• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಂದುಗಳ ಪುಣ್ಯಕ್ಷೇತ್ರಗಳ ಬಗ್ಗೆ ಅಪನಂಬಿಕೆ ಮೂಡಿಸುವ ಹುನ್ನಾರ: ವಚನಾನಂದ ಶ್ರೀ
ಭಾರತದ ಯಾವೊಬ್ಬ ಹಿಂದೂ ಗುರು ಮತಾಂತರ, ಧರ್ಮಾಂತರ ಮಾಡಲ್ಲ. ಧರ್ಮದ ತತ್ವ, ಸಿದ್ಧಾಂತಗಳನ್ನು ಬಿತ್ತುತ್ತಿದ್ದೇವೆ. ಧರ್ಮಸ್ಥಳ, ಶಬರಿಮಲೆ ಇನ್ನೂ ಅನೇಕ ಕಡೆ ಅಧ್ಯಾತ್ಮ ಗುರುಗಳು ಕೈಗೊಂಡ ಒಳ್ಳೆಯ ಕಾರ್ಯಗಳನ್ನು ಬಿಟ್ಟು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಹೇಳಿದರು.
ಹಡಪದ ಅಪ್ಪಣ್ಣ ಕಲ್ಯಾಣ ಕ್ರಾಂತಿಗಾಗಿ ಶ್ರಮಿಸಿದವರಲ್ಲಿ ಪ್ರಮುಖರು: ದಾನಮ್ಮನವರ
ಹಾವೇರಿ ನಗರದ ವೈಭವಲಕ್ಷ್ಮಿ ಪಾರ್ಕ್‌ ಬಳಿ ಇರುವ ಬಸವಪ್ರಿಯ ಅಪ್ಪಣ್ಣ ಸಮುದಾಯ ಭವನದಲ್ಲಿ ಹಾವೇರಿ ಜಿಲ್ಲಾ, ತಾಲೂಕು ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ವತಿಯಿಂದ ಶನಿವಾರ ಶಿವಶರಣ ಹಡಪದ ಅಪ್ಪಣ್ಣನವರ 891ನೇ ಜಯಂತಿ ನಡೆಯಿತು.
ಅಂತಾರಾಷ್ಟ್ರೀಯ ಶಾಸಕರ ಶೃಂಗ ಸಮ್ಮೇಳನ ಯಶಸ್ವಿ: ಮಾನೆ
ಅಮೆರಿಕದ ಬೋಸ್ಟನ್ ನಗರದಲ್ಲಿ ರಾಷ್ಟ್ರೀಯ ರಾಜ್ಯ ಶಾಸಕಾಂಗ ಸಮ್ಮೇಳನ (ಎನ್‌ಸಿಎಸ್‌ಎಲ್) ಆಶ್ರಯದಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಶಾಸಕರ ಶೃಂಗ ಸಮ್ಮೇಳನ ಹತ್ತು, ಹಲವು ಅರ್ಥಪೂರ್ಣ ಚರ್ಚೆ, ಚಿಂಥನ-ಮಂಥನದೊಂದಿಗೆ ಉಪಯುಕ್ತವಾಗಿ ಮುಕ್ತಾಯಗೊಂಡಿತು ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದ್ದಾರೆ.
ಆ. 12ರಿಂದ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ಆ. 12ರಿಂದ 14ರ ವರೆಗೆ ರಾಜ್ಯವ್ಯಾಪಿ ಜಿಲ್ಲಾ ಮಟ್ಟದ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ (ಎಐಯುಟಿಯುಸಿ)ದ ರಾಜ್ಯ ಉಪಾಧ್ಯಕ್ಷ ಗಂಗಾಧರ ಬಡಿಗೇರ ಹೇಳಿದರು.
ಟ್ಯಾಗೋರ್ ಪ್ರಶಸ್ತಿಗೆ ಪತ್ರಕರ್ತ ಭರತ್ ರಾಜ್, ಸಂದೀಪ್, ದಿಲೀಪ್ ಆಯ್ಕೆ
ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ಜಿಲ್ಲಾ ವರದಿಗಾರ ಭರತ್ ರಾಜ್ ಕಲ್ಲಡ್ಕಗೆ ಪ್ರಶಸ್ತಿ
ಗವಿಸಿದ್ದಪ್ಪ ಮನೆಗೆ ರಾಜನಹಳ್ಳಿ ಶ್ರೀ ಭೇಟಿ
ಗವಿಸಿದ್ದಪ್ಪನ ಕೊಲೆಯಿಂದ ನೋವಾಗಿದೆ. ನಿಮ್ಮ ಹಿಂದೆ ಸಮಾಜ, ಮಠವಿರಲಿದ್ದು ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುತ್ತೇವೆ. ಈ ನಿಟ್ಟಿನಲ್ಲಿಯೇ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ನೇತೃತ್ವದಲ್ಲಿ ಆ. ೧೧ರಂದು ಪ್ರತಿಭಟನೆ ನಡೆಯಲಿದೆ. ನಿಮಗೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಶ್ರೀಗಳು ಧೈರ್ಯ ತುಂಬಿದರು.
ವಾಕ್ ಸ್ವಾತಂತ್ಯಕ್ಕೆ ಕುತ್ತು: ಪ್ರಭಾಕರ್
ಜನರ ಸಮಸ್ಯೆ ಮತ್ತು ಸವಾಲುಗಳಿಂದ ಗಮನ ಬೇರೆಡೆ ಸೆಳೆಯಲು ಕಾರ್ಪೋರೇಟ್ ಶಕ್ತಿಗಳು ಪತ್ರಿಕೋದ್ಯಮವನ್ನು ಬಳಸಿಕೊಳ್ಳುತ್ತಿವೆ. ಪತ್ರಕರ್ತರ ಕೈಯಲ್ಲೇ ಪತ್ರಿಕಾ ವೃತ್ತಿಪರತೆಯ ಶವ ಪೆಟ್ಟಿಗೆಗೆ ಮೊಳೆ ಹೊಡಿಸುವ ಕೆಲಸ ಮಾಡಲಾಗುತ್ತಿದೆ.
ತುಂಬಿದ ಹಿರೇಹಳ್ಳದ ಜಲಾಶಯ, ಮುಳುಗಿದ ಬೆಳೆ
ಹಿರೇಹಳ್ಳ ಜಲಾಶಯದಿಂದ ಏಕಾಏಕಿ ನೀರು ಬಿಟ್ಟ ಪರಿಣಾಮ ಹಿರೇಹಳ್ಳದುದ್ದಕ್ಕೂ ಇರುವ ಬ್ಯಾರೇಜ್ ಭರ್ತಿಯಾಗಿವೆ. ಇದರಿಂದ ಹಳ್ಳದ ನೀರು ಜಮೀನಿಗೆ ನುಗ್ಗಿ ಲಕ್ಷಾಂತರ ರುಪಾಯಿ ಬೆಳೆ ಹಾನಿಯಾಗಿರುವ ವರದಿಯಾಗಿದೆ.
ನ್ಯಾನೋ ರಸಗೊಬ್ಬರ ಬಳಕೆ ಹೆಚ್ಚಿಸಿ
ಯೂರಿಯಾ ಗೊಬ್ಬರ ಕೊರತೆಯನ್ನು ಬೇಡಿಕೆಗೆ ತಕ್ಕಂತೆ ಪೂರೈಸಲು ಕ್ರಮಕೈಗೊಳ್ಳಲಾಗುವುದು. ಕಿನ್ನಾಳದಲ್ಲಿ ಒಂದು ಶೈತ್ಯಾಗಾರದ ಬಗ್ಗೆಯೂ ನನ್ನ ಗಮನಕ್ಕೆ ಬಂದಿದ್ದು, ಮುಂದಿನ ದಿನಗಳಲ್ಲಿ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದು ಜಿಪಂ ಸಿಇಒ ವರ್ಣಿತ್‌ ನೇಗಿ ಹೇಳಿದರು.
ಚುನಾವಣೆ ನಡೆಸುವುದು ರಾಜ್ಯ ಸರ್ಕಾರದ ಅಧಿಕಾರಿಗಳೇ: ಬೆಲ್ಲದ
ಒಂದೇ ಮನೆಯಲ್ಲಿ ೧೦ ಮತ, ೧೦೦ ವೋಟು, ಒಂದೇ ಮತ ಎರಡು ಕ್ಷೇತ್ರದಲ್ಲಿ ಇರುತ್ತವೆ. ಒಬ್ಬರ ಮತ ಹಲವು ಇರುತ್ತವೆ
  • < previous
  • 1
  • ...
  • 609
  • 610
  • 611
  • 612
  • 613
  • 614
  • 615
  • 616
  • 617
  • ...
  • 13498
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved