ಲ: ಕೆ.ಎಂ.ಉದಯ್‌
ಸರ್ಕಾರದಿಂದ ನಾಮನಿರ್ದೇಶನಗೊಂಡು ಶಾಸಕ ಉದಯ್ ಮನ್‌ಮುಲ್ ಅಧ್ಯಕ್ಷರಾಗುತ್ತಾರೆ ಎಂಬ ವದಂತಿಯನ್ನು ಸಾರಾಸಗಟ್ಟಾಗಿ ತಿರಸ್ಕರಿಸಿದ ಅವರು, ನಾನು ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಕ್ಷೇತ್ರದ ಶಾಸಕನಾಗಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಬೇಕಿದೆ. ಇದಕ್ಕೇ ಸಮಯ ಸಾಕಾಗುತ್ತಿಲ್ಲ. ಇನ್ನು ಮನ್‌ಮುಲ್‌ ಅಧ್ಯಕ್ಷನಾದರೆ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು ನೆನೆಗುದಿಗೆ ಬೀಳುತ್ತವೆ.
ಉಪ್ಪಿನಂಗಡಿ ಬಸ್‌ ತಂಗುದಾಣ ಕೆಎಸ್ಸಾರ್ಟಿಸಿಗೆ ಹಸ್ತಾಂತರಿಸಿದರೆ ಸುಸಜ್ಜಿತ ನಿಲ್ದಾಣ ನಿರ್ಮಾಣ: ಅಶೋಕ್‌ ರೈ
ಉಪ್ಪಿನಂಗಡಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ೪ ಎಕ್ರೆ ಭೂಮಿ ಗುರುತಿಸಿದ್ದು, ಅದರ ಭೂ ಸ್ವಾಧೀನ ಪ್ರಕ್ರಿಯೆ ಚಾಲನೆಗೊಂಡಿದ್ದರೂ, ಪ್ರಸಕ್ತ ಇರುವ ಗ್ರಾಮ ಪಂಚಾಯಿತಿ ಒಡೆತನದ ಬಸ್ ನಿಲ್ದಾಣವನ್ನೇ ಕೆಎಸ್‌ಆರ್‌ಟಿಸಿಗೆ ಹಸ್ತಾಂತರಿಸಿದರೆ ಅಲ್ಲಿ ಸುವ್ಯವಸ್ಥಿತ ಬಸ್ ನಿಲ್ದಾಣವನ್ನು ನಿರ್ಮಿಸಲು ರಾಜ್ಯ ರಸ್ತೆ ಸಾರಿಗೆ ನಿಗಮ ಆಸಕ್ತಿ ತಾಳಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಸೊಳ್ಳೆಗಳ ನಿಯಂತ್ರಣ ಎಲ್ಲರ ಜವಾಬ್ದಾರಿ: ಶಾಸಕ ಎಸ್‌.ಎನ್‌.ಚನ್ನಬಸಪ್ಪ
ಡೆಂಘೀ, ಚಿಗುನ್ ಗುನ್ಯ, ಮಲೇರಿಯಾದಂತಹ ಇತರೆ ರೋಗಗಳನ್ನು‌ ಹರಡುವ ಸೊಳ್ಳೆಗಳನ್ನು‌ ನಿಯಂತ್ರಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ತಿಳಿಸಿದರು.
ಚನ್ನಗಿರಿ ಕೋಟೆ ದೇಗುಲ ಶಿಥಿಲ: ಮನೆ-ಹಂದಿ ಶೆಡ್‌ಗಳ ಕಾಟ!
ಪಟ್ಟಣದ ಇತಿಹಾಸ ಪ್ರಸಿದ್ಧ ಕೆಳದಿ ರಾಣಿ ಚನ್ನಮ್ಮ ಆಳಿದ ಕೋಟೆಯಲ್ಲಿ ನೆಲೆಸಿರುವ ಶ್ರೀ ರಂಗನಾಥ ಸ್ವಾಮಿ ದೇವಾಲಯದ ಅಧೀನಕ್ಕೆ ಒಳಪಟ್ಟ ಭೂತರಾಯನ ದೇವಾಲಯ, ಯಜ್ಞಶಾಲೆ, ರಥರ ಮನೆ ಶಿಥಿಲಗೊಂಡು ಬೀಳುವ ಹಂತದಲ್ಲಿದೆ. ಈ ದೇಗುಲ ಮುಜರಾಯಿ ಇಲಾಖೆಗೆ ಸೇರಿದ್ದರೂ ಅಭಿವೃದ್ಧಿ ವಂಚಿತವಾಗಿದೆ.
  • < previous
  • 1
  • ...
  • 598
  • 599
  • 600
  • 601
  • 602
  • 603
  • 604
  • 605
  • 606
  • ...
  • 11937
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved