• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೈಜ್ಞಾನಿಕವಾಗಿ ಕಸ ವಿಲೇವಾರಿಗೆ ಕ್ರಮ ಕೈಗೊಳ್ಳಿ
ಹಸಿ ಕಸವನ್ನು ಶೇಖರಣೆ ಮಾಡುವ ಸ್ಥಳದಿಂದ ಕೊಳಕು ನೀರು ಹರಿದು ಹೋಗಲು ಚರಂಡಿ ಮಾಡಬೇಕು. ಅದಕ್ಕೆ ಮೇಲೊದಿಕೆ ಇರಬೇಕು. ಚರಂಡಿ ಸ್ವಚ್ಛತೆಗಾಗಿ ಒಂದೆರಡು ಕಡೆ ಮುಚ್ಚಳ ತೆಗೆದು ಸ್ವಚ್ಛತೆ ಮಾಡುವಂತೆ ನಿರ್ಮಾಣ ಮಾಡಬೇಕು ಎಂದು ತಿಳಿಸಿದರಲ್ಲದೆ, ಕೊಳಕು ನೀರು ಹರಿದು ಒಂದು ಕಡೆ ಶೇಖರಣೆ ಆಗುವಂತೆ ಒಂದು ದೊಡ್ಡ ಹೊಂಡ ನಿರ್ಮಾಣ ಮಾಡಬೇಕು. ಈ ಕೊಳಚೆ ನೀರು ಸಂಸ್ಕರಣೆ ಮಾಡಿ ಕೃಷಿ ಚಟುವಟಿಕೆಗೆ ಬಳಕೆ ಆಗುವಂತೆ ನೋಡಿಕೊಳ್ಳಬೇಕು ಎಂದರು.
ವಿಷಕಾರಿ ಕಂಪನಿಗಳ ಅನುಮತಿ ರದ್ದತಿಗೆ ನಿರ್ಣಯ ?
ಯಾದಗಿರಿ: ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿನ ಅಪಾಯಕಾರಿ ಕೆಮಿಕಲ್‌ ತ್ಯಾಜ್ಯ ಕಂಪನಿಗಳಿಂದಾಗುತ್ತಿರುವ ದುಷ್ಪರಿಣಾಮ ಕುರಿತು ಗ್ರಾಮಗಳಲ್ಲಿ ಈಗ ಜಾಗೃತಭಾವ ಮೂಡತೊಡಗಿದೆ. ಕಾನೂನುರೀತ್ಯ ಗ್ರಾಮ-ಸಭೆಗಳ ಮೂಲಕ ಅನುಮತಿ ರದ್ದಿಗೆ ನಿರ್ಣಯ ಕೈಗೊಳ್ಳಲು ಹೋರಾಟಗಳು ಜನಮಾನಸದಲ್ಲಿ ಚಿಗುರೊಡೆಯುತ್ತಿವೆ. ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರಾದಿಯಾಗಿ ಠರಾವು ಪಾಸ್ ಮಾಡಲು ಒಲವು ತೋರುತ್ತಿದ್ದಾರೆ. ಗಲ್ಲಿಗಲ್ಲಿಗಳಲ್ಲಿ ಮನಸ್ಸುಗಳು ಜಾಗೃತಗೊಳ್ಳುತ್ತಿವೆ. ಜನವಿರೋಧಕ್ಕೆ ಬೆವೆತಿರುವ ಕೆಲವು ಕಂಪನಿ ಮಾಲೀಕರು ಈಗ ಬಂದು ನೀಡುತ್ತಿರುವ ಭರವಸೆಗಳಿಗೆ, ಆಸೆ ಆಮಿಷಗಳ ಬಿಟ್ಟಾಕಿ ಅವರ ವಾಪಸ್‌ ಕಳುಹಿಸುತ್ತಿದ್ದಾರೆ. ಒಂದೊಂದಾಗಿ ಒಂದಿಷ್ಟು ಬೆಳವಣಿಗೆಗಳು ಚಿಗುರತೊಡಗಿವೆ.
ಶೈಕ್ಷಣಿಕ ಸೌಲಭ್ಯಕ್ಕೆ ₹3 ಕೋಟಿ ಅನುದಾನ: ಶಾಸಕ ಬಸವರಾಜ ಶಿವಣ್ಣನವರ
ಧಾರ್ಮಿಕ ಅಪ್ರಬುದ್ಧತೆ ಹೆಚ್ಚುಅಪಾಯಕಾರಿ. ಇದರಿಂದ ಸಮಾಜದಲ್ಲಿ ಸಾಮರಸ್ಯದ ಬದಲು ಪರಸ್ಪರ ದ್ವೇಷ ಪ್ರದರ್ಶಿತಗೊಳ್ಳುತ್ತಿವೆ.
ದಾಂಡೇಲಿ ಕಲಾವಿದರ ಅಭಿನಯದ ಚಿತ್ರ ಬಿಡುಗಡೆ
ಚಿತ್ರದ ಕೊನೆಯಲ್ಲಿ ನಾಯಕ ಎನ್ ಕೌಂಟರ್ ಗೆ ಬಲಿಯಾಗದೇ ನಾಯಕಿಯೊಂದಿಗೆ ಪ್ರೀತಿಯ ಜೀವನ ಸಾಗಿಸುತ್ತಾನಾ?
ಹಕ್ಕುಪತ್ರ ಸಮಾವೇಶಕ್ಕೆ ಅರ್ಹರನ್ನು ಸುರಕ್ಷಿತವಾಗಿ ಕರೆತನ್ನಿ: ಸಚಿವೆ ಲಕ್ಷ್ಮೀ
ಹೊಸಪೇಟೆಯಲ್ಲಿ ಮೇ 20ರಂದು ನಡೆಯಲಿರುವ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಸಮಾವೇಶಕ್ಕೆ ಅಧಿಕಾರಿಗಳಿಗೆ ತಾಲೂಕಿನ ಅರ್ಹರನ್ನು ಸುರಕ್ಷಿತವಾಗಿ ಕರೆದುಕೊಂಡು ಬರಬೇಕು. ಈ ನಿಟ್ಟಿನಲ್ಲಿ ವಿಶೇಷವಾಗಿ ಬಸ್‌ ಚಾಲಕ ಹಾಗೂ ನಿರ್ವಾಹಕರು ಸಹ ಗಮನಹರಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಾಕೀತು ಮಾಡಿದ್ದಾರೆ.
ಉತ್ತರ ಕರ್ನಾಟಕ ಲೇಖಕಿಯಿಂದ ವಿವಿಧ ಸಾಹಿತ್ಯ ಪ್ರಶಸ್ತಿ ಪ್ರಕಟ
ಪ್ರತಿವರ್ಷ ಕೊಡಮಾಡುವ ಸಾಹಿತ್ಯ ಸರಸ್ವತಿ, ಶಾಂತಾದೇವಿ ಕಥಾ ಹಾಗೂ ಡಾ. ಲತಾ ರಾಜಶೇಖರ ಕಾವ್ಯ ಪ್ರಶಸ್ತಿಗಳನ್ನು ಉತ್ತರ ಕರ್ನಾಟಕ ಲೇಖಕಿಯರ ಸಂಘವು ಪ್ರಕಟಿಸಿದೆ.
ಶಿಸ್ತು, ಸೇವಾ ಮನೋಭಾವವಿರುವ ವಿದ್ಯಾರ್ಥಿ ಸಾಧಕರಾಗೋದು: ಶಾಸಕ ಎಚ್.ಟಿ.ಮಂಜು
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಅಂಕ ಗಳಿಕೆ ಬದುಕಿನ ಮಾನದಂಡವಲ್ಲ. ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಲ್ಲೂ ವಿಫುಲ ಅವಕಾಶಗಳಿವೆ. ಪ್ರತಿಭೆ ಇದ್ದವರು ಕಲೆ, ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹೆಸರು ಮಾಡಿ ಬದುಕು ಕಟ್ಟಿಕೊಳ್ಳಬಹುದು.
ಮಹಿಳೆಯರು ಸಬಲರಾದರೆ ಸಮುದಾಯದ ಶ್ರೇಯೋಭಿವೃದ್ಧಿ: ಶಾಸಕ ಶ್ರೀನಿವಾಸ ಮಾನೆ
ಮಹಿಳೆಯರ ಆರ್ಥಿಕ ಪ್ರಗತಿಗಾಗಿ ಹಲವಾರು ವೃತ್ತಿಪರ ತರಬೇತಿ ನೀಡಿ, ಕೌಶಲ್ಯ ಅಭಿವೃದ್ಧಿಪಡಿಸಿ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಶ್ರಮ ವಹಿಸಿದೆ.
ಜನರಲ್ಲಿ ಹೊಸ ಶಕ್ತಿ ತುಂಬಲು ಹೊಸಪೇಟೆಯಲ್ಲಿ ಸಮಾವೇಶ: ಡಿ.ಕೆ. ಶಿವಕುಮಾರ
ಜನರಿಗೆ ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ. ಹಾಗಾಗಿ ಈ ಭಾಗದಲ್ಲಿ ಸರ್ಕಾರದ ಎರಡು ವರ್ಷ ಪೂರೈಕೆ ಹಿನ್ನೆಲೆಯಲ್ಲಿ ಮೇ 20ರಂದು ಸಮರ್ಪಣೆ ಸಂಕಲ್ಪ ಸಮಾವೇಶ ನಡೆಸುತ್ತಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು.
ಅರಸು ಮನೆ, ಸಮಾಧಿ ಅಭಿವೃದ್ಧಿಗೆ ಮನವಿ
ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಅವರ ಹುಟ್ಟೂರು ಮೈಸೂರು ಜಿಲ್ಲೆ ಕಲ್ಲಹಳ್ಳಿಯ ಅವರ ಮನೆ ಹಾಗೂ ಸಮಾಧಿಯನ್ನು ಸರ್ಕಾರ ಅಭಿವೃದ್ಧಿ ಮಾಡಿ ಸ್ಮಾರಕವಾಗಿ ರೂಪಿಸುವಂತೆ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಮುಖಂಡರು ಶುಕ್ರವಾರ ಸಹಕಾರ ಸಚಿವ ಕೆ.ಎನ್.ರಾಜಣ್ಣನವರಿಗೆ ಮನವಿ ಮಾಡಿದರು.
  • < previous
  • 1
  • ...
  • 608
  • 609
  • 610
  • 611
  • 612
  • 613
  • 614
  • 615
  • 616
  • ...
  • 11955
  • next >
Top Stories
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
ಕಾರ್ಮಿಕರ ಕೆಲಸದ ಅವಧಿ ವಿಸ್ತರಣೆ ನಿರ್ಧಾರವಾಗಿಲ್ಲ : ಸಂತೋಷ್‌ ಲಾಡ್‌
ಸನ್‌ ಗ್ರೂಪ್‌ನಲ್ಲಿ ದಾಯಾದಿ ಕಲಹ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved