• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದ ಅಪರೂಪದ ರಾಜಕಾರಣಿ ಎಸ್.ಬಂಗಾರಪ್ಪ
ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಬಡವರ ಪರ ಅಪಾರ ಕಾಳಜಿ ಮತ್ತು ಜನ ಸಾಮಾನ್ಯರ ಆರೋಗ್ಯದ ದೃಷ್ಟಿಯಿಂದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯನ್ನು ಮೊದಲು ಉನ್ನತೀಕರಣ ಮಾಡಬೇಕು ಎನ್ನುವ ಅಭಿಲಾಷೆ ಹೊಂದಿದ್ದವರು ಎಂದು ಆನಂದಪುರ ಮುರುಘಾ ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು.
ಗುರುಗಳ ಸೇವೆ ಸ್ಮರಿಸುವುದು ಸಾರ್ಥಕ ಕಾರ್ಯ
ಗುರುಗಳ ಸೇವೆಯನ್ನು ಸ್ಮರಿಸುವುದು ಮತ್ತು ಅವರಿಗೆ ಪ್ರತ್ಯಕ್ಷವಾಗಿ ಧನ್ಯತೆ ಸಮರ್ಪಣೆ ಮಾಡುವುದು ಸಾರ್ಥಕ ಕಾರ್ಯ ಎಂದು ಪುರಸಭೆ ಉಪಾಧ್ಯಕ್ಷೆ ಶ್ರೀರಂಜಿನಿ ಪ್ರವೀಣ್‌ಕುಮಾರ್ ದೊಡ್ಮನೆ ಹೇಳಿದರು.
ವಿಶ್ವಗುರು ಬಸವಣ್ಣನ ಸಮಕಾಲೀನ ನುಲಿಯ ಚಂದಯ್ಯ: ವೃಷಭೇಂದ್ರ ಶ್ರೀ
ಕಡೂರು, ಜಾತಿ, ಧರ್ಮದ ಎಲ್ಲೆ ಮೀರಿ ಜಗತ್ತಿಗೆ ಸಮಾನತೆ ಪ್ರಾಮುಖ್ಯತೆ ಸಾರಿದ ವಿಶ್ವಗುರು ಬಸವಣ್ಣನವರ ಸಮಕಾಲೀನರಾಗಿ ನುಲಿಯ ಚಂದಯ್ಯನವರು ಎಲ್ಲರಿಗೂ ದಾರಿ ದೀಪ ಎಂದು ನಂದಿ ಹೊಸಹಳ್ಳಿ ಮಠದ ಶ್ರೀ ವೃಷಭೇಂದ್ರ ದೇಶೀಕೇಂದ್ರ ಸ್ವಾಮೀಜಿ ಹೇಳಿದರು.
ಭೂ ಸ್ವಾಧೀನದ ಪರಿಹಾರ ಸಮಸ್ಯೆ ನಿವಾರಣೆ: ಕೆ.ಎಸ್. ಆನಂದ್
ಕಡೂರು, ಭದ್ರಾ ಮೇಲ್ದಂಡೆ ಯೋಜನೆ ಭೂ ಸ್ವಾಧೀನದಲ್ಲಿ ಕಡಿಮೆ ಹಣ ಬಂದಿರುವ ಬಗ್ಗೆ ಕೋರ್ಟಿನ ಮೆಟ್ಟಿಲೇರಿದ್ದ ರೈತರ ಸಮಸ್ಯೆ ಬಗೆಹರಿವ ಮೂಲಕ ಎಕರೆಗೆ ₹42 ಲಕ್ಷ ರು. ಸಿಗಲಿದೆ ಎಂದು ಶಾಸಕ ಕೆ.ಎಸ್. ಆನಂದ್ ತಿಳಿಸಿದರು.
ರಸ್ತೆ ಅಗಲೀಕರಣಕ್ಕೆ ಪಕ್ಷ ಬೇಧ ಮರೆತು ಸಹಕಾರ ನೀಡಬೇಕಿದೆ: ಪಿ.ಆರ್.ಸದಾಶಿವ
ನರಸಿಂಹರಾಜಪುರ, ಪಟ್ಟಣದ ರಸ್ತೆ ಅಗಲೀಕರಣಕ್ಕಾಗಿ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ 60 ಕೋಟಿ ಮಂಜೂರು ಮಾಡಿಸಿಕೊಂಡು ಬಂದಿರುವುದರಿಂದ ಪ್ರತಿಯೊಬ್ಬರೂ ಒಟ್ಟಾಗಿ ಯಾವುದೇ ಅಪಸ್ವರ ಬಾರದಂತೆ ಸಹಕಾರ ನೀಡಬೇಕಾಗಿದೆ ಎಂದು ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಕೆಪಿಸಿಸಿ ಸದಸ್ಯ ಪಿ.ಆರ್‌.ಸದಾಶಿವ ಸಲಹೆ ನೀಡಿದರು.
ಮನುಷ್ಯನಿಗೆ ಜೀವನದಲ್ಲಿ ಶಿಸ್ತು, ಸಮಯ ಪಾಲನೆ ಅಗತ್ಯ
ಹೊಸಕೋಟೆ: ಮನುಷ್ಯ ತನ್ನ ವೃತ್ತಿ ಜೀವನದಲ್ಲಿ ಶಿಸ್ತು, ಸಂಯಮ ಹಾಗೂ ಸಮಯ ಪಾಲನೆ ಅಳವಡಿಸಿಕೊಂಡರೆ ಯಶಸ್ವಿ ಜೀವನ ನಿರ್ವಹಿಸಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ ತಿಳಿಸಿದರು.
ಪ್ಲಾಸ್ಟಿಕ್‌ ಮುಕ್ತ ಮಂಡ್ಯಗೆ ಪೆಟ್ ಬಾಟಲ್‌ ಶಡರ್‌ ಅಳವಡಿಕೆ
ಕುಡಿಯುವ ನೀರಿನ ಬಾಟಲ್‌ ಸೇರಿದಂತೆ ಹಲವು ಮಾದರಿಯ ಪ್ಲಾಸ್ಟಿಕ್‌ ಬಾಟಲ್‌ಗಳು ಚರಂಡಿ, ಕಾಲುವೆ, ನಾಲೆಗಳು, ರಸ್ತೆ ಪಕ್ಕದಲ್ಲಿ ಬೀಳುತ್ತಿರುವುದರಿಂದ ಸ್ವಚ್ಛತೆ ಸಂಪೂರ್ಣವಾಗಿ ಹಾಳಾಗುತ್ತಿದೆ. ಚರಂಡಿ, ಕಾಲುವೆಗಳು ಕಲುಷಿತಗೊಳ್ಳುತ್ತಿವೆ. ನಿಂತ ನೀರು ಮುಂದೆ ಸಾಗದೆ ಅವಾಂತರ ಸೃಷ್ಟಿಯಾಗುತ್ತಿದೆ.
ಲೋಕಸಭೆಯಲ್ಲಿದ್ದವರು ಶೇ.೪೦ರಷ್ಟು ಕ್ರಿಮಿನಲ್‌ಗಳೇ: ಎಸ್.ಆರ್.ಹಿರೇಮಠ್
ಹಣ- ಹೆಂಡಕ್ಕೆ ನಮ್ಮತನವನ್ನು ಮಾರಿಕೊಳ್ಳುತ್ತಿರುವ ಪರಿಸ್ಥಿತಿಯಲ್ಲಿ ಪ್ರಜಾಪ್ರಭುತ್ವ ಉಳಿಸಲು ಯುವಶಕ್ತಿ ಸಂಘಟಿತ ಹೋರಾಟದ ಮೂಲಕ ಯಶಸ್ಸು ಸಾಧಿಸಬೇಕಿದೆ.
ಜನರ ಜೀವನ ಸುಧಾರಣೆಯಾದರೆ ಶಾಸಕತ್ವ ಸಾರ್ಥಕ: ಪಿ.ರವಿಕುಮಾರ್
ರೈತರು ಬೆಳೆ ಬೆಳೆದು ತಮ್ಮ ಮಕ್ಕಳಿಗೆ ಮದುವೆ ಮಾಡಿ ವರ್ಷ ಪೂರ್ತಿ ಅನ್ನ ತಿನ್ನಲು ಸಾಧ್ಯವಾಗುತ್ತದೆ. ಅವರ ಆರ್ಥಿಕ ಮಟ್ಟ ಸುಧಾರಿಸಿದಾಗ ಗ್ರಾಮದ ಅಭಿವೃದ್ಧಿಯಾಗುತ್ತದೆ. ನಾವು ಇಂದು ಇರುತ್ತೇವೋ, ಇಲ್ಲವೋ ಆದರೆ ನಾವು ಮಾಡಿದ ಕೆಲಸ ಶಾಶ್ವತವಾಗಿರುತ್ತದೆ.
ಬಣ್ಣ ಹಚ್ಚದೇ ಕೈ ಶಾಸಕರ ಕುಂದೂರು ಬಯಲಾಟ: ಎಂ.ಪಿ.ರೇಣುಕಾಚಾರ್ಯ
ಭದ್ರಾ ಬಲದಂಡೆ ನಾಲೆ ಸೀಳಿ ಕಾಮಗಾರಿ ಕೈಗೊಂಡಿದ್ದು ಕನ್ನಡಿಯಷ್ಟೇ ಸ್ಪಷ್ಟವಿದ್ದರೂ ಕಾಂಗ್ರೆಸ್ಸಿನ ಕೆಲವರು ಕುಂದೂರಿನಲ್ಲಿ ರೈತರ ಸಭೆ ಹೆಸರಿನಲ್ಲಿ ಬಣ್ಣವನ್ನೇ ಹಚ್ಚಿಕೊಳ್ಳದೇ ಬಯಲಾಟ ನಡೆಸಿದ್ದಾರೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವ್ಯಂಗ್ಯವಾಡಿದರು.
  • < previous
  • 1
  • ...
  • 616
  • 617
  • 618
  • 619
  • 620
  • 621
  • 622
  • 623
  • 624
  • ...
  • 13498
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved