• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹತ್ತೊಂಬತ್ತರಂದು ಕುರಿಗಾಹಿಗಳ ಕಾಯ್ದೆಗಾಗಿ ವಿಧಾನಸೌಧ ಮುತ್ತಿಗೆ: ಸಿ.ವೀರಣ್ಣ
ರಾಜ್ಯದಲ್ಲಿ ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆಯನ್ನು ವಿಧಾನಮಂಡಲ ಅಧಿವೇಶನದಲ್ಲಿ ಜಾರಿಗೊಳಿಸಲು ಒತ್ತಾಯಿಸಿ ಸಾಂಪ್ರಾದಾಯಿಕ ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆ ಹೋರಾಟ ಸಮಿತಿ ನೇತೃತ್ವದಲ್ಲಿ ಆ.19ರಂದು ಬೆಂಗಳೂರಿನಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಹಾಲುಮತ ಮಹಾಸಭಾ ಜಿಲ್ಲಾಧ್ಯಕ್ಷ ಸಿ.ವೀರಣ್ಣ ತಿಳಿಸಿದರು.
ಸಂಸದ ಸುಧಾಕರ್‌ ಮೇಲೆ ಸುಳ್ಳು ಕೇಸು: ಆರೋಪ
ನೆಲಮಂಗಲ: ರಾಜ್ಯ ಕಾಂಗ್ರೆಸ್ ಸರ್ಕಾರ ರಾಜಕೀಯ ದುರುದ್ದೇಶದಿಂದ ಸಂಸದರ ಮೇಲೆ ಸುಳ್ಳು ಎಫ್‌ಐಆರ್ ದಾಖಲಿಸಿದೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಜಗದೀಶ್‌ ಚೌಧರಿ ಆರೋಪಿಸಿದರು.
‘ಭದ್ರಾ’ದಿಂದ ಅಚ್ಚುಕಟ್ಟಿನ ರೈತರಿಗೆ ತೊಂದರೆಯಿಲ್ಲ: ಶಾಸಕ ಶಾಂತನಗೌಡ
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣ ಮತ್ತು ತಾಲೂಕಿನ 346 ಹಳ್ಳಿಗಳು, ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ 106 ಗ್ರಾಮಗಳಿಗೆ ಭದ್ರಾ ಜಲಾಶಯದ ಬಲದಂಡೆ ನಾಲಾದ ಮೂಲಕ ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ನೀರು ಹರಿಸುವ ಕಾಮಗಾರಿ ಶೇಕಡ 70 ರಷ್ಟು ಮುಗಿಯುತ್ತ ಬಂದಿದೆ.
ಹೊನ್ನಾಳಿಯಲ್ಲಿ ಆಗಸ್ಟ್ ಹತ್ತರಿಂದ ಮೂರು ದಿನ ರಾಯರ ಆರಾಧನೆ
ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವ ಆ.10ರಿಂದ ಮೂರು ದಿನ ನಡೆಯಲಿದೆ. ಶ್ರೀ ಕ್ಷೇತ್ರ ಸಾನ್ನಿಧ್ಯ ಪ್ರಾಚೀನತೆಗಳಿಂದ ದ್ವಿತೀಯ ಮಂತ್ರಾಲಯ ಎಂದೇ ಮಾನ್ಯವಾದ ಹೊನ್ನಾಳಿ ಗುರು ರಾಘವೇಂದ್ರರ ಮಠ ಗುರುರಾಯರ ಆರಾಧನೆಗೆ ಸಜ್ಜಾಗಿದೆ.
ಹೆದ್ದಾರಿಯಲ್ಲಿ ಸಿಕ್ಕ 2.15 ಲಕ್ಷ ಹಣ ಹಿಂದುರುಗಿಸಿದ ಹೋಟೆಲ್ ಮಾಲೀಕ
ದಾಬಸ್‍ಪೇಟೆ: ಪಟ್ಟಣದ ಎಡೇಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಖಾಸಗಿ ಹೋಟೆಲ್ ಮಾಲೀಕನಿಗೆ ಸಿಕ್ಕ 2.15 ಲಕ್ಷ ಹಣವನ್ನು ಹಿಂದುರಿಗಿಸಲು ದಾಬಸ್‍ಪೇಟೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದಾರೆ.
ದುಡಿದ ಹಣದಲ್ಲಿ ಸಮಾಜಕ್ಕೆ ಸ್ಪಲ್ಪ ಮೀಸಲಿಡಿ
ದಾಬಸ್‍ಪೇಟೆ: ಪ್ರತಿಯೊಬ್ಬ ವ್ಯಕ್ತಿಯೂ ದುಡಿದಿದ್ದರಲ್ಲಿ ಸ್ವಲ್ಪ ಭಾಗವನ್ನು ಸಮಾಜದ ಪ್ರಗತಿಗಾಗಿ ಮೀಸಲಿಡಬೇಕು ಎಂದು ಜ್ಞಾನಸಂಗಮ ಪಿಯು ಕಾಲೇಜಿನ ಸಂಸ್ಥಾಪಕ ಕುಮಾರಸ್ವಾಮಿ ತಿಳಿಸಿದರು.
ಮೌಲ್ಯಾಧಾರಿತ ಬದುಕಿನ ಚಿಂತನೆಗಳು ಆಶಾಕಿರಣ: ರಂಭಾಪುರಿ ಶ್ರೀ
ಬಾಳೆಹೊನ್ನೂರು, ವಯಸ್ಸು ಇದ್ದಾಗ ವಿದ್ಯೆ, ಶಕ್ತಿಯಿದ್ದಾಗ ಹಣ, ಸಂಸ್ಕಾರದಿಂದ ಜ್ಞಾನ ಸಂಪಾದಿಸಿಕೊಂಡು ಬಾಳಬೇಕು. ಹೇಳುವ ಜ್ಞಾನ ಮಾಡುವ ಮನಸ್ಸೊಂದಿದ್ದರೆ ಸಾಕು ಸಕಲ ಕಾರ್ಯಗಳು ಸಿದ್ಧಿಸುತ್ತವೆ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಹೇಳಿದರು.
ನಿಲ್ಲದ ಕಾಡಾನೆ ಹಾವಳಿ: ಆತಂಕದಲ್ಲಿ ಜನ
ಬಾಳೆಹೊನ್ನೂರು, ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮಗಳಲ್ಲಿ ಕಾಡಾನೆ ಹಾವಳಿಗೆ ಜನರು ಆತಂಕದಲ್ಲೇ ದಿನ ದೂಡುವಂತಾಗಿದೆ.
ಪಾಳೆಗಾರಿಕೆಯನ್ನು ಜನತೆ ಸಹಿಸುವುದಿಲ್ಲ
ಸಂವಿಧಾನದ ಪ್ರಕಾರ ಸರ್ಕಾರಿ ಕೆಲಸವನ್ನು ಪಡೆಯುವ ಹಕ್ಕು ಇದ್ದರೂ ಸರ್ಕಾರಿ ಹುದ್ದೆಗಳನ್ನು ಏಕೆ ಸೃಷ್ಟಿಸುತ್ತಿಲ್ಲ, ಸರ್ಕಾರವು ಉದ್ಯೋಗವಕಾಶಗಳನ್ನು ಸೃಷ್ಟಿಸುವಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ವಿಫಲವಾಗಿದ್ದು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು, ಪ್ರಧಾನಮಂತ್ರಿ ಯಾರೇಆಗಿರಲಿ ಸಂವಿಧಾನದ ಅಡಿಯಲ್ಲಿ ಜನಪರ ಆಡಳಿತವನ್ನು ನೀಡಬೇಕು
ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಬೆಳೆಸಲು ಸ್ಪರ್ಧಾ ಚಟುವಟಿಕೆಗಳು ಪೂರಕ
ಹೊಳಲ್ಕೆರೆ ತಾಲೂಕಿನ ಆರ್.ನುಲೇನೂರು ಸರ್ಕಾರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ ಚಿತ್ರದುರ್ಗ ಡಯಟ್‌ನ ಜಿಲ್ಲಾ ಎನ್‌ಪಿಇಪಿ ನೋಡಲ್‌ ಅಧಿಕಾರಿ ಎಸ್.ಬಸವರಾಜು ಭೇಟಿ ನೀಡಿ ತಂಬಾಕು ಮುಕ್ತ ಜೀವನ ಶೈಲಿ ವಿಷಯ ಕುರಿತು ಮಾಹಿತಿ ನೀಡಿದರು.
  • < previous
  • 1
  • ...
  • 617
  • 618
  • 619
  • 620
  • 621
  • 622
  • 623
  • 624
  • 625
  • ...
  • 13498
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved