• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಚ್‌ಐವಿ ನಿರ್ಮೂಲನೆಯಲ್ಲಿ ಯುವಕರ ಪಾತ್ರ ಪ್ರಮುಖ: ಡಾ. ಆಜ್ಞಾ ನಾಯಕ
ಇಲ್ಲಿನ ಡಾ. ಎ.ವಿ. ಬಾಳಿಗಾ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ಅಂತಾರಾಷ್ಟೀಯ ಯುವ ದಿನಾಚರಣೆ, ರಾಷ್ಟ್ರೀಯ ಸ್ವಯಂ ಸೇವಾ ದಿನಾಚರಣೆ ಮತ್ತು ಎಚ್‌ಐವಿ/ಏಡ್ಸ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
ಕೋಟ್ಯಂತರ ಮೌಲ್ಯದ ಆಸ್ತಿಗಾಗಿ ಅಳಿಯನನ್ನೇ ಕೊಲೆ ಮಾಡಿಸಿದ ಮಾವ
ಕೋಟ್ಯಂತರ ಮೌಲ್ಯದ ಆಸ್ತಿ ಹಾಗೂ ಇನ್ಸೂರೆನ್ಸ ಹಣಕ್ಕಾಗಿ ತನ್ನ ಅಳಿಯನನ್ನೇ ಕೊಲೆ ಮಾಡಿ ಅಪಘಾತವೆಂದು ಬಿಂಬಿಸಿದ ಮಾವ ಸಿದ್ದನಗೌಡ ಮತ್ತು ಅವನ ಗ್ಯಾಂಗ್ ಪೊಲೀಸರ ಅತಿಥಿಯಾದ ಘಟನೆ ಜರುಗಿದೆ.
ನಿರ್ಮಲ ಕರ್ನಾಟಕಕ್ಕೆ ಎಲ್ಲರೂ ಪಣತೋಡೋಣ: ಈಶ್ವರ ಖಂಡ್ರೆ
ರಾಜ್ಯದಲ್ಲಿ ಪರಿಸರ ಸಂರಕ್ಷಣೆಗೆ ಒತ್ತು ನೀಡಲಾಗಿದ್ದು, ದೀಪಾವಳಿಯಲ್ಲಿ ಸುಪ್ರೀಂ ಕೋರ್ಟ್‌ ಆದೇಶದಂತೆ ಹಸಿರು ಪಟಾಕಿಗೆ ಅವಕಾಶ ನೀಡಲಾಗುವುದು.
ಕಮಲಾಪುರ ಪಟ್ಟಣ ಅಭಿವೃದ್ದಿಗೆ ₹15 ಕೋಟಿ ಅನುದಾನ: ಶಾಸಕ ಗವಿಯಪ್ಪ
ಕಮಲಾಪುರ ಪಟ್ಟಣದ ಪುರಸಭೆ ವ್ಯಾಪ್ತಿಯ 21 ವಾರ್ಡ್ ಗಳಿಗೆ ಮೂಲಭೂತ ಸೌಕರ್ಯ ಮತ್ತು ಅಭಿವೃದ್ಧಿಗೆ ₹15 ಕೋಟಿ ಬಿಡುಗಡೆ ಮಾಡಲಾಗಿದೆ
ಅತಿಥಿ ಶಿಕ್ಷಕರಿಗೆ ಬಾಕಿ‌ ವೇತನ ಪಾವತಿಸಿ
ಬೇರೆ ಕಡೆ ಸಾಲ ಶೂಲ ಮಾಡಿ ಕುಟುಂಬ ನಿರ್ವಹಿಸಬೇಕಾಗಿದೆ. ಜಿಲ್ಲೆಯ ಕೊಪ್ಪಳ, ಕುಷ್ಟಗಿ ಹಾಗೂ ಗಂಗಾವತಿ ತಾಲೂಕಿನ ಶಿಕ್ಷಕರಿಗೆ ಈಗಾಗಲೇ ವೇತನ ಪಾವತಿಯಾಗಿದೆ
ಆಧುನಿಕ ಜೀವನ ಶೈಲಿಯಿಂದ ಆರೋಗ್ಯ ಸಮಸ್ಯೆ
ಗರ್ಭಿಣಿ, ಬಾಣಂತಿಯರು ಹಾಗೂ ಮಕ್ಕಳಿಗೆ ನೀಡಬೇಕಾದ ಪೌಷ್ಟಿಕ ಆಹಾರ ಪದ್ಧತಿಯ ಬಗ್ಗೆ ಸಂಬಂಧಿಸಿದ ಇಲಾಖೆಗಳಿಂದ ಅರಿವು ಮೂಡಿಸಿದರೂ ನಿರೀಕ್ಷಿತ ಪ್ರಮಾಣದಲ್ಲಿ ಬದಲಾವಣೆ ಆಗದಿರುವುದು ವಿಷಾದನೀಯ
ಸಾರ್ವಜನಿಕರ ದುಡ್ಡು ಪೋಲಾಗದಿರಲಿ
ಲೋಕಾಯುಕ್ತ ಕಚೇರಿಯಲ್ಲಿ ಕೊಪ್ಪಳ ಜಿಲ್ಲೆಯ 105 ಕೇಸ್‌ ಪೆಂಡಿಂಗ್ ಇವೆ. ಕಂದಾಯ ಇಲಾಖೆ, ತಹಸೀಲ್ದಾರರು, ಸಹಾಯಕ ಆಯುಕ್ತರು ಸೇರಿದಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿ ಇತ್ಯರ್ಥ ಆಗಬೇಕು.
ಇಂದಿರಾಗಾಂಧಿ ದೇಶ ಕಂಡ ಪ್ರಭಾವಿ ಮಹಿಳೆ
ಕಾರ್ಖಾನೆಗಳಿಂದ ದೊಡ್ಡ ಪ್ರಮಾಣದ ಮಾಲಿನ್ಯ ಉಂಟಾಗುತ್ತಿದ್ದು, ಸ್ಥಳಿಯವಾಗಿ ಕಾರ್ಖಾನೆಗಳು ಹೆಚ್ಚು ತೊಂದರೆ ಉಂಟು ಮಾಡುತ್ತಿವೆ
ಮಳೆಗೆ ಕೆರೆಯಂತಾದ ಹೊಲಗಳು, ಅಣ್ಣಿಗೇರಿಯಲ್ಲಿ ಹಿಂಗಾರಿ ಬಿತ್ತನೆ ವಿಳಂಬ ಸಾಧ್ಯತೆ
ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನಾದ್ಯಂತ ಬುಧವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಹೊಲಗಳೆಲ್ಲಾ ಕೆರೆಗಳಂತಾಗಿದ್ದು, ಸಕಾಲದಲ್ಲಿ ಹಿಂಗಾರಿ ಬಿತ್ತನೆಯೇ ಕಷ್ಟವಾಗಿದ್ದು, ರೈತರು ತೀವ್ರ ಆತಂಕದಲ್ಲಿದ್ದಾರೆ.
ಒಳಮೀಸಲಾತಿ ವರ್ಗೀಕರಣ ವಿರೋಧಿಸಿ 6ನೇ ದಿನಕ್ಕೆ ಕಾಲಿಟ್ಟ ಅಹೋರಾತ್ರಿ ಧರಣಿ
ಹೋರಾಟದಲ್ಲಿ ಜಿಲ್ಲೆಯ ವಿವಿಧ ತಾಂಡಾಗಳ ಸಾವಿರಾರು ಜನರು ಭಾರೀ ಸಂಖ್ಯೆಯಲ್ಲಿ ಭಾಗವಹಿಸಿ, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು.
  • < previous
  • 1
  • ...
  • 618
  • 619
  • 620
  • 621
  • 622
  • 623
  • 624
  • 625
  • 626
  • ...
  • 14654
  • next >
Top Stories
ಸಚಿವ ಸಂಪುಟದ ಪುನಾರಚನೆಗೆ ರಾಹುಲ್‌ ಗಾಂಧಿ ತಾತ್ವಿಕ ಒಪ್ಪಿಗೆ
ಎನ್‌ಡಿಎ ಜಯ ಹಿಂದೆ ಆರೆಸ್ಸೆಸ್‌ ‘ಮಿಷನ್‌ ತ್ರಿಶೂಲ್‌’!
ಪಕ್ಷಕ್ಕೆ ಹೀನಾಯ ಸೋಲು: ಪಕ್ಷ, ಕುಟುಂಬ ತೊರೆದ ಲಾಲು ಪುತ್ರಿ ರೋಹಿಣಿ!
ಮತಗಳಿಕೆ ಹೆಚ್ಚಿದ್ದರೂ ಆರ್‌ಜೆಡಿಗಿಂತ ಬಿಜೆಪಿ ಹೆಚ್ಚು ಸ್ಥಾನಗಳಿಸಿದ್ದು ಹೇಗೆ?
ಮೂಗಿಗೆ ನೀರು ತಾಕದಂತೆ ನಿಗಾ ವಹಿಸಿ : ಶಬರಿಮಲೆ ಯಾತ್ರಿಕರಿಗೆ ಎಚ್ಚರಿಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved