• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತಗಳ್ಳತನದ ಮೂಲಕ ಬಿಜೆಪಿ ಅಧಿಕಾರ
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಲಕ್ಷ ಕೋಟಿಗೂ ಹೆಚ್ಚು ಹಣ ಖರ್ಚು ಮಾಡುವ ಮೂಲಕ ನೆಮ್ಮದಿಯ ಜೀವನ ಕಲ್ಪಿಸಿಕೊಟ್ಟಿದೆ
ಐತಿಹಾಸಿಕ ಮದಗ ಮಾಸೂರ ಕೆರೆ ಅಭಿವೃದ್ಧಿಗೆ ಸರ್ಕಾರ ಸಿದ್ಧ-ಸಚಿವ ಎಚ್‌.ಕೆ.ಪಾಟೀಲ
ಪ್ರತಿಯೊಬ್ಬರ ಜೀವನಾಡಿಯಾದ ಗಂಗಾ ಮಾತೆಗೆ ಪೂಜಿಸಿ ನಾಡಿನ ಸಮೃದ್ಧಿಗಾಗಿ ಸ್ಮರಣೆ ಮಾಡಿ ಬಾಗಿನ ಅರ್ಪಣೆ ಮಾಡುತ್ತಿರುವುದು ಅತ್ಯಂತ ಸಂತಸದ ವಿಷಯ ಎಂದು ಕಾನೂನು ನ್ಯಾಯ, ಮಾನವ ಹಕ್ಕುಗಳು ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದರು.
ಭಟ್ಕಳದಲ್ಲಿ ರಮ್ಯಾ ನಾಯ್ಕ ಕಟೌಟ್‌
ಇಲ್ಲಿಯ ಮೂಡಭಟ್ಕಳದ ಯುವತಿ ರಮ್ಯಾ ಕೃಷ್ಣಾ ನಾಯ್ಕ ರಿಷಬ್ ಶೆಟ್ಟಿ ನಿರ್ದೇಶನ ಮತ್ತು ಅಭಿನಯದ ಕಾಂತಾರ-1 ಸಿನೆಮಾದಲ್ಲಿ ಸಹ ನಟಿಯಾಗಿ ಅವಕಾಶ ಗಿಟ್ಟಿಸಿಕೊಂಡು ನಟಿಸಿ ಗಮನ ಸೆಳೆದಿದ್ದು, ಅಭಿಮಾನಿಗಳು ಪಟ್ಟಣದಲ್ಲಿ ಕಟೌಟ್‌ ಹಾಕಿ ಸಂಭ್ರಮಿಸಿದ್ದಾರೆ.
ಬೆಳೆಹಾನಿ ಪರಿಹಾರ ಧನ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ
ಶಿಗ್ಗಾಂವಿ ತಾಲೂಕಿನಲ್ಲಿ ನಿರಂತರ ಮಳೆಯಿಂದ ಬೆಳೆಗಳು ಹಾನಿಯಾಗಿವೆ. ಗೋವಿನಜೋಳ, ಸೋಯಾಬೀನ್, ಹತ್ತಿ ಇತ್ತೀಚಿಗೆ ಎಡಬಿಡದೇ ಸುರಿದ ಮಳೆಯಿಂದ ಬಹುತೇಕ ಕಡೆ ಹಾನಿಯಾಗಿವೆ. ಬೆಳೆ ಹಾನಿ ಹಾಗೂ ಬೆಳೆ ವಿಮೆ ನೀಡಬೇಕು ಎಂದು ಆಗ್ರಹಿಸಿ ರೈತರು ಪ್ರತಿಭಟನೆ ನಡೆಸಿ ಹಾವೇರಿ ಜಿಲ್ಲಾಧಿಕಾರಿಗೆ ತಹಸೀಲ್ದಾರ್‌ ಮೂಲಕ ಮನವಿ ಸಲ್ಲಿಸಿದರು.
30ರಿಂದ ನ. ೩ರ ವರೆಗೆ ಕುಮಟಾ ವೈಭವ: ಮಂಜುನಾಥ ನಾಯ್ಕ
ಪ್ರತಿವರ್ಷವೂ ಸ್ಥಳೀಯ ಹಾಗೂ ರಾಜ್ಯಮಟ್ಟದ ಪ್ರಸಿದ್ಧ ಕಲಾವಿದರಿಂದ ಸಾಂಸ್ಕೃತಿಕ, ಮನೋರಂಜಕ ಕಾರ್ಯಕ್ರಮಗಳ ರಸದೂಟ ಬಡಿಸುತ್ತಾ ಬಂದಿರುವ ಬೆಂಗಳೂರಿನ ತಾಂಡವ ಕಲಾನಿಕೇತನದ ಮುಂದಾಳತ್ವದ ಕುಮಟಾ ವೈಭವ ಕಾರ್ಯಕ್ರಮವನ್ನು ಈ ಸಲ ಪಟ್ಟಣದ ಮಣಕಿ ಮಹಾತ್ಮಾಗಾಂಧಿ ಮೈದಾನದಲ್ಲಿ ಅ.೩೦ ರಿಂದ ನ. ೩ರ ವರೆಗೆ ೫ ದಿನಗಳ ಕಾಲ ದಿ.ಲಿಂಗಪ್ಪ ಮಾಸ್ತರ ವೇದಿಕೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಅಸಮಾಧಾನ ಶೀಘ್ರ ಶಮನ: ಸಲೀಂ ಅಹ್ಮದ್
ಈ ಭಾರಿಯ ಸಚಿವ ಸಂಪುಟ ವಿಸ್ತರಣೆಯಲ್ಲಿ ತಮಗೆ ಅವಕಾಶ ಇದೆ. ವರಿಷ್ಠರು ಭರವಸೆ ನೀಡಿದ್ದಾರೆ
ಕೆರೆ ಸುತ್ತ ಬೆಳೆದ ಜಾಲಿ ಗಿಡಗಳ ತೆರವಿಗೆ ಒತ್ತಾಯ
ಈ ಬಾರಿ ವಾಡಿಕೆಗಿಂತಲೂ ಅಧಿಕ ಪ್ರಮಾಣದ ಮಳೆ ಸುರಿದಿದ್ದು, ಕೆರೆ ಕೋಡಿ ಬಿದ್ದಿದೆ. ಕೆರೆ ಸುತ್ತಲೂ ಇರುವ ರೈತರ ಹೊಲಗಳಿಗೆ ನೀರು ಹರಿದು ಬರುತ್ತಿದ್ದು, ರೈತರ ಜಮೀನುಗಳು ಜವಳು ಬೀಳುತ್ತಿವೆ.
ಈರುಳ್ಳಿ ಬೆಳೆಹಾನಿ ಪರಿಹಾರ ನೀಡಲು ಆಗ್ರಹ
1 ಎಕರೆಗೆ ರೈತರು ಬಿತ್ತನೆಗೆ ಬೀಜ, ಔಷಧಿ, ಕಸ ತೆಗೆಯುವುದು ಸೇರಿ ಮಾರುಕಟ್ಟೆಗೆ ಹೋಗುವ ವರೆಗೆ ₹30ರಿಂದ ₹40 ಸಾವಿರ ಖರ್ಚು ಮಾಡುತ್ತಾರೆ. ಆದರೆ ಬೆಲೆ ಪಾತಾಳಕ್ಕೆ ಕುಸಿದಿರುವುದರಿಂದ ಮಾಡಿದ ಖರ್ಚೂ ವಾಪಸ್‌ ಬಾರದಂತಾಗಿದೆ ಎಂದು ರೈತರು ಅಳಲು ತೋಡಿಕೊಳ್ಳುತ್ತಿದ್ದಾರೆ.
ಸಿಜೆಐ ಮೇಲೆ ಶೂ ಎಸೆಯಲೆತ್ನ: ಶೀಘ್ರವೇ ಆರೋಪಿ ಬಂಧಿಸಲು ಆಗ್ರಹ
ತಾಲೂಕು ವಕೀಲರ ಸಂಘದ ಅಧ್ಯಕ್ಷ ಅನಿಲ ಮಾನೆ ಮಾತನಾಡಿ, ಭಾರತದ ಸುಪ್ರೀಂ ಕೋರ್ಟನ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿಯವರ ಅವರ ಮೇಲೆ ವಕೀಲ ಮಾಡಿರುವ ಕೃತ್ಯ ಖಂಡನೀಯ. ಇಡೀ ನ್ಯಾಯವಾದಿಗಳ ಪಾಲಿಗೆ ಇದೊಂದು ಕಪ್ಪುಚುಕ್ಕೆಯಾಗಿದೆ ಎಂದರು.
ಎಚ್‌ಐವಿ ನಿರ್ಮೂಲನೆಯಲ್ಲಿ ಯುವಕರ ಪಾತ್ರ ಪ್ರಮುಖ: ಡಾ. ಆಜ್ಞಾ ನಾಯಕ
ಇಲ್ಲಿನ ಡಾ. ಎ.ವಿ. ಬಾಳಿಗಾ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ಅಂತಾರಾಷ್ಟೀಯ ಯುವ ದಿನಾಚರಣೆ, ರಾಷ್ಟ್ರೀಯ ಸ್ವಯಂ ಸೇವಾ ದಿನಾಚರಣೆ ಮತ್ತು ಎಚ್‌ಐವಿ/ಏಡ್ಸ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
  • < previous
  • 1
  • ...
  • 601
  • 602
  • 603
  • 604
  • 605
  • 606
  • 607
  • 608
  • 609
  • ...
  • 14638
  • next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved