• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಹಕಾರ ಸಂಸ್ಥೆ ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ
ಸಹಕಾರಿ ಆಂದೋಲನದಲ್ಲಿ ತಿದ್ದುಪಡಿ ತರುತ್ತಿದ್ದೇವೆ. ಗ್ರಾಮ ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಇರುವಂತೆ ಸರ್ಕಾರದ ಸೌಲಭ್ಯ ಪಡೆಯುತ್ತಿರುವ ಸಹಕಾರ ಸಂಸ್ಥೆಗಳ ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ತರುವ ಬಿಲ್ ಮಾಡಿದ್ದೇವೆ. ಮುಂದಿನ ಅಧಿವೇಶನದಲ್ಲಿ ಜರೂರಾಗಿ ಕಾಯಿದೆ ಮಾಡಲು ಬದ್ಧವಾಗಿದ್ದೇವೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು.
ಸೈಬರ್ ಅಪರಾಧಗಳ ನಿಯಂತ್ರಣ, ಸಂಶೋಧನೆಗೆ ಒತ್ತು
ಇಂಟರ್ ನೆಟ್ ಬಳಸಿ ನಡೆಸಲಾಗುತ್ತಿರುವ ಕಾನೂನುಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸುವ ಮತ್ತು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಾಗತಿಕ ಮಟ್ಟದಲ್ಲಿ ಇನ್ನಷ್ಟು ಸಂಶೋಧನೆಗಳನ್ನು ನಡೆಸಿ ಪರಿಹಾರ ಕಂಡುಕೊಳ್ಳುವುದು ಅನಿವಾರ್ಯವಾಗಿದೆ.
ತುಮಕೂರು- ಜೋಗ್ ಫಾಲ್ಸ್ ಗೆ ಪ್ರವಾಸ ಪ್ಯಾಕೇಜ್
ತುಮಕೂರಿನಿಂದ ಜೋಗ್ ಫಾಲ್ಸ್ ವಿಶೇಷ ಪ್ರವಾಸ ಪ್ಯಾಕೇಜ್ ಸಾರಿಗೆ ಬಸ್ ಸಂಚಾರಕ್ಕೆ ಕೆಎಸ್ಸಾರ್ಟಿಸಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಸ್.ಆರ್. ಶ್ರೀನಿವಾಸ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಕ್ವಿಟ್ ಇಂಡಿಯಾ ಚಳವಳಿ ಮಹತ್ವದ ಹೆಜ್ಜೆ
ಬ್ರಿಟಿಷರ ವಿರುದ್ಧ ರಾಷ್ಟ್ರಪಿತ ಮಹಾತ್ಮಗಾಂಧಿ 1942 ರ ಆಗಸ್ಟ್ 9 ರಂದು ಕರೆ ನೀಡಿದ ಕ್ವಿಟ್ ಇಂಡಿಯಾ ಚಳುವಳಿ ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಚಂದ್ರಶೇಖರ ಗೌಡ ಅಭಿಪ್ರಾಯ ಪಟ್ಟರು.
ಭಾವನನ್ನು ಕೊಲೆ ಮಾಡಿದ ಬಾಮೈದ
ಚಿಕ್ಕಮಗಳೂರು: ತಂಗಿಯನ್ನು ಕೊಲೆಗೈದಿದ್ದ ಭಾವನನ್ನು ಬಾಮೈದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತರೀಕೆರೆ ತಾಲೂಕಿನ ಕುರಕುಚ್ಚಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಸಂಸ್ಕಾರದ ಮೂಲಕ ಶಿಕ್ಷಣ ಕೊಟ್ಟರೆ ಪರಿಪೂರ್ಣ: ಸಿ.ಟಿ. ರವಿ
ಚಿಕ್ಕಮಗಳೂರು, ಸಂಸ್ಕಾರದ ಮೂಲಕ ಶಿಕ್ಷಣ ಕೊಟ್ಟಾಗ ಮಾತ್ರ ಪರಿಪೂರ್ಣ ಶಿಕ್ಷಣವಾಗುತ್ತದೆ. ಜೊತೆಗೆ ಮಾನವೀಯ ಮೌಲ್ಯಗಳು ಬೆಳೆಯಲು ಸಹಕಾರಿಯಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು.
12ರಿಂದ ರಾಜ್ಯವ್ಯಾಪಿ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಪ್ರತಿಭಟನೆ
ಆಶಾ ಕಾರ್ಯಕರ್ತೆಯರು ಆ.12 ರಿಂದ ರಾಜ್ಯವ್ಯಾಪಿ ಕೈಗೊಂಡಿರುವ ಪ್ರತಿಭಟನೆ ಕುರಿತ ಪೋಸ್ಟರ್‌ಗಳನ್ನು ಸಂಘಟನೆಯ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ ಬಿಡುಗಡೆ ಮಾಡಿದರು.
ಚಿದುರ್ಗದ ಪ್ರತಿ ವಾರ್ಡನಲ್ಲೂ ಹಸಿ, ಒಣ ಕಸ ಸಂಗ್ರಹಣೆ
ಚಿತ್ರದುರ್ಗ ನಗರಸಭೆ ವ್ಯಾಪ್ತಿಯಲ್ಲಿನ ಕಸ ಸಂಗ್ರಹಣೆ ಸಂಬಂಧ ಖರೀದಿಸಲಾದ ವಾಹನದ ಕೀ ಅನ್ನು ಶಾಸಕ ವೀರೇಂದ್ರ ಪಪ್ಪಿ ಸೋಮವಾರ ಚಾಲಕರಿಗೆ ವಿತರಿಸಿದರು. ನಗರಸಭೆ ಅಧ್ಯಕ್ಷ ಬಿ.ಎನ್. ಸುಮಿತಾ ಇದ್ದರು.
ಕುಪ್ಪಳ್ಳಿ ಪರಿಸರ ರಾಷ್ಟ್ರಕವಿ ಕುವೆಂಪು ವ್ಯಕ್ತಿತ್ವ ವಿಕಸನಕ್ಕೆ ಪೂರಕ: ಲೋಹಿತ್ ಕುಮಾರ್
ತರೀಕೆರೆ, ಕುಪ್ಪಳ್ಳಿ ಪರಿಸರ ರಾಷ್ಟ್ರಕವಿ ಕುವೆಂಪುರವರ ವ್ಯಕ್ತಿತ್ವ ವಿಕಸನಕ್ಕೆ ನಾಂದಿ ಎಂದು ಮುದುಗೆರೆ ಶಿಕ್ಷಕ ಲೋಹಿತ್ ಕುಮಾರ್ಹೇಳಿದ್ದಾರೆ.
ಮಾತೃಮಂಡಳಿ ಅನೇಕರ ಬದುಕಿಗೆ ಬೆಳಕಾಗಿದೆ: ಶಾಸಕ ಕೆ.ಹರೀಶ್‌ಗೌಡ
ಸ್ವಾತಂತ್ರ್ಯ ಪೂರ್ವದಲ್ಲಿ ಮತ್ತು ನಂತರದಲ್ಲಿ ಮಹಿಳೆಯರ ಶ್ರೇಯೋಭಿವೃದ್ಧಿಯನ್ನು ಗಮನದಲ್ಲಿರಿಸಿಕೊಂಡು, ದೊಡ್ಡ ಗುರಿಯೊಂದಿಗೆ ಮಹಿಳೆಯರೇ ಸ್ಥಾಪಿಸಿದ್ದು ಶ್ಲಾಘನೀಯ. ಮೈಸೂರಿನ ಯಶೋದರಾ ದಸಪ್ಪ ಅವರು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಮದ್ಯಪಾನ ರದ್ದುಪಡಿಸಬೇಕು ಎಂದು ಹೋರಾಟ ಮಾಡಿದ್ದರು. ಅಂತಹ ಇತಿಹಾಸ ಇದೆ.
  • < previous
  • 1
  • ...
  • 618
  • 619
  • 620
  • 621
  • 622
  • 623
  • 624
  • 625
  • 626
  • ...
  • 13498
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved