• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಬೇಡ್ಕರ್‌ ಆದರ್ಶಗಳಿಗೆ ಧಕ್ಕೆ ಆಗದಂತೆ ನಡೆದುಕೊಳ್ಳಿ: ಗೋವಿಂದರಾಜು
ಗುರಿ ಇಲ್ಲದ ಚಳವಳಿ ಜೀವಂತವಾಗಿರುವುದಿಲ್ಲ. ಗುರಿ ಹೊಂದಿರುವ ಚಳುವಳಿಗಳು ಮುಂದಿನ ಪೀಳಿಗೆ ಜೀವಂತವಾಗಿರುತ್ತವೆ.
ತೆಂಗು ಬೆಳೆಗೆ ಸರ್ಕಾರ ವಿಶೇಷ ಪ್ಯಾಕೇಜ್‌ ಘೋಷಿಸಲಿ: ಶಾಸಕ
ಒಂದು ಎಕರೆಗೆ ರಾಗಿಗೆ ವಿಮಾ ಇಲಾಖೆ 344 ರು.ಗಳನ್ನು ನಿಗದಿ ಮಾಡಿದ್ದು ಹವಮಾನ ವೈಪರಿತದಿಂದ ಬೆಳೆ ಹಾಳಾದರೆ ಪ್ರತಿ ಎಕರೆಗೆ 17,000 ಸಹಾಯಧನ ಸಿಗಲಿದೆ ಎಂದರು.
ಸರ್ಕಾರ ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಿ: ಶಾಸಕ
ಪಟ್ಟಣದ ಕ್ರೀಡಾಂಗಣದಲ್ಲಿ 60 ಲಕ್ಷ ರು. ವೆಚ್ಚದಲ್ಲಿ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಿಸಲು ಕ್ರಮ ಕೈಗೊಂಡಿದ್ದು, ಕ್ರೀಡಾಂಗಣದ ಅಭಿವೃದ್ಧಿಗೆ ಹೆಚ್ಚಿನ ಅನುದಾನದ ಅವಶ್ಯಕತೆಯಿದೆ.
ಪ್ಲಾಸ್ಟಿಕ್‌ ಧ್ವಜಗಳಿಗೆ ನಿಷೇಧ: ತಹಸೀಲ್ದಾರ್
ಇತ್ತೀಚಿನ ದಿನಗಳಲ್ಲಿ ಪ್ಲಾಸ್ಟಿಕ್ ತಿರಂಗ ಧ್ವಜಗಳ ಬಳಕೆಯೂ ಹಲವಾರು ರೀತಿಯಲ್ಲಿ ರಾಷ್ಟ್ರಧಜಕ್ಕೆ ಅಗೌರವ ಸೂಚಿಸಿದಂತೆ.
ಜಗಳೂರಿನಲ್ಲಿ ಅಡಕೆ ಮರಗಳ ಕತ್ತರಿಸಿದ ದುರುಳರು
ರೈತನೊಬ್ಬನ ಬೆಳವಣಿಗೆ ಸಹಿಸದ ಕಿಡಿಗೇಡಿ ಕೀಚಕರು ಆ.6ರಂದು ರಾತ್ರಿ 300 ಅಡಕೆ ಮರಗಳನ್ನು ಕತ್ತರಿಸಿರುವ ಘಟನೆ ತಾಲೂಕಿನ ಸೊಕ್ಕೆ ಗ್ರಾಮದ ಬಳಿಯ ಕಾಟೇನಹಳ್ಳಿ ನಡೆದಿದೆ.
ವಿಶ್ವ ಪ್ರವಾಸೋದ್ಯಮ ದಿನ: ವಿವಿಧ ಸ್ಪರ್ಧೆ
ಸೆ.22ರಂದು ಆಯೋಜಿಸಲಾಗಿರುವ ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ಅಂಗವಾಗಿ ವಿನೂತನ ರೀತಿಯ ಹಲವು ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.
ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವ ಕುತಂತ್ರ
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇವೆ ಎಂದು ಸುಳ್ಳು ಪ್ರಚಾರ ಗಿಟ್ಟಿಸುವ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂಬುದು ಸರ್ಕಾರ ಕೂಡಲೇ ಕಂಡುಹಿಡಿಯಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದರು.
ರಕ್ಷಾಬಂಧನ ಸ್ನೇಹ, ಪ್ರೀತಿಯ ಸಂಕೇತ
ರಕ್ಷಾಬಂಧನ ಸ್ನೇಹದ, ಪ್ರೀತಿಯ ಭ್ರಾತೃತ್ವದ, ಶಕ್ತಿಯ ಸಂಕೇತವಾಗಿದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.
ಕಾಯಕಕ್ಕೆ ಹೆಸರು ವಾಸಿಯಾಗಿದ್ದ ನುಲಿಯ ಚಂದಯ್ಯ
ನುಲಿಯ ಚಂದಯ್ಯ ಕಾಯಕದ ಸಮೂಹಕ್ಕೆ ಹೆಚ್ಚು ಶಕ್ತಿಯನ್ನು ತುಂಬುವ ಮೂಲಕ ಕಾಯಕವು ಎಲ್ಲರ ಜೀವನಕ್ಕೆ ಅತ್ಯವಶ್ಯಕವಾಗಿದೆ ಎಂಬ ಸಂದೇಶವನ್ನು ಸಾರಿದ್ದಾರೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ತಿಳಿಸಿದರು.
ಗ್ರಾಪಂ ಸೀಮಿತ ಅನುದಾನ ಬಳಸಿ ಸಾಮಾಜಿಕ ಕಾರ್ಯ: ಕರುಣಾಕರ
ಕೊಪ್ಪ, ಜಯಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ನಡೆಸಿದ್ದು, ಪಂಚಾಯ್ತಿಯ ಸೀಮಿತ ಅನುದಾನ ಬಳಸಿಕೊಂಡು ರಸ್ತೆ, ಕುಡಿಯುವ ನೀರು ಚರಂಡಿ ಸಾಮಾಜಿಕ ಕಾರ್ಯಗಳನ್ನು ಮಾಡಿದ್ದೇವೆ ಎಂದು ಗ್ರಾಮ ಪಂಚಾಯತ್ ಅಧ್ಯಕ್ಷ ಕರುಣಾಕರ ಹೇಳಿದರು.
  • < previous
  • 1
  • ...
  • 615
  • 616
  • 617
  • 618
  • 619
  • 620
  • 621
  • 622
  • 623
  • ...
  • 13498
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved