• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಸಂಘಟಿತ ಕಾರ್ಮಿಕ ಕುಟುಂಬಕ್ಕೆ 10 ಲಕ್ಷ ರು.: ಸಂತೋಷ್ ಲಾಡ್
ಡಿಸೆಲ್ ಮೇಲೆ 1 ರು. ಸೆಸ್ ನೀಡಿದರೆ ವರ್ಷಕ್ಕೆ 2500 ಕೋಟಿ ರು. ಸಂಗ್ರಹವಾಗತ್ತದೆ. ಇದರಿಂದ ರಾಜ್ಯದ 1.30 ಕೋಟಿ ಅಸಂಘಟಿತ ಕಾರ್ಮಿಕರ ಕುಟುಂಬಗಳಿಗೆ ವಾರ್ಷಿಕ 10 ಲಕ್ಷ ರು.ಗಳ ಸವಲತ್ತು ನೀಡುತ್ತೇವೆ. ಈ ಯೋಜನೆ 3-4 ತಿಂಗಳಲ್ಲಿ ಜಾರಿಯಾಗುವ ವಿಶ್ವಾಸ ಇದೆ ಮತ್ತು ಇದು ದೇಶದಲ್ಲಿಯೇ ಪ್ರಪ್ರಥಮ ಯೋಜನೆಯಾಗಲಿದೆ ಎಂದು ಲಾಡ್‌ ತಿಳಿಸಿದ್ದಾರೆ.
ಬಿಜೆಪಿಯಲ್ಲಿ ಭ್ರಷ್ಟರನ್ನು ಕ್ಲೀನ್ ಮಾಡುವ ವಾಷಿಂಗ್ ಮೆಷಿನ್ ಇದೆ: ಲಾಡ್
ಮಹಾರಾಷ್ಟ್ರದ ಅಜಿತ್ ಪವರ್ ಮೇಲೆ 60 ಸಾವಿರ ಕೋಟಿ ರು. ಅಕ್ರಮ ಆಸ್ತಿಯ ಆರೋಪ ಇತ್ತು, ಅಸ್ಸಾಂನ ಸಿಎಂ ಬಿಸ್ವಾಸ್ ಮೇಲೆಯೂ ಅಕ್ರಮ ಆಸ್ತಿಯ ಆರೋಪ ಇತ್ತು. ಅವರ ಮೇಲೆ ಆರೋಪ ಹೊರಿಸಿದ್ದು ಕೇಂದ್ರ ಬಿಜೆಪಿ ಸರ್ಕಾರದ ಕೈಯಲ್ಲಿರುವ ಸಂಸ್ಥೆ. ನಂತರ ಇಬ್ಬರು ಕೂಡ ದುಡ್ಡು ಕೊಟ್ಟು ಬಿಜೆಪಿಗೆ ಹೋದರು ಎಂದು ಲಾಡ್‌ ಹೇಳಿದರು.
ಭೂ ಕಂದಾಯ ಎರಡನೇ ತಿದ್ದುಪಡಿ ವಿಧೇಯಕ ಪರಿಶೀಲನಾ ಸಮಿತಿ ಸಭೆ
ಕರ್ನಾಟಕ ಭೂ ಕಂದಾಯ ಎರಡನೇ ತಿದ್ದುಪಡಿ ವಿಧೇಯಕ ಪರಿಶೀಲನಾ ಸಮಿತಿಯ ಮೊದಲ ಸಭೆ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ವಿಧಾಸೌಧದಲ್ಲಿ ಜರುಗಿತು.
ಮಂಗಳೂರಿನ ಸಮಗ್ರ ಯೋಜನೆಯ ಮಾಸ್ಟರ್‌ ಪ್ಲಾನ್‌ ಶೀಘ್ರ ಬಿಡುಗಡೆ
ಮಂಗಳೂರು ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ-ಕೆಸಿಸಿಐ ವತಿಯಿಂದ ಚೇಂಬರ್ಸ್ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾದ ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪಾಲ್ಗೊಂಡು ಮಾತನಾಡಿದರು.
ಉತ್ತಮ ಆರೋಗ್ಯಕ್ಕೆ ಚಿಂತೆಯಿಂದ ದೂರವಿರಿ: ಡಾ. ವೆಂಕಟೇಶ ರಾಥೋಡ
ಇತ್ತಿಚೀನ ದಿನಗಳಲ್ಲಿ ಹವಾಮಾನ ವೈಪರಿತ್ಯ, ಒತ್ತಡದ ಬದುಕು, ಕಲುಷಿತ ಆಹಾರ ಇತ್ಯಾದಿಗಳಿಂದ ಅನೇಕ ರೋಗಗಳು ಕಾಡುತ್ತವೆ.
ಬಡವರ ಬದುಕು ಸುಧಾರಿಸಿದ ಪಂಚ ಗ್ಯಾರಂಟಿ ಯೋಜನೆಗಳು: ಅಶೋಕ ಮಂದಾಲಿ
ಪಂಚ ಗ್ಯಾರಂಟಿ ಯೋಜನೆಗಳು ನೇರವಾಗಿ ಫಲಾಭವಿಗಳಿಗೆ ದೊರೆಯುವ ನಿಟ್ಟಿನಲ್ಲಿ ಪ್ರತಿ ಹಂತದಲ್ಲಿ ಸಭೆ, ಪ್ರಗತಿ ಪರಿಶೀಲನೆ ನಡೆಸುತ್ತಿದ್ದು, ಸರ್ಕಾರದ ಈ ಪಂಚ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು.
ದೇಶ ಅಭಿವೃದ್ಧಿ ನೆಲೆಯಲ್ಲಿ ಹಿರಿಯ ನಾಗರಿಕರ ಮಾರ್ಗದರ್ಶನ ಅವಶ್ಯ: ರಾಜೇಶ್ ಹೊಸಮನೆ
ಇತ್ತೀಚಿನ ದಿನಗಳಲ್ಲಿ ಹಿರಿಯ ನಾಗರಿಕರನ್ನು ಕಡೆಗಣಿಸುತ್ತಿರುವುದು ಕಂಡುಬರುತ್ತಿದ್ದು, ವಿಷಾದನೀಯ ಸಂಗತಿಯಾಗಿದೆ.
ಸಮೀಕ್ಷೆಯಿಂದ ಹೊರಗುಳಿಯುವ ಭೀತಿಯಲ್ಲಿ ಹಿಂದುಳಿದ ಕುಟುಂಬಗಳು
ರಾಜ್ಯ ಹಿಂದುಳಿದ ಆಯೋಗದಿಂದ ನಡೆಸಲಾಗುತ್ತಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಿಂದ ನವಲಗುಂದ ತಾಲೂಕಿನ ಹಿಂದುಳಿದ ಕುಟುಂಬಗಳು ತಪ್ಪಿಹೋಗುವ ಆತಂಕ ಎದುರಾಗಿದೆ. ಯುಎಚ್‌ಐಡಿ ಅಳವಡಿಸಿರುವ ಮನೆಯ ಒಂದು ಕುಟುಂಬದ ಸಮೀಕ್ಷೆ ಮಾತ್ರ ಮಾಡಲಾಗಿದೆ.
ಹಿರಿಯರ ಜೀವನಾನುಭವ ಯುವಜನತೆಗೆ ಪ್ರೇರಣೆ: ಶಾಸಕ ಎಚ್.ಆರ್.ಗವಿಯಪ್ಪ
ಕಾಯಕ ನಿಷ್ಠೆ, ವೃತ್ತಿ ಧರ್ಮ ಪಾಲನೆ ಸೇರಿದಂತೆ ಅವರ ಜೀವನಾನುಭವಗಳು ಯುವಜನತೆಯಲ್ಲಿ ಪ್ರೇರಣೆ ಮೂಡಿಸಲಿವೆ
ಸಿರಿಗೇರಿ ಪೊಲೀಸ್ ಠಾಣೆ ಜನಸ್ನೇಹಿ-ಅತ್ಯುತ್ತಮ ಠಾಣೆ ಪ್ರಶಸ್ತಿ
ಸ್ಥಳೀಯ ಸೌಕರ್ಯಗಳ ಪರಿಗಣಿಸಿ ಕೇಂದ್ರ ಗೃಹ ಇಲಾಖೆ ಗುರುತಿಸಿದ ರಾಜ್ಯದ ಮೂರು ಠಾಣೆಗಳ ಪೈಕಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಸಿರಿಗೇರಿ ಪೊಲೀಸ್ ಠಾಣೆಯೂ ಒಂದಾಗಿದೆ.
  • < previous
  • 1
  • ...
  • 599
  • 600
  • 601
  • 602
  • 603
  • 604
  • 605
  • 606
  • 607
  • ...
  • 14638
  • next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved