• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡೋಹರ ಕಕ್ಕಯ್ಯ ಸಮಾಜಕ್ಕೆ ಒಳಮೀಸಲಾತಿ ಘೋಷಿಸಿ
ಆ.1ಕ್ಕೆ ಸುಪ್ರೀಂಕೋರ್ಟ್ ತೀರ್ಪು ಬಂದು ಒಂದು ವರ್ಷ ಕಳೆದರೂ ಕರ್ನಾಟಕ ಸರ್ಕಾರ ಒಳಮೀಸಲಾತಿ ಜಾರಿಯಲ್ಲಿ ವಿಫಲವಾಗಿದೆ
ಯೂರಿಯಾಕ್ಕಾಗಿ ರೈತರ ದಿಢೀರ್ ಪ್ರತಿಭಟನೆ
ಕೊಪ್ಪಳದ ಟಿಎಂಪಿಎಂಎಸ್ ಎದುರು ಜಮಾಯಿಸಿದ್ದ ರೈತರು 10 ಗಂಟೆಯಾದರೂ ಯೂರಿಯಾ ವಿತರಣೆ ಪ್ರಾರಂಭವಾಗದೆ ಇರುವುದನ್ನು ಕಂಡು ಆಕ್ರೋಶಗೊಂಡರು. ಟಿಎಪಿಎಂಎಸ್ ಬಾಗಿಲನ್ನೇ ತೆರೆಯಲಿಲ್ಲ. ಇದು ರೈತರನ್ನು ಕೆರಳುವಂತೆ ಮಾಡಿತ್ತು.
ಕಾಯಕವೇ ಲಿಂಗ ಪೂಜೆ ಸಂದೇಶ ಸಾರಿದವರು ಶರಣ ನುಲಿಯ ಚಂದಯ್ಯ-ಸಚಿವ ಎಚ್‌.ಕೆ. ಪಾಟೀಲ
ಕಾಯಕ ಮತ್ತು ದಾಸೋಹದ ಮೂಲಕ ಸಮಾಜಕ್ಕೆ ಬೆಳಕು ನೀಡಿದವರಲ್ಲಿ ಶರಣ ನುಲಿಯ ಚಂದಯ್ಯನವರೂ ಒಬ್ಬರು. ಕಾಯಕವೇ ಲಿಂಗ ಪೂಜೆ ಎಂದು ಸಾರಿದ ಇವರು ಪ್ರತಿಯೊಬ್ಬರೂ ತಮ್ಮ ತಮ್ಮ ಕರ್ತವ್ಯವನ್ನು ಶ್ರದ್ಧೆಯಿಂದ ಮಾಡಬೇಕು ಎಂದು ತಮ್ಮ ವಚನಗಳ ಮೂಲಕ ಸಮಾಜಕ್ಕೆ ಸಂದೇಶ ನೀಡಿದ್ದಾರೆ ಎಂದು ಕಾನೂನು, ಪ್ರವಾಸೋದ್ಯಮ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಗದಗ ಜಿಲ್ಲೆಯಲ್ಲಿ ಅತಿಯಾದ ಮಳೆಗೆ ಕೊಳೆಯುತ್ತಿದೆ ಹೆಸರು ಬೆಳೆ
ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕಟಾವು ಹಂತಕ್ಕೆ ಬಂದಿದ್ದ ಹೆಸರು ಬೆಳೆ ಸಂಪೂರ್ಣ ಹಾಳಾಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಅದರಲ್ಲಿಯೂ ಗುರುವಾರ ಮತ್ತು ಶುಕ್ರವಾರ ರಾತ್ರಿ ಸುರಿದ ಮಳೆ ವ್ಯಾಪಕ ಹಾನಿಯುಂಟು ಮಾಡಿದೆ.
ನೂಲು ಹುಣ್ಣಿಮೆ: ಹುಲಿಗೆಮ್ಮ ದೇವಿ ದರ್ಶನ ಪಡೆದ 1.5 ಲಕ್ಷ ಭಕ್ತರು
ಹುಲಿಗಿ ಹಾಗೂ ಸುತ್ತಮುತ್ತ ಶುಕ್ರವಾರ ಸಂಜೆ ಹಾಗೂ ಶನಿವಾರವೂ ಎರಡು ಗಂಟೆಗೂ ಅಧಿಕ ಕಾಲ ಭಾರಿ ಮಳೆ ಸುರಿಯಿತು. ಇದೆಲ್ಲವನ್ನು ಲೆಕ್ಕಿಸದೆ ಭಕ್ತರು ಅಮ್ಮನ ದರ್ಶನಕ್ಕಾಗಿ ಹುಲಿಗಿಗೆ ಆಗಮಿಸಿದ್ದರು .ಕೆಲವು ಭಕ್ತರು ಮಳೆ ನೀರಿನಲ್ಲಿ ನೆನೆದುಕೊಂಡು ಅಮ್ಮನವರ ದರ್ಶನ ಮಾಡಿದರು.
ಭೂ ಸಂತ್ರಸ್ತರ ಬೇಡಿಕೆ ಈಡೇರಿಸಲು ಸಂಸದ ತುಕಾರಾಂ ಭರವಸೆ
ಕುಡಿತಿನಿ ಭೂ ಸಂತ್ರಸ್ತರ ಬೇಡಿಕೆಗಳ ಕುರಿತು ಚರ್ಚಿಸಲು ಆ. 25 ಮತ್ತು 26 ರಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಜತೆ ಜಂಟಿ ಸಭೆ ಮಾಡಲು ಕುಡಿತಿನಿ ಭೂ ಸಂತ್ರಸ್ತರ ಬೇಡಿಕೆಗಳ ಕುರಿತು ಚರ್ಚಿಸಲು ಆ. 25 ಮತ್ತು 26 ರಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಜತೆ ಜಂಟಿ ಸಭೆ ಮಾಡಲು ನಿರ್ಧರಿಸಲಾಗಿದೆ ನಿರ್ಧರಿಸಲಾಗಿದೆ.
ಮಹನೀಯರ ವಿಚಾರಧಾರೆ ಅಳವಡಿಸಿಕೊಳ್ಳಿ: ಮುಂಡರಗಿ ನಾಗರಾಜ್
ಸಮಾಜ ಹಾಗೂ ಜನ ಸಾಮಾನ್ಯರ ಏಳ್ಗೆಗಾಗಿ ಪರಿತಪಿಸಿದ ವಿವಿಧ ಮಹನೀಯರ ವಿಚಾರಧಾರೆಗಳನ್ನು ಅಳವಡಿಸಿಕೊಳ್ಳುವ ಮೂಲಕ ಉತ್ತಮ ಜೀವನ ನಡೆಸಬೇಕು.
ಒಳ ಮೀಸಲು ಜಾರಿಯಾಗದಿದ್ದರೆ ಸರ್ಕಾರದ ವಿರುದ್ಧ ದಂಗೆ; ಮಾದಿಗ ಒಕ್ಕೂಟ ಎಚ್ಚರಿಕೆ
ಒಳ ಮೀಸಲಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆ. 16ರ ಸಚಿವ ಸಂಪುಟ ಸಭೆಯಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳದೇ ಹೋದರೆ ಆ. 18ರಂದು ಸರ್ಕಾರದ ವಿರುದ್ಧ ದಂಗೆ ಏಳುತ್ತೇವೆ. ಅಸಹಕಾರ ಚಳವಳಿ ನಡೆಸುತ್ತೇವೆ. ಈ ಬಾರಿ ನಮ್ಮ ತಾಕತ್ತು ಏನೆಂಬುದನ್ನು ತೋರಿಸುತ್ತೇವೆ ಎಂದು ಕರ್ನಾಟಕ ಮಾದಿಗ ಮತ್ತು ಉಪ ಜಾತಿಗಳ ಸಂಘಟನೆಗಳ ಒಕ್ಕೂಟದ ರಾಜ್ಯ ಪ್ರಧಾನ ಸಂಚಾಲಕ ಎಚ್.ಹನುಮಂತಪ್ಪ ಎಚ್ಚರಿಕೆ ನೀಡಿದ್ದಾರೆ.
ರಾಖಿ ಕಟ್ಟಿ ಬಾಂಧವ್ಯ ಗಟ್ಟಿಗೊಳಿಸಿದ ಸಹೋದರಿಯರು
ಹಬ್ಬದ ಅಂಗವಾಗಿ ಬೆಳಗ್ಗೆ ಬೇಗನೆ ಎದ್ದು, ಪೂಜೆ ಕಾರ್ಯಕ್ರಮಗಳನ್ನು ಮುಗಿಸಿ, ಮಹಿಳೆಯರು ರಕ್ಷಾ ಬಂಧನದ ನಂತರ ಸಹೋದರರಿಗೆ ವಿವಿಧ ಸಿಹಿ ತಿನಿಸುಗಳನ್ನು ತಿನಿಸುವ ಮೂಲಕ ಶುಭ ಹಾರೈಸಿದರು.
ನವಲಗುಂದದಲ್ಲಿ ಭಾರೀ ಮಳೆಗೆ 36 ಮನೆಗಳ ಕುಸಿತ
ಮಳೆಯಿಂದ ಮುಂಗಾರು ಹಂಗಾಮಿನಲ್ಲಿ ರೈತರ ಕೈ ಸೇರಬೇಕಾದ ಹೆಸರು ಬೆಳೆ ಹಾಳಾಗುವ ಹಂತ ತಲುಪಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.
  • < previous
  • 1
  • ...
  • 610
  • 611
  • 612
  • 613
  • 614
  • 615
  • 616
  • 617
  • 618
  • ...
  • 13498
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved