• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತೆರಿಗೆ ಹೇರಿಕೆ ಬಿಕ್ಕಟ್ಟು ಎದುರಿಸಲು ಭಾರತ ಶಕ್ತ
ಅಂತಾರಾಷ್ಟ್ರೀಯ ಮಟ್ಟದಲ್ಲಿ ಯಾವುದೇ ರಾಷ್ಟ್ರಗಳು ಶತ್ರುವೂ ಅಲ್ಲ, ಮಿತ್ರರೂ ಅಲ್ಲ
ಮತಗಳ್ಳತನ ಮಾಡುವುದರಲ್ಲಿ ಕಾಂಗ್ರೆಸ್ ನಾಯಕರು ನಿಸ್ಸೀಮರು
ರಾಹುಲ್ ಗಾಂಧಿ ತಮ್ಮ ನೇತೃತ್ವದಲ್ಲಿ ರಾಜ್ಯಕ್ಕೆ ಬಂದು ರೀಲ್ ಬಿಡುವ ಕೆಲಸ ಮಾಡಿದ್ದಾರೆ
ಮತಗಳ್ಳತನ; ರಾಹುಲ್‌ ಗಾಂಧಿ ಆರೋಪ ಸುಳ್ಳು- ಜೋಶಿ
ಕೇಂದ್ರ ಸರ್ಕಾರ ಹಿಂದಿ ಸೇರಿದಂತೆ ಯಾವುದೇ ಭಾಷೆಯನ್ನು ಮೂರನೇ ಭಾಷೆಯನ್ನಾಗಿ ಕಲಿಯಲಿ ಎಂದು ಹೇಳಿಲ್ಲ
ಯೂರಿಯಾ ವಿತರಣೆಯಲ್ಲಿ ತಾರತಮ್ಯ: ರೈತರ ಆಕ್ರೋಶ
ತಾಲೂಕಿನ ತಂಬ್ರಹಳ್ಳಿಯಲ್ಲಿ ಸುಗ್ಗಿ ಗೊಬ್ಬರ, ಔಷಧಿ ನೇರ ಮಾರಾಟ ಕೇಂದ್ರದವರು ರೈತರಿಗೆ ಯೂರಿಯಾ ಗೊಬ್ಬರ ಕೊಡುವಾಗ ತಾರತಮ್ಯ ಮಾಡುತ್ತಿರುವುದನ್ನು ಕೆಲ ರೈತರು ವಿರೋಧಿಸಿದರು.
ಸಂಪಿಗೆಯಲ್ಲಿ ಆ 17 ರಂದು ಕೃಷ್ಣ ಜನ್ಮಾಷ್ಠಮಿ ಆಚರಣೆ
ತಾಲೂಕಿನ ಸಂಪಿಗೆ ಗ್ರಾಮದ ಕೃಷ್ಣಜನ್ಮಾಷ್ಟಮಿ ಆಚರಣಾ ಸಮಿತಿಯ ವತಿಯಿಂದ ಶ್ರೀನಿವಾಸ ಸ್ವಾಮಿ ದೇವಾಲಯದ ಆವರಣದಲ್ಲಿ ಆಗಸ್ಟ್ 17 ರಂದು ಕೃಷ್ಣಜನ್ಮಾಷ್ಟಮಿ ಆಚರಣೆ ಮತ್ತು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಸಂಚಾಲಕ ಸಂಪಿಗೆ ಶ್ರೀಧರ್ ತಿಳಿಸಿದರು.
40 ಬ್ಲಾಕ್ ಸ್ಪಾಕ್ಟ್ ಗಳಲ್ಲಿ ಎಚ್ಚರಿಕೆ ಸೂಚನಾ ಫಲಕ ಅಳವಡಿಸಿ
ಜಿಲ್ಲೆಯಲ್ಲಿ ಗುರುತಿಸಲಾದ 40 ಅಪಘಾತ ವಲಯಗಳ 100 ಮೀಟರ್ ಅಂತರದಲ್ಲಿ ಎಚ್ಚರಿಕೆ ಸೂಚನಾ ಫಲಕಗಳನ್ನು ಅಳವಡಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಡಾವಣೆ ನಾಮಕರಣ ಮುಗಿದ ಅಧ್ಯಾಯ
ಪುರಸಭೆಯಿಂದ ಅನುಮೋದನೆಗೊಳಿಸಿ ವೆಂಕಟರಮಣಪ್ಪ ಬಡಾವಣೆ ಎಂದು ಮರುನಾಮಕರಣ ಗೊಳಿಸಿರುವ ಬಗ್ಗೆ ಅಗತ್ಯ ದಾಖಲೆಗಳಿವೆ.
ಶ್ರಮವಿಲ್ಲದಿದ್ದರೆ ಸಾಧನೆ ಸಾಧ್ಯವಿಲ್ಲ: ಕೆ.ಆರ್.ನಂದಿನಿ
ಕಳೆದ ಸಾಲಿನ ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೇ ೮ನೇ ಸ್ಥಾನ ಪಡೆದ ಎಸ್.ಡಿ. ಹಿಮಾನಿ, ೯ನೇ ಸ್ಥಾನ ಪಡೆದ ಜೆ. ದೀಕ್ಷಾ, ೧೦ನೇ ಸ್ಥಾನ ಪಡೆದ ಎಂ.ಪಿ. ಪ್ರೀತಮ್ ಹಾಗೂ ಆರ್ಕಿಟೆಕ್ಚರ್ ಆಫ್ ಸಿಇಟಿಯಲ್ಲಿ ೨೯ನೇ ರ್‍ಯಾಂಕ್ ಪಡೆದ ಡಿ.ಸಿ. ದೀಪ್ತಿ ಅವರನ್ನು ಗಣ್ಯರು ಸನ್ಮಾನಿಸಿದರು.
ಒಕ್ಕಲಿಗ ಸಮುದಾಯ ನಿಂದನೆ: ವ್ಯಕ್ತಿಯ ಗಡಿಪಾರಿಗೆ ಆಗ್ರಹ
ಸಮಾಜದಲ್ಲಿ ಇಂತಹ ಒಬ್ಬ ನೀಚ ಬುದ್ಧಿಯವರು ಇದ್ದರೆ ಆ ಸಮಾಜವೇ ದುಷ್ಪರಿಣಾಮ ಎದುರಿಸುತ್ತದೆ. ಆದ್ದರಿಂದ ಆತನ ವಿರುದ್ಧ ಪೊಲೀಸರು ಸೂಕ್ತ ಕಾನೂನು ಕ್ರಮ ಜರುಗಿಸಿ ಗಡಿಪಾರು ಮಾಡುವಂತೆ ಒತ್ತಾಯಿಸಿದರು.
ವೃತ್ತಿ ರಂಗಭೂಮಿಗಾಗಿ ಪ್ರತ್ಯೇಕ ಅಕಾಡೆಮಿಗೆ ಸ್ಥಾಪನೆಗೆ ಎ.ಭದ್ರಪ್ಪ ಒತ್ತಾಯ
ಕಲಾವಿದರ ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಲು ಆ.12ರಂದು ನಗರದಲ್ಲಿ ರಾಜ್ಯದ ವೃತ್ತಿ ರಂಗಭೂಮಿ ಕಲಾವಿದರ ರಾಜ್ಯಮಟ್ಟದ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ವೃತ್ತಿ ರಂಗಭೂಮಿ ಕಲಾವಿದರ ಸಂಘದ ರಾಜ್ಯಾಧ್ಯಕ್ಷ ಎ.ಭದ್ರಪ್ಪ ತಿಳಿಸಿದರು.
  • < previous
  • 1
  • ...
  • 611
  • 612
  • 613
  • 614
  • 615
  • 616
  • 617
  • 618
  • 619
  • ...
  • 13498
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved