• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಗುವಳಿ ರೈತರಿಗೆ ತೊಂದರೆ ಕೊಡಬೇಡಿ
ಬಹು ಹಿಂದಿನಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ಅರಣ್ಯ ಭಾಗದ ರೈತರಿಗೆ ತೊಂದರೆ ನೀಡಿ ಒಕ್ಕಲೆಬ್ಬಿಸಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅರಣ್ಯ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ದೇಶದ ಉನ್ನತಿಕರಣಕ್ಕೆ ಗುಣಾತ್ಮಕ ಸಂಶೋಧನೆ ಅತ್ಯವಶ್ಯಕ
ಗುಣಾತ್ಮಕ ಸಂಶೋಧನೆಗಳು ದೇಶದ ಉನ್ನತಿಕರಣಕ್ಕೆ ಪ್ರಬಲವಾದ ಶಕ್ತಿಯಾಗಿದೆ ಎಂದು ಬೆಂಗಳೂರಿನ ಟಾಟಾ ಇನ್ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್‌ನ ರಾಷ್ಟ್ರೀಯ ಜೈವಿಕ ವಿಜ್ಞಾನ ಕೇಂದ್ರದ ಸಂಶೋಧನಾ ಸಹಾಯಕ ಡೀನ್ ಡಾ.ಪಿ.ವಿ.ಶಿವಪ್ರಸಾದ್ ಅಭಿಪ್ರಾಯಪಟ್ಟರು.
ಇಂದು ದೊಡ್ಡ ಪಟ್ಟಣಗೆರೆಯಲ್ಲಿ 7ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
ಕಡೂರು, ಅ. 12 ರ ಭಾನುವಾರ ದೊಡ್ಡಪಟ್ಟಣಗೆರೆಯ ಕಟ್ಟೆ ಹೊಳೆಯಮ್ಮ ದೇವಸ್ಥಾನದ ಆವರಣದಲ್ಲಿ 7 ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಸರ್ವ ಸಿದ್ಧತೆ ನಡೆಸಲಾಗಿದೆ ಎಂದು ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಎಸ್.ಬಿ. ಹನುಮಂತಪ್ಪ ತಿಳಿಸಿದರು.
ರಾಜ್ಯ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾವಳಿ ಮುಕ್ತಾಯ
ರಾಜ್ಯಮಟ್ಟದ ಹ್ಯಾಂಡ್ ಬಾಲ್ ಕ್ರೀಡಾಕೂಟವು ಮಾಯಸಂದ್ರ ಎಸ್ ಬಿ ಜಿ ವಿದ್ಯಾಲಯದ ಕ್ರೀಡಾಂಗಣದಲ್ಲಿ ಸಂಪೂರ್ಣವಾಯಿತು.
ಮಳವಳ್ಳಿ ತಾಲೂಕಿನಲ್ಲಿ ಭರ್ಜರಿ ಮಳೆ..!
ಮಳವಳ್ಳಿ ತಾಲೂಕಿನಾದ್ಯಂತ ಶುಕ್ರವಾರ ರಾತ್ರಿ ಭಾರೀ ಮಳೆಯಾಗಿದ್ದು, ಕೆರೆ-ಕಟ್ಟೆಗಳು ತುಂಬಿ ಹರಿದಿವೆ. ಹಳ್ಳಗಳಲ್ಲೂ ಜಲಧಾರೆ ಹರಿಯುತ್ತಿದೆ. ರಾತ್ರಿಯಿಡೀ ಸುರಿದ ಧಾರಾಕಾರ ಮಳೆಯಿಂದ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಮಳೆಯಿಂದಾಗಿ ಯಾವುದೇ ಹಾನಿ ಸಂಭವಿಸಿಲ್ಲ.
ದಾವಣಗೆರೆಯಲ್ಲಿ 36 ಮನೆ ತೆರವಿಗೆ ಬಂದ ಜೆಸಿಬಿ, ಹೈಡ್ರಾಮಾ
ಬೆಳ್ಳಂ ಬೆಳಿಗ್ಗೆಯೇ ನಗರದ ಹೊರ ವಲಯದ ಲೋಕಿಕೆರೆ ರಸ್ತೆಯ ಇಂಡಸ್ಟ್ರಿಯಲ್ ಏರಿಯಾ ಶ್ರೀರಾಮನಗರದಲ್ಲಿ ಶನಿವಾರ ಅನಧಿಕೃತವಾಗಿ ನಿರ್ಮಾಣಗೊಂಡಿದ್ದ 36 ಮನೆಗಳ ತೆರವಿಗೆ ಪೊಲೀಸ್ ಭದ್ರತೆಯಲ್ಲಿ ಜೆಸಿಬಿ ಯಂತ್ರಗಳು ಮುಂದಾಗುತ್ತಿದ್ದಂತೆ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿ, ಸ್ಥಳದಲ್ಲೇ ಹೈಡ್ರಾಮಾ ಸನ್ನಿವೇಶ ಸೃಷ್ಟಿಯಾಯಿತು.
50 ಲಕ್ಷ ರು ವೆಚ್ಚದಲ್ಲಿ ಸಿಸಿ ರಸ್ತೆ, ಚರಂಡಿ ನಿರ್ಮಾಣ
ತಾಲೂಕಿನ ಆನೇಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಗಂಗಾಧರ ನಗರದ ಎಸ್ ಸಿ ಕಾಲೋನಿಯಲ್ಲಿ ಸುಮಾರು 50 ಲಕ್ಷ ರು. ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಟಿ.ಕೃಷ್ಣಪ್ಪ ಭೂಮಿಪೂಜೆ ನೆರವೇರಿಸಿದರು.
ಪ್ರಧಾನಮಂತ್ರಿ ಧನ ಧಾನ್ಯ ಕೃಷಿ ಯೋಜನೆಯಿಂದ ರೈತರಿಗೆ ಲಾಭ
ಕೃಷಿ ಕ್ಷೇತ್ರದ ಅಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿ ಧನ ಧಾನ್ಯ ಕೃಷಿ ಯೋಜನೆಯನ್ನು ಜಾರಿಗೊಳಿಸುವ ಮೂಲಕ ರೈತರ ಸಮೃದ್ಧಿ ಬದುಕಿಗೆ ಹೊಸ ದಿಕ್ಸೂಚಿಯನ್ನು ನೀಡಿದ್ದಾರೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ತಿಳಿಸಿದರು.
ಭತ್ತ ಬೆಳೆದು ಕಟಾವು ಮಾಡಿದ ನಟ ವಿನೋದ್ ರಾಜ್
ಸೋಲದೇವನಹಳ್ಳಿಯಲ್ಲಿ ವಾಸವಾಗಿರುವ ನಟ ವಿನೋದ್ ರಾಜ್ ಅವರು ತಮ್ಮ ತೋಟದಲ್ಲಿ ತುಂತುರು ನೀರಾವರಿ ಪದ್ಧತಿಯಲ್ಲಿ ಅವರೇ ಉತ್ತಮ ತಳಿಯ ಭತ್ತವನ್ನು ನಾಟಿ ಮಾಡಿದ್ದರು, ಉತ್ತಮ ಭತ್ತದ ಬೆಳೆ ಬೆಳೆದಿದ್ದು, ಸಮಗ್ರ ಕೃಷಿ ಜೊತೆಗೆ ತೋಟಗಾರಿಕೆ ಬೆಳೆಗಳಿಗೆ ಮುಂದಾಗಿದ್ದಾರೆ. ಭತ್ತದ ಬೆಳೆಯ ಕಟಾವಿಗೂ ಮೊದಲು ಪೂಜೆ ಮಾಡಿ ತೋಟದ ಕೆಲಸಗಾರರ ಜೊತೆ ಭತ್ತವನ್ನು ಕಟಾವು ಮಾಡಿ ಅವರೇ ಗದ್ದೆಯಿಂದ ಟ್ರ್ಯಾಕ್ಟರ್ ಮೂಲಕ ಭತ್ತವನ್ನು ಮನೆಗೆ ರವಾನಿಸಿದ್ದಾರೆ.
ಹೊನ್ನಾಳಿಯಲ್ಲಿ ಪಶು ವೈದ್ಯರಿಂದ ಸುಭದ್ರೆ ಆನೆಯ ಆರೋಗ್ಯ ಪರೀಕ್ಷೆ
ಪ್ರಾದೇಶಿಕ ಅರಣ್ಯ ವಿಭಾಗದ ಅಧಿಕಾರಿಗಳು, ಪಶು ಇಲಾಖೆಯ ಉಪ ನಿರ್ದೇಶಕರಿಗೆ ಪತ್ರ ಬರೆದಿದ್ದರಿಂದ ಅ.11 ರಂದು ಪಶು ವೈದ್ಯಾಧಿಕಾರಿಗಳ ತಂಡ ಹಿರೇಕಲ್ಮಠದಲ್ಲಿರುವ ಸುಭದ್ರೆ ಹೆಣ್ಣಾನೆಯ ಆರೋಗ್ಯ ತಪಾಸಣೆ ನಡೆಸಿತು.
  • < previous
  • 1
  • ...
  • 605
  • 606
  • 607
  • 608
  • 609
  • 610
  • 611
  • 612
  • 613
  • ...
  • 14653
  • next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved