• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೀಘ್ರದಲ್ಲೇ ಹಾಗಲವಾಡಿ ಹೇಮಾವತಿ ನೀರು: ಶಾಸಕ ಶ್ರೀನಿವಾಸ್‌
ಹಾಗಲವಾಡಿ ಕೆರೆಗೆ ಹೇಮಾವತಿ ನೀರನ್ನು ಹರಿಸಲು ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು ಶೀಘ್ರದಲ್ಲಿಯೇ ಹಾಗಲವಾಡಿ ಕೆರೆಗೆ ಹೇಮೆಮಾವತಿ ನೀರನ್ನು ಹರಿಸಲಾಗುವುದು ಎಂದು ಶಾಸಕ ಶ್ರೀನಿವಾಸ್ ತಿಳಿಸಿದರು.
ಯಾವಾಗ ಬೇಕಿದ್ದರೂ ಸಂಪುಟ ಪುನರ್‌ ರಚನೆ : ಗುಂಡೂರಾವ್‌

ರಾಜ್ಯದಲ್ಲಿ ಸಚಿವ ಸಂಪುಟ ಪುನರ್‌ ರಚನೆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಈ ಬಗ್ಗೆ ಮುಖ್ಯಮಂತ್ರಿ ಏನನ್ನೂ ಹೇಳಿಲ್ಲ. ಸಚಿವ ಸಂಪುಟ ಪುನರ್‌ ರಚನೆ ಯಾವಾಗ ಬೇಕಾದರೂ ಆಗಬಹುದು ಅಥವಾ ಹೊಸ ಸಚಿವ ಸಂಪುಟವೂ ರಚನೆ ಆಗಬಹುದು. ಇಂಥದ್ದೇ ತಿಂಗಳು ಸಂಪುಟ ಪುನರ್‌ ರಚನೆ ಎಂದು ಮುಖ್ಯಮಂತ್ರಿಗಳು ಹೇಳಿಲ್ಲ  

9 ತಿಂಗಳಲ್ಲಿ 158 ಕಾರ್ಖಾನೆಗಳ ಮುಚ್ಚಲು ಮಂಡಳಿಯ ನೋಟಿಸ್‌

  ಜಾಲಿವುಡ್ ಸ್ಟುಡಿಯೋ ಮುಚ್ಚಲು ಆದೇಶ ಮಾಡಿ ಭಾರೀ ಸುದ್ದಿಯಲ್ಲಿರುವ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕಳೆದ 9 ತಿಂಗಳಲ್ಲಿ ರಾಜ್ಯದ 158 ಕಾರ್ಖಾನೆ, ಕೈಗಾರಿಕೆಗಳನ್ನು ಬಂದ್ ಮಾಡಲು ಆದೇಶ ಹೊರಡಿಸಿದೆ.

9337 ಸರ್ಕಾರಿ ಶಾಲೆಗಳಿಗೆ ಪಾತ್ರೆ ಖರೀದಿಗೆ 21.55 ಕೋಟಿ ಬಿಡುಗಡೆ

ಪ್ರಧಾನ ಮಂತ್ರಿ ಪೋಷಣ್‌ ಶಕ್ತಿ ಯೋಜನೆಯಡಿ ರಾಜ್ಯದ 9,337 ಶಾಲೆಗಳ ಅಡುಗೆ ಮನೆಗಳನ್ನು ಆಧುನೀಕರಿಸಲು ಹೊಸ ಪಾತ್ರೆ ಪರಿಕರಗಳ ಖರೀದಿಗೆ ಸರ್ಕಾರ 21.55 ಕೋಟಿ ರು. ಅನುದಾನ ಬಿಡುಗಡೆಗೆ ಸರ್ಕಾರ ಅನುಮೋದನೆ ನೀಡಿದೆ.

ಸರ್ಕಾರದಿಂದಲೇ ಆ್ಯಂಬುಲೆನ್ಸ್‌ ಸೇವೆ : 3,691 ಸಿಬ್ಬಂದಿ ನೇಮಕಕ್ಕೆ ಒಪ್ಪಿಗೆ

ರಾಜ್ಯದಲ್ಲಿ ಮೊದಲ ಬಾರಿಗೆ ‘108-ಆರೋಗ್ಯ ಕವಚ’ ಹಾಗೂ ‘104-ಆರೋಗ್ಯ ಸಹಾಯವಾಣಿ’ ಯೋಜನೆಯನ್ನು ಆರೋಗ್ಯ ಇಲಾಖೆ ವತಿಯಿಂದಲೇ ಜಾರಿಗೊಳಿಸುತ್ತಿದ್ದು, ಇದಕ್ಕೆ ಅಗತ್ಯವಿರುವ 3,691 ಸಿಬ್ಬಂದಿಯನ್ನು ಗುತ್ತಿಗೆ ಹಾಗೂ ಹೊರಗುತ್ತಿಗೆ ಅಡಿ ಪಡೆಯಲು ಮಂಜೂರಾತಿ ನೀಡಲಾಗಿದೆ.

ನಟಿ ರಮ್ಯಾಗೆ ಅಶ್ಲೀಲ ಸಂದೇಶ 6 ಮಂದಿ ಆರೋಪಿಗಳಿಗೆ ಬೇಲ್‌

ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಕುರಿತ ಹೇಳಿಕೆಗಾಗಿ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ವಿರುದ್ಧ ಸಾಮಾಜಿಕ ಜಾಲಾತಾಣಗಳಲ್ಲಿ ಅವಹೇಳನಕಾರಿ ಪದಗಳಿಂದ ನಿಂದಿಸಿದ ಆರೋಪದ ಮೇಲೆ ಬಂಧಿತ ಆರು ಮಂದಿಗೆ ಜಾಮೀನು ಮತ್ತು ಓರ್ವ ಆರೋಪಿಗೆ ನಿರೀಕ್ಷಣಾ ಜಾಮಿನು ಮಂಜೂರು ಮಾಡಿ ಹೈಕೋರ್ಟ್ ಆದೇಶಿಸಿದೆ.

ಜಿಬಿಎ - ಎಲ್ಲಾ ಅಧಿಕಾರ ಕೇವಲ ಮುಖ್ಯಮಂತ್ರಿಗೆ : ಅಶೋಕ್ ಆಕ್ರೋಶ

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚನೆಯಿಂದ ಐದು ಮಹಾನಗರ ಪಾಲಿಕೆಗಳು ನೆಗೆದು ಬಿದ್ದುಹೋಗಿವೆ. ಎಲ್ಲಾ ಅಧಿಕಾರಗಳನ್ನು ಕೇವಲ ಮುಖ್ಯಮಂತ್ರಿಗೆ ನೀಡಲಾಗಿದೆ. ಇದು ಸಂವಿಧಾನ ವಿರೋಧಿ

ಭ್ರಷ್ಟಾಚಾರ ಕಾಯ್ದೆ ಸಹಕಾರಿ ನೌಕರಗೂ ಅನ್ವಯ : ಹೈಕೋರ್ಟ್

ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹಣಕಾಸು ನೆರವು ಪಡೆದುಕೊಳ್ಳುವ ಸಹಕಾರ ಸಂಘದ ಸಿಬ್ಬಂದಿ ಸಹ ಭ್ರಷ್ಟಾಚಾರ ನಿಯಂತ್ರಣಾ ಕಾಯ್ದೆಯ ವ್ಯಾಪ್ತಿಗೆ ಬರಲಿದ್ದಾರೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಗಣತಿಗೆ ಬಟವಾಡೆ ಅಧಿಕಾರಿಗಳ ಬಳಕೆ: ನೌಕರರಿಗೆ ವೇತನ ವಿಳಂಬ

ಬೆಂಗಳೂರು ನಗರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ಕಾರ್ಯಕ್ಕೆ ಅನೇಕ ಬಟವಾಡೆ ಅಧಿಕಾರಿಗಳನ್ನೂ ನಿಯೋಜಿಸಿರುವ ಹಿನ್ನೆಲೆಯಲ್ಲಿ ನಗರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಇಲಾಖೆಗಳ ಸಾವಿರಾರು ಸರ್ಕಾರಿ ನೌಕರರಿಗೆ ವೇತನ ವಿಳಂಬವಾಗಿದೆ.

ಆರ್ಟ್‌ ಆಫ್‌ ಲಿವ್ಹಿಂಗ್‌ ಸುವರ್ಣಮುಖಿ ನದಿ ಪುನರುಜ್ಜೀವನ ಜಾಗೃತಿ ಕಾರ್ಯಾಗಾರ ಯಶಸ್ವಿ

ದಿ ಆರ್ಟ್‌ ಆಫ್‌ ಲಿವ್ಹಿಂಗ್‌ ಅಂತಾರಾಷ್ಟ್ರೀಯ ಕೇಂದ್ರವು ಸುವರ್ಣಮುಖಿ ನದಿ ಪುನರುಜ್ಜೀವನದ ಉದ್ದೇಶದಿಂದ ಆಯೋಜಿಸಿದ್ದ ಜಾಗೃತಿ ಕಾರ್ಯಾಗಾರವು ಯಶಸ್ವಿಯಾಗಿ ನೆರವೇರಿತು.  ರವಿಶಂಕರ್‌ ಗುರೂಜಿ ನೇತೃತ್ವದಲ್ಲಿ ದಿ ಆರ್ಟ್ ಆಫ್ ಲಿವಿಂಗ್, ಕರ್ನಾಟಕ ಸರ್ಕಾರ ಮತ್ತು ಐಐಎಂ   ಜಂಟಿಯಾಗಿ ಆಯೋಜಿಸಿದ್ದ ಕಾರ್ಯಾಗಾರ

  • < previous
  • 1
  • ...
  • 609
  • 610
  • 611
  • 612
  • 613
  • 614
  • 615
  • 616
  • 617
  • ...
  • 14654
  • next >
Top Stories
ಎನ್‌ಡಿಎ ಜಯ ಹಿಂದೆ ಆರೆಸ್ಸೆಸ್‌ ‘ಮಿಷನ್‌ ತ್ರಿಶೂಲ್‌’!
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved