• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಾಲಕ್ಷ್ಮೀ ಅಮ್ಮನವರ ದೇವಾಲಯ ನಿರ್ಮಾಣಕ್ಕೆ ಸುರಪುರ ರಾಜವಂಶಸ್ಥ ರಾಜಾ ಕೃಷ್ಣಪ್ಪನಾಯಕ ಭೂಮಿಪೂಜೆ
ಸುರಪುರ ಮಹಾ ಸಂಸ್ಥಾನ ಹಾಗೂ ಮೈಸೂರು ಮಹಾ ಸಂಸ್ಥಾನಕ್ಕೆ ಸಾವಿರಾರು ವರ್ಷಗಳಿಂದಲೂ ಅವಿನಾಭಾವ ಸಂಬಂಧವಿದೆ. ಸುಕ್ಷೇತ್ರದಲ್ಲಿ ತಾಯಿ ಮಹಾಲಕ್ಷ್ಮೀ ಅಮ್ಮನವರ ನೂತನ ದೇವಾಲಯದ ನಿರ್ಮಾಣಕ್ಕೆ ಸಂತೋಷದಿಂದ ಭೂಮಿ ಪೂಜೆ ಮಾಡಿ, ಲೋಕ ಕಲ್ಯಾಣಕ್ಕಾಗಿ ಪ್ರಾರ್ಥನೆ ಮಾಡಿದ್ದೇನೆ.
ಧರ್ಮಸ್ಥಳ ಹೆಬ್ಬಾಗಿಲ ಬಳಿಯೇ ಶೋಧ: ಆದರೆ ಏನೂ ಸಿಗ್ಲಿಲ್ಲ!

  ಮೊದಲ ಬಾರಿಗೆ ಧರ್ಮಸ್ಥಳ ಪ್ರವೇಶದ್ವಾರದ ಒಳಭಾಗದಲ್ಲೂ ಉತ್ಖನನ ಕಾರ್ಯ ನಡೆಯಿತು. ದೂರುದಾರನ ಹೇಳಿಕೆಯಂತೆ ರತ್ನಗಿರಿ ಬಾಹುಬಲಿ ಬೆಟ್ಟದ 16 ಹಾಗೂ 16ಎ ಪಾಯಿಂಟ್‌ಗಳಲ್ಲಿ ಶೋಧ ಕಾರ್ಯ ನಡೆಯಿತು. ಆದರೆ, ಯಾವುದೇ ಕಳೇಬರದ ಕುರುಹುಗಳು ಪತ್ತೆಯಾಗಿಲ್ಲ.

ಧರ್ಮಸ್ಥಳ ವಿರುದ್ಧ ಷಡ್ಯಂತ್ರ : ಬಿಜೆಪಿಗರ ಕಿಡಿ

 ದೂರಿನ ಹಿನ್ನೆಲೆಯಲ್ಲಿ ತನಿಖೆ ನಡೆಸುತ್ತಿರುವ ಎಸ್‌ಐಟಿ, ತನಿಖೆಯನ್ನು ಸುಖಾ ಸುಮ್ಮನೆ ಎಳೆಯುತ್ತಿದೆ. ಕ್ಷೇತ್ರದ ವಿರುದ್ಧ ಷಡ್ಯಂತ್ರ ನಡೆಯುತ್ತಿದ್ದು, ಕೆಲ ಪಟ್ಟಭದ್ರ ಹಿತಾಸಕ್ತಿಗಳು ಹಾಗೂ ಕಿಡಿಗೇಡಿಗಳು ಕ್ಷೇತ್ರದ ವಿರುದ್ಧ ವ್ಯವಸ್ಥಿತವಾಗಿ ಅಪಪ್ರಚಾರ  ಎಂದು ಬಿಜೆಪಿ ನಾಯಕರು ಆಕ್ರೋಶ 

ಮಂತ್ರಾಲಯ ರಾಯರಿಗೆ ಇದೇ ಮೊದಲ ಬಾರಿಗೆ ತೆಪ್ಪೋತ್ಸವ
ಮಂತ್ರಾಲಯದ ಶ್ರೀರಾಘವೇಂದ್ರ ಮಠದಲ್ಲಿ ಹಮ್ಮಿಕೊಂಡಿರುವ ಶ್ರೀರಾಘವೇಂದ್ರ ತೀರ್ಥ ಗುರುಸಾರ್ವಭೌಮರ 354ನೇ ಆರಾಧನೆಯ ಸಪ್ತರಾತ್ರೋತ್ಸವದ ಎರಡನೇ ದಿನ ತಿರುಮಲ-ತಿರುಪತಿ ದೇವಸ್ಥಾನ (ಟಿಟಿಡಿ)ದಿಂದ ತಂದಿದ್ದ ಶೇಷವಸ್ತ್ರ ಆಗಮನ, ಇದೇ ಮೊದಲ ಬಾರಿಗೆ ಹೊಸದಾಗಿ ನಿರ್ಮಿಸಿರುವ ಲೋಕಾರ್ಪಣೆಗೊಂಡ ಪುಷ್ಕರಣಿಯಲ್ಲಿ ಉತ್ಸವ ರಾಯರ ತೆಪೋತ್ಸವ ಶನಿವಾರ ಅದ್ಧೂರಿಯಾಗಿ ನಡೆಯಿತು.
ನಿರ್ಮಲಾಗೆ ಉಡುಪಿ ಕೃಷ್ಣಮಠದಿಂದ ಭಾರತ ಲಕ್ಷ್ಮೀ ಬಿರುದು
ಉಡುಪಿ ಪರ್ಯಾಯ ಪುತ್ತಿಗೆ ಮಠದಿಂದ ಕೃಷ್ಣಮಠದ ಮೇಲಂತಸ್ತಿನ ಪೌಳಿಗೆ ನೂತನ ಕಾಷ್ಟ ಯಾಳಿ (ಮಾಳಿಗೆ) ಅಲಂಕಾರವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಉದ್ಘಾಟಿಸಿದರು.
ಮಕ್ಕಳು ಸದೃಢರಾಗಲು ಕ್ರೀಡೆ ಸಹಕಾರಿ
ಕಡೂರುಮಕ್ಕಳು ಸದೃಢರಾಗಲು ಕ್ರೀಡೆ ಸಹಕಾರಿ. ಸೋಲು ಗೆಲುವು ಮುಖ್ಯವಲ್ಲ, ಭಾಗವಹಿಸುವಿಕೆ ಬಹು ಮುಖ್ಯ ಎಂದು ಗ್ರಾ.ಪಂ. ಮಾಜಿ ಅಧ್ಯಕ್ಷ ಜಿಗಣೇಹಳ್ಳಿ ನೀಲಕಂಠಪ್ಪ ಹೇಳಿದರು.
ಅಧಿಕಾರಿಗಳು ಸಾರ್ವಜನಿಕರನ್ನು ಅಲೆದಾಡಿಸಬೇಡಿ
ಚನ್ನಪಟ್ಟಣ: ಅಧಿಕಾರಿಗಳು ಸಣ್ಣಪುಟ್ಟ ಕೆಲಸಗಳಿಗೆ ಸಾರ್ವಜನಿಕರನ್ನು ಕಚೇರಿಗೆ ಅಲೆದಾಡಿಸಬೇಡಿ. ಆ ರೀತಿ ಏನಾದರೂ ಜನರನ್ನು ಸುಮ್ಮನೆ ಅಲೆದಾಡಿಸಿದರೆ ಗಂಭೀರವಾದ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ ಎಂದು ಲೋಕಾಯುಕ್ತ ಎಸ್ಪಿ ಪಿ.ವಿ.ಸ್ನೇಹಾ ಎಚ್ಚರಿಕೆ ನೀಡಿದರು.
ಎತ್ತಿನಹೊಳೆ: ಲಕ್ಕೇನಹಳ್ಳಿ ಜಲಾಶಯದ ವಿರುದ್ಧ ಪಿಐಎಲ್
ದೊಡ್ಡಬಳ್ಳಾಪುರ: ಎತ್ತಿನಹೊಳೆ ಯೋಜನೆ ಅವೈಜ್ಞಾನಿಕವಾಗಿದ್ದು, ಸಂವಿಧಾನದ ಆಶಯ ಮತ್ತು ಪರಿಸರ ನಿಯಮ ಉಲ್ಲಂಘಿಸಲಾಗಿದೆ. ನ್ಯಾಯಾಲಯ ತಜ್ಞರ ಸಮಿತಿ ರಚಿಸಿ ವೈಜ್ಞಾನಿಕ ಮಾಹಿತಿ ಪಡೆಯಬೇಕು. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕೋರಿ ತಾಲೂಕಿನ ಲಕ್ಕೇನಹಳ್ಳಿಯ ರೈತ ಬೈರಣ್ಣ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಕಮ್ಯುನಿಸ್ಟ್ ಪಕ್ಷ ಮುಗಿಸಲು ಹುನ್ನಾರ
ಕಾಂಗ್ರೆಸ್ ಮತ್ತು ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಈ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಎಂದಿಗೂ ಬಡಜನರ ಪರವಾಗಿಲ್ಲ ಎಂಬುದು ಸ್ಪಷ್ಟವಾಗಿದೆ, ಬಡವರ, ದಲಿತರ, ಹಿಂದುಳಿದ, ಅಲ್ಪಸಂಖ್ಯಾತರ ಸಮಸ್ಯೆಗಳಿಗೆ ಸ್ಪಂದಿಸಿ ಹೋರಾಟಗಳ ಮೂಲಕ ಜನರ ಸಮಸ್ಯೆಗಳ ಬಗೆಹರಿಸುವ ಏಕೈಕ ಪಕ್ಷ ಸಿಪಿಎಂ.
ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತಕ್ಕೆ ರಸ್ತೆಗಳೆಲ್ಲ ಕೇಸರಿಮಯ
ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆ, ವಂದೇ ಭಾರತ ರೈಲುಗಳಿಗೆ ಚಾಲನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳ ನಿಮಿತ್ತ ಭಾನುವಾರ ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಅವರಿಗೆ ಭರ್ಜರಿ ಸ್ವಾಗತ ಕೋರಲು ಬಿಜೆಪಿ ನಾಯಕರು ಸಕಲ ಸಿದ್ಧತೆ ನಡೆಸಿದ್ದಾರೆ.
  • < previous
  • 1
  • ...
  • 612
  • 613
  • 614
  • 615
  • 616
  • 617
  • 618
  • 619
  • 620
  • ...
  • 13498
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved