ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಜ್ಯ ಸರ್ಕಾರ ರೈತರನ್ನು ಕಡೆಗಣಿಸಿದೆ: ಹುಣಸಿಮರದ ಆರೋಪ
ಇನ್ನು, ಜಿಲ್ಲಾ ಉಸ್ತುವಾರಿ ಸಚಿವರು ಹದಿನೈದು ದಿನಗಳಿಗೊಮ್ಮೆ ಧಾರವಾಡಕ್ಕೆ ಬಂದು ಸರ್ಕಾರದ ಎಲ್ಲ ಇಲಾಖೆಗಳ ಅಧಿಕಾರಿಗಳ ಗುಂಪು ಕಟ್ಟಿಕೊಂಡು ಅತ್ತಿಂದಿತ್ತ ಅಲೆದಾಡುತ್ತಾರೆ. ಹತ್ತಾರು ಸಭೆ ಮಾಡಿಯೂ ಜಿಲ್ಲೆಯ ಅಭಿವೃದ್ಧಿ ಶೂನ್ಯ.
ಬಿ.ಜೆ.ಕೆರೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಅಶೋಕ ರೆಡ್ಡಿ
ತಾಲೂಕಿನ ಬಿ.ಜಿ.ಕೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಅಶೋಕ ರೆಡ್ಡಿ, ಉಪಾಧ್ಯಕ್ಷರಾಗಿ ಎಚ್.ಆರ್.ತಿರುಮಲೇಶ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಒತ್ತಾಯಪೂರ್ವಕವಾಗಿ ದುಡಿಸಿಕೊಳ್ಳುವುದು ಅಪರಾಧ: ನ್ಯಾ. ಪ್ರಶಾಂತ ನಾಗಲಾಪುರ್
ಸಾರ್ವಜನಿಕರನ್ನು ಮೋಸ, ವಂಚನೆ, ಒತ್ತಾಯಪೂರಕವಾಗಿ ದುಡಿಸಿಕೊಳ್ಳುವುದು ಕಾನೂನು ದೃಷ್ಟಿಯಿಂದ ದೊಡ್ಡ ಅಪರಾಧ.
ಮೀನುಗಾರರ ಅಭ್ಯುದಯಕ್ಕಾಗಿ ಶ್ರಮಿಸುತ್ತಿದೆ ರಾಜ್ಯ ಸರ್ಕಾರ: ಸುಣಗಾರ
ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ಸರ್ಕಾರ ಮೀನುಗಾರರ ಅಭ್ಯುದಯಕ್ಕಾಗಿ ಪರಿಶ್ರಮಿಸುತ್ತಿದೆ
ನ್ಯಾನೋ ಯೂರಿಯಾ ಸಿಂಪಡಣೆ ಪ್ರಾತ್ಯಕ್ಷಿಕೆಗೆ ಡಿಸಿ ಚಾಲನೆ
ನ್ಯಾನೋ ರಸಗೊಬ್ಬರ ಬಳಕೆಯಿಂದ ಪೋಷಕಾಂಶದ ಸದ್ಬಳಕೆಯಾಗುತ್ತದೆ ಹಾಗೂ ಬೆಳೆಗಳ ಸಾರಜನಕದ ಅಗತ್ಯ ಪೂರೈಸುತ್ತದೆ.
ಸಂಭ್ರಮದಿಂದ ನಡೆದ ನಾಗದೇವತಾ ಪ್ರತಿಷ್ಠಾಪನೆ
ತಾಲೂಕಿನ ಸುಪ್ರಸಿದ್ಧ ಪುಣ್ಯ ಕ್ಷೇತ್ರ ಹಾಲುರಾಮೇಶ್ವರ ಕ್ಷೇತ್ರದಲ್ಲಿ ನಾಗದೇವತೆಯ ನೂತನ ಶಿಲಾಮೂರ್ತಿಯ ಪ್ರಾಣ ಪ್ರತಿಷ್ಠೆ ಹಾಗೂ ಶಿಲಾಮಯ ದೇವಾಲಯದ ಲೋಕಾರ್ಪಣೆ ಕಾರ್ಯಕ್ರಮ ಬುಧವಾರ ಅತ್ಯಂತ ಸಂಭ್ರಮ ಸಡಗರದಿಂದ ಜರುಗಿತು.
ಅಕ್ಕನಾಗಲಾಂಬಿಕೆಯಿಂದ ಮಹಿಳಾ ಲೋಕಕ್ಕೆ ಮಹತ್ತರ ಕಾಣಿಕೆ: ಡಾ.ಬಸವ ರಮಾನಂದ
ಶಿವಶರಣೆ ಅಕ್ಕನಾಗಲಾಂಬಿಕೆ ತನ್ನ ವಚನ ಸಾಹಿತ್ಯದ ಮೂಲಕ ಮಹಿಳಾ ಲೋಕ ಹೆಮ್ಮೆಪಡುವಂತಹ ಮಹತ್ತರ ಕಾಣಿಕೆಯನ್ನು ಈ ಸಮಾಜಕ್ಕೆ ನೀಡಿದ್ದಾರೆ ಎಂದು ನೆಲಮಂಗಲ ತಾಲೂಕು ವನಕಲ್ ಮಠದ ಡಾ.ಬಸವ ರಮಾನಂದ ಸ್ವಾಮೀಜಿ ತಿಳಿಸಿದರು.
ಸ್ವಾತಂತ್ರ್ಯ ದಿನಾಚರಣೆಗೆ ಅಗತ್ಯ ಸಿದ್ದತೆ ಕೈಗೊಳ್ಳಿ
ಜಿಲ್ಲಾಡಳಿತದ ವತಿಯಿಂದ ಎಲ್ಲರ ಸಹಕಾರದೊಂದಿಗೆ ಆ. 15ರಂದು ಜಿಲ್ಲಾ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲು ಅಗತ್ಯ ಸಿದ್ದತೆ ಕೈಗೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಸೂಚಿಸಿದರು.
ಗೃಹಲಕ್ಷ್ಮಿ ಅನುಷ್ಠಾನ ರಾಜ್ಯದಲ್ಲೇ ಚಾಮರಾಜನಗರ ಫಸ್ಟ್
ಚಾಮರಾಜನಗರ ಜಿಲ್ಲೆ ಇಡೀ ರಾಜ್ಯದಲ್ಲೇ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನದಲ್ಲಿ ಶೇ. ೯೯.೯೭ ರಷ್ಟು ಪ್ರಗತಿ ಸಾಧಿಸುವ ಮೂಲಕ ಇಡೀ ರಾಜ್ಯದಲ್ಲೇ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಮಾಹಿತಿ ನೀಡಿದರು.
ಮಾನವ ಕಳ್ಳ ಸಾಗಾಣಿಕೆ ಬಗ್ಗೆ ಸಾರ್ವಜನಿಕರು ಎಚ್ಚರವಹಿಸಿ
ಮಾನವ ಕಳ್ಳ ಸಾಗಾಣಿಕೆ ಬಗ್ಗೆ ದೊಡ್ಡ ಜಾಲವೇ ಇರುವ ಕಾರಣ ಸಾರ್ವಜನಿಕರು ಎಚ್ಚರದಿಂದ ಇರಬೇಕು ಎಂದು ನ್ಯಾಯಾಧೀಶ ದೀಪು ಎಂ.ಟಿ ಸಲಹೆ ನೀಡಿದರು.
< previous
1
...
57
58
59
60
61
62
63
64
65
...
12786
next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!